Monday, April 27, 2026

ರಾಜಕೀಯ

ರಾಜಕೀಯಸುದ್ದಿ

ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಶಾಸಕರ ಸಂಖ್ಯಾ ಬಲವನ್ನು 104ರಿಂದ 106ಕ್ಕೆ ಹೆಚ್ಚಿಸಿಕೊಳ್ಳವ ಗುರಿ – ಕಹಳೆ ನ್ಯೂಸ್

ಬೆಂಗಳೂರು :  ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿನ ಆಡಳಿತಾರೂಢ ಪಕ್ಷಗಳಲ್ಲಿನ ಶಾಸಕರ ಅಸಮಾಧಾನ ಸ್ಫೋಟಗೊಂಡು ಪರ್ಯಾಯ ಸರ್ಕಾರ ರಚನೆಯ ಸನ್ನಿವೇಶ ನಿರ್ಮಾಣವಾಗಬಹುದು ಎಂಬ ನಿರೀಕ್ಷೆಯಲ್ಲಿರುವ ಪ್ರತಿಪಕ್ಷ ಬಿಜೆಪಿ ತನ್ನ ಸಂಖ್ಯಾಬಲ ಹೆಚ್ಚಿಸಿಕೊಳ್ಳುವ ದೃಷ್ಟಿಯಿಂದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ಮತ್ತು ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಶಕ್ತಿಮೀರಿ ಕೆಲಸ ಮಾಡಿ ಗೆಲುವು ಪಡೆದುಕೊಳ್ಳಬೇಕು. ಆ ಮೂಲಕ ವಿಧಾನಸಭೆಯಲ್ಲಿ ಪಕ್ಷದ ಶಾಸಕರ ಸಂಖ್ಯಾ...
ರಾಜಕೀಯಸುದ್ದಿ

ಕಾಂಗ್ರೆಸ್‌ ಸರ್ಕಾರಕ್ಕೆ ಕೊಟ್ಟ ಬೆಂಬಲ ವಾಪಾಸ್‌ ಬೆದರಿಕೆ – ಕಹಳೆ ನ್ಯೂಸ್

ಭೋಪಾಲ್‌: ಮಧ್ಯಪ್ರದೇಶದ ಗುಣ ಲೋಕಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ತಮ್ಮ ನಾಮಪತ್ರ ಹಿಂಪಡೆದು ಕಾಂಗ್ರೆಸ್‌ಗೆ ಬೆಂಬಲ ಘೋಷಣೆ ಮಾಡಿದ ಬೆನ್ನಲ್ಲೇ, ಬಿಎಸ್‌ಪಿ ವರಿಷ್ಠೆ ಮಾಯಾವತಿ ಅವರು, ಕಮಲ್‌ನಾಥ್‌ ನೇತೃತ್ವದ ಸರ್ಕಾರಕ್ಕೆ ನೀಡಲಾದ ಬೆಂಬಲ ವಾಪಸ್‌ ಪಡೆಯುವ ಎಚ್ಚರಿಕೆ ನೀಡಿದ್ದಾರೆ. ಜ್ಯೋತಿರಾಧಿತ್ಯ ಸಿಂಧಿಯಾ ಸ್ಪರ್ಧಿಸಿರುವ ಗುಣ ಲೋಕಸಭಾ ಕ್ಷೇತ್ರದಲ್ಲಿ ಬಿಎಸ್‌ಪಿಯಿಂದ ಲೋಕೇಂದ್ರ ಸಿಂಗ್‌ ರಜಪೂತ್‌ ಕಣಕ್ಕೆ ಇಳಿದಿದ್ದರು. ಆದರೆ ಇದೀಗ ರಜಪೂತ್‌ ಕಾಂಗ್ರೆಸ್‌ ಸೇರಿಕೊಂಡಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ಮಾಯಾ, ‘ಸರ್ಕಾರಿ ಯಂತ್ರ ದುರುಪಯೋಗ...
ರಾಜಕೀಯಸುದ್ದಿ

ಚಹಾ ಮಾರುತ್ತಿದ್ದ ವ್ಯಕ್ತಿಯಿಂದ ಮತ್ತೊಂದು ಇತಿಹಾಸ ಸೃಷ್ಟಿ – ಕಹಳೆ ನ್ಯೂಸ್

ಟೀ ಮಾರುತ್ತಿದ್ದ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿದ್ದು ಈಗ ಇತಿಹಾಸ. ಇದೀಗ ಮತ್ತೊಂದು ಇತಿಹಾಸ ಸೃಷ್ಟಿಯಾಗಿದೆ. ಒಂದು ಕಾಲದಲ್ಲಿ ಚಹಾ ಮಾರುತ್ತಿದ್ದ ವ್ಯಕ್ತಿ ಬಿಜೆಪಿ ಕಾರ್ಪೋರೇಟರ್ ಆಗಿ ನಂತರ ಉತ್ತರ ದೆಹಲಿಯ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಮೇಯರ್ ಹುದ್ದೆಗೆ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಅವರು ಅವತಾರ್ ಸಿಂಗ್ ಅವರನ್ನು ನಾಮ ನಿರ್ದೇಶನ ಮಾಡಿದರು. ಬಳಿಕ ಅವತಾರ್ ಸಿಂಗ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ನೂತನವಾಗಿ ಆಯ್ಕೆಯಾದ ದಕ್ಷಿಣ ದೆಹಲಿ,...
ರಾಜಕೀಯಸುದ್ದಿ

ಅಕ್ರಮ ಗಣಿಗಾರಿಕೆ ಪ್ರಕರಣ: ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರಗೆ ಜಾಮೀನು – ಕಹಳೆ ನ್ಯೂಸ್

ಬಳ್ಳಾರಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನವಾಗಿದ್ದ ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಅವರಿಗೆ ಜಾಮೀನು ಸಿಕ್ಕಿದೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಲಯವು ಹಲವು ಬಾರಿ ನಾಗೇಂದ್ರರಿಗೆ ನೋಟಿಸ್ ನೀಡುತ್ತಿತ್ತು. ಕೋರ್ಟ್ ನೋಟಿಸ್‍ಗೆ ಕ್ಯಾರೇ ಎನ್ನದೇ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರು ತಪ್ಪಿಸಿಕೊಂಡು ತಿರುಗಾಡುತ್ತಿದ್ದರು. ಹಾಗಾಗಿ ಕೋರ್ಟ್ ನಾಗೇಂದ್ರ ಅವರನ್ನು ಬಂಧಿಸಿ ವಿಚಾರಣೆಗೆ ಹಾಜಾರು ಮಾಡುವಂತೆ ಪೊಲೀಸರಿಗೆ ಸೂಚಿಸಿತ್ತು. ಕೋರ್ಟ್‍ನ ಸೂಚನೆ ಮೇರೆಗೆ ನಾಗೇಂದ್ರ ಅವರನ್ನು ವಶಕ್ಕೆ ಪಡೆದ...
ರಾಜಕೀಯಸುದ್ದಿ

ದುಡ್ಡು ಪಡೆದದ್ದು ಪ್ರೂವ್ ಮಾಡಿದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆಂದ ಉಮೇಶ್ ಜಾಧವ್ – ಕಹಳೆ ನ್ಯೂಸ್

ಕಲಬುರಗಿ: ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಬಿಟ್ಟು ದೇವರಾಜ ಅರಸು ಜೊತೆ ಹೋಗಿ ಮತ್ತೆ ಪಕ್ಷಕ್ಕೆ ಮರಳಿದವರು, ಮಾಜಿ ಸಿಎಂ ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದವರು, ಇವರೆಲ್ಲ ದುಡ್ಡು ತೆಗೆದುಕೊಂಡು ಪಕ್ಷ ಬಿಟ್ಟರಾ ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಉಮೇಶ್ ಜಾಧವ್ ಪ್ರಜಾಪ್ರಭುತ್ವ ಅಂದರೆ ಹಣದಿಂದ, ಹಣಕ್ಕಾಗಿ, ಹಣಕ್ಕೋಸ್ಕರ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿದ ಅವರು, ಗವರ್ನಮೆಂಟ್...
ರಾಜಕೀಯಸುದ್ದಿ

ಚಿಂಚೋಳಿ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ದಿಢೀರ್ ಬದಲಾವಣೆ – ಕಹಳೆ ನ್ಯೂಸ್

ಧಾರವಾಡ: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಈಗ ವಿಧಾನಸಭೆ ಉಪಚುನಾವಣೆ ಕಾವು ಏರಿದೆ. ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಟಿಕೆಟ್ ಫೈಟ್ ಜೋರಾಗಿ ನಡೆಯುತ್ತಿದೆ. ಬಿಜೆಪಿಯಲ್ಲಿ ಟಿಕೆಟ್ ಫೈಟ್ ಜೋರಾಗಿದ್ದು ವಿಶೇಷವಾಗಿ ಕುಂದಗೋಳ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ವಿಚಾರ ಎರಡು ಬಣಗಳ ಮಧ್ಯೆ ಅಸಮಾಧಾನ ಹೆಚ್ಚು ಮಾಡಿದೆ. ಕುಂದಗೋಳದ ಬಿಜೆಪಿ ಟಿಕೆಟ್ ಯಡಿಯೂರಪ್ಪ ಅವರ ಸಂಬಂಧಿ ಚಿಕ್ಕನಗೌಡ ಅವರಿಗೆ ಟಿಕೆಟ್ ಬಹುತೇಕ ಖಚಿತವಾಗಿದೆ. ಅವರು ಈಗಾಗಲೇ...
ರಾಜಕೀಯಸುದ್ದಿ

ಇಷ್ಟವಿಲ್ಲದಿದ್ದರೂ ಈ ಬಾರಿಯ ಚುನಾವಣೆಯಲ್ಲಿ ಕಣಕ್ಕಿಳಿದಿರುವುದರ ಹಿಂದಿನ ಕಾರಣ ಬಿಚ್ಚಿಟ್ಟ ಹೆಚ್.ಡಿ. ದೇವೇಗೌಡ

ತುಮಕೂರು ಲೋಕಸಭಾ ಕ್ಷೇತ್ರದಿಂದ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮೊದಲ ಹಂತದಲ್ಲಿ ತಮ್ಮ ಕ್ಷೇತ್ರದ ಚುನಾವಣೆ ಮುಗಿದ ಕಾರಣ ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇವೇಗೌಡರು ವಿಜಯಪುರಕ್ಕೆ ಆಗಮಿಸಿದ್ದು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇಷ್ಟವಿಲ್ಲದಿದ್ದರೂ ತಾವು ಈ ಬಾರಿಯ ಚುನಾವಣೆಯಲ್ಲಿ ಕಣಕ್ಕಿಳಿದಿರುವುದರ ಹಿಂದಿನ ಕಾರಣ ಬಿಚ್ಚಿಟ್ಟಿದ್ದಾರೆ. ಕಳೆದ ಬಾರಿಯೇ ತಾವು...
ರಾಜಕೀಯಸುದ್ದಿ

ಸುಮಲತಾ ಬಿಜೆಪಿ ಸೇರೋದು ಪಕ್ಕಾನಾ..? – ಕಹಳೆ ನ್ಯೂಸ್

ಮಂಡ್ಯ ಲೋಕಸಭಾ ಚುನಾವಣೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಬಿಜೆಪಿ ಸೇರೋದು ಪಕ್ಕಾ ಅನ್ನೋ ಮಾತು ಮಂಡ್ಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಬಗ್ಗೆ ಮಾತನಾಡಿರುವ ಸಚಿವ ಸಿ.ಎಸ್ ಪುಟ್ಟರಾಜು, ಬಿಜೆಪಿ ನಾಯಕರ ಜೊತೆ ಈಗಾಗಲೇ ಸುಮಲತಾ ಚರ್ಚೆ ಮಾಡಿದ್ದಾರೆ. ಯಾವ ಹೋಟೆಲ್‍ನಲ್ಲಿ ಈ ಬಗ್ಗೆ ಮಾತುಕತೆಯಾಗಿದೆ ಅನ್ನೋದು ಗೊತ್ತಿದ್ದು, ಈ ಬಗ್ಗೆ ವಿಡಿಯೋ ಸಾಕ್ಷಿ ಬಿಡುಗಡೆ ಮಾಡ್ತೇವೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್ ಪೇಟೆಯಲ್ಲಿ ನಡೆದ...
1 180 181 182 183 184 232
Page 182 of 232