Monday, April 27, 2026

ರಾಜಕೀಯ

ರಾಜಕೀಯಸುದ್ದಿ

ಮಲೆನಾಡಿಗೆ ಎಂಟ್ರಿ: ಕುಮಾರ ಪರ್ವಕ್ಕೆ ಚಾಲನೆ ನೀಡಿದ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಕೆರಳಿಸಿರುವ ಶಿವಮೊಗ್ಗ ಲೋಕಸಭಾ ಚುನಾವಣೆ ಬಿಜೆಪಿ ಮತ್ತು ಮೈತ್ರಿ ಪಕ್ಷಗಳ ನಡುವಿನ ಕದನ ಎಂದೇ ಬಿಂಬಿಸಲಾಗುತ್ತಿದೆ. ಈಗ ಮುಖ್ಯಮಂತ್ರಿ ಕುಮಾರಸ್ವಾಮಿ ಚುನಾವಣಾ ಪ್ರಚಾರದ ನಿಮಿತ್ತ ಮಲೆನಾಡಿಗೆ ಎಂಟ್ರಿ ಕೊಟ್ಟಿದ್ದು ಕುಮಾರ ಪರ್ವಕ್ಕೆ ಚಾಲನೆ ನೀಡಿದ್ದಾರೆ. ಬಿಜೆಪಿ 2ನೇ ಸುತ್ತಿನ ಪ್ರಚಾರ ಮುಗಿಸಿದರೂ ಕಾಂಗ್ರೆಸ್-ಜೆಡಿಎಸ್ ಇನ್ನೂ ನಾಯಕರ ಮಟ್ಟದ ಪ್ರಚಾರ,ಸಭೆಗೆ ಮಾತ್ರ ಸೀಮಿತವಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಹೆಸರು ಇನ್ನು...
ರಾಜಕೀಯಸುದ್ದಿ

ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ: ಡಿಕೆಶಿಯಿಂದ ಭರ್ಜರಿ ಪ್ರಚಾರ – ಕಹಳೆ ನ್ಯೂಸ್

ಬೆಂಗಳೂರು: ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ವಿ.ಎಸ್. ಉಗ್ರಪ್ಪನವರ ಪರವಾಗಿ ಭರ್ಜರಿ ಪ್ರಚಾರ ನಡೆಸುತ್ತಿರುವ ಸಚಿವ ಡಿ.ಕೆ. ಶಿವಕುಮಾರ್ ಪ್ರಚಾರದ ಜೊತೆಜೊತೆಗೆ ಬಳ್ಳಾರಿಯ ವೈಶಿಷ್ಟ್ಯಗಳನ್ನು ಅರಿಯುತ್ತಿದ್ದಾರೆ. ಈ ಮೊದಲು ಪ್ರಚಾರದ ಸಂದರ್ಭದಲ್ಲಿ ಗಾರ್ಮೆಂಟ್ ಫ್ಯಾಕ್ಟರಿಯೊಂದಕ್ಕೆ ಭೇಟಿ ನೀಡಿದ್ದ, ಡಿ.ಕೆ. ಶಿವಕುಮಾರ್, ಬಳ್ಳಾರಿ ಜೀನ್ಸ್ಗಳ ಬಗ್ಗೆ ಕುತೂಹಲದಿಂದ ಮಾಹಿತಿ ಪಡೆದುಕೊಂಡಿದ್ದರಲ್ಲದೆ ತಮಗಾಗಿ 10 ಜೀನ್ಸ್ ಪ್ಯಾಂಟ್ ಗಳನ್ನು ಆರ್ಡರ್ ಮಾಡಿ ಐದು ಸಾವಿರ ರೂ. ಮುಂಗಡವಾಗಿ...
ರಾಜಕೀಯಸುದ್ದಿ

ಶ್ರೀರಾಮುಲು ಮುಂದಿನ ಸಿಎಂ: ಮಾಜಿ ಸಚಿವ ವಿ. ಸೋಮಣ್ಣ ಹೇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗಳಿಸಿದರೂ ಬಿಜೆಪಿ, ಪ್ರತಿಪಕ್ಷದ ಸ್ಥಾನದಲ್ಲಿ ಕೂರುವಂತಾಗಿದೆ. ಅಧಿಕಾರ ಹಿಡಿಯಲು ಬಿಜೆಪಿ ಸತತ ಪ್ರಯತ್ನ ನಡೆಸುತ್ತಿದ್ದು, ಉಪ ಚುನಾವಣೆ ಎದುರಾದ ಕಾರಣ 'ಆಪರೇಷನ್ ಕಮಲ' ಕ್ಕೆ ಹಿನ್ನಡೆಯಾಗಿದೆ. ಚುನಾವಣೆ ಬಳಿಕ ಕೆಲ ಶಾಸಕರುಗಳು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆಂದು ಹೇಳಲಾಗುತ್ತಿದ್ದು, ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಮಾಜಿ...
ರಾಜಕೀಯಸುದ್ದಿ

ದೇವೇಗೌಡ ಮತ್ತೊಮ್ಮೆ ಮಧು ಪರವಾಗಿ ಪ್ರಚಾರ – ಕಹಳೆ ನ್ಯೂಸ್

ಬೆಂಗಳೂರು: ನಿನ್ನೆ ನಗರದಲ್ಲಿ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪನವರ ಪರವಾಗಿ ಪ್ರಚಾರ ನಡೆಸಿದ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡ ಅವರು ಮತ್ತೊಮ್ಮೆ ಮಧು ಪರವಾಗಿ ಸಿದ್ದರಾಮಯ್ಯನವರ ಒಟ್ಟಿಗೆ ಅ.29ರಂದು ಪ್ರಚಾರ ನಡೆಸಲಿದ್ದಾರೆ. ವಿದೇಶಕ್ಕೆ ತೆರಳಿರುವ ದೇವೆಗೌಡರು ಅ. 28 ರಂದು ಮರಳಿ ಬಂದ ನಂತರ ಅ.29ರಂದು ಪ್ರಚಾರ ನಡೆಸಲು ಸಿದ್ದರಾಗಿದ್ದಾರೆ. ಹಲವು ವರ್ಷಗಳ ನಂತರ ಒಂದೇ ವೇದಿಕೆ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ದೇವೇಗೌಡರು ಶಿವಮೊಗ್ಗ ಮೈತ್ರಿ ಅಭ್ಯರ್ಥಿ ಮಧುಬಂಗಾರಪ್ಪನವರ...
ರಾಜಕೀಯಸುದ್ದಿ

ಸಂಗಬೆಟ್ಟು ಉಪಚುನಾವಣೆ: ಇವಿಎಂ ಮತಯಂತ್ರ ಅಳವಡಿಕೆ ಹಾಗೂ ಪರಿಶೀಲನೆ – ಕಹಳೆ ನ್ಯೂಸ್

ಸಂಗಬೆಟ್ಟು: ಅ, 28 ರಂದು ನಡೆಯುವ ಸಂಗಬೆಟ್ಟು ತಾಲೂಕು ಪಂಚಾಯತ್ ಉಪಚುನಾವಣೆ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ಇವಿಎಂ ಮತಯಂತ್ರ ಅಳವಡಿಕೆ ಹಾಗೂ ಪರಿಶೀಲನಾ ಕಾರ್ಯ ನಡೆಯಿತು. ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ಚುನಾವಣಾದಿಕಾರಿಗಳ ಸಹಯೋಗದಲ್ಲಿ ಇವಿಎಂ ಮತಯಂತ್ರ ಅಳವಡಿಕಾ ಕಾರ್ಯದಲ್ಲಿ ತೊಡಗಿಕೊಂಡರು. ಒಟ್ಟು 10 ಬೂತ್‌ಗಳಲ್ಲಿ ಚುನಾವಣೆಯಲ್ಲಿ ನಡೆಯಲಿದೆ. ಎರಡು ಸಾಮಾನ್ಯ ಮತಗಟ್ಟೆಗಳನ್ನು ಹೊರತು ಪಡಿಸಿದರೆ ಉಳಿದ ೮ ಮತಗಳು ಸೂಕ್ಷ್ಮ ಮತಗಟ್ಟೆಗಳಿವೆ ಎಂದು ತಹಶೀಲ್ದಾರ್ ಅವರು ಮಾಹಿತಿ...
ರಾಜಕೀಯಸುದ್ದಿ

ಇಬ್ಬರು ಕ್ರಿಕೆಟ್ ಆಟಗಾರರನ್ನು ರಾಜಕೀಯ ಅಖಾಡಕ್ಕೆ ಕರೆತರಲು ಬಿಜೆಪಿ ಪ್ಲಾನ್ – ಕಹಳೆ ನ್ಯೂಸ್

ದೆಹಲಿ: ಜನರ ಅಭಿಮಾನ ಗಳಿಸಿದ ಇಬ್ಬರು ಕ್ರಿಕೆಟ್ ಆಟಗಾರರನ್ನು ರಾಜಕೀಯ ಅಖಾಡಕ್ಕೆ ಕರೆತರಲು ಬಿಜೆಪಿ ಸಜ್ಜಾಗಿದೆ. ಟೀಂ ಇಂಡಿಯಾದ ಹಿರಿಯ ಆಟಗಾರರಾದ ಗೌತಮ್ ಗಂಭೀರ್ ಮತ್ತು ಎಂ.ಎಸ್. ಧೋನಿಯನ್ನು 2019 ರ ಲೋಕಸಭಾ ಚುನಾವಣೆಗೆ ಇಳಿಸಲು ಬಿಜೆಪಿ ಪ್ಲಾನ್ ಮಾಡಿದೆ. ಇವರಿಬ್ಬರ ಜತೆಗೆ ಮಾಜಿ ಆಪ್ ಮುಖಂಡ ಕವಿ ಕುಮಾರ್ ವಿಶ್ವಾಸ್ ಕೂಡ ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ ಎಂಬ ಸುದ್ದಿ ಈಗ ಎಲ್ಲೆಡೆ ಹರಿದಾಡ್ತಾ ಇದೆ. ಈ ಇಬ್ಬರು ಕ್ರಿಕೆಟ್ಟಿಗರು...
ರಾಜಕೀಯಸುದ್ದಿ

ವಿಧಾನಸಭೆ ಉಪಚುನಾವಣೆ: ಅನಿತಾ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ರಾಮನಗರ: ವಿಧಾನಸಭೆ ಉಪಚುನಾವಣೆಗೆ ಜೆಡಿಎಸ್​, ಕಾಂಗ್ರೆಸ್​ ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಪತಿ ಮುಖ್ಯಮಂತ್ರಿ ಎಚ್​. ಡಿ.ಕುಮಾರಸ್ವಾಮಿಯವರ ಜತೆ ಚುನಾವಣಾ ಕಚೇರಿಗೆ ತೆರಳಿ ಇಂದು ನಾಮಪತ್ರ ಸಲ್ಲಿಸಿದರು. ಅನಿತಾ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಸುರೇಶ್​, ಡಿ.ಕೆ.ಶಿವಕುಮಾರ್​ ಭಾಗವಹಿಸಲಿಲ್ಲ. ಕಾಂಗ್ರೆಸ್​ ನಾಯಕರ ಪರವಾಗಿ ಶಾಸಕ ಮುನಿರತ್ನ ಉಪಸ್ಥಿತರಿದ್ದರು. ಈ ಉಪಚುನಾವಣೆಯಲ್ಲಿ ಜೆಡಿಎಸ್​ನೊಂದಿಗೆ ಮೈತ್ರಿಗೆ ವಿರೋಧಿಸಿದ್ದ ಸ್ಥಳೀಯ ಮುಖಂಡರು ಅಸಾಮಾಧನಗೊಂಡಿದ್ದಾರೆ ಎನ್ನಲಾಗಿದ್ದು, ನಾಮಪತ್ರ ಸಲ್ಲಿಕೆ ವೇಳೆ ಗೈರಾಗಿದ್ದರು. ನಾಮಪತ್ರ ಸಲ್ಲಿಕೆ ಬಳಿಕ ಅನಿತಾಕುಮಾರಸ್ವಾಮಿ ತೆರೆದ...
ರಾಜಕೀಯಸುದ್ದಿ

ರಫೇಲ್​ ಹಗರಣ: ಸಂವಾದ ನಡೆಸಲು ರಾಹುಲ್​ ಗಾಂಧಿ ಬೆಂಗಳೂರಿಗೆ – ಕಹಳೆ ನ್ಯೂಸ್

ಬೆಂಗಳೂರು:  ಹಿಂದೂಸ್ಥಾನ್​ ಏರೋನಾಟಿಕ್ಸ್​ ಲಿಮಿಟೆಡ್​ನ ಸಿಬ್ಬಂದಿ ಮತ್ತು ನಿವೃತ್ತ ನೌಕರರೊಂದಿಗೆ ರಫೇಲ್​ ಹಗರಣದ ವಿಷಯದ ಮೇಲೆ ಸಂವಾದ ನಡೆಸಲು ಶನಿವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ದೆಹಲಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್​ ಗಾಂಧಿ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​, ಸಚಿವ ಡಿ.ಕೆ ಶಿವಕುಮಾರ್​, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತಿತತರು ಹೂಗುಚ್ಛ ನೀಡಿ ಸ್ವಾಗತಿಸಿದರು. ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರನ್ನು ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ...
1 203 204 205 206 207 232
Page 205 of 232