Friday, March 13, 2026

ರಾಜಕೀಯ

ದೆಹಲಿರಾಜಕೀಯಸುದ್ದಿ

ಲೋಕಸಭಾ ಚುನಾವಣಾ ಫಲಿತಾಂಶ : ಆರಂಭದಲ್ಲೇ 268ಕ್ಕೂ ಅಧಿಕ ಕ್ಷೇತ್ರಗಳಲ್ಲಿ NDA…! ಕರ್ನಾಟಕ ಹಾಗೂ ದೇಶದಲ್ಲಿ ಎನ್‌ಡಿಎ ಮೈತ್ರಿಕೂಟವು ಭರ್ಜರಿ ಮುನ್ನಡೆ – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭಾ ಚುನಾವಣಾ ಫಲಿತಾಂಶ ಇನ್ನೇನು ಕೆಲವೇ ಹೊತ್ತಿನಲ್ಲಿ ಹೊರ ಬಿಳಲಿದೆ. ವಿಜಯ ಮಾಲೆ ಯಾರ ಕೊರಳಿಗೆ ಎನ್ನುವ ಪ್ರಶ್ನೆಗೆ ಉತ್ತರ ಸಿಗಲಿದೆ. ಆರಂಭಿಕ ಹಂತದಲ್ಲಿಯೇ ಕರ್ನಾಟಕ ಹಾಗೂ ದೇಶದಲ್ಲಿ ಎನ್‌ಡಿಎ ಮೈತ್ರಿಕೂಟವು ಭರ್ಜರಿ ಮುನ್ನಡೆ ಸಾಧಿಸಿದೆ. ಅತ್ತ, ದೇಶದ ಮಟ್ಟದಲ್ಲಿ ಎನ್‌ಡಿಎ ಮೈತ್ರಿಕೂಟವು ಸ್ಪರ್ಧೆಯೊಡ್ಡುವ ಲಕ್ಷಣಗಳು ಗೋಚರಿಸಿವೆ. ಎನ್‌ಡಿಎ ಮೈತ್ರಿಕೂಟವು (NDA) ಆರಂಭದಲ್ಲಿಯೇ ಭರ್ಜರಿ ಮುನ್ನಡೆ ಸಾಧಿಸಿದೆ. ಎನ್‌ಡಿಎಯು 268ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮುನ್ನಡೆಯಲ್ಲಿಯೇ ಮ್ಯಾಜಿಕ್‌ ನಂಬರ್‌...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ; ಮೊದಲ ಸುತ್ತು : ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಕ್ಯಾ. ಬ್ರಿಜೇಶ್‌ ಚೌಟಗೆ ಭರ್ಜರಿ ಮುನ್ನಡೆ – ಕಹಳೆ ನ್ಯೂಸ್

ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ: 2,836 ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ: 1,379 ಅಂತರ:1,457 ಒಟ್ಟು 8537 ಅಂಚೆ ಮತಗಳ ಎಣಿಕೆ ನಡೆಯಲಿದ್ದು ಸದ್ಯ ಮೊದಲ ಸುತ್ತಿನ ಎಣಿಕೆಯ ಲೆಕ್ಕಚಾರವಷ್ಟೆ ಹೊರ ಬಿದ್ದಿದೆ....
ಬೆಂಗಳೂರುರಾಜಕೀಯಸುದ್ದಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ : ಸಿ.ಟಿ.ರವಿ ಸಹಿತ ಮೂವರಿಗೆ ಟಿಕೆಟ್ – ಕಹಳೆ ನ್ಯೂಸ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಹಾಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಮಾಜಿ ಶಾಸಕರಾದ ಸಿ.ಟಿ.ರವಿ ಹಾಗೂ ಎಂ.ಜಿ.ಮುಳೆ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಸೋಲುಕಂಡಿದ್ದ ಸಿ.ಟಿ.ರವಿ ಅವರಿಗೆ ಅದೃಷ್ಟ ಒಲಿದುಬಂದಿದೆ. ಕರ್ನಾಟಕ ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಂ.ಜಿ.ಮಳೆ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ...
ಉಡುಪಿರಾಜಕೀಯಸುದ್ದಿ

ಜನರ‌ ಮನಸ್ಸಿನಿಂದ ನನ್ನನ್ನು ಉಚ್ಛಾಟಿಸಲು ಸಾಧ್ಯವಿಲ್ಲ : ನಾನು ಮಾಡಿದ ಸೇವೆಗೆ ಪದವೀಧರರು ನನ್ನ ಕೈ ಹಿಡಿಯುತ್ತಾರೆ ಎಂಬ ವಿಶ್ವಾಸವಿದೆ: ರಘುಪತಿ ಭಟ್– ಕಹಳೆ ನ್ಯೂಸ್

ಸಾಮಾಜಿಕ ಹಾಗೂ ರಾಜಕೀಯ ಜೀವನದಲ್ಲಿ ನಾನು ಮಾಡಿದ ಸೇವಾ ಕಾರ್ಯಗಳಿಂದ ಜನ ನನಗೆ ಅವರ ಮನಸ್ಸಿನಲ್ಲಿ ಸ್ಥಾನ ನೀಡಿದ್ದಾರೆ. ಇಂದು ನಾನು ಹೋದ ಎಲ್ಲಾ ಭಾಗಗಳಲ್ಲಿಯೂ ಜನ ನನ್ನನ್ನು ಪ್ರೀತಿಯಿಂದ ಬರಮಾಡಿಕೊಳ್ಳುತ್ತಿದ್ದಾರೆ. ಜನರ ಮನಸ್ಸಿನಿಂದ ನನ್ನನ್ನು ಉಚ್ಛಾಟಿಸಲು ಸಾಧ್ಯವಿಲ್ಲ ಎಂದು ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ‌ ಕೆ. ರಘುಪತಿ ಭಟ್ ಅವರು‌ ಹೇಳಿದರು. ಉಡುಪಿ ಹಾಗೂ ಕುಂದಾಪುರ ಭಾಗಗಳಲ್ಲಿ ಬಾರ್ ಕೌನ್ಸಿಲ್, ಶಿಕ್ಷಣ ಸಂಸ್ಥೆಗಳು ಹಾಗೂ ವಿವಿಧ ಕಂಪನಿಗಳಲ್ಲಿ...
ಉಡುಪಿರಾಜಕೀಯಸುದ್ದಿ

ಉಚ್ಚಾಟನೆ, ವಜಾ ಮಾಡಿರುವುದು ಸ್ವೀಕಾರ, ಸ್ವಾಗತಾರ್ಹ : ರಘುಪತಿ ಭಟ್ಟರಿಗೆ ನೀಡುವೆ ಸದಾ ಸಹಕಾರ: ಮಹೇಶ್ ಠಾಕೂರ್ – ಕಹಳೆ ನ್ಯೂಸ್

ಕಳೆದ 23 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯನಾಗಿ ಕೆ. ರಘುಪತಿ ಭಟ್ಟರ ಮೂಲಕವೇ ರಾಜಕೀಯ ಪ್ರವೇಶಿಸಿದವನು. ಈ ತನಕವೂ ಮೇರು ಧುರೀಣರೂ ಪ್ರಾಾತಃ ಸ್ಮರಣೀಯರೂ ಆದ ಡಾ ವಿ.ಎಸ್. ಆಚಾರ್ಯರೂ ಸೇರಿದಂತೆ ಪಕ್ಷದ ಅನೇಕ ನಾಯಕರ ಮಾರ್ಗದರ್ಶನ,ಪ್ರೋತ್ಸಾಹದಿಂದ ಮೂರು ಬಾರಿ ನಗರಸಭಾ ಸದಸ್ಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ, ನಗರಾಧ್ಯಕ್ಷ ಹಾಗೂ ಪ್ರಸ್ತುತ ಜಿಲ್ಲಾ ಉಪಾಧ್ಯಕ್ಷ ಸ್ಥಾನದ ವರೆಗೆ ವಿವಿಧ ಜವಾಬ್ದಾರಿಗಳನ್ನು ನೀಡಿದ್ದಕ್ಕೆೆ ಅತ್ಯಂತ ಅಭಾರಿಯಾಗಿದ್ದೇನೆ. ನನಗೆ...
ಉಡುಪಿರಾಜಕೀಯಸುದ್ದಿ

ಪದವೀಧರರ, ಶಿಕ್ಷಕರ ಹಾಗೂ ಸರಕಾರಿ ನೌಕರರ ಬೇಡಿಕೆಗಳ ಸಂಪೂರ್ಣ ಅರಿವಿದೆ : ಪದವೀಧರರ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಹಾಗೂ ಕ್ರಿಯಾಶೀಲವಾಗಿ ಕೆಲಸ ಮಾಡುತ್ತೇನೆ:  ರಘುಪತಿ ಭಟ್ – ಕಹಳೆ ನ್ಯೂಸ್

ಜನತೆಯ ಆಶೀರ್ವಾದದಿಂದ ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ 3 ಬಾರಿ ಶಾಸಕನಾದ ಉಡುಪಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿರುತ್ತೇನೆ. ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ನನ್ನನ್ನು ಹರಸಿ ಆಶೀರ್ವದಿಸಿದರೆ ವಿಧಾನ ಸಭೆ ಸದಸ್ಯನಾಗಿ ಕೆಲಸ ನಿರ್ವಹಿಸಿದ ಕಾರ್ಯಾನುಭವದೊಂದಿಗೆ ಪ್ರಾಮಾಣಿಕವಾಗಿ ಹಾಗೂ ಕ್ರಿಯಾಶೀಲವಾಗಿ ಕೆಲಸ ಮಾಡಿ ಪದವೀಧರರ, ಶಿಕ್ಷಕರ ಹಾಗೂ ಸರಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಅವರ ಧ್ವನಿಯಾಗುತ್ತೇನೆ ಎಂದು ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ‌ ಕೆ. ರಘುಪತಿ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್! – ಕಹಳೆ‌ ನ್ಯೂಸ್

ಬೆಂಗಳೂರು : ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಪ್ರಕರಣ ನಡೆದ 35 ದಿನಗಳ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದಾರೆ. ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಏಪ್ರಿಲ್ 27ರಂದು ಜರ್ಮನಿಗೆ ಹಾರಿದ್ದ ಪ್ರಜ್ವಲ್ ಜರ್ಮನಿಯ ಮ್ಯೂನಿಕ್‌ನಿಂದ ಬಂದ ಲುಫ್ತಾನ್ಸಾ ಏರ್‌ಲೈನ್ಸ್‌ನ (lufthansa airlines) DLH 764 A-359 ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆದರು. ಶುಕ್ರವಾರ ಮಧ್ಯರಾತ್ರಿ 12:35ರ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ವಿಧಾನ ಪರಿಷತ್ತಿನ ಚುನಾವಣೆ ನೈರುತ್ಯ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಬಂಟ್ವಾಳ ಶಾಸಕರಿಂದ ಮತಯಾಚನೆ-ಕಹಳೆ ನ್ಯೂಸ್

ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ. ಎ ಅಭ್ಯರ್ಥಿ ಶ್ರೀ ಎಸ್. ಎಲ್ ಬೋಜೇಗೌಡ ಅವರ ಪರವಾಗಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸಂಸ್ಥೆಯ ಸಂಸ್ಥಾಪಕರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಶಿಕ್ಷಕರುಗಳನ್ನು ಭೇಟಿಯಾಗಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್,ಪ್ರಮುಖರಾದ ದೇವದಾಸ್ ಶೆಟ್ಟಿ,ದಿನೇಶ್...
1 17 18 19 20 21 232
Page 19 of 232