ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ದತೆ: ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ – ಕಹಳೆ ನ್ಯೂಸ್
ಹುಬ್ಬಳ್ಳಿ: ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಬಿಜೆಪಿ, ನಾಳೆಯಿಂದ ಕರ್ನಾಟಕ ರಾಜ್ಯದ ಮೊದಲ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಹುಬ್ಬಳ್ಳಿಯ ಗಬ್ಬೂರ್ ಬೈಪಾಸ್ ಬಳಿಯ ಕೆಎಲ್ಇ ಜಾಗದಲ್ಲಿ ನಾಳೆ ಪ್ರಧಾನಿ ಮೋದಿ ಅವರ ಕರ್ನಾಟಕ ರಾಜ್ಯದ ಮೊದಲ ಲೋಕಸಭೆ ಚುನಾವಣಾ ಪ್ರಚಾರ ರ್ಯಾಲಿಗೆ ಭರದ ಸಿದ್ದತೆಗಳು ನಡೆದಿವೆ. ಬೃಹತ್ ವೇದಿಕೆ, ಲಕ್ಷಕ್ಕೂ ಅಧಿಕ ಆಸನಗಳ ವ್ಯವಸ್ಥೆ ಮಾಡಲಾಗುತ್ತಿದೆ. ಉತ್ತರ ಕನ್ನಡ, ಹಾವೇರಿ, ಧಾರವಾಡ ಸೇರಿದಂತೆ...







