ಮಮತಾ ಬ್ಯಾನರ್ಜಿ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿದ ಕಾಂಗ್ರೇಸ್ ಮುಖಂಡ ಬಿ. ಜನಾರ್ಧನ ಪೂಜಾರಿ – ಕಹಳೆ ನ್ಯೂಸ್
ಮಂಗಳೂರು: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸತ್ಯಾಗ್ರಹಕ್ಕೆ ಕಾಂಗ್ರೇಸ್ನ ಹಿರಿಯ ಮುಖಂಡ ಬಿ. ಜನಾರ್ಧನ ಪೂಜಾರಿ ಬೆಂಬಲ ಸೂಚಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಪಶ್ಚಿಮ ಬಂಗಾಳದ ಪ್ರಜಾಪ್ರಭುತ್ವವನ್ನು ನಾಶ ಮಾಡಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನಿಸುತ್ತಿದ್ದು, ಮೋದಿ ಈ ದೇಶಕ್ಕೆ ಶನಿಯಾಗಿದ್ದಾರೆ ಎಂದು ಹೇಳಿದರು. ಮಮತಾ ಬ್ಯಾನರ್ಜಿ ಅವರಿಗೆ ಬೆಂಬಲವಾಗಿ ಸಂಜೆಯಿಂದ ಕುದ್ರೋಳಿಯಲ್ಲಿ ಉಪವಾಸ ಸತ್ಯಾಗ್ರಹ ಕೂರುತ್ತೇನೆ ಎಂದ ಪೂಜಾರಿಯವರು ನಂತರ ನಾಳೆ ಸುಪ್ರೀಂಕೋರ್ಟ್ ತೀರ್ಪಿನ...






