ಯತ್ನಾಳ್ ರಾಜ್ಯಾಧ್ಯಕ್ಷ ಹೇಳಿಕೆಗೆ ಪ್ರಭಾಕರ ಕೋರೆ ತಿರುಗೇಟು – ಕಹಳೆ ನ್ಯೂಸ್
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಇನ್ನೂ ಖಾಲಿಯಾಗಿಲ್ಲ. ಹುದ್ದೆ ತೆರವಾಗುವ ಮೊದಲೇ ಈ ರೀತಿ ಹೇಳಿಕೆ ಕೊಡುವುದು ಸರಿಯಲ್ಲ ಅಂತಾ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಪ್ರಭಾಕರ ಕೋರೆ ತಿರುಗೇಟು ನೀಡಿದ್ದಾರೆ. ಯಡಿಯೂರಪ್ಪ ಬಳಿಕ ನಾನೇ ಬಿಜೆಪಿ ರಾಜ್ಯಾಧ್ಯಕ್ಷ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ರು. ಈ ಕುರಿತಂತೆ ನಗರದ ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ನಿವಾಸದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಇನ್ನೂ ಖಾಲಿಯಾಗಿಲ್ಲ. ಅಲ್ಲದೇ,...







