Monday, April 27, 2026

ರಾಜಕೀಯ

ರಾಜಕೀಯಸುದ್ದಿ

ವಿವಾದಾತ್ಮಕ ಹೇಳಿಕೆ ನೀಡಿದ ನರೇಂದ್ರ ಮೋದಿ : ಗರಂ ಆದ ಕೈ ನಾಯಕರು – ಕಹಳೆ ನ್ಯೂಸ್

ಉತ್ತರಪ್ರದೇಶದ ಲಕ್ನೋ ದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ನರೇಂದ್ರ ಮೋದಿ, ಈ ವೇಳೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ರಾಹುಲ್ ಗಾಂಧಿಯವರ ಕುರಿತು ನಿಮ್ಮ ತಂದೆ ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ಬೋಫೋರ್ಸ್ ಹಗರಣ ನಡೆದಿತ್ತು. ಅವರು ದೊಡ್ಡ ಮಟ್ಟದ ಹಣವನ್ನು ಕಮಿಷನ್ ರೂಪದಲ್ಲಿ ಪಡೆದಿದ್ದು, ನಂಬರ್ ಒನ್ ಭ್ರಷ್ಟಾಚಾರಿ ಎಂಬ ಹಣೆಪಟ್ಟಿಯೊಂದಿಗೆ ಅವರ ಬದುಕು ಅಂತ್ಯವಾಗಿತ್ತು ಎಂದು ಹೇಳಿದ್ದಾರೆ. ಬೋಫೋರ್ಸ್ ಹಗರಣದಲ್ಲಿ ನ್ಯಾಯಾಲಯ ರಾಜೀವ್ ಗಾಂಧಿಯವರನ್ನು ಈಗಾಗಲೇ...
ರಾಜಕೀಯಸುದ್ದಿ

ಜಾಧವ್ ಚಿಂಚೋಳಿ ಮತದಾರರ ಆಶೀರ್ವಾದವನ್ನ ಮಾರಿಕೊಂಡಿದ್ದಾರೆ: ಪ್ರಿಯಾಂಕ್ ಖರ್ಗೆ – ಕಹಳೆ ನ್ಯೂಸ್

ಕಲಬುರ್ಗಿ: ಡಾ.ಉಮೇಶ್ ಜಾಧವ್ ಚಿಂಚೋಳಿ ಮತದಾರರ ಆಶಿರ್ವಾದವನ್ನ ಮಾರಾಟ ಮಾಡಿಕೊಂಡಿದ್ದಾರೆ. ಚಿಂಚೋಳಿಗೆ ಹೋಗಲು ನಮಗೆ ಮೊದಲು ವೀಸಾ ಪಾಸ್ ಪೋರ್ಟ್ ಬೇಕಿತ್ತು ಎಂದು ಡಾ.ಉಮೇಶ್ ಜಾಧವ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜಾಧವ್ ಅವರೇ ಮಂತ್ರಿಸ್ಥಾನ ಬೇಡ ಅಂದಿದ್ರು. ಯಾವುದಾದ್ರು ಒಳ್ಳೆಯ ಛೇರ್ಮನ್ ಸಿಕ್ಕರೆ ಸಾಕು ಅಂದಿದ್ರು. ಆದ್ರೆ ಮಂತ್ರಿ ಮಾಡಿಲ್ಲ ಅಂತಾ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋಗಿದ್ದಾರೆ. ಮನೆ ಮಗ ಮನೆ...
ರಾಜಕೀಯಸುದ್ದಿ

ಕುಂದಗೋಳ, ಚಿಂಚೋಳಿ ಉಪಚುನಾವಣೆ: ಇಂದಿನಿಂದ ಬಿಎಸ್‍ವೈ ಪ್ರಚಾರ – ಕಹಳೆ ನ್ಯೂಸ್

ಬೆಂಗಳೂರು: ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ-ಚುನಾವಣೆ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದಿನಿಂದ ಅಧಿಕೃತವಾಗಿ ಪ್ರಚಾರದ ಅಖಾಡಕ್ಕೆ ಎಂಟ್ರಿಯಾಗಲಿದ್ದಾರೆ. ಇಂದು ಮೊದಲಿಗೆ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಬೂತ್‍ಮಟ್ಟದ ಕಾರ್ಯಕರ್ತರ ಸಭೆ ನಡೆಯಲಿದೆ. ನಾಳೆ ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಬೂತ್‍ಮಟ್ಟದ ಕಾರ್ಯಕರ್ತರ ಸಭೆ ಜರುಗಲಿದೆ. ನಾಳೆಯಿಂದ ಎಲ್ಲಾ ಬಿಜೆಪಿ ಶಾಸಕರು ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಯಡಿಯೂರಪ್ಪ ಸೂಚನೆಗೆ ಮೇರೆಗೆ ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರಗಳ ಕಡೆ ಬಿಜೆಪಿ ಶಾಸಕರು...
ರಾಜಕೀಯಸುದ್ದಿ

ದೇಶ ಮುಂದುವರೆದಿದೆ ಆದರೆ, ಅದೊಂದು ಕುಟುಂಬ ಮಾತ್ರ ಅಲ್ಲೆ ಉಳಿದುಬಿಟ್ಟಿದೆ; ನೆಹರೂ ವಂಶಸ್ಥರ ಕಾಲೆಳೆದ ಪ್ರಧಾನಿ – ಕಹಳೆ ನ್ಯೂಸ್

ನವ ದೆಹಲಿ : ಮಾಜಿ ಪ್ರಧಾನಿ ದಿವಂಗತ ಜವಹರ್‌ಲಾಲ್ ನೆಹರು ಅವರ ಹಳೆದ ಚಿತ್ರವೊಂದನ್ನು ಉಲ್ಲೇಖಿಸುವ ಮೂಲಕ ಮತ್ತೆ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಪ್ರಧಾನಿ ನರೇಂದ್ರ ಮೋದಿ “ಕಳೆದ 6 ದಶಕದಲ್ಲಿ ದೇಶ ಮುಂದುವರೆದಿದೆ ಆದರೆ, ಅದೊಂದು ಕುಟುಂಬ ಮಾತ್ರ ಅಲ್ಲೆ ಉಳಿದುಬಿಟ್ಟಿದೆ” ಎಂದು ಕಾಳೆಲೆದಿದ್ದಾರೆ. ಇತ್ತೀಚೆಗೆ ಉತ್ತರಪ್ರದೇಶದ ರಾಯ್ ಬರೇಲಿ ಕ್ಷೇತ್ರದಲ್ಲಿ ಪ್ರಚಾರ ನಿರತರಾಗಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಸ್ಥಳೀಯ ಹಾವಾಡಿಗರ ಜೊತೆಗೆ ಮಾತುಕತೆ ನಡೆಸಿದ್ದರು....
ರಾಜಕೀಯಸುದ್ದಿ

ಸರ್ಜಿಕಲ್ ಸ್ಟ್ರೈಕ್ ಮಾಡಿದ್ದಾಗಿ ಕಾಂಗ್ರೆಸ್ ಸುಳ್ಳು ಹೇಳುತ್ತಿದೆ : ಬಿಜೆಪಿ – ಕಹಳೆ ನ್ಯೂಸ್

ನವದೆಹಲಿ: ಯುಪಿಎ ಅವಧಿಯಲ್ಲಿ ನಾವೂ ಕೂಡಾ 6 ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದೆವು ಎಂಬ ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಹೇಳಿಕೆಗೆ ಸಚಿವ ಪ್ರಕಾಶ್ ಜಾವ್ಡೇಕರ್ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‍ನ ಸರ್ಜಿಕಲ್ ಸ್ಟ್ರೈಕ್ ವಿಚಾರ ಸುಳ್ಳಿನ ಕಂತೆ ಎಂದು ಅವರು ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಸಂಸದ ರಾಜೀವ್ ಶುಕ್ಲಾ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದಲ್ಲಿದ್ದ ಯುಪಿಎ ಸರ್ಕಾರ 6 ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಈ ಮೂಲಕ...
ರಾಜಕೀಯಸುದ್ದಿ

ಮೇ.29ಕ್ಕೆ ರಾಜ್ಯ ಪಂಚಾಯತ್ ಚುನಾವಣೆಗೆ ದಿನಾಂಕ ನಿಗದಿಪಡಿಸಿದ ಆಯೋಗ; ಮೈತ್ರಿ ಸರ್ಕಾರಕ್ಕೆ ಮತ್ತೊಂದು ಕಂಟಕ..! – ಕಹಳೆ ನ್ಯೂಸ್

ನವದೆಹಲಿ; ರಾಜ್ಯದಲ್ಲಿ ಲೋಕಸಭಾ ಚುನಾವಣೆ ಕಾವು ಇಳಿಯುತ್ತಿದ್ದಂತೆ ಸ್ಥಳೀಯ ಪಂಚಾಯತ್ ಚುನಾವಣೆಗಳು ಸದ್ದು ಮಾಡುತ್ತಿವೆ. ನಿನ್ನೆ ಈ ಕುರಿತು ಅಧಿಸೂಚನೆ ಹೊರಡಿಸಿರುವ ಕರ್ನಾಟಕ ಚುನಾವಣಾ ಆಯೋಗ, ಮೇ.29 ರಂದು ರಾಜ್ಯದಲ್ಲಿ ಪಂಚಾಯತ್ ಚುನಾವಣೆಗಳು ನಡೆಯಲಿವೆ ಎಂದು ತಿಳಿಸಿದೆ. ಪರಿಣಾಮ ಎಲ್ಲಾ ಪಕ್ಷಗಳು ಮತ್ತೊಂದು ಸುತ್ತಿನ ಚುನಾವಣಾ ಕಣಕ್ಕೆ ಅಣಿಯಾಗುತ್ತಿವೆ. ಚುನಾವಣಾ ಆಯೋಗದ ಆದೇಶದಂತೆ ಮೇ. 29 ರಂದು ರಾಜ್ಯದ 10 ತಾಲೂಕು ಪಂಚಾಯತ್, 202 ಗ್ರಾಮ ಪಂಚಾಯತ್, ಬೆಂಗಳೂರು ಹಾಗೂ...
ರಾಜಕೀಯಸುದ್ದಿ

ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಆರೋಪ – ರಾಹುಲ್ ಬೆವರಿಳಿಸಿದ ಟ್ವೀಟಿಗರು – ಕಹಳೆ ನ್ಯೂಸ್

ಪ್ರತಿಯೊಂದು ವಿಚಾರವಾಗಿ ಮೋದಿ ವಿರುದ್ಧ ಅರೋಪಿಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇದೀಗ ರಾಜಧಾನಿ ದೆಹಲಿಯ ಶಾಸ್ತ್ರಿ ಭವನದಲ್ಲಿ ನಡೆದ ಬೆಂಕಿ ಅನಾಹುತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯೇ ಕಾರಣ ಎಂದಿದ್ದಾರೆ. ಕಾರ್ಪೊರೇಟ್ ವ್ಯವಹಾರಗಳು, ಮಾಹಿತಿ ಮತ್ತು ಪ್ರಸಾರ, ಕಾನೂನು ಸಚಿವಾಲಯ, ರಾಸಾಯನಿಕ ಮತ್ತು ಪೆಟ್ರೋ ಕೆಮಿಕಲ್ಸ್, ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿಗಳ ಸಚಿವಾಲಯಗಳು ಶಾಸ್ತ್ರಿ ಭವನದಲ್ಲಿದೆ. ದೆಹಲಿಯ ಪ್ರಮುಖ ಸಚಿವಾಲಯಗಳಿರುವ ಶಾಸ್ತ್ರಿ ಭವನದಲ್ಲಿ ಮಂಗಳವಾರ ಬೆಂಕಿ ಅವಘಡ ಸಂಭವಿಸಿತ್ತು. ಮಧ್ಯಾಹ್ನ...
ರಾಜಕೀಯಸುದ್ದಿ

ವಂದೇ ಮಾತರಂ ಘೋಷಣೆಗೆ ಸ್ಪಂದಿಸದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ – ಕಹಳೆ ನ್ಯೂಸ್

ಪ್ರಧಾನಿ ಹಾಗು ವೇದಿಕೆಯಲ್ಲಿದ್ದ ಎಲ್ಲ ನಾಯಕರೂ ಬಿಹಾರದ ದಭರ್ಂಗದಲ್ಲಿ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ವಂದೇ ಮಾತರಂ ಘೋಷಣೆ ಕೂಗುತ್ತಿದ್ದಾಗ ಎನ್ ಡಿ ಎ ಮೈತ್ರಿಕೂಟದ ಪ್ರಮುಖ ಪಕ್ಷ ಜೆಡಿಯು ನಾಯಕ, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಗಪ್‍ಚುಪ್ ಆಗಿ ಕುಳಿತುಕೊಂಡ ವೀಡಿಯೊ ವೈರಲ್ ಆಗಿದೆ. ವಂದೇ ಮಾತರಂ ಹೆಸರಲ್ಲಿ ಅಲ್ಪಸಂಖ್ಯಾತರ ಮೇಲೆ ಹರಿಹಾಯುವ ಒಂದೇ ಒಂದು ಅವಕಾಶ ಕೈಬಿಡದ ಬಿಜೆಪಿ ಹಾಗು ಸಂಘ ಪರಿವಾರ ನಿತೀಶ್ ಕುಮಾರ್ ಅವರು...
1 179 180 181 182 183 232
Page 181 of 232