Monday, April 27, 2026

ರಾಜಕೀಯ

ರಾಜಕೀಯಸುದ್ದಿ

ರೈತರ ಸಾಲಮನ್ನಾ ಮಾಡುವವರೆಗೂ ಮೋದಿಗೆ ನಿದ್ದೆ ಮಾಡಲು ಬಿಡುವುದಿಲ್ಲ: ರಾಹುಲ್ ಗಾಂಧಿ – ಕಹಳೆ ನ್ಯೂಸ್

'ರೈತರ ಸಾಲಮನ್ನಾ ಮಾಡುವವರೆಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಿದ್ದೆ ಮಾಡಲು ನಾವು ಬಿಡುವುದಿಲ್ಲ' ಅಂತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಮಧ್ಯಪ್ರದೇಶ ಮತ್ತು ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಆರು ಗಂಟೆಯ ಒಳಗಾಗಿ ರೈತರ ಸಾಲಮನ್ನಾ ಮಾಡಿ ಈ ಮೂಲಕ ಆದರ್ಶವಾಗಿದೆ. ಈ ಎರಡು ರಾಜ್ಯಗಳನ್ನೇ ಉದಾಹರಣೆಯಾಗಿಟ್ಟುಕೊಂಡು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ರೈತರ ಸಾಲಮನ್ನಾ ಮಾಡಬೇಕು" ಎಂದು ರಾಹುಲ್...
ರಾಜಕೀಯಸುದ್ದಿ

ರಫೇಲ್ ಡೀಲ್ ಮತ್ತು ಕಾವೇರಿ ನೀರು ಹಂಚಿಕೆ ವಿವಾದ: ಪ್ರತಿಪಕ್ಷಗಳ ನಡುವೆ ವಾಕ್ಸಮರ – ಕಹಳೆ ನ್ಯೂಸ್

ನವದೆಹಲಿ: ರಾಜ್ಯಸಭೆಯಲ್ಲಿ ಇಂದು ಪ್ರತಿಧ್ವನಿಸಿದ ರಫೇಲ್ ಡೀಲ್ ಮತ್ತು ಕಾವೇರಿ ವಿವಾದದ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಅವರು ರಫೇಲ್ ಡೀಲ್ ಹಗರಣವನ್ನು ಪ್ರಸ್ತಾಪಿಸಿದರು. ಹಗರಣ ಕುರಿತಂತೆ ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪನ್ನು ಕೇಂದ್ರ ಸರ್ಕಾರ ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿ ಹಗರಣ ಕುರಿತಂತೆ ಚರ್ಚೆ ಅವಕಾಶ ಮಾಡಿಕೊಡುವಂತೆ ಪಟ್ಟು ಹಿಡಿದರು. ರಾಜ್ಯಸಭೆ ಸಭಾಪತಿಗಳಾದ ಉಪ ರಾಷ್ಟ್ರಪತಿಯೂ ಆದ ಎಂ.ವೆಂಕಯ್ಯ ನಾಯ್ಡು ಅವರು ಹಗರಣದ ವಿಚಾರ...
ರಾಜಕೀಯಸುದ್ದಿ

ರೈತರ ಸಂಕಷ್ಟಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣವಾಗಿದೆ: ಪ್ರಧಾನಿ ಮೋದಿ – ಕಹಳೆ ನ್ಯೂಸ್

ಸಾಲಮನ್ನಾ ವಿಚಾರದಲ್ಲಿ ಕಾಂಗ್ರೆಸ್ ಬರೀ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದು, ಕರ್ನಾಟಕದಲ್ಲಿ ಕೇವಲ ಒಂದು ಸಾವಿರ ಮಂದಿಯ ಸಾಲ ಮನ್ನಾ ಮಾಡಲಾಗಿದೆಯಷ್ಟೇ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ತವರು ಕ್ಷೇತ್ರವಾದ ರಾಯ್ಬರೇಲಿಯಲ್ಲಿ ಇದೇ ಮೊದಲ ಬಾರಿಗೆ ಸಾರ‍್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ ಸಂಪರ‍್ಣವಾಗಿ ಗಾಂಧಿ ಕುಟುಂಬದ ವಿರುದ್ಧ ವಾಗ್ಧಾಳಿ ನಡೆಸಿದರು. "ರೈತರ ಸಂಕಷ್ಟಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣವಾಗಿದೆ. 10 ವರ್ಷಗಳ...
ರಾಜಕೀಯಸುದ್ದಿ

ಮುಂದಿನ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳಲ್ಲಿ ನಾನೂ ಒಬ್ಬ: ಐವನ್ ಡಿಸೋಜ – ಕಹಳೆ ನ್ಯೂಸ್

ಮಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಾಸೆ ಇದೆ. ಟಿಕೆಟ್ ಆಕಾಂಕ್ಷಿಗಳಲ್ಲಿ ನಾನೂ ಒಬ್ಬ. ಹೈಕಮಾಂಡ್ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ. ಮಂಗಳೂರಿನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಲೋಕಾಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರು ಅಧಿಕ ಸಂಖ್ಯೆಯಲ್ಲಿದ್ದಾರೆ. ಹಾಗಾಗಿ ನಾನು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಕೂಡಾ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ಅವರಿಗೆ ಟಿಕೆಟ್...
ರಾಜಕೀಯಸುದ್ದಿ

ಮಧ್ಯಪ್ರದೇಶ ತೆಲಂಗಾಣದ ಅಸೆಂಬ್ಲಿಯಲ್ಲಿಯೂ ಇದ್ದಾರೆ ಕ್ರಿಮಿನಲ್ಸ್: ಬಹಿರಂಗಪಡಿಸಿದ ಎಡಿಆರ್ – ಕಹಳೆ ನ್ಯೂಸ್

ಮಧ್ಯಪ್ರದೇಶದ ನೂತನ ಅಸೆಂಬ್ಲಿಯಲ್ಲಿ ೧೮೭ ಮಂದಿ ಕೋಟ್ಯಾಧೀಶರಿದ್ದು, ೯೪ ಮಂದಿ ಕ್ರಿಮಿನಲ್ ಹಿನ್ನೆಲೆಯುಳ್ಳವರಾಗಿದ್ದಾರೆ ಎಂದು ಎಡಿಆರ್-ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ ಸಂಸ್ಥೆ ಬಹಿರಂಗಪಡಿಸಿದೆ. ಬಿಜೆಪಿಯ ೯೧ ಹಾಗೂ ಕಾಂಗ್ರೆಸ್ ೯೦, ಬಿಎಸ್ಪಿ ಹಾಗೂ ಎಸ್ಪಿಯಿಂದ ತಲಾ ೧ ಹಾಗೂ ನಾಲ್ಕು ಪಕ್ಷೇತರ ಅಭ್ಯರ್ಥಿಗಳು ೧ ಕೋಟಿಗೂ ಹೆಚ್ಚಿನ ಮೊತ್ತದ ಆಸ್ತಿ ಘೋಷಿಸಿ ಮಾಡಿಕೊಂಡಿದ್ರು. ೨೩೦ ಸದಸ್ಯ ಬಲದ ಅಸೆಂಬ್ಲಿಯಲ್ಲಿ ೯೪ ಶಾಸಕರ ಮೇಲೆ ಕ್ರಿಮಿನಲ್ ಕೇಸ್‌ಗಳಿವೆ. ೪೭ ಶಾಸಕರ ಮೇಲೆ...
ರಾಜಕೀಯಸುದ್ದಿ

ಕಾಂಗ್ರೆಸ್ ಬಯಸುವ ಸರ್ಕಾರ ಅದಕ್ಷತೆ ಹಾಗೂ ಭ್ರಷ್ಟಾಚಾರದಿಂದ ಕೂಡಿದೆ: ಮೋದಿ ಟಾಂಗ್ – ಕಹಳೆ ನ್ಯೂಸ್

ಕಾಂಗ್ರೆಸ್ ಮತ್ತು ಎಡ ಪಕ್ಷಗಳ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ಹರಿಹಾಯ್ದಿದ್ದಾರೆ. ಬಿಜೆಪಿಗೆ ಶೀಘ್ರಗತಿಯ ಆಡಳಿತ ಹಾಗೂ ಅಭಿವೃದ್ಧಿ ಬೇಕಾಗಿದೆ. ಆದರೆ, ಕಾಂಗ್ರೆಸ್ ಮತ್ತು ಎಡ ಪಕ್ಷಗಳಿಗೆ ಭ್ರಷ್ಟಾಚಾರದಿಂದ ಕೂಡಿದ ಸರ್ಕಾರವನ್ನು ಹಿಂಬಾಲಿಸುತ್ತವೆ ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಬಯಸುವ ಸರ್ಕಾರ ಅದಕ್ಷತೆ ಹಾಗೂ ಭ್ರಷ್ಟಾಚಾರದಿಂದ ಕೂಡಿದೆ. ಆದ್ರೆ, ಬಿಜೆಪಿಯದ್ದು ಮಾದರಿ ಸರ್ಕಾರವಾಗಿದೆ ಎಂದು ಮೋದಿ ಟಾಂಗ್ ನೀಡಿದ್ದಾರೆ. ಕೇರಳದ ಹಲವು ಜಿಲ್ಲೆಗಳ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ವಿಡಿಯೋ...
ರಾಜಕೀಯಸುದ್ದಿ

ರಾಜಸ್ಥಾನ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ: ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿ, ಸಚಿನ್ ಪೈಲಟ್‌ಗೆ ಉಪಮುಖ್ಯ ಮಂತ್ರಿ ಸ್ಥಾನ – ಕಹಳೆ ನ್ಯೂಸ್

ರಾಜಸ್ಥಾನ ಚುನವಣಾ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ಹಾಗೂ ಸಚಿನ್ ಪೈಲಟ್ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಅಂತಿಮವಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿ ಮಾಡಿ, ಪೈಲಟ್‌ಗೆ ಉಪಮುಖ್ಯ ಮಂತ್ರಿ ಸ್ಥಾನ ನೀಡಿದ್ದಾರೆ....
ರಾಜಕೀಯಸುದ್ದಿ

ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವುದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತೇವೆ: ಮಾಯಾವತಿ – ಕಹಳೆ ನ್ಯೂಸ್

ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವುದಕ್ಕಾಗಿ ಮತ್ತು ಮಧ್ಯ ಪ್ರದೇಶದಲ್ಲಿ ಸರಕಾರ ರಚನೆಗೆ ಅನುಕೂಲ ಕಲ್ಪಿಸುವ ಸಲುವಾಗಿ ನಾವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತೇವೆ ಎಂದು ಬಿಎಸ್‌ಪಿ ಪರಮೋಚ್ಚ ನಾಯಕಿ ಮಾಯಾವತಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ತೆಳುವಾದ ಬಹುಮತ ಪ್ರಾಪ್ತವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಹೇಗಾದರೂ ಮಾಡಿ ಅಧಿಕಾರಕೇರುವ ಯತ್ನ ನಡೆಸುತ್ತಿದೆ; ಆದರೆ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವುದಕ್ಕಾಗಿ ನಾವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತೇವೆ. ನಾವು ಚುನಾವಣೆಯಲ್ಲಿ ಹೋರಾಡಿದ್ದೇ ಬಿಜೆಪಿಯನ್ನು ಪದಚ್ಯುತ ಮಾಡಲು ಮತ್ತು ನಾವು...
1 199 200 201 202 203 232
Page 201 of 232