Monday, April 27, 2026

ರಾಜಕೀಯ

ರಾಜಕೀಯ

ಸಿದ್ದು ವರ್ಸಸ್ ಡಿವಿಎಸ್ ಟ್ವೀಟ್ ವಾರ್ – ಕಹಳೆ ನ್ಯೂಸ್

ಕೈ ಕಮಲ ನಾಯಕರ ನಡುವೆ ಟ್ವಿಟ್ಟರ್‍ನಲ್ಲಿ ಟ್ವೀಟ್ ವಾರ್ ಆಗ್ತಾನೇ ಇದೆ. ನಾಡಿನ ಮಾಜಿ ಸಿ ಎಂ ಸಿದ್ದರಾಮಯ್ಯ ಮಂಗಳೂರಿಗೆ ಅಮಿತ್ ಶಾ ಭೇಟಿ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಕಿಡಿ ಕಾರಿದ್ದಾರೆ. ‘ಕರ್ನಾಟಕದ ಕರಾವಳಿಯನ್ನು ಬಿಜೆಪಿ ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದೆ. ಹಾಗಾಗಿ ಬಿಜೆಪಿ ನಾಯಕರು ಆಗಾಗ ಕರಾವಳಿಗೆ ಭೇಟಿ ನೀಡುತ್ತಾರೆ. ಅಮಿತ್ ಶಾ ಮತ್ತು ನರೇಂದ್ರ ಮೋದಿ ಕರ್ನಾಟಕದಲ್ಲೇ ಬಂದು ಮನೆ ಮಾಡಿದ್ರೂ ಈ ಬಾರಿಯ ಲೋಕಸಭಾ...
ರಾಜಕೀಯಸುದ್ದಿ

ಇತಿಹಾಸ ತಿರುಚುವವರು ಅಧಿಕಾರಕ್ಕೇರಿರುವುದು ದೇಶಕ್ಕೆ ದುರಂತ; ವೀರಪ್ಪ ಮೊಯ್ಲಿ – ಕಹಳೆ ನ್ಯೂಸ್

ಮಂಗಳೂರು: ಇತಿಹಾಸ ತಿರುಚುವವರು, ಸ್ವತಂತ್ರ ಸಂಸ್ಥೆಗಳನ್ನು ವಿರೋಧಿಸುವವರು ಅಧಿಕಾರಕ್ಕೇರಿರುವುದು ದೇಶಕ್ಕೆ ದುರಂತ ಎಂದು ಮಾಜಿ ಸಿಎಂ, ಸಂಸದ ಡಾ.ಎಂ.ವೀರಪ್ಪಮೊಯ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ನೆಹರುರವರ ಜನ್ಮದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡದರು. ನೆಹರೂರವರ ಪಂಚವಾರ್ಷಿಕ ಯೋಜನೆಗಳು, ಅಲಿಪ್ತ ನೀತಿ, ಸ್ವತಂತ್ರ ಸಂಸ್ಥೆಗಳ ಸ್ಥಾಪನೆ, ಜಾತ್ಯತೀತ ಸಂಸ್ಕೃತಿಯ ಪ್ರತಿಪಾದನೆ, ದೂರದೃಷ್ಟಿಯ ಅಭಿವೃದ್ಧಿ ಕಾರ್ಯಗಳಂತಹ ಕೊಡುಗೆಗಳು ಭಾರತದ ಸಂಪತ್ತುಗಳಾಗಿವೆ. ನೆಹರೂರವರ ಆದರ್ಶಗಳನ್ನು ಪಾಲಿಸುವ ಮೂಲಕ ದೇಶದ ಸಂಸ್ಕೃತಿ, ಸಮೃದ್ಧಿಯನ್ನು...
ರಾಜಕೀಯಸುದ್ದಿ

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಇತಿಹಾಸದ ಪುಟ ಸೇರಲಿದೆ: ಡಿ.ವಿ.ಎಸ್ – ಕಹಳೆ ನ್ಯೂಸ್

ಮಂಗಳೂರು : ಸಾಕಷ್ಟು ವಿರೋಧದ ನಡುವೆ ಕಾಂಗ್ರೆಸ್ ಪಕ್ಷ ಟಿಪ್ಪು ಜಯಂತಿ ಆಚರಣೆ ಮಾಡಿರುವುದಕ್ಕೆ ಮುಂದಿನ ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಇತಿಹಾಸದ ಪುಟ ಸೇರಲಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.  ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಟಿಪ್ಪು ಜಯಂತಿ ಆಚರಣೆ ಮಾಡುವುದರ ಬದಲು ಟಿಪ್ಪುವನ್ನು ಮರೆಯುವ ಕೆಲಸ ಆಗಬೇಕಿತ್ತು. ಸಾಕಷ್ಟು ವಿರೋಧದ ನಡುವೆ ಕಾಂಗ್ರೆಸ್ ಪಕ್ಷ ಈ ಕಾರ್ಯಕ್ರಮ ನಡೆಸಲು ಮುಂದಾಗಿದೆ. ಮುಂದಿನ ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್...
ರಾಜಕೀಯ

Big Breaking News : ಸಂಸದ ನಳೀನ್ ಕುಮಾರ್ ಕಟೀಲ್ ಗೆ ಬಿಜೆಪಿ ಹಿರಿಯ ಮುಖಂಡ ಎಸ್ ಸುರೇಶ್ ಕುಮಾರ್ ಕ್ಲಾಸ್ – ಕಹಳೆ ನ್ಯೂಸ್

ಬೆಂಗಳೂರು : ಸಂಸದ ನಳೀನ್ ಕುಮಾರ್ ಕಟೀಲ್ ಮಂಗಳೂರಿನ ಬಿಜೆಪಿ ಪ್ರತಿಭಟನೆಯಲ್ಲಿ ನೀಡಿದ ಹೇಳಿಕೆಗೆ ಕ್ಯಾಪಕ ಖಂಡನೆ ವ್ಯಕ್ತಾಗಿದ್ದು. ಈಗ ಬಿಜೆಪಿ ಮುಖಂಡರೇ ನಳೀನ್ ವಿರುದ್ಧ ಮಾತನಾಡುತ್ತಿದ್ದಾರೆ‌. ಹಾಗಾದ್ರೆ ಸಂಸದ ನಳೀನ್ ಮಂಗಳೂರಿನಲ್ಲಿ ಹೇಳಿದ್ದೇನು ಗೊತ್ತಾ ? https://youtu.be/ivHlw1xLp8U ತಮ್ಮ ಫೇಸ್ ಬುಕ್ ಕಾತೆಯಲ್ಲಿ ಸಂಸದ ನಳೀನ್ ಗೆ ಎಸ್ ಸುರೇಶ್ ಕುಮಾರ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಏನ್ ಬರ್ದಿದ್ದಾರೆ ಗೊತ್ತಾ ? " ನಮ್ಮ ರಾಜ್ಯದಲ್ಲಿ ಈ ರೀತಿಯ ಭಾಷೆಯಿಂದ...
ರಾಜಕೀಯಸುದ್ದಿ

ಉಪಚುನಾವಣೆಯಲ್ಲಿ ಮತದಾರರು ಸ್ವಷ್ಟ ಉತ್ತರ ನೀಡಿದ್ದಾರೆ: ವಿ. ಎಸ್. ಉಗ್ರಪ್ಪ – ಕಹಳೆ ನ್ಯೂಸ್

ಉಪಚುನಾವಣೆಯಲ್ಲಿ ಜಯಗಳಿಸಿದ ಬಳಿಕ ದೇವರ ದರ್ಶನವನ್ನು ವಿ. ಎಸ್. ಉಗ್ರಪ್ಪ ಪಡೆದುಕೊಂಡರು. ಉಪ ಚುನಾವಣೆ ಮೂಲಕ ಇಡೀ ರಾಷ್ಟಕ್ಕೆ ಬಳ್ಳಾರಿ, ರಾಮನಗರ, ಜಮಖಂಡಿ, ಮಂಡ್ಯ ಮತದಾರರರು ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದಿದ್ದಾರೆ. ತುಮಕೂರು ಜಿಲ್ಲೆ ಮದುಗಿರಿ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಪೂಜೆಗೆ ಮಗನ ಜೋತೆ ದೇವಸ್ಥಾನಕ್ಕೆ ಆಗಮಿಸಿದ್ದ ಉಗ್ರಪ್ಪಪೂಜೆ ಮುಗಿದ ಬಳಿಕ ಮಾದ್ಯಮಗಳಿಗೆ ಹೇಳಿಕೆ ನೀಡಿದರು. ಬಿಜೆಪಿಯ ಪ್ರವೃತ್ತಿ ಹಾಗೂ ಜನ ವಿರೋಧಿ ನೀತಿಯನ್ನ ಮತದಾರರು ಖಂಡಿಸಿದ್ದಾರೆ. ಬಿಜೆಪಿ ಆಡಳಿತ ಸರಿಯಿಲ್ಲ....
ರಾಜಕೀಯಸುದ್ದಿ

ಬಿಜೆಪಿ ನಾಯಕತ್ವ ಬದಲಾವಣೆಗೆ ಕಸರತ್ತು – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ಮಂಡ್ಯದಲ್ಲಿ ಗಮನಾರ್ಹ ಮತಗಳನ್ನು ಪಡೆದುಕೊಂಡಿದ್ದು ಬಿಟ್ಟರೆ ಶಿವವಮೊಗ್ಗದಲ್ಲಿ ಗೆದ್ದರೂ ಮತಗಳ ಅಂತರದಲ್ಲಿ ಭಾರೀ ವ್ಯತ್ಯಾಸವಾಗಿದೆ. ಹಿಂದೆ ಸಂಗೊಳ್ಳಿ ರಾಯಣ್ಣ ಬ್ರಿಗೆಡ್ ಹುಟ್ಟಿಕೊಂಡು ಬಿಜೆಪಿ ನಾಯಕತ್ವ ಬದಲಾವಣೆಗೆ ಕಸರತ್ತು ಶುರುಮಾಡಿದ್ದ ನಾಯಕರು ಈಗ ಸಹ ನಿಧಾನಕ್ಕೆ ಮುನ್ನೆಲೆಗೆ ಬಂದರೆ ಆಶ್ಚರ್ಯವಿಲ್ಲ. ಬಿಜೆಪಿ ಹೈಕಮಾಂಡಿಗೂ ಇರುವ ನಾಯಕತ್ವದ ಕುರಿತು ದೂರು ದಾಖಲಾಗಬಹುದು. ನಾಯಕತ್ವದ ಕುರಿತು ಸೊಗಡು ಶಿವಣ್ಣ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ,. ಇನ್ನು ಸಿಟಿ ರವಿ ಮತ್ತು ಸುರೇಶ್ ಕುಮಾರ್...
ರಾಜಕೀಯಸುದ್ದಿ

ನ. 25 ರೊಳಗೆ ಸಂಪುಟ ವಿಸ್ತರಣೆ ಆಗಲೇಬೇಕು: ಹೆಚ್.ಡಿ. ದೇವೆಗೌಡ – ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಗೆ ಉಭಯ ಪಕ್ಷಗಳ ನಾಯಕರು ಮುಂದಾಗಿದ್ದು, ಈ ಬಾರಿ ಯಾವುದೇ ಕಾರಣಕ್ಕೂ ಸಂಪುಟ ವಿಸ್ತರಣೆ ವಿಳಂಬ ಆಗಬಾರದು ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಸೂಚಿಸಿದ್ದಾರೆ ಎನ್ನಲಾಗಿದೆ. ರಾಜ್ಯ ಕಾಂಗ್ರೆಸ್ ಚುನಾವಣೆ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರಿಗೆ ಖಡಕ್ ಸೂಚನೆ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಇದೇ ತಿಂಗಳ 25 ರೊಳಗೆ ಸಂಪುಟ ವಿಸ್ತರಣೆ ಆಗಲೇಬೇಕು ಎಂದಿದ್ದಾರೆ. ಈ ಬಾರಿ ಯಾವುದೇ...
ರಾಜಕೀಯಸುದ್ದಿ

ಮಿನಿ ಸಮರ: ಐದು ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಕಾರ್ಯ ಪೂರ್ಣ – ಕಹಳೆ ನ್ಯೂಸ್

ಬೆಂಗಳೂರು: 2019ರ ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂದೇ ಮಿನಿ ಸಮರ ಬಿಂಬಿತವಾಗಿದೆ. ಐದು ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ನಾಲ್ಕು ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದ್ದು ಮೈತ್ರಿ ಗ್ಯಾಮಗ್ ಕಮಲಕ್ಕೆ ನುಂಗಲಾರದ ತುತ್ತನ್ನೇ ಉಣಬಡಿಸಿದೆ. ನಾಲ್ಕು ಕ್ಷೇತ್ರಗಳಲ್ಲಿ ಮೈತ್ರಿ ಕೂಟ ಜಯಗಳಿಸುವ ಮೂಲಕ ಬಿಜೆಪಿಗೆ ಶಾಕಿಂಗ್ ಸತ್ಯವನ್ನು ನೀಡಿದೆ. ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ, ಮಂಡ್ಯದಲ್ಲಿ ಎಲ್.ಆರ್.ಶಿವರಾಮೇಗೌಡ, ಬಳ್ಳಾರಿಯಲ್ಲಿ ಕಾಂಗ್ರೆಸ್‍ನ ವಿ.ಎಸ್.ಉಗ್ರಪ್ಪ...
1 201 202 203 204 205 232
Page 203 of 232