Sunday, April 26, 2026

ರಾಜಕೀಯ

ರಾಜಕೀಯ

Breaking News : ಕುಮಾರ ಪಟ್ಟಾಭಿಷೇಕಕ್ಕೆ ನೂರೆಂಟು ವಿಘ್ನ ; ಮಳೆಯಿಂದ ಭಾರಿ ಅಡ್ಡಿ,ಧರೆಗುರುಳಿತು ಅಳವಡಿಸಿದ್ದ ಬ್ಯಾನರ್, ಹೋಲ್ಡಿಂಗ್ಸ್ – ಕಹಳೆ ನ್ಯೂಸ್

ಬೆಂಗಳೂರು : ಇಂದು ಸಂಜೆ 4 .00 ಗಂಟೆಗೆ ಎಚ್.ಡಿ. ಕುಮಾರ ಸ್ವಾಮಿಯವರ ಪ್ರಮಾಣವಚನ ಸಮಾರಂಭ ಆಯೋಜಿಸಲಾಗಿತ್ತು. ಆದರೆ, ಈಗ ಈ ಕಾರ್ಯಕ್ರಮಕ್ಕೆ ಮಳೆರಾಯ ಅಡ್ಡಿಯುಂಟು ಮಾಡಿದ್ದಾನೆ. ಇದು ಕುಮಾರಸ್ವಾಮಿ ರಾಜಕೀಯ ಪ್ರವೇಶಕ್ಕೆ ಅಪಶಕುನವೇ ಎಂಬ ಮಾತುಗಳನ್ನು ಜನ ಮಾತನಾಡುತ್ತಿದ್ದಾರೆ. ಒಟ್ಟಾರೆ ಕುಮಾರ ಸ್ವಾಮಿಯವರ ಅಪವಿತ್ರ ಮೈತ್ರಿ ಮತ್ತು ಇದರಿಂದಾಗಿಯೇ ಅವರ ಸಿ.ಎಂ ಗಾದಿಗೇರಲು ನೂರೆಂಟು ವಿಘ್ನಗಳು ಎದುರಾಗಿದೆ....
ರಾಜಕೀಯ

Breaking News : ಕಾಂಗ್ರೆಸ್ ಜೆಡಿಎಸ್ ನಡುವೆ ಭಾರಿ ಭಿನ್ನಮತ ಸ್ಫೋಟ ; ಸಭೆಯಿಂದ ಅರ್ಧಕ್ಕೆ ಹೊರನಡೆದ್ರು ಸಿದ್ದರಾಮಯ್ಯ! – ಕಹಳೆ ನ್ಯೂಸ್

ಡಾ.ಯತೀಂದ್ರ ಸಿದ್ದರಾಮಯ್ಯಗೆ ಕ್ಯಾಬಿನೆಟ್ ಎಂಟ್ರಿ ನೀಡಲು ಕೈ ನಾಯಕರು ರೆಡ್ ಸಿಗ್ನಲ್ ನೀಡಿ ಸಿದ್ದರಾಮಯ್ಯರ ಕಣ್ಣು ಕೆಂಪಾಗಿಸಿದ್ದಾರೆ.  ಸಂಪುಟ ರಚನೆ ಸಂಬಂಧ ನಿನ್ನೆ ಕಾಂಗ್ರೆಸ್-ಜೆಡಿಎಸ್ ನಾಯಕರ ಸಭೆ ನಡೆಯಿತು. ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್‌ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಾ. ಜಿ.ಪರಮೇಶ್ವರ್‌, ಡಿ.ಕೆ. ಶಿವಕುಮಾರ್, ಹೆಚ್.ಡಿ. ರೇವಣ್ಣ ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಪುತ್ರನ ಪರ ತೀವ್ರ ಲಾಬಿ...
ರಾಜಕೀಯ

Breaking News : ನಾನು ಫುಟ್ಬಾಲ್ ಆಡೋನಲ್ಲ, ಚೆಸ್ ಆಡಿ ಚೆಕ್ ಕೊಡುವನು ; ಹೈಕಮಾಂಡ್‍ಗೆ ಡಿಕೆಶಿ ಟಾಂಗ್ – ಕಹಳೆ ನ್ಯೂಸ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದ ಹಿನ್ನೆಲೆಯಲ್ಲಿ ಪರೋಕ್ಷವಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅಸಮಾಧಾನ ಹೊರಹಾಕಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಸಿಗಬೇಕೆಂದು ಪಟ್ಟು ಹಿಡಿದಿದ್ದ ಎಂದು ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಹೈ ಕಮಾಂಡ್ ನಡೆಯ ಬಗ್ಗೆ ಪರೋಕ್ಷವಾಗಿ ಅಸಮಾಧಾನವನ್ನು ಪ್ರಕಟಿಸಿದ್ದಾರೆ. ಒಂದು ಸ್ಥಾನ ಗೆದ್ದವರಿಗೂ, ಇಡೀ ರಾಜ್ಯ ಸುತ್ತಿ ಗೆಲ್ಲಿಸಿಕೊಂಡು ಬಂದವರಿಗೂ ಒಂದೆನಾ? ಪರಮೇಶ್ವರ್ 8 ವರ್ಷದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಕುಳಿತಿದ್ದಾರೆ. ಬಹಳ ದಿನಗಳಿಂದ ಪರಮೇಶ್ವರ್...
ರಾಜಕೀಯ

ಮೈತ್ರಿಕೂಟದ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕೆ. ಇಂದು ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ – ಕಹಳೆ ನ್ಯೂಸ್

ಬೆಂಗಳೂರು :  ಕರ್ನಾಟಕ ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳೆ ಅಂದರೆ  ಮೇ 22ರಂದು ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 7 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣದಿಂದ  ಹೊರಟು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳವನ್ನು  8:30ಕ್ಕೆ ತಲುಪಲಿದ್ದು, ಶ್ರೀ ಮಂಜುನಾಥ ಸ್ವಾಮಿಯವರನ್ನು ದರ್ಶನವನ್ನು ಮಾಡಲಿದ್ದಾರೆ. ಧರ್ಮಸ್ಥಳದ  ದೇವಳದ ಭೇಟಿ ನಂತರ  ಅವರು 11:45ಕ್ಕೆ ಹೆಲಿಕಾಪ್ಟರ್ ಮೂಲಕ ಶೃಂಗೇರಿಯ ಆದಿಗುರು ಶಂಕರಾಚಾರ್ಯರು ಸ್ಥಾಪಿಸಿದ ಶಾರದಾ ಪೀಠಕ್ಕೆ ತೆರಳಲಿದ್ದಾರೆ. ನಿನ್ನೆ ತಮಿಳು ನಾಡಿನ ಶ್ರೀರಂಗಂ ಭೇಟಿ...
ರಾಜಕೀಯ

Breaking news : ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ! ಹಲವು ಶಾಸಕರು ರಾಜೀನಾಮೆಗೆ ಸಿದ್ಧತೆ..?? – ಕಹಳೆ ನ್ಯೂಸ್

ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲು ಕ್ಷಣಗಣನೆ ಆರಂಭವಾಗಿದೆ. ಇದೇ ಬುಧವಾರ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಲ್ಲಿಯವರೆಗೂ ರಾಜಕೀಯದ ಕಡು ವೈರಿಗಳಾಗಿದ್ದ ಕಾಂಗ್ರೆಸ್ ಹಾಗೂ ಜಾತ್ಯತೀತ ಜನತಾ ದಳ ಇದೀಗ ಅಧಿಕಾರಕ್ಕಾಗಿ ಒಂದಾಗಿದೆ. ಶತಾಯಗತಾಯ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರುವುದನ್ನು ತಪ್ಪಿಸಬೇಕೆಂದು ಬದ್ಧ ರಾಜಕೀಯ ವೈರಿಗಳೂ ಕೂಡ ಒಂದಾಗಿ ಇದೀಗ ಅಧಿಕಾರ ನಡೆಸಲು ಸಿದ್ಧರಾಗಿದ್ದಾರೆ. ಹೊಸ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲು...
ರಾಜಕೀಯ

ನೈರುತ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಕ್ಯಾ. ಗಣೇಶ್ ಕಾರ್ಣಿಕ್ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಕ್ಯಾ . ಗಣೇಶ್ ಕಾರ್ಣಿಕ್ ಅವರು ಹಾಲಿ ಎಂ.ಎಲ್.ಸಿ. ಆಗಿದ್ದು ಬಹುತೇಕ ಗೆಲುವಿನ ಸಾಧ್ಯತೆಯಿದೆ...
ರಾಜಕೀಯ

ಪಾಕ್ ಪರ ಜೈಕಾರ ‘ಎಡಿಟೆಡ್ ‘ವಿಡಿಯೋ ವೈರಲ್- ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಜೆ.ಆರ್ ಲೋಬೋ ಆಗ್ರಹ – ಕಹಳೆ ನ್ಯೂಸ್

ಮಂಗಳೂರು  : ಕಾಂಗ್ರೆಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಮಾಡಿದ ವಿಡಿಯೋ ವೈರಲ್ ಆದಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೇ 21 ರಂದು ಮಾಜಿ ಶಾಸಕ ಜೆ.ಆರ್ ಲೋಬೋ, ನೇತೃತ್ವದ ಕಾಂಗ್ರೆಸ್ ಪಕ್ಷದ ನಿಯೋಗವು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಪುಲ್ ಕುಮಾರ್ ಅವರನ್ನು ಸೋಮವಾರ ಭೇಟಿಯಾಗಿ ದೂರು ಸಲ್ಲಿಸಿದರು. ಬಳಿಕ ಮಾತನಾಡಿದ ಮಾಜಿ ಶಾಸಕ ಜೆ.ಆರ್ ಲೋಬೋ, ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ದ.ಕ....
ರಾಜಕೀಯ

ಕಾಂಗ್ರೆಸ್‍ನವರನ್ನು ನಾವು ನಿದ್ದೆ ಮಾಡೋಕೆ ಬಿಡಲ್ಲ ; ಶ್ರೀರಾಮಲು ಘರ್ಜನೆ – ಕಹಳೆ ನ್ಯೂಸ್

ಬಳ್ಳಾರಿ: ಬಿಜೆಪಿಯನ್ನು ಸೋಲಿಸಿದ್ದೇವೆ ಎಂದು ಕಾಂಗ್ರೆಸ್ ಜೆಡಿಎಸ್ ಅಂದುಕೊಂಡಿರಬಹುದು. ಆದರೆ ಕಾಂಗ್ರೆಸ್‍ನವರನ್ನು ನಾವೂ ನಿದ್ದೆ ಮಾಡೋಕೆ ಬಿಡೋದಿಲ್ಲ, ಕಾಂಗ್ರೆಸ್ ಅಕ್ರಮ ಅವ್ಯವಹಾರಗಳನ್ನು ಜನರ ಮುಂದಿಡುತ್ತೇವೆ. ಕಾಂಗ್ರೆಸ್ ನವರನ್ನು ದಿನದ 24 ಗಂಟೆ ಕಾಲ ಕಾಯುತ್ತೇವೆ ಎಂದು ಶಾಸಕ ಶ್ರೀರಾಮುಲು ಹೇಳಿದ್ದಾರೆ. ಬಳ್ಳಾರಿಯಲ್ಲಿಂದು ಮಾತನಾಡಿದ ಶ್ರೀರಾಮುಲು, ಬಿಜೆಪಿಗೆ 104 ಸ್ಥಾನ ಸಿಕ್ಕಿದ್ದರೂ ಸದನದಲ್ಲಿ ಬಹುಮತ ಸಾಬೀತು ಪಡಿಸುವಲ್ಲಿ ನಾವು ಸೋತಿದ್ದೇವೆ. ಬಿಜೆಪಿ ಅಧಿಕಾರಕ್ಕೆ ಬಂದರೆ ನಾವೆಲ್ಲಾ ಜೈಲಿಗೆ ಹೋಗುತ್ತೇವೆ ಎಂಬ ಕಾರಣಕ್ಕೆ...
1 210 211 212 213 214 232
Page 212 of 232