ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ: 2019 ರ ಲೋಕಸಭೆ ಚುನಾವಣೆಗೆ ಯಾವುದೇ ಪ್ರಭಾವ ಬೀರದು: ಅರುಣ್ ಜೇಟ್ಲಿ – ಕಹಳೆ ನ್ಯೂಸ್
ನವದೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಕಹಿಯನ್ನು ಅನುಭವಿಸಿದೆ. ಮುಂದಿನ ಲೋಕಸಭಾ ಚುನಾವಣೆಯ ಸೆಮಿಫೈನಲ್ ಎಂದೇ ಬಿಂಬಿತವಾಗಿರೋ ಈ ಎಲೆಕ್ಷನ್ ರಣರಂಗ ಈ ಫಲಿತಾಂಶ ಲೋಕಸಭೆ ಚುನಾವಣೆಗೆ ಪರಿಣಾಮ ಬೀರಲಿದೆ ಎಂಬ ಮಾತು ಕೇಳಿಬರುತ್ತಿದ್ದಂತೆ ಅದನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ತಳ್ಳಿ ಹಾಕಿದ್ದಾರೆ. 2019 ರ ಲೋಕಸಭೆ ಚುನಾವಣೆಗೆ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಯಾವುದೇ ಪ್ರಭಾವ ಬೀರದು. ಕೇಂದ್ರ ಸರ್ಕಾರದ ಕಾರ್ಯ ಆಧರಿಸಿಯೇ ಲೋಕಸಭೆ ಚುನಾವಣೆ ಫಲಿತಾಂಶ...







