Monday, April 27, 2026

ರಾಜಕೀಯ

ರಾಜಕೀಯಸುದ್ದಿ

ಹುಬ್ಬಳ್ಳಿ ಸಮಾವೇಶದಲ್ಲಿ ಕನ್ನಡದಲ್ಲಿ ಮಾತನಾಡಿದ ನರೇಂದ್ರ ಮೋದಿ – ಕಹಳೆ ನ್ಯೂಸ್

ಹುಬ್ಬಳ್ಳಿ ಸಮಾವೇಶದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೊದಲಿಗೆ ಕನ್ನಡದಲ್ಲಿ ಮಾತನಾಡಿ ಈ ನೆಲ ಕಲೆ, ಸಾಹಿತ್ಯ, ತಪಸ್ಸು, ತ್ಯಾಗ ಸಂಸ್ಕೃತಿಯ ಇತಿಹಾಸ ಪರಂಪರೆಯನ್ನು ಹೊಂದಿದ ಪುಣ್ಯಭೂಮಿ. ಈ ನಾಡಿಗೆ ಬಂದಿರುವುದು ರೋಮಾಂಚನ ಉಂಟುಮಾಡಿದೆ ಎಂದರು. ಲೋಕಸಭೆ ಚುನಾವಣಾ ಪ್ರಚಾರಕ್ಕೆ ಕರ್ನಾಟಕದಲ್ಲಿ ಚಾಲನೆ ನೀಡಿದ ಅವರು.ಸಿದ್ಧಾರೂಢ ಸ್ವಾಮೀಜಿ, ಮೂರು ಸಾವಿರ ಮಠದ ಗುರುಸಿದ್ಧಯೋಗೀಂದ್ರ ಸ್ವಾಮೀಜಿ, ಗದುಗಿನ ವೀರನಾರಾಯಣ ಸ್ವಾಮೀಜಿಗಳಿಗೆ ನನ್ನ ನಮನಗಳು ಎಂದ ಅವರು, ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ...
ರಾಜಕೀಯಸುದ್ದಿ

ಬಿ.ಎಸ್.ವೈ ವಿರುದ್ಧ ಸಿದ್ದರಾಮಯ್ಯ ಗರಂ – ಕಹಳೆ ನ್ಯೂಸ್

ಅಪರೇಶನ್ ಕಮಲದ ಸಂದರ್ಭದಲ್ಲಿ ಮಾತನಾಡಿದ ಆಡಿಯೋದಲ್ಲಿ ಇರುವ ಧ್ವನಿ ಯಾರದು ಎಂಬ ಚರ್ಚೆ ಹೆಚ್ಚಾಗಿತ್ತು, ಇದೀಗ ಶುಕ್ರವಾರದ ಆಡಿಯೋ ರಿಲೀಸ್ ಆದ ಬಳಿಕ ಈ ವಿಚಾರಕ್ಕೆ ತೆರೆ ಬಿದ್ದಿದ್ದು, ಹಲವು ನಾಯಕರು ಬಿ.ಎಸ್.ವೈ ವಿರುದ್ಧ ಕಿಡಿ ಕಾಡುತ್ತಿದ್ದರೆ. ಹೌದು ಆಡಿಯೋದಲ್ಲಿರುವ ಧ್ವನಿ ನನ್ನದಾದರೆ ರಾಜೀನಾಮೆ ನೀಡುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಾವೇ ತಪ್ಪೊಪ್ಪಿಗೆ ಹೇಳಿಕೆ ನೀಡಿರುವುದರಿಂದ ತಕ್ಷಣ ರಾಜೀನಾಮೆ ನೀಡಲಿ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು....
ರಾಜಕೀಯಸುದ್ದಿ

ಸಿಎಂ ಭೇಟಿ ವಿಫಲ: ರೈತ ಆತ್ಮಹತ್ಯೆಗೆ ಯತ್ನ – ಕಹಳೆ ನ್ಯೂಸ್

ತನ್ನ ಕಷ್ಟಕ್ಕೆ ಪರಿಹಾರ ಕೇಳಲು ಬಂದಿದ್ದ ರೈತನೊಬ್ಬ ಮುಖ್ಯಮಂತ್ರಿ ಸಿಗಲಿಲ್ಲ ಎಂಬ ಕಾರಣಕ್ಕೆ ನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ನಡೆದಿದೆ. ಸರ್ದಾರ್ ವಿಜಯಪುರದಲ್ಲಿ ಜಮೀನು ಹೊಂದಿದ್ದು, ಬೆಳೆ ಬೆಳೆಯಲು ಲಕ್ಷಾಂತರ ರುಪಾಯಿ ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಹಲವು ಬಾರಿ ಕೊಳವೆ ಬಾವಿ ಕೊರೆಸಿದ್ದರೂ ನೀರು ಸಿಕ್ಕಿರಲಿಲ್ಲ. ಹೀಗಾಗಿ ತನ್ನ ಮೂರೂವರೆ ಎಕರೆ ಜಮೀನು ಮಾರಾಟ ಮಾಡಿ ತುಸು ಕೈ ಸಾಲ ತೀರಿಸಿದ್ದರು. ಆದರೂ...
ರಾಜಕೀಯಸುದ್ದಿ

ಆಡಿಯೋ ಪ್ರಕರಣ; ಶಂಕರಗೌಡ ನನ್ನ ಬಳಿ ಬಂದಿದ್ದು ನಿಜ; ಬಿ.ಎಸ್.ವೈ –ಕಹಳೆ ನ್ಯೂಸ್

ಹುಬ್ಬಳ್ಳಿ : ಆಪರೇಷನ್ ಕಮಲದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಶಾಸಕರ ಪುತ್ರ ಶಂಕರಗೌಡ ನನ್ನ ಬಳಿ ಬಂದಿದ್ದು ಸತ್ಯ. ನಾನು ಅವರ ಜೊತೆ ಮಾತನಾಡಿದ್ದು ನಿಜ. ಆದರೆ ಕುಮಾರಸ್ವಾಮಿ ತಮಗೆ ಬೇಕಾದನ್ನು ಇಟ್ಟುಕೊಂಡು ಉಳಿದಿದ್ದನ್ನು ಬಿಟ್ಟಿದ್ದಾರೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರ ಮಗ ಶಂಕರಗೌಡನನ್ನು ಕುಮಾರಸ್ವಾಮಿಯವರೇ ರಾತ್ರಿ 12.30ಕ್ಕೆ ಗೆಸ್ಟ್ ಹೌಸ್ ಬಳಿಗೆ ಕಳುಹಿಸಿಕೊಟ್ಟಿದ್ದಾರೆ. ನನ್ನ ಬಳಿ ಮಾತನಾಡುವಂತೆ...
ರಾಜಕೀಯಸುದ್ದಿ

ಎಂಎಲ್ಸಿ ಮಾಡಲು ಹೆಚ್‍ಡಿಕೆ 25ಕೋಟಿ ಕೇಳಿದ್ದರು; ಹೊಸ ಬಾಂಬ್ ಸಿಡಿಸಿದ ವಿಜುಗೌಡ ಪಾಟೀಲ – ಕಹಳೆ ನ್ಯೂಸ್

ವಿಜಯಪುರ: ಕಳೆದ 2004ರಲ್ಲಿ ನನ್ನನ್ನು ಎಂ ಎಲ್ ಸಿ ಮಾಡಲು 25 ಕೋಟಿ ರೂ. ನೀಡಬೇಕೆಂದು ಅಂತ ಸಿಎಂ ಕುಮಾರಸ್ವಾಮಿ ಅವರು ಕೇಳಿದ್ದರು ಎಂದು ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಹೊಸದೊಂದು ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಜೆಡಿಎಸ್ ಪಕ್ಷದಲ್ಲಿದ್ದಾಗ ವಿಧಾನಸಭಾ ಚುನಾವಣಾ ವೇಳೆ ಕುಮಾರಸ್ವಾಮಿ ಅವರು ನನ್ನ ಪರ ಪ್ರಚಾರಕ್ಕೆ ಬರಲಿಲ್ಲ. ನಾನು 2 ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸೋತೆ. ಇದರಿಂದಾಗಿ ನನ್ನನ್ನ ಎಂ...
ರಾಜಕೀಯಸುದ್ದಿ

ಪ್ರತಿಪಕ್ಷ ನಿಂದನೆಗಳ ಒಲಿಂಪಿಕ್ಸ್‍ನಲ್ಲಿ ಭಾಗಿಯಾಗಿದ್ದಾರೆ; ಮೋದಿ – ಕಹಳೆ ನ್ಯೂಸ್

"ಮಹಾಕಲಬೆರಕೆ ಪಕ್ಷಗಳ ಪ್ರಮುಖ ಕೆಲಸವೇ ನನ್ನನ್ನು ನಿಂದಿಸುವುದು. ನನ್ನ ವಿರುದ್ಧ ಟೀಕೆಗಳ ಮಳೆಯಾಗುತ್ತಿರುವುದನ್ನು ನೋಡಿದರೆ, ಅವರೆಲ್ಲರೂ ನಿಂದನೆಗಳ ಒಲಿಂಪಿಕ್ಸ್‍ನಲ್ಲಿ ಭಾಗಿಯಾಗಿದ್ದಾರೇನೋ ಎಂಬಂತೆ ಭಾಸವಾಗುತ್ತಿದೆ.' ಹೀಗೆಂದು ಪ್ರತಿಪಕ್ಷಗಳ ಮಹಾಮೈತ್ರಿ ವಿರುದ್ಧ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ. ತ್ರಿಪುರದಲ್ಲಿ ಶನಿವಾರ ನಡೆಸಿದ ರ್ಯಾಲಿಯಲ್ಲಿ ಮಹಾಮೈತ್ರಿಯನ್ನು ಮಹಾಕಲಬೆರಕೆ ಎಂದು ಪುನರುಚ್ಚರಿಸಿದ ಮೋದಿ, ಎಷ್ಟು ಸಾಧ್ಯವೋ ಅಷ್ಟು ಟೀಕಿಸುವುದು ಪ್ರತಿಪಕ್ಷಗಳ ಒಂದೇ ಕೆಲಸ. ಜನರಿಗೆ ಸುಳ್ಳು ಹೇಳುವುದರಿಂದ ಸಿಗುವ ಫಲಿತಾಂಶವೇನು ಎಂಬುವುದು ಲೋಕಸಭೆ ಚುನಾವಣೆ ಬಳಿಕ ಗೊತ್ತಾಗುತ್ತದೆ...
ರಾಜಕೀಯಸುದ್ದಿ

ರಾಜಕೀಯ ಪ್ರವೆಶಕ್ಕೆ ಬರುವ ಮುನ್ಸೂಚನೆ ನೀಡಿದ ನಟಿ ಅಮೂಲ್ಯ – ಕಹಳೆ ನ್ಯೂಸ್

ಮೈಸೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಇಚ್ಛೆ ಇದೆ ನಟಿ ಅಮೂಲ್ಯ ರಾಜಕೀಯ ಪ್ರವೇಶಕ್ಕೆ ಬರುವ ಮುನ್ಸೂಚನೆ ನೀಡಿದ್ದಾರೆ. ಮೈಸೂರಿನ ಜೆ.ಎಸ್.ಎಸ್. ಅರ್ಬನ್ ಹಾತ್ ಕರಕುಶಲ ಮೇಳ ಉದ್ಘಾಟನೆಯಲ್ಲಿ ಅಮೂಲ್ಯ ತಮ್ಮ ಆಸೆಯನ್ನು ಬಹಿರಂಗಪಡಿಸಿದ್ದಾರೆ. ಕೇಂದ್ರ ಸಚಿವ ದಿ.ಅನಂತ್ ಕುಮಾರ್ ಪ್ರತಿನಿಧಿಸುತ್ತಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಆಸೆಯನ್ನು ಐಶು ಹೊರಹಾಕಿದ್ದಾರೆ. ಪ್ರಮುಖ ಪಕ್ಷದಿಂದ ಆಫರ್ ಬಂದಿದೆ. ಸದ್ಯದಲ್ಲೇ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವೆ. ಅಷ್ಟಕ್ಕೂ ನನಗೆ...
ರಾಜಕೀಯಸುದ್ದಿ

ರಕ್ಷಣಾ ಇಲಾಖೆಯಲ್ಲಿ ಪ್ರಧಾನಿ ಹಸ್ತಕ್ಷೇಪ ಮಾಡಿಲ್ಲ: ರಕ್ಷಣಾ ಸಚಿವೆ ತಿರುಗೇಟು – ಕಹಳೆ ನ್ಯೂಸ್

ರಫೇಲ್ ಡೀಲ್‍ಗೆ ವಾಯುಸೇನೆ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬ ಮಾಧ್ಯಮವೊಂದರ ಲೇಖನ ಹಿಡಿದು ಮತ್ತೆ ವಾಗ್ದಾಳಿ ನಡೆಸಿದ್ದ ರಾಹುಲ್ ಗಾಂಧಿ ಹೇಳಿಕೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ. ಕ್ಯಾಬಿನೆಟ್‍ನಲ್ಲಿ ಪ್ರಧಾನಿಗೆ ಮೊದಲ ಆದ್ಯತೆ ಹಾಗೇ ಅವರಿಗೆ ಎಲ್ಲ ಇಲಾಖೆಗಳ ಮೇಲುಸ್ತುವಾರಿ ಮಾಡುವ ಹಕ್ಕಿದೆ. ಇದೇ ನಿಯಮದ ಅನ್ವಯ ಪ್ರಧಾನಿ ಮೋದಿ ರಕ್ಷಣಾ ಇಲಾಖೆಯಲ್ಲಿನ ಬೆಳವಣಿಗೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಇದು ಹಸ್ತಕ್ಷೇಪ ಹೇಗಾಗುತ್ತದೆ. ಸಚಿವ ಸಂಪುಟದ ಪ್ರಮುಖ...
1 192 193 194 195 196 232
Page 194 of 232