Monday, April 27, 2026

ರಾಜಕೀಯ

ರಾಜಕೀಯಸುದ್ದಿ

ಮಮತಾ ಬ್ಯಾನರ್ಜಿ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿದ ಕಾಂಗ್ರೇಸ್ ಮುಖಂಡ ಬಿ. ಜನಾರ್ಧನ ಪೂಜಾರಿ – ಕಹಳೆ ನ್ಯೂಸ್

ಮಂಗಳೂರು: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸತ್ಯಾಗ್ರಹಕ್ಕೆ ಕಾಂಗ್ರೇಸ್‌ನ ಹಿರಿಯ ಮುಖಂಡ ಬಿ. ಜನಾರ್ಧನ ಪೂಜಾರಿ ಬೆಂಬಲ ಸೂಚಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಪಶ್ಚಿಮ ಬಂಗಾಳದ ಪ್ರಜಾಪ್ರಭುತ್ವವನ್ನು ನಾಶ ಮಾಡಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನಿಸುತ್ತಿದ್ದು, ಮೋದಿ ಈ ದೇಶಕ್ಕೆ ಶನಿಯಾಗಿದ್ದಾರೆ ಎಂದು ಹೇಳಿದರು. ಮಮತಾ ಬ್ಯಾನರ್ಜಿ ಅವರಿಗೆ ಬೆಂಬಲವಾಗಿ ಸಂಜೆಯಿಂದ ಕುದ್ರೋಳಿಯಲ್ಲಿ ಉಪವಾಸ ಸತ್ಯಾಗ್ರಹ ಕೂರುತ್ತೇನೆ ಎಂದ ಪೂಜಾರಿಯವರು ನಂತರ ನಾಳೆ ಸುಪ್ರೀಂಕೋರ್ಟ್ ತೀರ್ಪಿನ...
ರಾಜಕೀಯಸುದ್ದಿ

ಬಿಜೆಪಿ ಕೈ ಶಾಸಕರನ್ನು ಸೆಳೆಯುವ ಬಗ್ಗೆ ಯಾವುದೇ ಭೀತಿ ಇಲ್ಲ: ಯು.ಟಿ. ಖಾದರ್ – ಕಹಳೆ ನ್ಯೂಸ್

ಕಾಂಗ್ರೆಸ್ ಶಾಸಕರು ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ. ಆದರೆ ಬಿಜೆಪಿ ಶಾಸಕರು ಕಾಂಗ್ರೆಸ್ ಹಿರಿಯ ನಾಯಕರೊಂದಿಗೆ ದೊಡ್ಡ ಮಟ್ಟದಲ್ಲಿ ಸಂಪರ್ಕದಲ್ಲಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಬಗ್ಗೆ ನಮಗೆ ಯಾವುದೇ ಭೀತಿ ಇಲ್ಲ. ಅವರು ಕಳೆದ ಎಂಟು ತಿಂಗಳಿಂದ ಈ ಪ್ರಯತ್ನ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದ ವಿರುದ್ಧ ಅವರ ವರ್ತನೆ ಇದೆ. ಅವರಿಗೆ ಸ್ಪಷ್ಟ ಬಹುಮತ...
ರಾಜಕೀಯಸುದ್ದಿ

ಮೋದಿ ನಿವೃತ್ತಿಯಂದೇ ನನ್ನ ನಿವೃತ್ತಿ: ಸ್ಮೃತಿ ಇರಾನಿ – ಕಹಳೆ ನ್ಯೂಸ್

ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ತಮ್ಮ ರಾಜಕೀಯ ಪ್ರಮುಖ ನಿರ್ಧಾರವನ್ನು ಹೊರಹಾಕಿದ್ದಾರೆ. ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ವರ್ಲ್ಡ್ ಕೌಂಟ್ ಫೆಸ್ಟಿವಲ್‍ನಲ್ಲಿ ಮಾತನಾಡಿದ ಸಚಿವೆ ಮೋದಿ ಯಾವಾಗ ರಾಜಕೀಯ ನಿವೃತ್ತಿ ಘೋಷಿಸುತ್ತಾರೋ ಅಂದೇ ನಾನು ಕೂಡ ನಿವೃತ್ತಿ ಘೋಷಿಸುತ್ತೇನೆಂದು ತಿಳಿಸಿದರು....
ರಾಜಕೀಯಸುದ್ದಿ

ಪ್ರಣಾಳಿಕೆಯಲ್ಲಿ ಮೋದಿ ಹೇಳಿದ ಯಾವ ಮಾತುಗಳು ಅನುಷ್ಠಾನವಾಗಿಲ್ಲ : ಯು.ಟಿ.ಖಾದರ್ ಟೀಕೆ – ಕಹಳೆ ನ್ಯೂಸ್

ಬಿಬಿಎಂಪಿ ಕಾರ್ಪೋರೇಟರ್‌ರನ್ನೇ ಖರೀದಿಸಲು ಸಾಧ್ಯವಾಗದವರಿಗೆ ರಾಜ್ಯದ ಶಾಸಕರನ್ನು ಖರೀದಿಸಿ ಸರ್ಕಾರ ಬೀಳಿಸಲು ಸಾಧ್ಯವಾ ಎಂದು ಪರೋಕ್ಷವಾಗಿ ಬಿಜೆಪಿ ಪಕ್ಷಕ್ಕೆ ಯು.ಟಿ.ಖಾದರ್ ಹಾಸನದಲ್ಲಿ ಟಾಂಗ್ ನೀಡಿದ್ದಾರೆ. ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಂದ ನಾಲ್ಕು ಮುಕ್ಕಾಲು ವರ್ಷದಲ್ಲಿ ಯಾವ ಕೆಲಸ ಮಾಡಲೂ ಸಾಧ್ಯವಾಗಲಿಲ್ಲ. 2014 ರ ಚುನಾವಣಾ ಪೂರ್ವ ಪ್ರಚಾರ ಭಾಷಣಗಳಲ್ಲಿ ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ನರೇಂದ್ರ ಮೋದಿ ಹೇಳಿದ ಯಾವ ಮಾತುಗಳು ಅನುಷ್ಠಾನವಾಗಿಲ್ಲ ಎಂದರು....
ರಾಜಕೀಯಸುದ್ದಿ

ಚಿಟ್ ಫಂಡ್ ಹಗರಣ: ಪ. ಬಂಗಾಳದಲ್ಲಿ ದೀದಿ, ಕೇಂದ್ರ ಸರ್ಕಾರದ ವಿರುದ್ಧ ಅಘೋಷಿತ ಸಂಘರ್ಷ – ಕಹಳೆ ನ್ಯೂಸ್

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲೀಗ ಕೇಂದ್ರ ಮತ್ತು ಪಶ್ಚಿಮ ಬಂಗಾಳ ಸರ್ಕಾರ, ರಾಜ್ಯ ಪೊಲೀಸರು ಮತ್ತು ಸಿಬಿಐ ಮಧ್ಯೆ ದೊಡ್ಡ ಸಂಘರ್ಷ ನಡೀತಿದೆ. ಚಿಟ್ ಫಂಡ್ ಹಗರಣ ಸಂಬಂಧ ಕೋಲ್ಕತ್ತಾ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್‍ರನ್ನು ಪ್ರಶ್ನಿಸಲು ಅವರ ನಿವಾಸಕ್ಕೆ ಬಂದ ಸಿಬಿಐ ಅಧಿಕಾರಿಗಳನ್ನೇ ಪೊಲೀಸರು ತಡೆದಿದ್ದಲ್ಲದೇ, ತಮ್ಮ ಜೀಪ್‍ಗಳಲ್ಲಿ ಅವರನ್ನ ಠಾಣೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ. ಈ ಅನಿರೀಕ್ಷಿತ ಬೆಳವಣಿಗೆ ದೀದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಅಘೋಷಿತ ಸಂಘರ್ಷಕ್ಕೆ ನಾಂದಿ...
ರಾಜಕೀಯಸುದ್ದಿ

ಲೋಕಸಭೆ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಸಿದ್ಧತೆ – ಕಹಳೆ ನ್ಯೂಸ್

ಲೋಕ ಸಭಾ ಚುನಾವಣೆ ರಂಗೇರುತ್ತಿದ್ದು. ರಾಜಕೀಯ ಪಕ್ಷಗಳು ಜಿದ್ದಾ ಜಿದ್ದಿಗೆ ಅಣಿಯಾಗುತ್ತಿದೆ, ಇದೀಗ ಪ್ರಧಾನಿ ನರೇಂದ್ರ ಮೋದಿ ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಲೋಕಸಭೆ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ಫೆ. 10 ರಂದು ಗಬ್ಬೂರ ಕ್ರಾಸ್ ಬಳಿಯ ಕೆ ಎಲ್ ಇ ಮೆಡಿಕಲ್ ಕಾಲೇಜ್ ಆವರಣದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಮಾಜಿ ಡಿಸಿಎಂ ಆರ್. ಅಶೋಕ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಧಾರವಾಡ, ಹಾವೇರಿ,...
ರಾಜಕೀಯಸುದ್ದಿ

ನಾನು ಮುಖ್ಯ ಮಂತ್ರಿ ಆಗಬಾರದಾ? ಹೊಸ ಬಾಂಬ್ ಸಿಡಿಸಿದ ಸತೀಶ್ ಜಾರಕಿಹೊಳಿ..! – ಕಹಳೆ ನ್ಯೂಸ್

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನವನ್ನು ಅಲಂಕರಿಸುವುದಕ್ಕೆ ದೊಡ್ಡ ದಂಡೇ ದಿನದಿಂದ ದಿನಕ್ಕೆ ಜಾಸ್ತಿಯಾಗ್ತಾ ಇರುವುದು ತಿಳಿದಿದೆ. ಈ ನಡುವೆ ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಕೂಡ ನಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ ಈ ಭಾಗದವ್ರು ಸಿಎಂ ಆಗಬೇಕು ಅನ್ನುವುದು ನಮ್ಮ ಭಾಗದ ಜನರಿಗೆ ಬಹಳ ದಿನಗಳಿಂದ ಆಸೆ ಇದೆ. ತಕ್ಷಣವೇ ಸಿಎಂ...
ರಾಜಕೀಯಸುದ್ದಿ

ಪ್ರತಿಪಕ್ಷಗಳು ರೈತರಿಗಾಗಿ ಮೊಸಳೆ ಕಣ್ಣೀರು ಹಾಕೋದನ್ನ ಮೊದಲು ನಿಲ್ಲಿಸಬೇಕು: ಜೇಟ್ಲಿ ಕಿಡಿ – ಕಹಳೆ ನ್ಯೂಸ್

ರೈತರಿಗೆ ವಾರ್ಷಿಕ 6,000 ನೀಡುವ ಕೇಂದ್ರದ ನಿರ್ಧಾರ ಹೆಚ್ಚುವರಿ ಬೆಂಬಲವಷ್ಟೇ. ಪ್ರತಿಪಕ್ಷಗಳು ರೈತರಿಗಾಗಿ ಮೊಸಳೆ ಕಣ್ಣೀರು ಹಾಕೋದನ್ನ ಮೊದಲು ನಿಲ್ಲಿಸಬೇಕು ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಕಿಡಿಕಾರಿದ್ದಾರೆ. ಅನಾರೋಗ್ಯದಿಂದಾಗಿ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅರುಣ್ ಜೇಟ್ಲಿ, ANI ಸುದ್ದಿಸಂಸ್ಥೆ ನಡೆಸಿದ ಸಂದರ್ಶನದಲ್ಲಿ ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದರು. ಇದೇ ಮೊದಲ ಬಾರಿಗೆ ಕೃಷಿಗಾಗಿ 75,000 ಕೋಟಿ ರೂ.ಗಳಷ್ಟು ಬೃಹತ್ ಅನುದಾನ ವಿನಿಯೋಗಿಸಿದ್ದೇವೆ. ಭವಿಷ್ಯದಲ್ಲಿ ಮತ್ತಷ್ಟು ಹೆಚ್ಚಿಸಲಿದ್ದೇವೆ. ರೈತರ ನೆರವಿಗೆ ಕೇಂದ್ರ ಸರ್ಕಾರ...
1 194 195 196 197 198 232
Page 196 of 232