Monday, April 27, 2026

ರಾಜಕೀಯ

ರಾಜಕೀಯಸುದ್ದಿ

ಸುಮಲತಾ ಅವರಿಗೆ ಬೆಂಬಲವಾಗಿ ನಾನು ಇದ್ದೀನಿ ಅಂದ್ರು ಪ್ರಕಾಶ್ – ಕಹಳೆ ನ್ಯೂಸ್

ಬೆಂಗಳೂರು: ಮಂಡ್ಯ ಕ್ಷೇತ್ರದಲ್ಲಿ ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಸುಮಲತಾ ಅವರಿಗೆ ಕಾಂಗ್ರೆಸ್ ಹಿರಿಯ ಮುಖಂಡ ಮಾದೇಗೌಡರು ಬೆಂಬಲ ನಿರಾಕರಿಸಿದ ಬೆನ್ನಲ್ಲೇ ಅವರಿಗೆ ಬಹು ಭಾಷಾ ನಟ ಹಾಗೂ ಬೆಂಗಳೂರು ಸೆಂಟ್ರಲ್ ಕ್ಷೇತ್ರ ಪಕ್ಷೇತರ ಅಭ್ಯರ್ಥಿಯಾಗಿರುವ ಪ್ರಕಾಶ್ ರೈ ಅವರು ಬೆಂಬಲ ಸೂಚಿಸಿ ಮಾತನಾಡಿದ್ದಾರೆ. ಈ ಕುರಿತು ಮಾತನಾಡಿರುವ ಪ್ರಕಾಶ್ ರೈ, ಮಂಡ್ಯದ ಪ್ರಜೆಗಳು ಭಾರತ ಪ್ರಜೆಗಳಾಗಿ ಯೋಚನೆ ಮಾಡಬೇಕು.ಸುಮಲತಾ ಸರಿಯಾದ ರೀತಿಯಲ್ಲಿ ಮಾತನಾಡುತ್ತ ಇದ್ದಾರೆ. ಅನುಭವಸ್ಥರ...
ರಾಜಕೀಯಸುದ್ದಿ

ಸಾವಿನಲ್ಲೂ ರಾಜಕೀಯ ಮಾಡಹೊರಟ ಕಾಂಗ್ರೆಸ್ – ಕಹಳೆ ನ್ಯೂಸ್

ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನಿಧನರಾಗಿದ್ದು, ರಾಜ್ಯದ್ಯಾಂತ ಕಂಬನಿ ಮಿಡಿಯುತ್ತಿದ್ದರೆ, ಇಂದು ಸಂಜೆ ಅವರ ಅಂತ್ಯಕ್ರಿಯೆ ನೆರವೇರಲಿದೆ. ಆದ್ರೆ ಪರಿಕ್ಕರ್ ಅವರ ಅಂತ್ಯಕ್ರಿಯೆಗೂ ಮುನ್ನವೇ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ಹಪಹಪಿಸುತ್ತಿದೆ. ಗೋವಾದಲ್ಲಿ ಸರ್ಕಾರ ರಚಿಸಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರ ರಚಿಸೋಕೆ ಅವಕಾಶ ಕೊಡಿ ಅಂತ ರಾಜ್ಯಪಾಲರಾದ ಮೃದುಲಾ ಸಿನ್ಹಾ ಅವರಿಗೆ ಪತ್ರ ಬರೆದಿದೆ. ಸರ್ಕಾರ ರಚಿಸೋಕೆ ಅವಕಾಶ ಕೊಡಿ ಎಂಬ ಕಾಂಗ್ರೆಸ್ ಮನವಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು,...
ರಾಜಕೀಯಸುದ್ದಿ

ಪರೋಕ್ಷವಾಗಿ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಡಾ.ಜಿ. ಪರಮೇಶ್ವರ – ಕಹಳೆ ನ್ಯೂಸ್

ಬೆಂಗಳೂರು : ತುಮಕೂರು ಕ್ಷೇತ್ರ ಕೈತಪ್ಪಿದ್ದಕ್ಕೆ ಅಸಮಾಧಾನ ಆಗಿತ್ತು. ಹೈಕಮಾಂಡ್ ಜೊತೆ ಮತ್ತೆ ಚರ್ಚೆ ನಡೆಸಿದ್ದು, ದೇವೇಗೌಡರು ಸ್ಪರ್ಧಿಸದಿದ್ದರೆ ಕ್ಷೇತ್ರವನ್ನು ಬಿಟ್ಟು ಕೊಡುವಂತೆ ಕೇಳಲಾಗಿದೆ. ಕ್ಷೇತ್ರ ತಪ್ಪಿಸುವುದರಿಂದ ಯಾರೋ ಒಬ್ಬರಿಗೆ ಸ್ಕೋರ್ ಹೆಚ್ಚಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಪರೋಕ್ಷವಾಗಿ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಕಾಂಗ್ರೆಸ್ ಸಂಸದರು ಪ್ರತಿನಿಧಿಸುತ್ತಿದ್ದ ತುಮಕೂರು ಕ್ಷೇತ್ರವನ್ನು ಕ್ಷೇತ್ರ ಹಂಚಿಕೆ ಸಂದರ್ಭದಲ್ಲಿ ಜೆಡಿಎಸ್ ಗೆ ಬಿಟ್ಟು ಕೊಟ್ಟಾಗ ನನಗೆ ಆತಂಕ, ಅಸಮಾಧಾನ ಆಗಿದ್ದು ನಿಜ....
ರಾಜಕೀಯಸುದ್ದಿ

ಮಾಜಿ ಸಿಎಂ ದಿ.ಕರುಣಾನಿಧಿ ಪುತ್ರಿ ಕನಿಮೋಳಿಗೆ ಟಿಕೆಟ್ ಘೊಷಣೆ – ಕಹಳೆ ನ್ಯೂಸ್

ಡಿಎಂಕೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಮಾಜಿ ಸಿಎಂ ದಿ. ಕರುಣಾನಿಧಿ ಅವರ ಪುತ್ರಿ ಕನಿಮೋಳಿಗೆ ಟಿಕೆಟ್ ಘೋಷಿಸಲಾಗಿದೆ. ರಾಜ್ಯಸಭೆ ಸದಸ್ಯರಾಗಿದ್ದ ಕನಿಮೊಳಿ ಇದೇ ಮೊದಲ ಬಾರಿಗೆ ನೇರ ಚುನಾವಣೆಯಲ್ಲಿ ಟಟಿಕೋರಿನ್ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಎ. ರಾಜ ಅವರಿಗೆ ನೀಲಗಿರಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಡಿಎಂಕೆ ನಾಯಕರಾದ ಕದೀರ್ ಆನಂದ್, ದೊರೈ ಮುರುಗನ್, ಕಲಾನಿಧಿ ವೀರಸ್ವಾಮಿ, ಹಿರಿಯ ನಾಯಕ ಪೊನ್ ಮುಡಿ ಅವರ ಪುತ್ರ ಗೌತಮ ಸಿಂಗಮಣಿಗೆ ಟಿಕೆಟ್ ನೀಡಲಾಗಿದೆ....
ರಾಜಕೀಯಸುದ್ದಿ

ಇಲ್ಯಾಸ್ ಮುಹಮ್ಮದ್ ದ.ಕ. ಜಿಲ್ಲಾ ಲೋಕಸಭಾ ಚುನಾವಣಾ ಅಭ್ಯರ್ಥಿಯಾಗಿ ಆಯ್ಕೆ – ಕಹಳೆ ನ್ಯೂಸ್

ನಗರದ ನೆಹರೂ ಮೈದಾನದಲ್ಲಿ ನಡೆದ ಎಸ್‍ಡಿಪಿಐ ಜಿಲ್ಲಾ ಸಮಾವೇಶದಲ್ಲಿ ಎಸ್‍ಡಿಪಿಐ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್, ದ.ಕ. ಜಿಲ್ಲಾ ಲೋಕಸಭಾ ಕ್ಷೇತ್ರದ ಎಸ್‍ಡಿಪಿಐ ಅಭ್ಯರ್ಥಿಯಾಗಿ ಎಸ್‍ಡಿಪಿಐನ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಹೆಸರನ್ನು ಘೋಷಿಸಿದರು. ಈ ಸಂದರ್ಭ ಮಾತನಾಡಿದ ಅವರು, ಸ್ವಾತಂತ್ರ್ಯ ನಂತರ ನಮ್ಮ ದೇಶದ ಆಡಳಿತದ ಚುಕ್ಕಾಣಿ ಹಿಡಿದಂತಹ ಪಕ್ಷಗಳು ದೇಶವನ್ನು ಮುಂದಕ್ಕೆ ಕೊಂಡೊಯ್ಯಬೇಕಾದವರು ದೇಶವನ್ನು ಹಿಂದಕ್ಕೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಈ ದೇಶದ...
ರಾಜಕೀಯಸುದ್ದಿ

ಬಿಜೆಪಿಯಲ್ಲಿದ್ದುಕೊಂಡು ಕಾಂಗ್ರೆಸ್‍ಗೆ ಮತ ಹಾಕು ಎಂದರೆ ಜನ ಬಿಟ್ಟಾರೆ: ರಮೇಶ ಜಿಗಜಿಣಗಿ – ಕಹಳೆ ನ್ಯೂಸ್

ನನಗೂ ಟಿಕೇಟ್ ಬೇಕು ಎಂದು ಬಿಜೆಪಿ ಕಚೇರಿಗೆ ಯಾರೂ ಮನವಿ ಮಾಡಿಲ್ಲ. ನನ್ನನೊಂದು ಅರ್ಜಿ ಮಾತ್ರ ಕಚೇರಿಯಲ್ಲಿದೆ. ಹೀಗಾಗಿ ನನ್ನ ಪ್ರಚಾರ ಕಾರ್ಯವನ್ನು ಮುಂದೆವರೆಸಿದ್ದೇನೆ ಎಂದು ರಮೇಶ ಜಿಗಜಿಣಗಿ ವಿಜಯಪುರದಲ್ಲಿ ಹೇಳಿಕೆ ನೀಡಿದ್ದಾರೆ. ಶಾಸಕ ಯತ್ನಾಳ ಸಾಹೇಬರು ಬಿಜೆಪಿಯವರೇ. ಅವರೇನು ಕಾಂಗ್ರೆಸ್ ಅಥವಾ ಇನ್ನೊಂದು ಹೊಲಸು ಪಕ್ಷದವರಲ್ಲ. ಈ ಪಕ್ಷದಿಂದ ಶಾಸಕ, ಸಚಿವರಾಗಿದ್ದಾರೆ ಯಾರಾದರು ಬಿಜೆಪಿಯಲ್ಲಿದ್ದುಕೊಂಡು ಜನರಿಗೆ ಕಾಂಗ್ರೆಸ್ ಗೆ ಮತ ಹಾಕು ಎಂದರೆ ಜನ ಜಾಡಿಸಿ ಒದೆಯುತ್ತಾರೆ ಎಂದು...
ರಾಜಕೀಯಸುದ್ದಿ

ಡಿಕೆಶಿಗೆ ಕಡಿವಾಣ ಹಾಕಲು ಬಿಜೆಪಿ ಮಾಸ್ಟರ್ ಪ್ಲಾನ್ – ಕಹಳೆ ನ್ಯೂಸ್

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್ ಸ್ಪರ್ಧಿಸಲಿದ್ದಾರೆ.ಈ ಬಾರಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಡಿ.ಕೆ. ಸುರೇಶ್ ಸುಲಭವಾಗಿ ಗೆಲ್ಲಲಿದ್ದಾರೆ ಎಂದು ಹೇಳಲಾಗಿದೆ. ಇನ್ನು ಚುನಾವಣೆ ಉಸ್ತುವಾರಿ ವಹಿಸಿಕೊಂಡ ಕ್ಷೇತ್ರಗಳಲ್ಲಿ ಯಶಸ್ಸು ಕಂಡಿರುವ ಡಿ.ಕೆ. ಶಿವಕುಮಾರ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿಯೂ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ. ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ, ಡಿ.ಕೆ. ಶಿವಕುಮಾರ್ ಅವರನ್ನು ಉಸ್ತುವಾರಿಯಾಗಿ ನೇಮಿಸಬೇಕೆಂದು ಸಿಎಂಗೆ...
ರಾಜಕೀಯಸುದ್ದಿ

ಐಟಿ ಇಲಾಖೆ ದಾಳಿ ನಡೆಸಿದ್ದ ಪ್ರಕರಣ: ಬಿಜೆಪಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ಮತ್ತು ಹಾವೇರಿಯಲ್ಲಿ ಐಟಿ ಇಲಾಖೆ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು ಲೋಕಸಭಾ ಚುನಾವಣೆಗಾಗಿ ರಾಹುಲ್ ಗಾಂಧಿಗೆ ನೀಡಲು ಹಣ ಸಂಗ್ರಹಿಸಲು ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ. ಶುಕ್ರವಾರ ಐಟಿ ಇಲಾಖೆ ನಡೆಸಿದ ದಾಳಿಯಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ ವೊಂದರಲ್ಲಿ ತೋಟಗಾರಿಕೆ ಇಲಾಖೆ ಅಧಿಕಾರಿಯೊಬ್ಬರಿಂದ 2 ಕೋಟಿಗೂ ಅಧಿಕ ಹಣವನ್ನು ವಶಪಡಿಸಿಕೊಂಡಿದೆ. ವಿಚಾರಣೆ ಸಂದರ್ಭದಲ್ಲಿ ಕೃಷ್ಣಭೈರೇಗೌಡ...
1 188 189 190 191 192 232
Page 190 of 232