Big Breaking : ಮುಸ್ಲಿಮರು ಜೆಡಿಎಸ್ ಗೆ ಓಟ್ ಹಾಕಿಲ್ಲ ; ನವ್ಯಾಕೆ ಅವರನ್ನು ಮಂತ್ರಿ ಮಾಡಬೇಕು ?ಮುಸ್ಲಿಂ ಸಮುದಾಯದ ವಿರುದ್ಧ ದೇವೇಗೌಡ ಗರಂ – ಕಹಳೆ ನ್ಯೂಸ್
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಮರು ವೋಟ್ ಹಾಕಿಲ್ಲ ಅಂತ ಮಾಜಿ ಪ್ರಧಾನಿ ದೇವೇ ಗೌಡ ಅವರು ದ್ವೇಷ ಸಾಧಿಸುತ್ತಿದ್ದಾರೆಯೇ ಎಂಬ ಪ್ರಶ್ನೆಯೊಂದು ಇದೀಗ ರಾಜಕೀಯ ವಲಯದಲ್ಲಿ ಎದ್ದಿದೆ. ಹೌದು. ಜೆಡಿಎಸ್ ಕೋಟಾದಲ್ಲಿ ಮುಸ್ಲಿಮರಿಗೆ ಸಚಿವ ಸ್ಥಾನವಿಲ್ಲ. ಮುಸ್ಲಿಮರು ನಮಗೆ ವೋಟ್ ಹಾಕಿಲ್ಲ. ಅವರ ಸಮುದಾಯಕ್ಕೆ ನಾವ್ಯಾಕೆ ಸಚಿವ ಸ್ಥಾನ ಕೊಡಬೇಕು ಅಂತ ತಮ್ಮನ್ನು ಭೇಟಿಯಾದ ಮುಸ್ಲಿಂ ನಾಯಕರ ಮುಂದೆ ದೇವೇಗೌಡರು ಗರಂ ಆಗಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಹಾಗಿದ್ರೆ ಉದ್ಯಮಿ,...







