Friday, March 13, 2026

ರಾಜಕೀಯ

ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಶಾಸಕರಾಗಿ ಒಂದು ವರ್ಷ ಪೂರ್ಣ: ಹೇಮನಾಥ ಶೆಟ್ಟಿ ನೇತೃತ್ವದಲ್ಲಿ ಶಾಸಕರರಿಗೆ ಸನ್ಮಾನ : ಎಲ್ಲರ ಸಹಕಾರದಿಂದ ನನಗೆ ಕೆಲಸ ಮಾಡಲು ಸಾಧ್ಯವಾಗಿದೆ: ಶಾಸಕ ಅಶೋಕ್ ರೈ – ಕಹಳೆ ನ್ಯೂಸ್

ಪುತ್ತೂರು: ಅಶೋಕ್ ರೈ ಯವರು ಶಾಸಕರಾಗಿ ಮೇ. 13ಕ್ಕೆ ಒಂದು ವರ್ಷ ಪೂರ್ಣವಾಗಿದ್ದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ವತಿಯಿಂದ ಶಾಸಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಶಾಸಕರ ಖಾಸಗಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಹಾರ ಹಾಕಿ, ಫಲಪುಷ್ಪಗಳನ್ನು ನೀಡಿ ಶಾಸಕರನ್ನು ಗೌರವಿಸಿದರು. ಗೌರವ ಸ್ವೀಕರಿಸಿ ಮಾತನಾಡಿದ ಶಾಸಕರು ಶಾಸಕನಾಗೊ ಒಂದು ವರ್ಷದ ಅವಧಿಯಲ್ಲಿ ಏನು ಅಭಿವೃದ್ದಿ ಕೆಲಸ ಮಾಡಿದ್ದೇನೋ ಅದು...
ರಾಜಕೀಯಸುದ್ದಿಹಾಸನ

ಸಂಸದ ಪ್ರಜ್ವಲ್ ಪೆನ್‌ಡ್ರೈವ್ ಹಂಚಿಕೆ ಪ್ರಕರಣ : 18 ಕಡೆ ಎಸ್‌ಐಟಿ ರೇಡ್- ಕಹಳೆ ನ್ಯೂಸ್

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ ಸಂಬಂಧ ನಿನ್ನೆ ಹದಿನೆಂಟು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದ ಎಸ್‌ಐಟಿ ಮುಂಜಾನೆ 3.30ರವರೆಗೂ ಶೋಧಕಾರ್ಯ ನಡೆಸಿದೆ. ಮಾಜಿ ಶಾಸಕ ಪ್ರೀತಂಗೌಡ ಆಪ್ತರಾದ ಕ್ವಾಲಿಟಿ ಬಾರ್ ಶರತ್, ಪುನೀತ್, ಎಚ್.ಪಿ.ಕಿರಣ್, ಕಾಂಗ್ರೆಸ್ ಕಾರ್ಯಕರ್ತರಾದ ಪುಟ್ಟರಾಜು, ನವೀನ್‌ಗೌಡ, ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ಕಾರ್ತಿಕ್, ಶಶಿ, ಚೇತನ್‌ಗೌಡ ನಿವಾಸದ ಮೇಲೂ ಎಸ್‌ಐಟಿ ತಂಡಗಳು ಪ್ರತ್ಯೇಕವಾಗಿ ದಾಳಿ ನಡೆಸಿದ್ದವು....
ಕೊಡಗುದೆಹಲಿಬೆಂಗಳೂರುಮುಂಬೈರಾಜಕೀಯರಾಜ್ಯರಾಷ್ಟ್ರೀಯಸಿನಿಮಾಸುದ್ದಿ

10 ವರ್ಷಗಳಲ್ಲಿ ಭಾರತ ಅದ್ಭುತ ಅಭಿವೃದ್ಧಿಯನ್ನು ಸಾಧಿಸಿದೆ ; ‘ನರೇಂದ್ರ ಮೋದಿ’ ಸಾಧನೆ ಹೊಗಳಿದ ರಶ್ಮಿಕಾ ಮಂದಣ್ಣ – ಕಹಳೆ ನ್ಯೂಸ್

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಮುಂಬೈನಲ್ಲಿಯೇ ಬೀಡು ಬಿಟ್ಟಿರುವ ರಶ್ಮಿಕಾ, ಇದೀಗ ಮುಂಬೈನ ಅಟಲ್ ಸೇತು ಬಗ್ಗೆ ಸಂದರ್ಶನವೊಂದರಲ್ಲಿ ಹೆಮ್ಮೆಯ ಮಾತುಗಳನ್ನಾಡಿದ್ದಾರೆ. ಇದೇ ಜನವರಿ ತಿಂಗಳಲ್ಲಿ ಪ್ರಧಾನಿ ಮೋದಿಯವರಿಂದ ಉದ್ಘಾಟನೆಗೊಂಡ ಅಟಲ್ ಸೇತು ಬಗ್ಗೆ ಹಾಗೂ ಒಟ್ಟಾರೆ ದೇಶದ ಮೂಲಸೌಕರ್ಯ ಅಭಿವೃದ್ಧಿಯಾಗುತ್ತಿರುವ ಬಗ್ಗೆ ರಶ್ಮಿಕಾ ಹೆಮ್ಮೆಯಿಂದ ಮಾತನಾಡಿದ್ದಾರೆ. ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡು ಗಂಟೆ ಹಿಡಿಯುತ್ತಿತ್ತು, ಈಗ 20 ನಿಮಿಷಗಳಲ್ಲಿ ಪ್ರಯಾಣಿಸಬಹುದು....
ದೆಹಲಿರಾಜಕೀಯಸುದ್ದಿ

ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ಬಾಗಲಕೋಟೆ: ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ ತರಿಸಿಕೊಂಡು, ಪತ್ರ ಬರೆಯುವುದಾಗಿ ತಿಳಿಸಿದ್ದರು. ಇದೀಗ ಕೊಟ್ಟ ಮಾತಿನಂತೆ ಪ್ರಧಾನಿ ಮೋದಿ ಯುವತಿಗೆ ಪತ್ರ ಬರೆದಿದ್ದಾರೆ.   ಪ್ರಧಾನಿ ಮೋದಿ ಹಾಗೂ ಅವರ ತಾಯಿ ಹೀರಾಬೆನ್ ಅವರ ಚಿತ್ರ ಬಿಡಿಸಿ, ಸ್ಕೆಚ್ ನೀಡಿದ್ದ ಬಾಗಲಕೋಟೆಯ ಯುವತಿ ನಾಗರತ್ನ ಮೇಟಿ ಎಂಬ ಯುವತಿಗೆ ಪ್ರಧಾನಿ ಮೋದಿ ಪತ್ರ ಬರೆದಿದ್ದಾರೆ. ಯುವತಿಗೆ...
ಉಡುಪಿಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಶಿಕ್ಷಣಸುದ್ದಿ

ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆ ; ಕುತೂಹಲ ಮೂಡಿಸಿದೆ ಡಾ. ಎಸ್ ಆರ್ ಹರೀಶ್ ಆಚಾರ್ಯ ಸುದ್ದಿಗೋಷ್ಠಿ – ಕಹಳೆ ನ್ಯೂಸ್

ಮಂಗಳೂರು : ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಈಗಾಗಲೇ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕಣಕ್ಕಿಳಿಯುವುದು ಖಚಿತವಾದ ಹಿನ್ನಲೆಯಲ್ಲಿ ಬಿಜೆಪಿ, ಹಾಗೂ ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿದ್ದ, ಮಂಗಳೂರು ವಿಶ್ವವಿದ್ಯಾನಿಲಯ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಅವರು ಇಂದು ದಿನಾಂಕ 14.05.2024 ರಂದು ಮಧ್ಯಾಹ್ನ 3.30 ಕ್ಕೆ ನಗರದ ಹೋಟೆಲ್ ಒಷಿಯನ್ ಪರ್ಲ್ ಇಲ್ಲಿ ಪತ್ರಿಕಾ ಗೋಷ್ಠಿಯನ್ನು ಕರೆದಿರುವುದು ಕುತೂಹಲ ಮೂಡಿಸಿದೆ. ಬಿಜೆಪಿ ಟಿಕೆಟ್...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಇಂದು ಮಧ್ಯಾಹ್ನದ ವೇಳೆಗೆ ರೇವಣ್ಣ ರಿಲೀಸ್; ಜೈಲಿನ ಬಳಿ ಪೊಲೀಸ್ ಬಿಗಿ ಭದ್ರತೆ – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ನೀಡಿದೆ. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ  ರೇವಣ್ಣ ರಿಲೀಸ್ ಆಗಲಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಲವು ಷರತ್ತುಗಳನ್ನ ವಿಧಿಸಿ ಬೇಲ್ ಮಂಜೂರು ಮಾಡಿದೆ. ಜಾಮೀನಿಗೆ ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್, ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ...
ಬೆಂಗಳೂರುರಾಜಕೀಯಸುದ್ದಿ

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣ : ಎಚ್.ಡಿ ರೇವಣ್ಣಗೆ ವಿಶೇಷ ಕೋರ್ಟ್ ಜಾಮೀನು : ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್ – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ನೀಡಿದೆ. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ರೇವಣ್ಣ ರಿಲೀಸ್ ಆಗಲಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಲವು ಷರತ್ತುಗಳನ್ನ ವಿಧಿಸಿ ಬೇಲ್ ಮಂಜೂರು ಮಾಡಿದೆ. ಜಾಮೀನಿಗೆ ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್, ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ...
ಆರೋಗ್ಯಬೆಂಗಳೂರುರಾಜಕೀಯಸುದ್ದಿ

ಮಾಜಿ ಸಿಎಂ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರ: ಮುಂದುವರಿದ ಚಿಕಿತ್ಸೆ – ಕಹಳೆ ನ್ಯೂಸ್

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ರಾಜಕಾರಣಿ ಮತ್ತು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರಿಗೆ ನಗರದ ಮಣಿಪಾಲ್ ಆಸ್ಪತ್ರೆಯೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಅವ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಸೋಮವಾರ ಮಾಹಿತಿ ನೀಡಿದ್ದಾರೆ. ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯ ಸ್ಥಿರವಾಗಿದೆ. ಶ್ವಾಸಕೋಶ ತಜ್ಞ ಡಾ. ಸತ್ಯನಾರಾಯಣ ಮೈಸೂರು ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ವಯೋಸಹಜ...
1 19 20 21 22 23 232
Page 21 of 232