Saturday, March 7, 2026

ರಾಜಕೀಯ

ದೆಹಲಿರಾಜಕೀಯರಾಜ್ಯವಾಣಿಜ್ಯಸುದ್ದಿ

AI ದುರ್ಬಳಕೆ ; ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿಗೂ ತಪ್ಪದ ಡೀಪ್‌ಫೇಕ್‌ ಕಾಟ – ಕಹಳೆ ನ್ಯೂಸ್

ನವದೆಹಲಿ: ನಟ, ನಟಿಯರನ್ನು ಕಾಡುತ್ತಿದ್ದ ಡೀಪ್‌ ಫೇಕ್‌ ಬಿಸಿ ಈಗ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರಿಗೂ ತಟ್ಟಿದೆ. ಹೂಡಿಕೆ ಹಗರಣ ಸಂಬಂಧ ತಮ್ಮ ಡೀಪ್‌ ಫೇಕ್‌ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‌ದೆಹಲಿಯ ಸಂಸತ್‌ ಭವನ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಎಐ ದುರ್ಬಳಕೆ ಮಾಡಿಕೊಂಡು ನಕಲಿ ವಿಡಿಯೋ ಸೃಷ್ಟಿಸಲಾಗಿದೆ. ಎಲ್ಲಾ ಹೂಡಿಕೆದಾರರಿಗೆ ನಾನು ಹೇಳೋದೇನಂದ್ರೆ, ಯಾವುದೇ ಸಮಯದಲ್ಲೂ ನಾನು ಹೂಡಿಕೆ ಬಗ್ಗೆ...
ಉಡುಪಿರಾಜಕೀಯಸುದ್ದಿ

“ಎಂತೋಳ್ ಅವಳ್” ಎಂದು ಸೋನಿಯಾ ಗಾಂಧಿ ಅವರಿಗೂ ಕೇಳುವ ದಮ್ ತಾಕತ್ತು ಇದೆಯಾ ನಿಮಗೆ ಮುಖ್ಯಮಂತ್ರಿಗಳೇ? : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಪ್ರಶ್ನೆ-ಕಹಳೆನ್ಯೂಸ್

ರಾಜ್ಯದ ಮುಖ್ಯಮಂತ್ರಿಯಾಗಿ ಮಹಿಳೆಯರಿಗೆ ಯಾವ ರೀತಿ ಗೌರವ ನೀಡಬೇಕು ಎಂಬ ಕನಿಷ್ಠ ಪರಿಜ್ಞಾನ ಇಲ್ಲದ ಸಿ.ಎಂ. ಸಿದ್ದರಾಮಯ್ಯ ಅವರ ಉದ್ದಟತನದ ವರ್ತನೆ ಎಲ್ಲೆ ಮೀರಿದೆ. ಪತ್ರಿಕಾ ಗೋಷ್ಠಿಯೊಂದನ್ನು ಉದ್ದೇಶಿಸಿ ಮಾತನಾಡುವಾಗ ದೇಶ ಕಂಡ ಚಾಣಾಕ್ಷ ಮತ್ತು ಗೌರವಾನ್ವಿತ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಏಕ ವಚನದಲ್ಲಿ ಮಾತನಾಡಿ, 'ಎಂತೋಳ್ ಅವಳ್' ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೂ ಏಕ ವಚನ...
ದೆಹಲಿಬೆಳಗಾವಿರಾಜಕೀಯಸಂತಾಪಸಿನಿಮಾಸುದ್ದಿ

ಇತ್ತೀಚಿಗೆ ಅಗಲಿದ ಗಣ್ಯರಿಗೆ ವಿಧಾನಪರಿಷತ್‌ನಲ್ಲಿ ಶ್ರದ್ದಾಂಜಲಿ- ಕಹಳೆ ನ್ಯೂಸ್

ಬೆಳಗಾವಿ : ಇತ್ತೀಚೆಗೆ ಅಗಲಿದ ಶಾಸಕ ಎಚ್‌.ವೈ.ಮೇಟಿ, ಖ್ಯಾತ ಪರಿಸರ ಪ್ರೇಮಿ ಸಾಲುಮರದ ತಿಮಕ್ಕ, ಚಿತ್ರನಟರಾದ ಧರ್ಮೇಂದ್ರ, ಉಮೇಶ್‌, ವಿಧಾನಪರಿಷತ್‌ನ ಮಾಜಿ ಸದಸ್ಯ ಕೆ.ನರಹರಿ ಸೇರಿದಂತೆ ಹಲವು ಗಣ್ಯರಿಗೆ ವಿಧಾನಪರಿಷತ್‌ನಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ದಿನದ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿಯವರು ಅಗಲಿದ ಗಣ್ಯರಿಗೆ ಗೌರವ ಸೂಚಿಸುವ ಸಂತಾಪ ನಿರ್ಣಯವನ್ನು ಮಂಡಿಸಿದರು. ಸಂತಾಪ ನಿರ್ಣಯದ ಮೇಲೆ ಆಡಳಿತ ಪಕ್ಷದ ನಾಯಕ ಎನ್‌.ಎಸ್‌‍.ಬೋಸರಾಜ್‌, ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ...
ದೆಹಲಿಬೆಂಗಳೂರುರಾಜಕೀಯರಾಜ್ಯಸುದ್ದಿ

ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭ: ಮಾಧ್ಯಮಗಳಿಗೆ ಮೋದಿ ಮಾಹಿತಿ – ಕಹಳೆ ನ್ಯೂಸ್

ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು (ಸೋಮವಾರ) ಆರಂಭವಾಗಲಿದೆ. ಈ ಅಧಿವೇಶನಕ್ಕೆ ಆಡಳಿತ ಮತ್ತು ವಿರೋಧ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ತಯಾರಿ ನಡೆಸಿದ್ದು, ವಿಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆಯನ್ನು ತಮ್ಮ ಪ್ರಮುಖ ಅಸ್ತ್ರವಾಗಿಸಿಕೊಂಡಿದ್ದರೆ, ಆಡಳಿತ ಪಕ್ಷವು ನ್ಯಾಷನಲ್‌ ಹೆರಾಲ್ಡ್‌ ಪ್ರಕರಣವನ್ನು ಬಳಸಲಿದೆ ಎಂದು ನೀರಿಕ್ಷಿಸಲಾಗಿದೆ. ಡಿಸೆಂಬರ್ 1 ರಂದು (ಸೋಮವಾರ) ಬೆಳಿಗ್ಗೆ 10:00 ಗಂಟೆಗೆ ಹದಿನೆಂಟನೇ ಲೋಕಸಭೆಯ ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು...
ಜಿಲ್ಲೆಮೈಸೂರುರಾಜಕೀಯಸುದ್ದಿ

 ಸಿಎಂ ಸಿದ್ದರಾಮಯ್ಯಗೆ ಅಧಿಕಾರದ ಹುಚ್ಚು ಹಿಡಿದಿದೆ: ಕೇಂದ್ರ ಸಚಿವ ವಿ.ಸೋಮಣ್ಣ ವಾಗ್ದಾಳಿ – ಕಹಳೆ ನ್ಯೂಸ್

ಮೈಸೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ ಶುರುವಾಗಿ ಒಂದ ವರ್ಷವಾಗಿದೆ. ಸಿಎಂ ಸಿದ್ದರಾಮಯ್ಯನವರಿಗೆ ಅಧಿಕಾರದ ಹುಚ್ಚು ಹಿಡಿದಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಸೋಮಣ್ಣ, ರಾಜ್ಯ ಸರ್ಕಾರದ ಕುದುರೆ ವ್ಯಾಪರ ಈಗ ಅಲ್ಲ, ಕಳೆದ ಒಂದು ವರ್ಷದಿಂದ ಕುದುರೆ ವ್ಯಾಪಾರ ಶುರುವಾಗಿದೆ. ಸಿದ್ದರಾಮಯ್ಯ ಭ್ರಷ್ಟ ಸಿಎಂ ಆಗಿದ್ದಾರೆ ಎಂದರು. ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಇಬ್ಬರೂ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ಇದೊಂದು ಲಫಂಗ ಸರ್ಕಾರ. ೨೦೧೩ರಲ್ಲಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ನಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ – ಪರಮೇಶ್ವರ್ ಎಂಟ್ರಿ -ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಬಗ್ಗೆ ಜೋರಾಗಿ ಚರ್ಚೆ ನಡೆಯುತ್ತಿದ್ದು, ಈ ನಡುವೆ ಸಿಎಂ ರೇಸ್ ಗೆ ಹೋಂ ಮಿನಿಸ್ಟರ್ ಪರಮೇಶ್ವರ್ ಎಂಟ್ರಿ ಆಗಿದ್ದಾರೆ. ನಾನು ಕೂಡ ಸಿಎಂ ಆಕಾಂಕ್ಷಿಯಾಗಿದ್ದೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.ಬೆಂಗಳೂರಲ್ಲಿ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್, ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯ ವಿಚಾರಕ್ಕೆ ಸಂಬಂಧಪಟ್ಟಂತೆ, ನಾನು ಕೂಡ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಳೆ ಪರಿಹಾರ: ಸಿದ್ದರಾಮಯ್ಯನವರಿಗೆ ಪತ್ರ ಬರೆದ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು : ಕಳೆದ ಎರಡು ವರ್ಷದಿಂದ ವಿಪರೀತ ಮಳೆಯಿಂದ ಹಲವಾರು ಬೆಳೆ ನಾಶವಾಗಿದ್ದು, ಬೆಳೆ ನಷ್ಟ ಸರ್ವೆಯಲ್ಲಿ ಲೋಪವಾಗಿದ್ದು, ಕೂಡಲೇ ರಾಜ್ಯಾದ್ಯಂತ ಇದನ್ನು ಸರಿಪಡಿಸಿ ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಬೇಕು. ಮತ್ತು ಇದಕ್ಕೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಕಳೆದ ಎರಡು ವರ್ಷ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಬ್ಬು ಬೆಳೆಗಾರರ ​​ಸಮಸ್ಯೆ ಪರಿಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: BJP-JDS ಕಿಡಿ – ಕಹಳೆ ನ್ಯೂಸ್

ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವಲ್ಲಿ ವಿಫಲವಾಗಿದ್ದಾರೆಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ತೀವ್ರವಾಗಿ ಕಿಡಿಕಾರಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು, ಕಬ್ಬು ಬೆಳೆಗಾರರ ಸಂಕಷ್ಟ ಬಿಗಡಾಯಿಸಿದೆ. ಮುಧೋಳದ ಸಕ್ಕರೆ ಕಾರ್ಖಾನೆಯ ಯಾರ್ಡ್‌ʼನಲ್ಲಿ ನಿಂತಿದ್ದ ಕಬ್ಬು ತುಂಬಿದ್ದ ಟ್ರಾಕ್ಟರುಗಳು ಬೆಂಕಿಗೆ ಆಹುತಿ ಆಗಿರುವುದು ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ಟೀಕಿಸಿದರು. ಬೆಳಗಾವಿಯಲ್ಲಿ ರೈತರು ಹೋರಾಟಕ್ಕಿಳಿದಾಗ...
1 2 3 4 232
Page 2 of 232