Monday, April 27, 2026

ರಾಜಕೀಯ

ರಾಜಕೀಯಸುದ್ದಿ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ 31 ಅಭ್ಯರ್ಥಿಗಳು ಸ್ಪರ್ಧಾ ಕಣಕ್ಕೆ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 31 ಅಭ್ಯರ್ಥಿಗಳು ಚುನಾವಣಾ ಸ್ಪರ್ಧಾ ಕಣದಲ್ಲಿದ್ದಾರೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳೂ ಆದ ಬೆಂಗಳೂರು ಉತ್ತರ ಲೋಕಸಭಾ ಚುನಾವಣಾಧಿಕಾರಿ ಬಿ. ಎಂ. ವಿಜಯ್ ಶಂಕರ್ ತಿಳಿಸಿದರು. ನಗರದ ಕೆಂಪೇಗೌಡ ರಸ್ತೆಯ ಕಂದಾಯ ಭವನದದಲ್ಲಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗಣ ಸಭಾಂಗಣದಲ್ಲಿ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಗಳು ಹಾಗೂ ಸ್ಪರ್ಧಿಗಳ ಪ್ರತಿನಿಧಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ಉತ್ತರ ಲೋಕಸಭಾ...
ರಾಜಕೀಯಸುದ್ದಿ

ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಗೆಲುವಿಗಾಗಿ ಉರುಳು ಸೇವೆ ಮಾಡಿದ ಅಭಿಮಾನಿ – ಕಹಳೆ ನ್ಯೂಸ್

ಮಂಡ್ಯ ಚುನಾವಣ ಕಣ ದಿನದಿಂದ ದಿನಕ್ಕೆ ರಂಗೇರ್ತಿದೆ. ಒಂದ್ಕಡೆ ಸುಮಲತಾ ಪ್ರಚಾರದ ಅಬ್ಬರ ಜೋರಾಗಿದ್ರೆ, ಮತ್ತೊಂದೆಡೆ ನಿಖಿಲ್‍ ಪರ ಕಾಂಗ್ರೆಸ್‍-ಜೆಡಿಎಸ್‍ ನಾಯಕರು ಪ್ರಚಾರ ಮಾಡ್ತಿದ್ದಾರೆ. ಈ ಮಧ್ಯೆ ಅಭಿಮಾನಿಯೊಬ್ಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಗೆಲುವಿಗಾಗಿ ಉರುಳು ಸೇವೆ ಮಾಡಿದ್ದಾನೆ. ಮಂಡ್ಯದ ಬೆನಕಪ್ರಸಾದ್ ಎಂಬ ಯುವಕ ರೆಬಲ್ ಸ್ಟಾರ್ ಅಂಬರೀಷ್ ಅವರ ಪಕ್ಕಾ ಅಭಿಮಾನಿ. ಹೀಗಾಗಿ ಅಂಬಿ ಪತ್ನಿ ಸುಮಲತಾ ಚುನಾವಣೆಯಲ್ಲಿ ಗೆಲ್ಲಬೇಕು ಅಂತಾ ಉರುಳುಸೇವೆ ಮಾಡಿದ್ದಾನೆ. ಬೆನಕಪ್ರಸಾದ್‍ ಬೆಳಗಿನ...
ರಾಜಕೀಯಸುದ್ದಿ

ಬಿಜೆಪಿ ನಾಯಕರ ಮನೆ ಮೇಲೆ ಏಕೆ ಐಟಿ ದಾಳಿ ಮಾಡುತ್ತಿಲ್ಲ: ಸಂಸದ ಉಗ್ರಪ್ಪ- ಕಹಳೆ ನ್ಯೂಸ್

ಬಳ್ಳಾರಿ: ಕೇವಲ ಕಾಂಗ್ರೆಸ್-ಜೆಡಿಎಸ್ ನಾಯಕರನ್ನೇ ಟಾರ್ಗೆಟ್ ಮಾಡಲಾಗಿದೆ. ಬಿಜೆಪಿ ನಾಯಕರ ಮನೆ ಮೇಲೆ ಏಕೆ ಐಟಿ ದಾಳಿ ಮಾಡುತ್ತಿಲ್ಲ ಎಂದು ಸಂಸದ ಉಗ್ರಪ್ಪ ಖಾರವಾಗಿ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ಐಟಿ ನೋಟೀಸ್ ನೀಡಿದೆ. ನಾನು ಈಗಾಗಲೇ ಮೂರು ಬಾರಿ ಉತ್ತರ ಕೊಟ್ಟಿದ್ದೇನೆ. ಚುನಾವಣೆ ಸಂದರ್ಭದಲ್ಲಿ ನಿನ್ನೆ ಏಕಾಏಕಿ ಐಟಿ ದಾಳಿ ನಡೆದಿದೆ. ಇದು ರಾಜಕೀಯ ಪ್ರೇರಿತ ಎಂದು ದೂರಿದರು. ಬಿಜೆಪಿಯವರೇನೂ ಹಣ ಹಂಚದೆಯೇ ಚುನಾವಣೆ ಮಾಡುತ್ತಾರೆಯೇ ಎಂದು...
ರಾಜಕೀಯಸುದ್ದಿ

Big Breaking News: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಿಂದ ಪ್ರಧಾನಿ ಮೋದಿಗೆ ಬಿಗ್ ರಿಲೀಫ್: ಚು.ಆಯೋಗದಿಂದ ಕ್ಲೀನ್ ಚೀಟ್ – ಕಹಳೆ ನ್ಯೂಸ್

ನವದೆಹಲಿ: ಮಿಷನ್ ಶಕ್ತಿ ಯಶಸ್ಸಿನ ಬಗ್ಗೆ ಪ್ರಧಾನಿ ಮೋದಿ ಬುಧವಾರ ಮಧ್ಯಾಹ್ನ ಪ್ರಧಾನಿ ಮೋದಿ ಮಾಡಿದ್ದ ಭಾಷಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಚುನಾವಣಾ ಆಯೋಗ ಮೋದಿಗೆ ಕ್ಲೀನ್ ಚಿಟ್ ನೀಡಿದೆ. ಎ-ಸ್ಯಾಟ್ ಯಶಸ್ಸಿನ ಬಗ್ಗೆ ದೇಶಕ್ಕೆ ಮಾಹಿತಿ ನೀಡಲು ಮಾಡಿದ ಭಾಷಣ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ. ಈ ಸಂಬಂಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಪ್ರತಿಪಕ್ಷಗಳು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದವು. ಎ-ಸ್ಯಾಟ್ ಯಶಸ್ಸಿನ ಬಗ್ಗೆ ಮೋದಿ ಭಾಷಣ ನೀತಿ ಸಂಹಿತೆ ಉಲ್ಲಂಘನೆಯಾಗುತ್ತಾ...
ರಾಜಕೀಯಸುದ್ದಿ

ನಮ್ಮತ್ತ ಬೆಟ್ಟು ಮಾಡುವ ಬೆರಳನ್ನು ಕತ್ತರಿಸುವೆವು: ಬಿಜೆಪಿ ಅಭ್ಯರ್ಥಿ ಕಠಾರಿಯಾ ವಿವಾದ – ಕಹಳೆ ನ್ಯೂಸ್

ಬಿಜೆಪಿ ಮತ್ತು ಅದರ ಸದಸ್ಯರತ್ತ ತೋರಲಾಗುವ ಬೆರಳನ್ನು ನಾವು ಕತ್ತರಿಸಿ ಹಾಕುತ್ತೇವೆ' ಎಂದು ರಾಷ್ಟ್ರೀಯ ಎಸ್‌ಸಿ ಆಯೋಗದ ಅಧ್ಯಕ್ಷ ಹಾಗೂ ಉತ್ತರ ಪ್ರದೇಶದ ಇಟಾವಾ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ರಾಮ್ ಶಂಕರ್ ಕಠೇರಿಯಾ ಹೇಳಿರುವ ಮಾತುಗಳು ಈಗ ವ್ಯಾಪಕ ಟೀಕೆ, ವಿವಾದ ಹಾಗೂ ಖಂಡನೆಗೆ ಗುರಿಯಾಗಿದೆ. ಇವತ್ತು ನಮ್ಮ ಸರಕಾರ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿದೆ; ಆದುದರಿಂದ ನಮ್ಮನ್ನು ದೂರಿ ತೋರುವ ಬೆರಳನ್ನು ನಾವು ಕತ್ತರಿಸಿ ಹಾಕುತ್ತೇವೆ" ಎಂದು ಕಠೇರಿಯಾ ಅವರು...
ರಾಜಕೀಯಸುದ್ದಿ

ಸ್ವಾತಿ ನಕ್ಷತ್ರ ನನ್ನದು, ಐಟಿ ದಾಳಿ ಮಾಡಿಸಿದವರಿಗೇ ಅದು ಉಲ್ಟಾ ಆಗುತ್ತೆ: ಸಚಿವ ಹೆಚ್.ಡಿ ರೇವಣ್ಣ – ಕಹಳೆ ನ್ಯೂಸ್

ಹಾಸನ: ನನ್ನದು ಸ್ವಾತಿ ನಕ್ಷತ್ರ, ಐಟಿ ಶಾಕ್ ನೀಡಲು ಹೋದ್ರೆ, ಮಾಡಿಸಿದವರಿಗೆ ಉಲ್ಟಾ ಆಗುತ್ತದೆ ಎಂದು ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿ ರೇವಣ್ಣ, ಸುಧೀರ್ಘ 60 ವರ್ಷದ ರಾಜಕೀಯ ಜೀವನದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬ ಲೋಕಾಯುಕ್ತ, ಸಿಒಡಿ, ಸಿಬಿಐ ಎಲ್ಲ ತನಿಖೆ ನೋಡಿದೆ. ಯಾವುದಕ್ಕೂ ಹೆದರಿ ಓಡುವುದಿಲ್ಲ ನಮ್ಮ ಮನೆದೇವರು ಈಶ್ವರ, ಆರಾಧ್ಯ ದೇವಿ ಶೃಂಗೇರಿ ಶಾರದೆ. ನನ್ನದು ಸ್ವಾತಿ ನಕ್ಷತ್ರ, ನಮ್ಮ ಕುಟುಂಬಕ್ಕೆ ದಾಳಿ, ಮಾಟ,...
ರಾಜಕೀಯಸುದ್ದಿ

ಮೋದಿ ವಿರುದ್ಧ ಕೇಜ್ರಿವಾಲ್ ರಾಜಕೀಯ ಕಿಡಿ – ಕಹಳೆ ನ್ಯೂಸ್

ದ್ವೇಷ ಹರಡುವ ಮೋದಿಯನ್ನ ಸೋಲಿಸಿದರೆ, ದೇಶದಲ್ಲಿ ಶಾಂತಿ ನೆಲೆಸುತ್ತೆ. ಅದಕ್ಕಾಗಿ ಈ ಸಾರಿ ಅವರನ್ನ ಮನೆಗೆ ಕಳುಹಿಸಿ ಎಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು ಆಂಧ್ರಪ್ರದೇಶದ ವಿಜಯವಾಡದಲ್ಲಿ ಸಿಎಂ ಚಂದ್ರಬಾಬು ನಾಯ್ಡು ಪರ ಪ್ರಚಾರ ನಡೆಸಿದ ಕೇಜ್ರಿವಾಲ್, ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಕ್ ಪ್ರಹಾರ ನಡೆಸಿದರು. ಕಳೆದ ಐದು ವರ್ಷಗಳಲ್ಲಿ ಕೇಂದ್ರ ಸರ್ಕಾರ ದೇಶದ ವ್ಯಾಪಾರಿ ಸಮುದಾಯಕ್ಕೆ ಬಹುದೊಡ್ಡ...
ರಾಜಕೀಯಸುದ್ದಿ

ರಾಹುಲ್ ಗಾಂಧಿ ಒಬ್ಬ ಪುಟ್ಟ ಬಾಲಕ ಎಂದು ವ್ಯಂಗ್ಯವಾಡಿದ ಮಮತಾ ಬ್ಯಾನರ್ಜಿ – ಕಹಳೆ ನ್ಯೂಸ್

ಕೊಲ್ಕತ್ತಾ: ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ತೃಣಮೂಲ ಪಕ್ಷದ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರನ್ನು ಟೀಕಿಸಿದ್ದ ರಾಹುಲ್ ಗಾಂಧಿ, ಒಬ್ಬ ಪುಟ್ಟ ಬಾಲಕ' ಎಂದು ಮಮತಾ ವ್ಯಂಗ್ಯವಾಡಿದ್ದಾರೆ. ಕೆಲವು ತಿಂಗಳ ಮೊದಲು ರಾಹುಲ್ ಗಾಂಧಿ ಮತ್ತು ಮಮತಾ ಬ್ಯಾನರ್ಜಿ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು, ಪರಸ್ಪರ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಆಲೋಚಿಸಿದ್ದರು. ಆದರೆ ಲೋಕಸಭೆ ಚುನಾವಣೆಯಲ್ಲಿ ಇವರಿಬ್ಬರು ಭಿನ್ನವಾಗಿ ಸ್ಪರ್ಧಿಸುತ್ತಿದ್ದು, ಟೀಕಾ ಪ್ರಹಾರ ಮಾಡುತ್ತಿದ್ದಾರೆ. ಪುಟ್ಟ ಬಾಲಕನೊಬ್ಬ ಏನಾದರೂ ಹೇಳಿದರೆ ಅದಕ್ಕೆ ನಾನು...
1 184 185 186 187 188 232
Page 186 of 232