Monday, April 27, 2026

ರಾಜಕೀಯ

ರಾಜಕೀಯ

ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಯುವ ನಾಯಕಿ ಉಷಾ ಅಂಚನ್ ಆಯ್ಕೆ – ಕಹಳೆ ನ್ಯೂಸ್

ನೆಲ್ಯಾಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ತಾ,ಪಂ. ಉಷಾಅಂಚನ್ ರವರು ನೇಮಕಗೊಂಡಿದ್ದಾರೆ. ರಾಜ್ಯ ಹಾಗೂ ರಾಷ್ಟೀಯ ಕಾಂಗ್ರೆಸ್ ವರಿಷ್ಠರ ನಿರ್ದೇಶನದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇತರೆ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರೂ, ವಿಧಾನಪರಿಷತ್ ನ ಮಾಜಿ ಸದಸ್ಯರೂ ಆಗಿರುವ ಎಂ.ಡಿ. ಲಕ್ಷೀನಾರಾಯಣ (ಅಣ್ಣಯ್ಯ) ರವರು ಈ ನೇಮಕ ಮಾಡಿದ್ದಾರೆ. ತಾವು ಎಂದಿನಂತೆ ಪಕ್ಷದ ಸಂಘಟನೆ, ಬಲವರ್ಧನೆ ಕಾರ್ಯದಲ್ಲಿ ಸಮರ್ಪಣಾ...
ರಾಜಕೀಯ

ಸದಾನಂದ ಗೌಡರ ಹೇಳಿಕೆಗೆ ತಿರುಗೇಟು ನೀಡಿದ ಬಿ.ಕೆ ಹರಿಪ್ರಸಾದ್- ಕಹಳೆ ನ್ಯೂಸ್

ಬಾಗಲಕೋಟೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ ಹರಿಪ್ರಸಾದ್ ಕೇಂದ್ರ ಸಚಿವ ಸದಾನಂದ ಗೌಡರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಕೆ ಹರಿಪ್ರಸಾದ್ ಅವರು ಸಮ್ಮಿಶ್ರ ಸರ್ಕಾರದ ಭವಿಷ್ಯ ನುಡಿದವರ ಭವಿಷ್ಯ ಏನಾಗಿದೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ತಿರುಗೇಟು ನೀಡಿದರು. ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ಒಟ್ಟಾಗಿ ಚುನಾವಣೆ ಎದುರಿಸಲಿವೆ. ದೇಶದಲ್ಲಿ ಬಿಜೆಪಿ ಪ್ರಧಾನಿ ಹೊರತು ಪಡಿಸಿ, ಯಾರಾದ್ರೂ ಪ್ರಧಾನಿಯಾಗಬಹುದು ಅದೇ ನಮ್ಮ ಗುರಿ...
ರಾಜಕೀಯ

Breaking News : ಕುಮಾರಸ್ವಾಮಿ ಬಜೆಟ್ ವಿರುದ್ಧ ಕರಾವಳಿಯ ಬಿಜೆಪಿ ಶಾಸಕರಿಂದ ವಿಧಾನಸೌಧದ ಗಾಂಧೀ ಪ್ರತಿಮೆ ಮುಂದೆ ಪ್ರತಿಭಟನೆ ; ಶಾಸಕ ಸುನೀಲ್ ಕುಮಾರ್ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಬಜೆಟ್ ನಲ್ಲಿ ಕರಾವಳಿಯ ಮೂರು ಜಿಲ್ಲೆಗಳನ್ನು ಕಡೆಗಣಿಸಿದ ರಾಜ್ಯ ಸರಕಾರದ ಧೋರಣೆಯನ್ನು ಖಂಡಿಸಿ ಕರಾವಳಿ ಭಾಗದ ಬಿಜೆಪಿ ಶಾಸಕರುಗಳು ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನೇತೃತ್ವ ವನ್ನು ವಹಿಸಿದ ಶಾಸಕ ಸುನೀಲ್ ಕುಮಾರ್ ವ್ಯಾಪಕ ಖಂಡನೆ ವ್ಯಕ್ತಪಡಿಸಿದ್ದಾರೆ. https://youtu.be/tHrDTYHWY70  ...
ರಾಜಕೀಯ

2 ಲಕ್ಷ ವರೆಗಿನ ರೈತರ ಸಾಲ ಮನ್ನಾ ; ಯಾವೆಲ್ಲ ರೈತರು ಸಾಲಮನ್ನಾಗೆ ಅರ್ಹರಾಗುತ್ತಾರೆ ಗೊತ್ತಾ ? – ಕಹಳೆ ನ್ಯೂಸ್

ಬೆಂಗಳೂರು: ಮೊಟ್ಟ ಮೊದಲ ಬಾರಿಗೆ ಇಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ 2018-19ರ ಬಜೆಟ್ ಮಂಡಿಸುತ್ತಿದ್ದಾರೆ. ಇಂದಿನ ಕುಮಾರಸ್ವಾಮಿ ಬಜೆಟ್ ನಲ್ಲಿ ನಿರೀಕ್ಷೆಗಳ ಭಾರವೇ ಇದೆ. 95 ಪುಟಗಳ ಬಜೆಟ್ ಆಗಿದ್ದು, ಇಂದಿನ ಬಜೆಟ್ ಗಾತ್ರ 2 ಲಕ್ಷ 18 ಸಾವಿರ 488 ಕೋಟಿ ರೂ. ಆಗಿದೆ. ರೈತರ ಕೃಷಿ ಚಟುವಟಿಕೆಗಳಿಗಾಗಿ ಮಾಡಿರುವ ಎಲ್ಲಾ ಬಗೆಯ ಬೆಳೆ ಸಾಲವನ್ನು ನಮ್ಮ ಪಕ್ಷದ ಪೂರ್ಣ ಸರ್ಕಾರ ರಚನೆಯಾದ 24 ಗಂಟೆಯಲ್ಲಿಯೇ ಮನ್ನಾ ಮಾಡಲು ನಾನು...
ರಾಜಕೀಯ

Breaking News : ಬಜೆಟ್ ನಲ್ಲಿ ಕರಾವಳಿ ಭಾಗಕ್ಕೆ ಅನ್ಯಾಯ ; ಸದನದಲ್ಲಿ ಸಿಡಿದೆದ್ದ ಸಿಡಿಲಮರಿ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಂಗಳೂರು(ಜು.5): ಸಿಎಂ ಕುಮಾರಸ್ವಾಮಿ ಇಂದು ವಿಧಾನಸಭೆಯಲ್ಲಿ ಮಂಡಿಸುತ್ತಿರುವ ಬಜೆಟ್ ನಲ್ಲಿ ಕೂಡ ರಾಜಕೀಯ ವೈಷಮ್ಯ ಸುಳಿದಂತೆ ಕಾಣುತ್ತಿದೆ. ಕಾರಣ ಮಂಡ್ಯ, ಹಾಸನ ಸೇರಿದಂತೆ ಹಲವು ಜಿಲ್ಲೆಗಳಿಗೆ  ಭರಪೂರ ಕೊಡುಗೆ ನೀಡಿರುವ ಸಿಎಂ ಕುಮಾರಸ್ವಾಮಿ, ಕಳೆದ ಚುನಾವಣೆಯಲ್ಲಿ ಜೆಡಿಎಸ್ ಗೆ ವೋಟು ಹಾಕದ ಕರಾವಳಿ ಮತ್ತು ಮಲೆನಾಡು ಭಾಗಕ್ಕೆ ಯಾವುದೇ ಯೋಜನೆ ಘೊಷಣೆ ಮಾಡಿಲ್ಲ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಭಿವೃದ್ಧಿಗೆ ಪ್ರಸಕ್ತ ಬಜೆಟ್...
ರಾಜಕೀಯ

Big Breaking : ದೇವೇಗೌಡರ ಕುಟುಂಬದಿಂದ ಬಿಬಿಎಂಪಿಗೆ 3 ಕೋಟಿ ರೂ.ಗೂ ಅಧಿಕ ತೆರಿಗೆ ಬಾಕಿ – ಕಹಳೆ ನ್ಯೂಸ್

ಬೆಂಗಳೂರು(ಜು.03): ದೇಶದ ರಾಜಕೀಯದಲ್ಲಿ ಅತ್ಯಂತ ಪ್ರಭಾವ ಹೊಂದಿರುವ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ 10 ವರ್ಷಗಳಿಂದ ಬಿಬಿಎಂಪಿಗೆ 3 ಕೋಟಿ ರೂ.ಗೂ ಅಧಿಕ ತೆರಿಗೆ ಬಾಕಿ ಉಳಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಕಹಳೆ ನ್ಯೂಸ್ ಗೆ ಸಿಕ್ಕಿರುವ ಮಾಹಿತಿ ಪ್ರಕಾರ, ದೇವೇಗೌಡರ ದೊಡ್ಡ ಸೊಸೆ ಕವಿತಾ - 55,21,479 ರೂ., ದೇವೇಗೌಡರ ಮಗಳು ಶೈಲಾ 55,21,479 ರೂ. ಬಾಕಿ, ಸೊಸೆ ಭವಾನಿ ರೇವಣ್ಣ - 41,79,440 ರೂ ಬಾಕಿ, ಮಗಳು ಹೆಚ್.ಡಿ‌ ಅನುಸೂಯ -...
ರಾಜಕೀಯ

ಕರ್ನಾಟಕ ರಾಜಕೀಯದಲ್ಲಿ ಹೊಸ ದಾಖಲೆ ಬರೆದ ಬಿಎಸ್‍ವೈ! – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಕಡಿಮೆ ಅವಧಿಯ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದಾಖಲೆ ಬರೆದಿದ್ದರು. ಆದರೆ ಈಗ ಮತ್ತೊಂದು ದಾಖಲೆ ಅವರ ಹೆಸರಿಗೆ ಸೇರ್ಪಡೆಯಾಗಿದೆ. ರಾಜ್ಯ ರಾಜಕೀಯದಲ್ಲಿ ಅತಿ ಹೆಚ್ಚು ಬಾರಿಗೆ ವಿಧಾನಸಭೆಯ ವಿಪಕ್ಷ ನಾಯಕರಾದ ದಾಖಲೆಯನ್ನು ಸದ್ಯ ಬಿ.ಎಸ್.ಯಡಿಯೂರಪ್ಪ ಅವರು ತಮ್ಮದಾಗಿಸಿಕೊಂಡಿದ್ದಾರೆ. 11 ವರ್ಷಗಳ ಬಳಿಕ ವಿಪಕ್ಷ ನಾಯಕರಾಗಿರುವ ಯಡಿಯೂರಪ್ಪ ಅವರು, ಒಟ್ಟು ಮೂರು ಬಾರಿ ಈ ಸ್ಥಾನವನ್ನು ಏರಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ ಅವರು ಮುಖ್ಯಮಂತ್ರಿ...
ರಾಜಕೀಯ

ಸಕತ್ ಫಿಟ್ ಸಕತ್ ಸ್ಲಿಮ್ ” ಸ್ಲಿಮ್ ಸಿದ್ದು “- ಪ್ರಕೃತಿ ಚಿಕಿತ್ಸೆ ಪಡೆದು ತೂಕ ಇಳಿಸಿಕೊಂಡ ಮಾಜಿ ಮುಖ್ಯಮಂತ್ರಿ – ಕಹಳೆ ನ್ಯೂಸ್

ಬೆಳ್ತಂಗಡಿ, ಜೂ 27: ಧರ್ಮಸ್ಥಳದ ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಯಲಯದಲ್ಲಿ ಪ್ರಕೃತಿ ಚಿಕಿತ್ಸೆಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲಾಗಿ ಅಲ್ಲಿ ಹನ್ನೊಂದು ದಿನಗಳನ್ನು ಕಳೆದಿದ್ದಾರೆ. ರಾಜಕೀಯದ ಬಿರುಸಿನ ಕಾರ್ಯಚಟುವಟಿಕೆಯಿಂದ ಶುಗರ್, ಬಿಪಿ ಹೆಚ್ಚಿಸಿಕೊಂಡಿದ್ದ 69ರ ಹರೆಯದ ಸಿದ್ದರಾಮಯ್ಯ ಚಿಕಿತ್ಸೆಯ ಸಂದರ್ಭದಲ್ಲಿ ಮಾಂಸಾಹಾರ ಸಂಪೂರ್ಣ ವರ್ಜಿಸಿ ರಾಗಿ ಗಂಜಿ ,ಹಸಿ ತರಕಾರಿ, ಮೊಳಕೆ ಕಾಳು, ಸಲಾಡ್ ಮತ್ತು ಮಜ್ಜಿಗೆ ಇವುಗಳನ್ನು ಸೇವನೆ ಮಾಡುತ್ತಿದ್ದರು. ಇದರ ಜತೆಗೆ ಉಪ್ಪು, ಹುಳಿ, ಖಾರ ನಿಷಿದ್ದ...
1 207 208 209 210 211 232
Page 209 of 232