Monday, April 27, 2026

ರಾಜಕೀಯ

ರಾಜಕೀಯಸುದ್ದಿ

ಪೀಯೂಷ್ ಗೋಯಲ್‍ರನ್ನು ಅಭಿನಂದಿಸಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ಈಗಾಗ್ಲೇ 2019 20ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಿದ್ದು ಪ್ರಧಾನಿ ಮೋದಿ ಖುಷಿಗೊಂಡಿದ್ದಾರೆ. ಇದು ನವ ಭಾರತದ ಮತ್ತು ಎಲ್ಲ ಭಾರತೀಯರಿಗಾಗಿ ಇರುವ ಬಜೆಟ್ ಆಗಿದ್ದು. ಇದನ್ನು ಮಂಡಿಸಿದ ವಿತ್ತ ಸಚಿವ ಪಿಯೂಷ್ ಗೋಯಲ್‌ಗೆ ಅಭಿನಂದನೆ ಸಲ್ಲಿಸಿದರು. ಇನ್ನು ಮಧ್ಯಮ ವರ್ಗದ ಕಾರ್ಮಿಕರ ಅಭಿವೃದ್ಧಿ, ಕೃಷಿಕರ ಅಭಿವೃದ್ಧಿ, ಹೀಗೆ ಪ್ರತಿಯೊಂದನ್ನೂ ಈ ಬಜೆಟ್‍ನಲ್ಲಿ ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು....
ರಾಜಕೀಯಸುದ್ದಿ

ಸಮ್ಮಿಶ್ರ ಸರ್ಕಾರ ಪತನವಾದರೆ ಸಿದ್ದರಾಮಯ್ಯ ಅವರೇ ನೇರ ಕಾರಣ: ಶೆಟ್ಟರ್‌ – ಕಹಳೆ ನ್ಯೂಸ್

ಹುಬ್ಬಳ್ಳಿ: ರಾಜ್ಯದ ಸಮ್ಮಿಶ್ರ ಸರ್ಕಾರ ಪತನವಾದರೆ ಅದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಕಾರಣ ಎಂದು ಬಿಜೆಪಿ ನಾಯಕ ಜಗದೀಶ್‌ ಶೆಟ್ಟರ್‌ ದೂರಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲೋಕಸಭಾ ಚುನಾವಣೆ ಬಳಿಕ ರಾಜ್ಯದ ಸಮ್ಮಿಶ್ರ ಸರ್ಕಾರದ ಪತನ ಖಚಿತ. ಲೋಕಸಭೆ ಚುನಾವಣೆವರೆಗೂ ಕಾಂಗ್ರೆಸ್‌ಗೆ ಸಂಪನ್ಮೂಲ ಕ್ರೋಡೀಕರಣಕ್ಕೆ ಈ ಸರ್ಕಾರ ನಡೆಸಬೇಕಿದೆ. ಹೀಗಾಗಿ ಸಿದ್ದರಾಮಯ್ಯ ಹಾಗೂ ವೇಣುಗೋಪಾಲ್‌ಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ಗಾಂಧಿ ಅವರೇ ಚುನಾವಣೆವರೆಗೂ ಅನುಸರಿಸಿಕೊಂಡು ಹೋಗಿ ಎಂದು ಹೇಳಿದ್ದಾರೆ. ಈ...
ರಾಜಕೀಯಸುದ್ದಿ

ಸಿದ್ದರಾಮಯ್ಯ ಮೇಲೆ ಸಂಸದೆ ಶೋಭಾ ಕರಂದ್ಲಾಜೆ ಗರಂ – ಕಹಳೆ ನ್ಯೂಸ್

ಸಿದ್ದರಾಮಯ್ಯ ಅವರಿಗೆ ಯಾರ ಮೇಲೂ ವಿಶ್ವಾಸವಿಲ್ಲ. ಮಹಿಳೆಯರ ಬಗ್ಗೆ ಗೌರವವೂ ಇಲ್ಲ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಮೇಲೆ ತೀವ್ರ ಹತಾಶರಾಗಿದ್ದಾರೆ. ಹೀಗಾಗಿ ಮೈಸೂರಿಗೆ ಹೋದಾಗೆಲ್ಲ ಸಿಟ್ಟು, ಜಗಳ ಮಾಡುತ್ತಾರೆ. ಜೊತೆಗೆ ಮತ್ತೊಮ್ಮೆ ಸಿಎಂ ಆಗುವ ಆಸೆಯಾಗಿದೆ ಎಂದು ಉಡುಪಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ತಮ್ಮ ಶಾಸಕರನ್ನು ಎತ್ತಿಕಟ್ಟುತ್ತಾ ಸಿಎಂ ಕುಮಾರಸ್ವಾಮಿ ಅವರ ಕಾಲೆಳೆಯುವ ಮೂಲಕ ರಾಜ್ಯ ಸರ್ಕಾರ ಬೀಳಿಸಲು ಯತ್ನಿಸುತ್ತಿದ್ದಾರೆ. ಏಳು ತಿಂಗಳಿನಿಂದ ಸರ್ಕಾರ ತೆವಳುತ್ತಾ ಸಾಗುತ್ತಿದೆ. ಕಾಂಗ್ರೆಸ್‌ನಲ್ಲಿ...
ರಾಜಕೀಯಸುದ್ದಿ

ಬಿಜೆಪಿ ಮೇಲಿನ ದ್ವೇಷಕ್ಕೋಸ್ಕರ ಸಣ್ಣ ಪಕ್ಷವನ್ನು ಕಾಂಗ್ರೆಸ್‌ ಅವಲಂಬಿಸಿದೆ: ಪುಟ್ಟಸ್ವಾಮಿ ಟೀಕೆ – ಕಹಳೆ ನ್ಯೂಸ್

ರಾಜ್ಯದಲ್ಲಿ ಇಂದು ಯಾರೂ ಊಹಿಸದಂತಹ ಸರ್ಕಾರ ಆಳ್ವಿಕೆ ನಡೆಸುತ್ತಿದೆ. ಕೇವಲ 37 ಸೀಟು ಗೆದ್ದ ಒಂದು ಸಣ್ಣ ಪಕ್ಷದವರು ಆಳ್ವಿಕೆ ನಡೆಸುತ್ತಿದ್ದಾರೆ. ಕಾಂಗ್ರೆಸ್‌ನವರು ಬಿಜೆಪಿ ಮೇಲಿನ ದ್ವೇಷಕ್ಕೋಸ್ಕರ ಸಣ್ಣ ಪಕ್ಷವನ್ನು ಅವಲಂಬಿಸಿದ್ದಾರೆ ಎಂದು ಮಾಜಿ ಸಚಿವ, ಬಿಜೆಪಿ ಹಿಂದುಳಿದ ವರ್ಗಗಳ ಅಧ್ಯಕ್ಷ ಪುಟ್ಟಸ್ವಾಮಿ ಟೀಕಿಸಿದರು. ದ.ಕ.ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಅಧಿಕಾರಕ್ಕೆ ಬರುತ್ತೇನೆ, ಮುಖ್ಯಮಂತ್ರಿ ಆಗುತ್ತೇನೆ ಎಂದು ಕನಸಿನಲ್ಲಿಯೂ ಕುಮಾರಸ್ವಾಮಿ ಅಂದುಕೊಂಡಿರಲಿಲ್ಲ. ಹಾಗಾಗಿ...
ರಾಜಕೀಯಸುದ್ದಿ

ಮಾಜಿ ಸಿಎಂ ಸಿದ್ದರಾಮಯ್ಯನನ್ನು ಹೀಯಾಳಿಸಿದ ಜಗದೀಶ್ ಶೆಟ್ಟರ್ – ಕಹಳೆ ನ್ಯೂಸ್

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತ ಸಿದ್ದರಾಮಯ್ಯ ಅವರನ್ನ ಮುಂದಿನ ಮುಖ್ಯಮಂತ್ರಿ ಎಂದು ಹೇಳುವ ಸಚಿವರಿಗೆ ನಾಚಿಕೆಯಾಗಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಇನ್ನು ನಾಲ್ಕು ವರ್ಷ ಇರುವಾಗ ಮುಂದಿನ ಮುಖ್ಯಮಂತ್ರಿ ಬಗ್ಗೆ ಮಾತನಾಡುತ್ತಾರೆ. ಕುಮಾರಸ್ವಾಮಿ ಬದಲಿಸಿ ಸಿದ್ದರಾಮಯ್ಯನನ್ನು ಮುಖ್ಯಮಂತ್ರಿ ಮಾಡಲು ಹೋರಟಿದ್ದೀರೋ ಹೇಗೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಶಾಸಕರ ನಿಯಂತ್ರಿಸದಿದ್ದರೆ ರಾಜೀನಾಮೆ ನೀಡುವದಾಗಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ...
ರಾಜಕೀಯಸುದ್ದಿ

BIG BREAKING NEWS – ಸಮ್ಮಿಶ್ರ ಸರ್ಕಾರ ಬೀಳುತ್ತಾ..? ಕುಮಾರಣ್ಣನ ನಿರ್ಧಾರವೇನು..? – ಕಹಳೆ ನ್ಯೂಸ್

ಸಮ್ಮಿಶ್ರ ಸರ್ಕಾರದಲ್ಲಿ ಒಂದಲ್ಲ ಒಂದು ಗೊಂದಲಗಳು ಮುಗಿಯವ ಲಕ್ಷಣಗಳು ಕಾಣ್ತಾಯಿಲ್ಲ. ಸಾಕಷ್ಟು ಬಾರಿ ಸರ್ಕಾರ ಬೀಳುತ್ತದೆ ಅನ್ನುವ ಮಾತುಗಳಿಗೆ ಈಗ ಸ್ವಲ್ಪ ಪುಷ್ಟಿ ಬಂದತಾಗಿದೆ. ಸಂದಂರ್ಭಗಳ ಶಿಶು ಎಂದು ಕರೆಸಿಕೊಂಡಿರುವ ಕುಮಾರಸ್ವಾಮಿ ಈಗ ಹೊಸ ಬ್ರೇಕಿಂಗ್ ಸುದ್ದಿಯೊಂದನ್ನು ನೀಡಿದ್ದು, ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ನಾನು ಅಧಿಕಾರದಿಂದ ಕೆಳಗೆ ಇಳಿಯಲು ಸಿದ್ದ ಎಂದಿದ್ದಾರೆ. ಈ ನಿರ್ಧಾರವು ಸಮ್ಮಿಶ್ರ ಸರ್ಕಾರವನ್ನು ಬೀಳಿಸೋದಂತೂ ಖಚಿತವಾಗಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರ್ತಾಯಿದೆ....
ರಾಜಕೀಯಸುದ್ದಿ

ಲೋಕಸಭೆ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲು ಫೆ.10 ರಂದು ಪ್ರಧಾನಿ ಮೋದಿ ಬೆಳಗಾವಿಗೆ – ಕಹಳೆ ನ್ಯೂಸ್

ಬೆಳಗಾವಿ: ಮುಂಬರುವ ಲೋಕಸಭೆ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಚಾಲನೆ ನೀಡಲು ಫೆ.10 ರಂದು ಬೆಳಗಾವಿಗೆ ಬರುತ್ತಾರೆ. ಲೋಕಸಭಾ ಚುನಾವಣ ಪ್ರಚಾರ ಬೆಳಗಾವಿಯಿಂದಲೇ ಪ್ರಧಾನಿ ಆರಂಭಿಸಲಿದ್ದಾರೆ. ಬೆಳಗಾವಿಯಲ್ಲಿ ಪ್ರಧಾನಿ ಅವರ ಸಮಾವೇಶಕ್ಕೆ ಸ್ಥಳ ಆಯ್ಕೆ ಮಾಡಿ ಸಿದ್ದತೆ ಕೈಗೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸ್ಥಳೀಯ ಮುಖಂಡರಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಸೂಚನೆಯಂತೆ ಪ್ರಧಾನಿ ಮೋದಿ ಆಗಮನಕ್ಕೆ ಸಿದ್ಧತೆಗಳು ನಡೆದಿವೆ ಎಂದು ಸಂಸದ...
ರಾಜಕೀಯಸುದ್ದಿ

‘ಸಿದ್ದಗಂಗಾ ಶ್ರೀ’ಗಳನ್ನು ಸ್ಮರಿಸಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಗಳನ್ನ ಪ್ರಧಾನಿ ಮೋದಿ 'ಮನ್ ಕಿ ಬಾತ್' ನಲ್ಲಿ ಸ್ಮರಿಸಿದ್ದಾರೆ. ಸಿದ್ದಗಂಗಾ ಶ್ರೀಗಳು 111 ವರ್ಷ ಜೀವನ ನಡೆಸಿದ್ದು, ಅಪಾರ ಸಂಖ್ಯೆಯ ಮಕ್ಕಳ ಬದುಕಿಗೆ ಬೆಳಕಾಗಿದ್ದರು. ತಮ್ಮ ಜೀವನವನ್ನು ಮಕ್ಕಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಉದ್ಧಾರಕ್ಕೆ ಶ್ರಮಿಸಿದ್ದರು. ಸಿದ್ಧಗಂಗಾ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಬಸವಣ್ಣ ಕಾಯಕ ಕೈಲಾಸ ಎಂದು ಹೇಳಿದ್ದರು. ಅದೇ ರೀತಿ ತುಮಕೂರು ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರು ಇಡೀ ಜೀವನವನ್ನೇ ಸಮಾಜ...
1 195 196 197 198 199 232
Page 197 of 232