Monday, April 27, 2026

ರಾಜಕೀಯ

ರಾಜಕೀಯಸುದ್ದಿ

ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ – ಕಹಳೆ ನ್ಯೂಸ್

ಮಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲಾ ಪಕ್ಷಗಳು ಮತದಾನಕ್ಕೆ ಬರ್ಜರಿ ತಯಾರಿ ಮಾಡುತ್ತಿದೆ. ಇದರಂತೆ ಬಿಜೆಪಿ ರಾಷ್ಟಾಧ್ಯಕ್ಷ ಅಮಿತ್ ಷ ಆದೇಶದ ಮೇರೆಗೆ ಪ್ರಮುಖ ಕಾರ್ಯಕ್ರಮಗಳ ಪಟ್ಟಿ ತಯಾರಾಗಿದ್ದು, ಫೆಬ್ರವರಿ 12 ರಿಂದ ಮಾರ್ಚ್ 2 ರವರೆಗೆ ‘ನನ್ನ ಪರಿವಾರ ಬಿಜೆಪಿ ಪರಿವಾರ’ ಕಾರ್ಯಕ್ರಮ ನಡೆಯಲಿದೆ. ಫೆಬ್ರವರಿ 26 ರಂದು ‘ಕಮಲ ಜ್ಯೋತಿ ಸಂಕಲ್ಪ’ ಕಾರ್ಯಕ್ರಮ. ಮಾನ್ಯ ಪ್ರಧಾನ ಮಂತ್ರಿ ಅವರ ಸಂಘಟನಾ ಸಂವಾದ ಫೆಬ್ರವರಿ 28 ಕ್ಕೆ ನಡೆಯಲಿದೆ....
ರಾಜಕೀಯಸುದ್ದಿ

ಪಕ್ಷೇತರವಾಗಿ ಕಣಕ್ಕಿಳಿಯಲು ಸುಮಲತಾ ಅಂಬರೀಶ್ ನಿರ್ಧಾರ – ಕಹಳೆ ನ್ಯೂಸ್

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದ್ದು, ಇದಕ್ಕೆ ಪೂರಕವಾಗಿ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿರುವ ಅವರಿಗೆ ಮತದಾರರಿಂದ ಭರ್ಜರಿ ಸ್ಪಂದನೆ ಸಿಗುತ್ತಿದೆ. ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ನಿಂದ ಟಿಕೆಟ್ ಬಯಸಿದ್ದು, ಆದರೆ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವ ಕಾರಣ ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲಾಗುವ ಸಾಧ್ಯತೆ ಇದೆ. ಹೀಗಾಗಿ ಪಕ್ಷೇತರವಾಗಿ ಕಣಕ್ಕಿಳಿಯಲು ಸುಮಲತಾ ಅಂಬರೀಶ್ ನಿರ್ಧರಿಸಿದ್ದಾರೆಂದು ಹೇಳಲಾಗಿದ್ದು,...
ರಾಜಕೀಯಸುದ್ದಿ

ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್, ಕಾಂಗ್ರೆಸ್ ಮೈತ್ರಿಯಾಗಿ ಸ್ಪರ್ಧಿಸಲಿವೆ: ಎಚ್.ಡಿ.ಕೆ – ಕಹಳೆ ನ್ಯೂಸ್

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಸ್ಪರ್ಧಿಸಲಿವೆ ಎಂದು ಮುಖ್ಯ ಮಂತ್ರಿ ಕುಮಾರಸ್ವಾಮಿ ಸಷ್ಟಪಡಿಸಿದ್ದಾರೆ.  ಮೈತ್ರಿ ಬಗ್ಗೆ ಉಭಯ ಪಕ್ಷಗಳ ರಾಷ್ಟ್ರೀಯ ನಾಯಕರು ಚರ್ಚಿಸಿ ಸೀಟು ಹಂಚಿಕೆ ಬಗ್ಗೆ ನಿರ್ಧರಿಸಲಿದ್ದಾರೆ. ಈ ಮೈತ್ರಿಯಿಂದ ರಾಜ್ಯದಲ್ಲಿ ರಾಜಕೀಯ ಬದಲಾವಣೆಯೂ ಆಗಲಿದೆ. ಆ ಬಗ್ಗೆ ನಾನು ತಲೆಹಾಕುವುದಿಲ್ಲ. ನಾನು ಕೇವಲ ರಾಜ್ಯದ ಜನರ ಸಮಸ್ಯೆಗೆ ಸ್ಪಂದಿಸಲು ಮಾತ್ರವೇ ಗಮನ ಹರಿಸುತ್ತೇನೆ ಎಂದರು....
ರಾಜಕೀಯಸುದ್ದಿ

ಅಮಿತ್ ಶಾ ಸೂಚನೆ ಹಿನ್ನೆಲೆ, ರಾಜ್ಯಾದ್ಯಂತ ಮೇರಾ ಪರಿವಾರ್ ಬಿಜೆಪಿ ಪರಿವಾರ್ ಅಭಿಯಾನ – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ನಾಯಕರು ಸಿದ್ಧತೆ ಭರ್ಜರಿ ಸಿದ್ದತೆ ನಡೆಸಿದ್ದು ಕಾರ್ಯಕರ್ತರ ಸಂಘಟನೆಗೆ ಮುಂದಾಗಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೇರಾ ಪರಿವಾರ್ ಬಿಜೆಪಿ ಪರಿವಾರ್ ಅಭಿಯಾನ ಶುರುವಾಗಿದೆ. ಪಕ್ಷ ಸಬಲೀಕರಣಕ್ಕಾಗಿ ಈಗಾಗಲೇ ರಾಜ್ಯ ನಾಯಕರಿಗೆ ಸೂಚನೆ ನೀಡಿರುವ ಅಮಿತ್ ಚುನಾವಣಾ ಗೆಲುವಿಗಾಗಿ ನಾನಾ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಈ ಅಭಿಯಾನದಲ್ಲಿ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು ತಮ್ಮ ತಮ್ಮ ಮನೆಗಳ ಮೇಲೆ ಪಕ್ಷದ ಧ್ವಜಾರೋಹಣ...
ರಾಜಕೀಯಸುದ್ದಿ

ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ: ಮಂಗಳೂರಲ್ಲಿ ನಮೋ ಸಹೋದರ – ಕಹಳೆ ನ್ಯೂಸ್

ಈ ಐದು ವರ್ಷಗಳಲ್ಲಿ ನರೇಂದ್ರ ಮೋದಿ ಸರ್ಕಾರದಿಂದ ಯಾವ ಅಭಿವೃದ್ಧಿ ಆಗಿಲ್ಲ ಹೇಳಿ. ಮೋದಿ ಎಷ್ಟೆಲ್ಲಾ ಅಭಿವೃದ್ಧಿ ಮಾಡಿದ್ದಾರೆ.ಜನರೂ ಅದನ್ನು ಸ್ವೀಕರಿಸಿದ್ದಾರೆ. ಆದರೆ ಕಾಂಗ್ರೆಸ್ಸಿಗರಿಗೆ ಮಾತ್ರ ಏನು ಅಭಿವೃದ್ಧಿ ಮಾಡಿದ್ದಾರೆ ಎಂಬುವುದೇ ತಿಳಿದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಹೇಳಿದರು. ನಿನ್ನೆ ಮಂಗಳೂರಿನ ವಿವಿಧ ಪುಣ್ಯ ಕ್ಷೇತ್ರಗಳ ದರ್ಶನಕ್ಕೆ ಬಂದಿದ್ದ ಪ್ರಹ್ಲಾದ್ ಮೋದಿ, ಸುದ್ದಿಗಾರರೊಂದಿಗೆ ಮಾತನಾಡಿದರು. ಭಾರತದ ಎಲ್ಲಾ ಜನತೆಗೆ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ...
ರಾಜಕೀಯಸುದ್ದಿ

ತಪ್ಪಾಗಿದೆ, ದೊಡ್ಡ ಮನಸ್ಸು ಮಾಡಿ ಪ್ರಕರಣ ಕೈಬಿಡಿ: ಮಾಧುಸ್ವಾಮಿ ಮನವಿ – ಕಹಳೆ ನ್ಯೂಸ್

ಬೆಂಗಳೂರು: ಆಡಿಯೋ ಸಿಡಿ ಪ್ರಕರಣ ಸಂಬಂಧ ಎಸ್‍ಐಟಿ ತನಿಖೆ ಬೇಡ ಎಂದು ಬಿಜೆಪಿ ಇಂದೂ ಸಹ ಸದನದಲ್ಲಿ ಪರಿ ಪರಿಯಾಗಿ ಮನವಿ ಮಾಡಿತು. ಕಲಾಪ ಆರಂಭವಾಗುತ್ತಿದ್ದಂತೆ ವಿಷಯ ಪ್ರಸ್ತಾಪಿಸಿದ ಬಿಜೆಪಿ ಶಾಸಕ ಮಾಧುಸ್ವಾಮಿ ಆಗಿದ್ದಾಗಿದೆ, ತಮ್ಮ ವೈಯಕ್ತಿಕ ಸ್ನೇಹಿತನಾಗಿ ಹೇಳುತ್ತಿದ್ದೇನೆ. ದೊಡ್ಡ ಮನಸ್ಸು ಮಾಡಿ ಈ ಪ್ರಕರಣ ಇಲ್ಲಿಗೆ ಕೈಬಿಡಿ. ನಾವು ತಪ್ಪು ಒಪ್ಪಿಕೊಳ್ಳುತ್ತೇವೆ. ದಯಮಾಡಿ ಈ ದಿಕ್ಕಿನಲ್ಲಿ ಯೋಚನೆ ಮಾಡಿ. ನಮಗೆ ಈ ವಿಷಯದಲ್ಲಿ ಹಠವಿಲ್ಲ ಎಂದು ಮನವಿ...
ರಾಜಕೀಯಸುದ್ದಿ

ಲೋಕಸಭೆ ಚುನಾವಣೆಗೆ ಸಿದ್ಧತೆ: ಫೆ. 14 ಮತ್ತು 21 ರಂದು ರಾಜ್ಯಕ್ಕೆ ಆಗಮಿಸಲಿರುವ ಅಮಿತ್ ಶಾ – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಫೆ. 14 ಮತ್ತು 21 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಫೆ. 14 ರಂದು ಸಿಂಧನೂರಿನಲ್ಲಿ ನಡೆಯುವ ಶಕ್ತಿಕೇಂದ್ರ ಪ್ರಮುಖರ ಸಭೆಯಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ. ಅದೇ ದಿನ ಸಂಜೆ ಹೊಸಪೇಟೆಯಲ್ಲಿ ಕಾರ್ಯಕರ್ತರೊಂದಿಗೆ ಚರ್ಚೆ...
ರಾಜಕೀಯಸುದ್ದಿ

ಹೆಚ್‍ಡಿಕೆ ವಿರುದ್ಧ ಶಾಸಕ ಬಿ. ಶ್ರೀರಾಮುಲು ಆರೋಪ – ಕಹಳೆ ನ್ಯೂಸ್

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮುಗ್ಧ ಮನಸ್ಸಿನ ಮನುಷ್ಯ. ಕುತಂತ್ರದ ಬಗ್ಗೆ ಅವರಿಗೆ ಗೊತ್ತಿಲ್ಲ. ಸಿಎಂ ಕುಮಾರಸ್ವಾಮಿಯವರು ಬಿಎಸ್‍ವೈಗೆ ತೊಂದರೆ ಕೊಡುವ ಮೂಲಕ ತಮ್ಮ ಸ್ಥಾನ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶಾಸಕ ಬಿ. ಶ್ರೀರಾಮುಲು ಆರೋಪಿಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಕಲಿ ಆಡಿಯೋ ಬಿಡುಗಡೆ ಮಾಡಿದ ನಂತರ ರಾಜ್ಯದ ಜನರ ಮೇಲೆ ಅಸೂಯೆ ಭಾವನೆ ಮೂಡಿಸುವ ಕೆಲಸವನ್ನು ಸಿಎಂ ಮಾಡುತ್ತಿದ್ದಾರೆ. ಫೈ...
1 191 192 193 194 195 232
Page 193 of 232