Sunday, September 6, 2026

ರಾಜಕೀಯ

ದೆಹಲಿಬೆಂಗಳೂರುರಾಜಕೀಯರಾಜ್ಯಸುದ್ದಿ

ಇಂದು 2026-27ನೇ ಸಾಲಿನ ಬಜೆಟ್ ಅಧಿವೇಶನ ಆರಂಭ -ಕಹಳೆ ನ್ಯೂಸ್

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವುದರೊಂದಿಗೆ ಸಂಸತ್ತಿನ ಬಜೆಟ್ ಅಧಿವೇಶನ ಇಂದು ಪ್ರಾರಂಭವಾಗಲಿದೆ. ಎಕನಾಮಿಕ್ ಸರ್ವೆ ಆಫ್ ಇಂಡಿಯಾ ಜನವರಿ 29 ರಂದು ಮಂಡನೆಯಾಗಲಿದ್ದು, 2026-27ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು ಮಂಡಿಸಲಾಗುವುದು. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಆರ್ಥಿಕ ವಿಭಾಗವು ಸಿದ್ಧಪಡಿಸಿದ ಮತ್ತು ಮುಖ್ಯ ಆರ್ಥಿಕ ಸಲಹೆಗಾರರ ಮೇಲ್ವಿಚಾರಣೆಯಲ್ಲಿ ರೂಪಿಸಲಾದ ಆರ್ಥಿಕ ಸಮೀಕ್ಷೆಯ ದಾಖಲೆಯು ಆರ್ಥಿಕತೆಯ ಸ್ಥಿತಿ...
ರಾಜಕೀಯರಾಜ್ಯರಾಷ್ಟ್ರೀಯಸಂತಾಪಸುದ್ದಿ

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ : DCM ‘ಅಜಿತ್ ಪವಾರ್’ ದುರ್ಮರಣ -ಕಹಳೆ ನ್ಯೂಸ್

ಬಾರಾಮತಿ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ (ಹೆಲಿಕಾಪ್ಟರ್) ಅಪಘಾತಕ್ಕೀಡಾಗಿರುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈ ಘಟನೆಯು ಅವರ ಸ್ವಕ್ಷೇತ್ರವಾದ ಬಾರಾಮತಿಯಲ್ಲಿ ನಡೆದಿದೆ. ದುರಂತದಲ್ಲಿ ಡಿಸಿಎಂ ಅಜಿತ್ ಪವಾರ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ವಿವರಗಳು: ಬಾರಾಮತಿ ಕ್ಷೇತ್ರದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಭಾರಿ ಪ್ರಮಾಣದ ಬೆಂಕಿ ಮತ್ತು ದಟ್ಟವಾದ ಹೊಗೆ ಆವರಿಸಿಕೊಂಡಿದೆ...
ದಕ್ಷಿಣ ಕನ್ನಡದೆಹಲಿಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯಪಾಲರ ಮೇಲಿನ ದೌರ್ಜನ್ಯ ‘ಪ್ರಜಾಪ್ರಭುತ್ವದ ಕಗ್ಗೊಲೆ’; ಸದನವನ್ನು ಬೀದಿ ರಂಪಾಟದ ಅಖಾಡ ಮಾಡಿದ ಕಾಂಗ್ರೆಸ್: ಶಾಸಕ ಕಿಶೋರ್ ಕುಮಾರ್ ಕಿಡಿ – ಕಹಳೆ ನ್ಯೂಸ್

ಬೆಂಗಳೂರು: "ರಾಜ್ಯದ ಪ್ರಥಮ ಪ್ರಜೆ, ಗೌರವಾನ್ವಿತ ರಾಜ್ಯಪಾಲರಿಗೆ ಸದನದಲ್ಲಿ ಅಡ್ಡಿಪಡಿಸಿ, ಅವರ ದಾರಿಯನ್ನು ಅಡ್ಡಗಟ್ಟಿ ದೈಹಿಕವಾಗಿ ಹಲ್ಲೆಗೆ ಯತ್ನಿಸಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ನಡೆ ಅತ್ಯಂತ ಹೇಯ ಮತ್ತು ಖಂಡನೀಯ. ಇದು ಪ್ರಜಾಪ್ರಭುತ್ವದ ಕರಾಳ ದಿನ," ಎಂದು ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಾಂಗ್ರೆಸ್ಸಿಗರ ಗೂಂಡಾ ವರ್ತನೆ ಮತ್ತು ಕೀಳುಮಟ್ಟದ ರಾಜಕೀಯದ...
ಅಂಕಣದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರು ಬಿಜೆಪಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿದ ಯುವ ಉದ್ಯಮಿ ; ಪುತ್ತೂರು ಬಿಜೆಪಿಯ ಮುಂದಿನ ಅಭ್ಯರ್ಥಿಯಾಗ್ತಾರಾ ಯುವ ನಾಯಕ.!? ಬಿಸಿ ಬಿಸಿ ಚರ್ಚೆ – ಕಹಳೆ ನ್ಯೂಸ್

ಸಂಪಾದಕೀಯ : ಪ್ರೀತಿಯ ಓದುಗ ಮಿತ್ರರೇ, ನಮಸ್ಕಾರ ಹತ್ತೂರಿನಲ್ಲೂ ಪುತ್ತೂರಿನದ್ದೇ ಚರ್ಚೆ. ಯಾಕೆ ಅಂತೀರಾ..!? ಕಾರಣ ಉಂಟು. ಕಳೆದ ವಿಧಾನಸಭಾ ಚುನಾವಣೆ ಪುತೂರಿನ ರಾಜಕೀಯ ಇತಿಹಾಸದಲ್ಲೇ ಒಂದು ಹೊಸ ಅಧ್ಯಾಯವನ್ನು ಬರೆದದ್ದಂತು ನಿಜ. ಆದರೂ, ಬಿಜೆಪಿ ಪಾಲಿಗೆ ಕಹಿಯಾಗಿಯೇ ಪರಿಣಮಿಸಿದೆ ಎಂಬುವುದು ಸುಳ್ಳಲ್ಲ. ಚುನಾವಣೆ ಗೆದ್ದು ಬೀಗಿದ ಅಶೋಕ್ ಕುಮಾರ್ ರೈ, ೨೦೦೦ ಮತಗಳ ಅಂತರದಲ್ಲಿ ಸೋತ ಅರುಣ್ ಕುಮಾರ್ ಪುತ್ತಿಲ, ೩ ನೇ ಸ್ಥಾನದಲ್ಲಿ ತೃಪ್ತಿಪಟ್ಟ ಕಮಲದ ಅಭ್ಯರ್ಥಿ...
ದೆಹಲಿರಾಜಕೀಯರಾಜ್ಯವಾಣಿಜ್ಯಸುದ್ದಿ

AI ದುರ್ಬಳಕೆ ; ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿಗೂ ತಪ್ಪದ ಡೀಪ್‌ಫೇಕ್‌ ಕಾಟ – ಕಹಳೆ ನ್ಯೂಸ್

ನವದೆಹಲಿ: ನಟ, ನಟಿಯರನ್ನು ಕಾಡುತ್ತಿದ್ದ ಡೀಪ್‌ ಫೇಕ್‌ ಬಿಸಿ ಈಗ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರಿಗೂ ತಟ್ಟಿದೆ. ಹೂಡಿಕೆ ಹಗರಣ ಸಂಬಂಧ ತಮ್ಮ ಡೀಪ್‌ ಫೇಕ್‌ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‌ದೆಹಲಿಯ ಸಂಸತ್‌ ಭವನ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಎಐ ದುರ್ಬಳಕೆ ಮಾಡಿಕೊಂಡು ನಕಲಿ ವಿಡಿಯೋ ಸೃಷ್ಟಿಸಲಾಗಿದೆ. ಎಲ್ಲಾ ಹೂಡಿಕೆದಾರರಿಗೆ ನಾನು ಹೇಳೋದೇನಂದ್ರೆ, ಯಾವುದೇ ಸಮಯದಲ್ಲೂ ನಾನು ಹೂಡಿಕೆ ಬಗ್ಗೆ...
ಉಡುಪಿರಾಜಕೀಯಸುದ್ದಿ

“ಎಂತೋಳ್ ಅವಳ್” ಎಂದು ಸೋನಿಯಾ ಗಾಂಧಿ ಅವರಿಗೂ ಕೇಳುವ ದಮ್ ತಾಕತ್ತು ಇದೆಯಾ ನಿಮಗೆ ಮುಖ್ಯಮಂತ್ರಿಗಳೇ? : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಪ್ರಶ್ನೆ-ಕಹಳೆನ್ಯೂಸ್

ರಾಜ್ಯದ ಮುಖ್ಯಮಂತ್ರಿಯಾಗಿ ಮಹಿಳೆಯರಿಗೆ ಯಾವ ರೀತಿ ಗೌರವ ನೀಡಬೇಕು ಎಂಬ ಕನಿಷ್ಠ ಪರಿಜ್ಞಾನ ಇಲ್ಲದ ಸಿ.ಎಂ. ಸಿದ್ದರಾಮಯ್ಯ ಅವರ ಉದ್ದಟತನದ ವರ್ತನೆ ಎಲ್ಲೆ ಮೀರಿದೆ. ಪತ್ರಿಕಾ ಗೋಷ್ಠಿಯೊಂದನ್ನು ಉದ್ದೇಶಿಸಿ ಮಾತನಾಡುವಾಗ ದೇಶ ಕಂಡ ಚಾಣಾಕ್ಷ ಮತ್ತು ಗೌರವಾನ್ವಿತ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಏಕ ವಚನದಲ್ಲಿ ಮಾತನಾಡಿ, 'ಎಂತೋಳ್ ಅವಳ್' ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೂ ಏಕ ವಚನ...
ದೆಹಲಿಬೆಳಗಾವಿರಾಜಕೀಯಸಂತಾಪಸಿನಿಮಾಸುದ್ದಿ

ಇತ್ತೀಚಿಗೆ ಅಗಲಿದ ಗಣ್ಯರಿಗೆ ವಿಧಾನಪರಿಷತ್‌ನಲ್ಲಿ ಶ್ರದ್ದಾಂಜಲಿ- ಕಹಳೆ ನ್ಯೂಸ್

ಬೆಳಗಾವಿ : ಇತ್ತೀಚೆಗೆ ಅಗಲಿದ ಶಾಸಕ ಎಚ್‌.ವೈ.ಮೇಟಿ, ಖ್ಯಾತ ಪರಿಸರ ಪ್ರೇಮಿ ಸಾಲುಮರದ ತಿಮಕ್ಕ, ಚಿತ್ರನಟರಾದ ಧರ್ಮೇಂದ್ರ, ಉಮೇಶ್‌, ವಿಧಾನಪರಿಷತ್‌ನ ಮಾಜಿ ಸದಸ್ಯ ಕೆ.ನರಹರಿ ಸೇರಿದಂತೆ ಹಲವು ಗಣ್ಯರಿಗೆ ವಿಧಾನಪರಿಷತ್‌ನಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ದಿನದ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿಯವರು ಅಗಲಿದ ಗಣ್ಯರಿಗೆ ಗೌರವ ಸೂಚಿಸುವ ಸಂತಾಪ ನಿರ್ಣಯವನ್ನು ಮಂಡಿಸಿದರು. ಸಂತಾಪ ನಿರ್ಣಯದ ಮೇಲೆ ಆಡಳಿತ ಪಕ್ಷದ ನಾಯಕ ಎನ್‌.ಎಸ್‌‍.ಬೋಸರಾಜ್‌, ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ...
ದೆಹಲಿಬೆಂಗಳೂರುರಾಜಕೀಯರಾಜ್ಯಸುದ್ದಿ

ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭ: ಮಾಧ್ಯಮಗಳಿಗೆ ಮೋದಿ ಮಾಹಿತಿ – ಕಹಳೆ ನ್ಯೂಸ್

ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು (ಸೋಮವಾರ) ಆರಂಭವಾಗಲಿದೆ. ಈ ಅಧಿವೇಶನಕ್ಕೆ ಆಡಳಿತ ಮತ್ತು ವಿರೋಧ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ತಯಾರಿ ನಡೆಸಿದ್ದು, ವಿಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆಯನ್ನು ತಮ್ಮ ಪ್ರಮುಖ ಅಸ್ತ್ರವಾಗಿಸಿಕೊಂಡಿದ್ದರೆ, ಆಡಳಿತ ಪಕ್ಷವು ನ್ಯಾಷನಲ್‌ ಹೆರಾಲ್ಡ್‌ ಪ್ರಕರಣವನ್ನು ಬಳಸಲಿದೆ ಎಂದು ನೀರಿಕ್ಷಿಸಲಾಗಿದೆ. ಡಿಸೆಂಬರ್ 1 ರಂದು (ಸೋಮವಾರ) ಬೆಳಿಗ್ಗೆ 10:00 ಗಂಟೆಗೆ ಹದಿನೆಂಟನೇ ಲೋಕಸಭೆಯ ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು...
1 2 3 4 232
Page 2 of 232