Monday, April 27, 2026

ರಾಜಕೀಯ

ರಾಜಕೀಯಸುದ್ದಿ

ಸಮರ್ಥ ವಿಪಕ್ಷವಾಗಿ ಕೆಲಸ ಮಾಡಲು ಬಿಜೆಪಿ ವಿಫಲ: ಎಚ್​.ವಿಶ್ವನಾಥ್ – ಕಹಳೆ ನ್ಯೂಸ್

ಚಿತ್ರದುರ್ಗ: ತನ್ನ ಸರ್ಕಾರ ರಚನೆ ಮಾಡಿಕೊಳ್ಳಲು ಬಿಜೆಪಿ ಆತುರದಲ್ಲಿದೆ. ಅತಿಶೀಘ್ರದಲ್ಲೇ ಮುಖ್ಯಮಂತ್ರಿಯಾಗಿ ಬಿಡಬೇಕೆಂಬ ಕಾತುರ ಆ ಪಕ್ಷದ ನಾಯಕರಲ್ಲಿದೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಸಮರ್ಥ ವಿಪಕ್ಷವಾಗಿ ಕೆಲಸ ಮಾಡಲು ವಿಫಲವಾಗಿದೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ವಿಶ್ವನಾಥ್​ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿರಿಗೆರೆಯ ತರಳಬಾಳು ಬೃಹನ್ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. “ಸರ್ಕಾರ ರಚಿಸುವ...
ರಾಜಕೀಯ

ಪ್ರತಾಪ್ ಸಿಂಹ ಅಪ್ಪನಿಗೆ ಹುಟ್ಟಿದ ಮಗನಾಗಿದ್ರೆ ನನ್ನ ಮುಂದೆ ಬರಲಿ ; ಎಂ.ಬಿ.ದೇವಯ್ಯ ಗುಡುಗು – ಕಹಳೆ ನ್ಯೂಸ್

ಮಡಿಕೇರಿ: ಸಂಸದ ಪ್ರತಾಪ್ ಸಿಂಹ ಅಪ್ಪನಿಗೆ ಹುಟ್ಟಿದ ಮಗನಾಗಿದ್ರೆ ನನ್ನ ಮುಂದೆ ಬರಲಿ. ಆವಾಗ ಈ ಕೊಡಗಿನ ದೇವಯ್ಯ ಯಾರೆಂದು ತೋರಿಸುತ್ತೀನಿ ಎಂದು ಬಿಜೆಪಿ ಮುಖಂಡ ಎಂ.ಬಿ.ದೇವಯ್ಯ ಗುಡುಗಿದ್ದಾರೆ. ಕೊಡಗಿನಲ್ಲಿ ನಡೆದ ಘಟನೆ ಬಗ್ಗೆ ಪ್ರತಾಪ್ ಸಿಂಹ ಫೇಸ್‍ಬುಕ್ ಲೈವ್ ನಲ್ಲಿ ಸ್ಪಷ್ಟನೆ ನೀಡಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ದೇವಯ್ಯ, ತದಕುತ್ತೇನೆ ಅಂದ್ರೆ ನಾನೇನು ಊರು ಬಿಟ್ಟು ಹೋಗುವ ವ್ಯಕ್ತಿಯಲ್ಲ. ನಾನು ಗಾಂಧಿವಾದಿ ಅಲ್ಲ. ಸುಭಾಸ್ ಚಂದ್ರ, ಚಂದ್ರಶೇಖರ್ ಆಜಾದ್...
ರಾಜಕೀಯ

ಯಡಿಯೂರಪ್ಪ ಮತ್ತೆ ಕರ್ನಾಟಕ ಸಿಎಂ ; ಗಣಿ ದೊರೆ ಜನಾರ್ದನ ರೆಡ್ಡಿ ಪ್ಲ್ಯಾನ್ – ಕಹಳೆ ನ್ಯೂಸ್

ಬೆಂಗಳೂರು, ಸೆ 14 : ರಾಜ್ಯದ ಸಮ್ಮಿಶ್ರ ಸರಕಾರದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿದೆ. ಪಕ್ಷದೊಳಗಿನ ನಾಯಕರೇ ಹಲವು ಬಾರಿ ಮುನಿಸಿಕೊಂಡಿದ್ದಾರೆ. ಇದನ್ನೇ ಪ್ರತಿಪಕ್ಷ ರಾಜಕೀಯ ಬೇಳೆ ಬೆಯಿಸಲು ಬಳಸಿಕೊಳ್ಳುತ್ತಿವೆ. ಮೈತ್ರಿ ಸರ್ಕಾರ ಉರುಳಿಸಿ ಯಡಿಯೂರಪ್ಪ ಸಿಎಂ, ಶ್ರೀರಾಮುಲು ಉಪಮುಖ್ಯಮಂತ್ರಿ ಮಾಡಲು ಗಣಿ ದೊರೆ ಜನಾರ್ದನ ರೆಡ್ಡಿ ಪ್ಲ್ಯಾನ್ ಮಾದಿದ್ದಾರೆ ಎನ್ನಲಾಗಿದೆ. ಮೈತ್ರಿ ಸರ್ಕಾರ ಉರುಳಿಸಲು ಅವರೇ ಬಂಡವಾಳ ಹೂಡಿದ್ದಾರೆ ಎನ್ನಲಾಗಿದೆ. ತಮ್ಮ ಶಿಷ್ಯ ಶ್ರೀರಾಮುಲು ಅವರನ್ನು ಉಪಮುಖ್ಯಮಂತ್ರಿ ಮಾಡಲೇ ಬೇಕೆಂಬ ಹಠಕ್ಕೆ...
ರಾಜಕೀಯ

Big Breaking : ಉಡುಪಿಯಲ್ಲಿ ಗೆದ್ದ ಕೈ ಅಭ್ಯರ್ಥಿಗೂ ಮುಖಭಂಗ ; ಮೋದಿ ಮೋದಿ ಘೋಷಣೆ ಕೂಗುತ್ತಿದ್ದ ಬಿಜೆಪಿ ಕಾರ್ಯಕರ್ತರ ಮಧ್ಯೆ ತನಗೆ ತಾನೇ ಹಾರ ಹಾಕಿಕೊಂಡು ಹೊರನಡೆದ ಸಲಿನಾ – ಕಹಳೆ ನ್ಯೂಸ್

ಉಡುಪಿ : ನಗರಸಭೆಗೆ ಆಯ್ಕೆಯಾದ ಮೂಡುಪೆರಂಪಳ್ಳಿ ವಾರ್ಡ್ ನ ಕಾಂಗ್ರೆಸ್ ಸದಸ್ಯೆ ಸೆಲಿನಾ ಮತ ಎಣಿಕೆ ಕೇಂದ್ರದಿಂದ ಹೊರಹೋಗುತ್ತಿದ್ದಂತೆ ಕಿವಿ ಮುಚ್ಚಿಕೊಂಡು ಹೋದ ಘಟನೆ ವರದಿಯಾಗಿದೆ. ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಕೂಗಿಗೆ ಕಿವಿ ಮುಚ್ಚಿಕೊಂಡು ನೂತನ ಸದಸ್ಯೆ ಹೊರನಡೆದಿದ್ದಾರೆ. ಬಿಜೆಪಿ ಕಾರ್ಯಕರ್ತರ ನಡುವೆ ಸಾಗುತ್ತಿದ್ದಂತೆ ಇರಿಸು ಮುರಿಸು ಉಂಟಾಗಿದೆ. https://youtu.be/fsOq3oU_2bA ಸೆಲಿನಾ ಕರ್ಕಡ ಅಭಿನಂದಿಸಲು ಕಾರ್ಯಕರ್ತರ ಕೊರತೆ ಏರ್ಪಟಿದ್ದು ತಾವೇ ತಮಗೆ ಹಾರ ಹಾಕಿಕೊಂಡು ಏಕಾಂಗಿಯಾಗಿ ತೆರಳಿದ್ದಾರೆ. ಬಿಜೆಪಿ...
ರಾಜಕೀಯ

Breaking News : ” ಉಳ್ಳಾಲ ಉಧ್ವಿಘ್ನ ” ಯು.ಟಿ.ಖಾದರ್‌ ಆಪ್ತನಿಗೆ ಸೋಲು ಕಿಡಿಗೇಡಿಗಳಿಂದ ಕಲ್ಲುತೂರಾಟ ; ಲಾಠಿ ಚಾರ್ಜ್‌ – ಕಹಳೆ ನ್ಯೂಸ್

ಉಳ್ಳಾಲ ,ಸೆ 3 : ಉಳ್ಳಾಲದ ನಗರ ಸಭೆ ಚುನಾವಣಾ ಫ‌ಲಿತಾಂಶ ಹೊರಬಿದ್ದಿದ್ದು. ಗೆಲುವು ಸಾಧಿಸಿದ ಪಕ್ಷೇತರ ಅಭ್ಯರ್ಥಿ ಅಂಗಡಿ ಹಾಗೂ ಇತರ ಹಲವರ ಅಂಗಡಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಸೆ ೩ ರ ಸೋಮವಾರ ನಡೆದಿದೆ. ಉಳ್ಳಾಲದ ನಗರ ಸಭೆಯ 19 ನೇ ವಾರ್ಡ್‌ನಲ್ಲಿ ಸಚಿವ ಯು.ಟಿ.ಖಾದರ್‌ ಅವರೊಂದಿಗೆ ಗುರುತಿಸಿದ್ದ ಅವರ ಆಪ್ತ, ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಉಸ್ಮಾನ್‌ ಕಲ್ಲಾಪು ಅವರು ಪಕ್ಷೇತರ ಅಭ್ಯರ್ಥಿ ಮುಶ್ತಾಕ್‌ ಎದುರು...
ರಾಜಕೀಯ

ಶಿ ಈಸ್ ವೆರಿ ಗ್ಲ್ಯಾಮರಸ್ ಮಿನಿಸ್ಟರ್ ; ಜಯಮಾಲಾರನ್ನು ಹಾಡಿಹೊಗಳಿದ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ – ಕಹಳೆ ನ್ಯೂಸ್

ಉಡುಪಿ: ಸ್ಥಳೀಯ ಚುನಾವಣೆ ಪ್ರಚಾರದಲ್ಲಿ ಜಯಮಾಲಾ ಗಾಳಿ ಎದ್ದಿದೆ. ಜಯಮಾಲಾರಷ್ಟು ಗ್ಲಾಮರ್ ಯಾರಿಗಿದೆ ಹೇಳಿ? ಶಿ ಈಸ್ ವೆರಿ ಗ್ಲ್ಯಾಮರಸ್ ಡಿಸ್ಟ್ರಿಕ್ಟ್ ಮಿನಿಸ್ಟರ್ ಎಂದು ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಜಯಮಾಲಾರನ್ನು ಹೊಗಳಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಉಡುಪಿಯ ಪ್ರೆಸ್ ಕ್ಲಬ್‍ನಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಚಿವೆ ಜಯಮಾಲಾರನ್ನು ಹಾಡಿಹೊಗಳಿದರು. ಚುನಾವಣೆಗೆ ಜಿಲ್ಲೆಯಾದ್ಯಂತ ಹೆಚ್ಚು ಓಡಾಟ ನಡೆಸದಿದ್ದರೂ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಜಯಮಾಲಾ ಗಾಳಿ...
ರಾಜಕೀಯ

ನಗರಸಭಾ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ದೀಕ್ಷಾ ಪೈ ಪರ ಅಶೋಕ್ ಕುಮಾರ್ ರೈ ಪ್ರಚಾರ – ಕಹಳೆ ನ್ಯೂಸ್

ನಗರಸಭಾ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ದೀಕ್ಷಾ ಪೈ ಪರ ಬಿಜೆಪಿ ಜಿಲ್ಲಾ ಕಾಂiÀರ್iಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಬಪ್ಪಳಿಗೆ ಪರಿಸರದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ಕಾರ್ಯದಲ್ಲಿ ತೊಡಗಿದರು.   ಈ ಸಂದರ್ಭದಲ್ಲಿ ಬಿಜೆಪಿ ವಾರ್ಡ್ ಉಸ್ತುವಾರಿ ಜಯಶ್ರೀ ಶೆಟ್ಟಿ, ರಾಜಾರಾಮ ಶೆಟ್ಟಿ ಕೋಲ್ಪೆ,ಮಾಜಿ ಪುರಸಭಾ ಸದಸ್ಯೆ ಪ್ರಭಾ, ಯುವಮೋರ್ಚಾದ ಶಶಿಧರ್ ನಾಯ್ಕ್ ಕೆಮ್ಮಾಯಿ,ರೆಮಂತ್ ಗೌಡ ಸೇರಿದಂತೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು...
ರಾಜಕೀಯಸುದ್ದಿ

`ಸಮೃದ್ಧ ಪುತ್ತೂರು’ ನಮ್ಮ ದೃಢ ಸಂಕಲ್ಪ ಬಿಜೆಪಿ ಬೆಂಬಲಿಸಲು ಮಹಿಳಾ ಮೋರ್ಚಾ ಮನವಿ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ನಗರಸಭೆಯ 31 ವಾರ್ಡುಗಳ ಪೈಕಿ 14 ವಾರ್ಡುಗಳು ಮಹಿಳೆಯರಿಗೆ ಮೀಸಲಾಗಿದ್ದು, ಈ ಬಾರಿ ಬಿಜೆಪಿ ಸಮಾಜಮುಖಿ ಜನಪರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸಮರ್ಥ ಅಭ್ಯರ್ಥಿಗಳಿಗೆ ಅವಕಾಶ ನೀಡಿದೆ. ಪುತ್ತೂರನ್ನು `ಸಮೃದ್ಧ ಪುತ್ತೂರು' ಆಗಿಸುವ ದೃಢ ಸಂಕಲ್ಪಕ್ಕೆ ಬಿಜೆಪಿ ಅಭ್ಯರ್ಥಿಗಳಾದ ನಾವು ಬದ್ಧರಾಗಿದ್ದು, ಪುತ್ತೂರಿನ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಬಿಜೆಪಿ ನಗರ ಮಹಿಳಾ ಮೋರ್ಚಾ ಘಟಕದ ಅಧ್ಯಕ್ಷೆ ವಿದ್ಯಾಗೌರಿ ಅವರು ವಿನಂತಿಸಿಕೊಂಡರು. ಪುತ್ತೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ...
1 205 206 207 208 209 232
Page 207 of 232