Monday, April 27, 2026

ರಾಜಕೀಯ

ರಾಜಕೀಯಸುದ್ದಿ

ಯತ್ನಾಳ್ ರಾಜ್ಯಾಧ್ಯಕ್ಷ ಹೇಳಿಕೆಗೆ ಪ್ರಭಾಕರ ಕೋರೆ ತಿರುಗೇಟು – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಇನ್ನೂ ಖಾಲಿಯಾಗಿಲ್ಲ. ಹುದ್ದೆ ತೆರವಾಗುವ ಮೊದಲೇ ಈ ರೀತಿ ಹೇಳಿಕೆ ಕೊಡುವುದು ಸರಿಯಲ್ಲ ಅಂತಾ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ಪ್ರಭಾಕರ ಕೋರೆ ತಿರುಗೇಟು ನೀಡಿದ್ದಾರೆ. ಯಡಿಯೂರಪ್ಪ ಬಳಿಕ ನಾನೇ ಬಿಜೆಪಿ ರಾಜ್ಯಾಧ್ಯಕ್ಷ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ರು. ಈ ಕುರಿತಂತೆ ನಗರದ ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ನಿವಾಸದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಇನ್ನೂ ಖಾಲಿಯಾಗಿಲ್ಲ. ಅಲ್ಲದೇ,...
ರಾಜಕೀಯಸುದ್ದಿ

ನರೇಂದ್ರ ಮೋದಿಗೆ ಕ್ಷಮೆಯಾಚಿಸಿದ ರಾಹುಲ್ – ಕಹಳೆ ನ್ಯೂಸ್

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಫೇಲ್ ಪ್ರಕರಣದ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ನೀಡಿದ ಚೌಕಿದಾರ್ ಚೌರ್ ಹೈ ಹೇಳಿಕೆಗೆ ಈಗ ಸುಪ್ರೀಂಕೋರ್ಟ್ ಎದುರು ಕ್ಷಮೆಯಾಚಿಸಿದ್ದಾರೆ. ಏಪ್ರಿಲ್ 30 ರಂದು ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಚೌಕಿದಾರ್ ಚೋರ್ ಹೈ ಹೇಳಿಕೆಯನ್ನು ತಪ್ಪಾಗಿ ಆರೋಪಿಸಿದ್ದಕ್ಕಾಗಿ ಅಫಿದಾವಿತ್ ನಲ್ಲಿ ಕ್ಷಮೆ ಯಾಚಿಸುವ ಭರವಸೆ ನೀಡಿದ್ದರು. ಈಗ ಸುಪ್ರೀಂಗೆ ಸಲ್ಲಿಸಿರುವ ಹೊಸ ಅಫಿಡವಿಟ್‍ನಲ್ಲಿ "ರಾಹುಲ್ ಗಾಂಧಿ ಈ ಗೌರವಾನ್ವಿತ ನ್ಯಾಯಾಲಯಕ್ಕೆ ತಪ್ಪಾದ...
ರಾಜಕೀಯಸುದ್ದಿ

ಮಮತಾ ಬ್ಯಾನರ್ಜಿ ವಿರುದ್ಧ ಗರಂ ಆದ ಸುಷ್ಮಾ ಸ್ವರಾಜ್ – ಕಹಳೆ ನ್ಯೂಸ್

"ಪ್ರಧಾನಿ ನರೇಂದ್ರ ಮೊದಿ ಅವರಿಗೆ ಪ್ರಜಾಪ್ರಭುತ್ವದ ಕಪಾಳಮೋಕ್ಷ ನೀಡಬೇಕು ಎನ್ನುವ ಮೂಲಕ ಮಮತಾ ಬ್ಯಾನರ್ಜಿ ಎಲ್ಲಾ ಗೆರೆಗಳನ್ನೂ ದಾಟಿದ್ದಾರೆ" ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. "ಮಮತಾ ಜೀ, ನೀವು ಇಂದು ಎಲ್ಲಾ ಗೆರೆಗಳನ್ನೂ ದಾಟಿದ್ದೀರಿ. ನೀವು ಒಂದು ರಾಜ್ಯದ ಮುಖ್ಯಮಂತ್ರಿ. ಮತ್ತು ಪ್ರಧಾನಿ ಮೋದಿಜೀ ಅವರು ಒಂದು ದೇಶದ ಪ್ರಧಾನಿ ಎಂಬುದನ್ನು ಮರೆಯದಿರಿ. ನೀವು ನಾಳೆ ಅವರೊಂದಿಗೆ ಮಾತನಾಡಬೇಕಾಗಬಹುದು. ಆದ್ದರಿಂದಲೇ ನಾನು ನಿಮಗೊಂದು ಸಾಲು ನೆನಪಿಸುತ್ತೇನೆ... ನೀವು...
ರಾಜಕೀಯಸುದ್ದಿ

‘ನೀವೇ ಸಿಎಂ ಆಗ್ಬೇಕು’ ಎಂಬ ಶಾಸಕರ ಹೇಳಿಕೆಗೆ ಸಿದ್ದು ಹೇಳಿದ್ದೇನು ಗೊತ್ತೇ..?

ಹುಬ್ಬಳ್ಳಿ- ನಮ್ಮ ಶಾಸಕರು ಅಭಿಮಾನದಿಂದ ಅವರ ಅಭಿಪ್ರಾಯ ಹೇಳುತ್ತಾರೆ. ಆದರೆ ಮುಖ್ಯಮಂತ್ರಿ ಖುರ್ಚಿ ಖಾಲಿ ಇಲ್ಲ. ಸಿಎಂ ಕುರ್ಚಿ ಬಗ್ಗೆ ಚರ್ಚೆ ಮಾಡದಿರುವುದೇ ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದರು. ಸಿದ್ದರಾಮಯ್ಯನವರು ಪುನಃ ಸಿಎಂ ಆಗುತ್ತಾರೆ ಎಂಬ ಹೇಳಿಕೆಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಶಾಸಕರು ಅಭಿಮಾನದಿಂದ ಹೇಳುತ್ತಾರೆ. ಅವರು ಹೇಳಿದ ಹಾಗೆ ಹೇಗಾಗುತ್ತದೆ. ಊಹಾಪೋಹಗಳಿಗೆ ನಾನು ಉತ್ತರ ನೀಡುವುದಿಲ್ಲ ಎಂದರು. ಕುಮಾರಸ್ವಾಮಿ...
ರಾಜಕೀಯಸುದ್ದಿ

ನಾನು ಕೂಡ ಮುಖ್ಯಮಂತ್ರಿ ಆಕಾಂಕ್ಷಿ: ಗೃಹ ಸಚಿವ ಎಂ.ಬಿ ಪಾಟೀಲ್ ಹೇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ನಾನು ಕೂಡಾ ಸಿಎಂ ಸ್ಥಾನದ ಆಕಾಂಕ್ಷಿ. ಆದ್ರೆ ಸಿದ್ದರಾಮಯ್ಯ ಸಿಎಂ ಆಗ್ತಾರೆ ಅಂದ್ರೆ ನಾನು ಬೇಕಾದ್ರೆ ಕಾಯುತ್ತೇನೆಂದು ಗೃಹ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂಬ ಶಾಸಕ ಸುಧಾಕರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತೆ ಸಿಎಂ ಆಗುವುದರಲ್ಲಿ ತಪ್ಪೇನಿದೆ..? ನಾನು ಕೂಡ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಅಂತ ಹೇಳುತ್ತೇನೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಉತ್ತಮ ಕೆಲಸ...
ರಾಜಕೀಯಸುದ್ದಿ

ಮೈ ಚೌಕಿದಾರ್’ ಅಲ್ಲ ‘ಮೈ ಪಾಗಲ್’ ಎಂದು ಬಿಜೆಪಿ ನಾಯಕರೆಲ್ಲ ಘೋಷಿಸಿಕೊಳ್ಳಲಿ; ಮೋದಿ ಹೇಳಿಕೆಗೆ ಸಿದ್ದರಾಮಯ್ಯ ಗರಂ – ಕಹಳೆ ನ್ಯೂಸ್

ಬೆಂಗಳೂರು: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಬದುಕು ಭ್ರಷ್ಟಾಚಾರಿ ನಂ.1 ಎಂಬ ಹಣೆಪಟ್ಟಿಯೊಂದಿಗೆ ಅಂತ್ಯವಾಗಿತ್ತು ಎನ್ನುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಕೂಡ ಅಪಸ್ವರ ಎತ್ತಿದ್ದು, ಮೋದಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಕುಹಕವಾಡಿದ್ದಾರೆ. 5ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನವಾದ ನಿನ್ನೆ...
ರಾಜಕೀಯಸುದ್ದಿ

ಓದಿದ್ದು M.Com, ಆಗಿದ್ದು ಸ್ವಾಮೀಜಿ, ಈಗ ಆಗಲು ಹೊರಟಿರುವುದು MLA..! – ಕಹಳೆ ನ್ಯೂಸ್

ಕಲಬುರ್ಗಿ: ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಮೇ 19ರಂದು ಮತದಾನ ನಡೆಯಲಿದ್ದು, ಚುನಾವಣಾ ಅಖಾಡ ರಂಗೇರಿದೆ. ಚಿಂಚೋಳಿ ಉಪಚುನಾವಣೆಯಲ್ಲಿ ವಿಜಯಪುರ ಮೂಲದ ವೆಂಕಟೇಶ್ವರ ಸ್ವಾಮೀಜಿ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕಿಳಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವೆಂಕಟೇಶ್ವರ ಸ್ಚಾಮೀಜಿ ಹೆಸರಲ್ಲಿ ಚರಾಸ್ತಿಯೂ ಇಲ್ಲಾ ಸ್ಥಿರಾಸ್ತಿಯೂ ಇಲ್ಲ. ನಗದು ಹಣ ಅಂತಾ ಇರೋದು ಕೇವಲ ರೂ.9 ಮಾತ್ರ. ಇನ್ನು ಬ್ಯಾಂಕ್ ಅಕೌಂಟ್‍ನಲ್ಲಿ ಬ್ಯಾಲೆನ್ಸ್ ಜೀರೋ ಇದೆ ಅಂತಾ ಅಫಿಡವಿಟ್‍ನಲ್ಲಿ ತಿಳಿಸಿದ್ದಾರೆ. ಮಾಜಿ ಶಾಸಕ ಡಾ.ಉಮೇಶ್ ಜಾಧವ್...
ರಾಜಕೀಯಸುದ್ದಿ

ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಉನ್ನತ ಸ್ಥಾನಕ್ಕೆ ಕರ್ನಾಟಕದ ಆರ್‍ಎಸ್‍ಎಸ್ ಕಟ್ಟಾಳು ಬಿ.ಎಲ್. ಸಂತೋಷ್? – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಕರ್ನಾಟಕದ ಆರ್‍ಎಸ್‍ಎಸ್ ಕಟ್ಟಾಳು ಬಿ.ಎಲ್. ಸಂತೋಷ್ ಉನ್ನತ ಸ್ಥಾನಕ್ಕೆ ಏರಲಿದ್ದಾರೆ ಎಂಬ ಮಾತುಗಳು ರಾಜ್ಯ ಬಿಜೆಪಿ ಮೂಲಗಳಿಂದ ಕೇಳಿ ಬರುತ್ತಿವೆ. ಅದರ ಜೊತೆಯಲ್ಲೇ ಸಂತೋಷ್ ಆಪ್ತರಿಗೂ ರಾಜ್ಯ ಬಿಜೆಪಿಯಲ್ಲಿ ಹೆಚ್ಚಿನ ಜವಾಬ್ದಾರಿ ನೀಡಲಿದೆ ಎಂದೂ ಹೇಳಲಾಗುತ್ತಿದೆ. ಸದ್ಯ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ರಾಮ್‍ಲಾಲ್ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಸ್ಥಾನದ ಮೇಲೆ ಬಿ.ಎಲ್. ಸಂತೋಷ್ ಕಣ್ಣಿಟ್ಟಿದ್ದು,...
1 178 179 180 181 182 232
Page 180 of 232