ಶಾಸಕರಾಗಿ ಒಂದು ವರ್ಷ ಪೂರ್ಣ: ಹೇಮನಾಥ ಶೆಟ್ಟಿ ನೇತೃತ್ವದಲ್ಲಿ ಶಾಸಕರರಿಗೆ ಸನ್ಮಾನ : ಎಲ್ಲರ ಸಹಕಾರದಿಂದ ನನಗೆ ಕೆಲಸ ಮಾಡಲು ಸಾಧ್ಯವಾಗಿದೆ: ಶಾಸಕ ಅಶೋಕ್ ರೈ – ಕಹಳೆ ನ್ಯೂಸ್
ಪುತ್ತೂರು: ಅಶೋಕ್ ರೈ ಯವರು ಶಾಸಕರಾಗಿ ಮೇ. 13ಕ್ಕೆ ಒಂದು ವರ್ಷ ಪೂರ್ಣವಾಗಿದ್ದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ವತಿಯಿಂದ ಶಾಸಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಶಾಸಕರ ಖಾಸಗಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಹಾರ ಹಾಕಿ, ಫಲಪುಷ್ಪಗಳನ್ನು ನೀಡಿ ಶಾಸಕರನ್ನು ಗೌರವಿಸಿದರು. ಗೌರವ ಸ್ವೀಕರಿಸಿ ಮಾತನಾಡಿದ ಶಾಸಕರು ಶಾಸಕನಾಗೊ ಒಂದು ವರ್ಷದ ಅವಧಿಯಲ್ಲಿ ಏನು ಅಭಿವೃದ್ದಿ ಕೆಲಸ ಮಾಡಿದ್ದೇನೋ ಅದು...







