Sunday, April 26, 2026

ರಾಜಕೀಯ

ರಾಜಕೀಯ

Breaking News : ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ವೈ ರಾಜೀನಾಮೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ರಾಜಕೀಯ ಹೌಡ್ರಾಮಕ್ಕೆ ಒಂದು ಹಂತದ ಅಂತ್ಯ. ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಸಲ್ಲಿಕೆ. ಸದನದಲ್ಲಿ ನೋವಿನಿಂದ ಭಾಷಣ ಮಾಡಿ ರಾಜೀನಾಮೆ ನಿರ್ಧಾರ ಘೋಷಣೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ವೈ....
ರಾಜಕೀಯ

Breaking News : ಯಡಿಯೂರಪ್ಪನಿಗೆ ರಾಜಯೋಗ ? ಜ್ಯೋತಿರ್ವಿಜ್ಞಾನಿ ಅಮ್ಮಣ್ಣಾಯ ಭವಿಷ್ಯ – ಕಹಳೆ ನ್ಯೂಸ್

ಉಡುಪಿ: ಉಡುಪಿಯ ಪ್ರಖ್ಯಾತ ಜ್ಯೋತಿರ್ವಿಜ್ಞಾನಿ ಪ್ರಕಾಶ್ ಅಮ್ಮಣ್ಣಾಯ ಇಂದು ಸಂಜೆ ನಡೆಯುವ ವಿಶ್ವಾಸಮತ ಯಾಚನೆಯಲ್ಲಿ ಬಿ.ಎಸ್ ಯಡಿಯೂರಪ್ಪ ವಿಜಯ ಶಾಲಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಪ್ರಕಾಶ್ ಅಮ್ಮಣ್ಣಾಯ, ತಮ್ಮ ಫೇಸ್ ಬುಕ್ ಅಕೌಂಟ್ ನಲ್ಲಿ ಯಡಿಯೂರಪ್ಪ ನ ಚಂದ್ರನಿಗೆ ಇಂದು ನೀಚಭಂಗ. ಬಿ.ಎಸ್ ಯಡಿಯೂರಪ್ಪನಿಗೆ ರಾಜಯೋಗ ಅಂತ ಹೇಳಿದ್ದಾರೆ. ಯಡಿಯೂರಪ್ಪ ನ ಏಕಾದಶ ಸ್ಥಾನದಲ್ಲಿ ಗುರುಬಲ ಇದೆ. ಇಂದಿನ ದಿನವೂ ಚೆನ್ನಾಗಿದೆ ಅಂತ ಹೇಳಿದ್ದಾರೆ. kahale news ಸಂಜೆ 4.30...
ರಾಜಕೀಯ

Big Breaking : ಚಾಣಕ್ಯನ ತಂತ್ರಗಾರಿಕೆಗೆ ನಲುಗಿದ ಕಾಂಗ್ರೆಸ್ ; ಹೈದರಾಬಾದ್ ಹೋಟೆಲ್ ನಿಂದ ಕೈ ಶಾಸಕ ನಾಪತ್ತೆ..! – ಕಹಳೆ ನ್ಯೂಸ್

ರಾಜ್ಯ ರಾಜಕಾರಣದಲ್ಲೇ ಇಂತಹ ಒಂದು ಸನ್ನಿವೇಶ ಎದುರಾದ ಉದಾಹರಣೆ ಇರಲಿಕ್ಕಿಲ್ಲ. ಯಾಕೆಂದರೆ ಬಹುಮತ ಸಾಧಿಸಲು ಸಾಧ್ಯವಾಗದೇ ಇದ್ದರೂ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ ಸದ್ಯ ತನ್ನ ಮುಖ್ಯಮಂತ್ರಿಯನ್ನು ಗದ್ದುಗೆಗೆ ಏರಿಸಿದ್ದು, ಸರಕಾರ ರಚನೆ ಮಾಡಲು ತಯಾರಿ ನಡೆಸಿದೆ. ಆದರೆ ಇತ್ತ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ತಾವೇ ಸರಕಾರ ರಚಿಸುತ್ತೇವೆ ಎಂದು ಪಟ್ಟುಹಿಡಿದು ಕೂತಿದೆ.‌ ರಾಜ್ಯ ರಾಜಭಾರ ಯಾರ ಕೈಗೆ ಸಿಗುತ್ತದೋ‌ ಗೊತ್ತಿಲ್ಲ, ಆದರೆ ಬಿಜೆಪಿ ಹೂಡಿರುವ...
ರಾಜಕೀಯ

ಊಹಿಸಲಾಗದಷ್ಟು ಬಹುಮತ ಸಾಬೀತು ಮಾಡುತ್ತೇವೆ ; ಶ್ರೀರಾಮುಲು ವಿಶ್ವಾಸ – ಕಹಳೆ ನ್ಯೂಸ್

ಬೆಂಗಳೂರು : ಯಾರು ಊಹಿಸಲಾಗದಷ್ಟು ಬಹುಮತ ಸಾಬೀತು ಮಾಡುತ್ತೇವೆ ಎನ್ನುವ ವಿಶ್ವಾಸವನ್ನು , ಬಿ.ಶ್ರೀರಾಮುಲು ವ್ಯಕ್ತಪಡಿಸಿದರು.  ಬಿಜೆಪಿ ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾರೂ ಊಹಿಸಲಾಗದಷ್ಟು ಸಂಖ್ಯೆಯಲ್ಲಿ ಬಹುಮತ ಸಾಬೀತು ಮಾಡುತ್ತೇವೆ. ಕಾಂಗ್ರೆಸ್-ಜೆಡಿಎಸ್ ನಲ್ಲಿ ದೊಡ್ಡ ಸಂಖ್ಯೆಯ ಅಸಮಾಧಾನಿತರಿದ್ದಾರೆ ಅವರೆಲ್ಲರೂ ನಮ್ಮ ಜೊತೆ ಬರುತ್ತಾರೆ ಎನ್ನುವ ವಿಶ್ವಾಸವಿದೆ. ಕೆಲವು ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರು ನಮ್ಮ ಪಕ್ಷದ ಜತೆ ಸಂಪರ್ಕದಲ್ಲಿದ್ದಾರೆ ಎಂದರು.  ...
ರಾಜಕೀಯ

ಬಂಟ್ವಾಳದ ಗೋಕಳ್ಳರ ಹಟ್ಟಡಗಿಸಿದ ಪೋಲೀಸರು ; ಅಕ್ರಮ ಕಸಾಯಿಖಾನೆಗೆ ದಾಳಿ, ಇಬ್ಬರ ಸೆರೆ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಪರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ಕಾರ್ಯಾಚರಿಸುತ್ತಿದ್ದ ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಾರಿಪಳ್ಳ ನಿವಾಸಿಗಳಾದ ಹಸನಬ್ಬ ಮತ್ತು ಮನ್ಸೂರ್ ಬಂಧಿತ ಆರೋಪಿಗಳು. ರಾತ್ರಿ ಗಸ್ತು ತಿರುಗುತ್ತಿದ್ದ ಸಮಯ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೋಲೀಸರು ಸ್ಥಳದಲ್ಲಿ ಹಸುಗಳನ್ನು ಕಡಿದು ಮಾಂಸ ಮಾಡಿದ್ದ 11 ಹಸುವಿನ ಚರ್ಮ ಮತ್ತು ಮಾಂಸ ಮಾಡಲು ತಯಾರಿಸಿದ್ದ ಕದ್ದು ತರಲಾಗಿದ್ದ ಒಂದು...
ರಾಜಕೀಯ

Breaking News : ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಬಿಜೆಪಿ ಬಹುಮತ ಸಾಬೀತು ಪಡಿಸುವುದು ಅಷ್ಟೇ ಸತ್ಯ – ಕಹಳೆ ನ್ಯೂಸ್

ಬೆಂಗಳೂರು : ಸುಪ್ರೀಂ ಕೋರ್ಟು ಬಹುಮತ ಸಾಬೀತು ಪಡಿಸಲು ಬಿಜೆಪಿಗೆ ನಾಳೆಯ ವರೆಗೆ ಗಡುವು ನೀಡಿದೆ. ಇದನ್ನು ಸ್ವಾಗತಿಸಿದ ಬಿಜೆಪಿ, ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಬಿಜೆಪಿ ಬಹುಮತ ಸಾಬೀತು ಪಡಿಸುವುದು ಅಷ್ಟೇ ಸತ್ಯ ಎಂದು ಹೇಳಿದೆ. ಹಿನ್ನಲೆ : ನಾಳೆ ಸಂಜೆ 4 ಗಂಟೆಯ ಒಳಗೆ ವಿಶ್ವಾಸಮತ ಸಾಬೀತು ಮಾಡಬೇಕು ಎಂದು ಸುಪ್ರಿಂ ಕೋರ್ಟ್ ಆದೇಶ ನೀಡಿದೆ. ಪ್ರಮಾಣ ವಚನ ಸಮಾರಂಭಕ್ಕೆ ಅವಕಾಶ ನೀಡಕೂಡದು ಎಂದು ಕೋರಿ...
ರಾಜಕೀಯ

ವೇದ ಶಿಬಿರಾರ್ಥಿಗಳಿಗೆ ಜೈವಿಕ ಪರಿಸರ ಸಂರಕ್ಷಣೆಯ ಮಾಹಿತಿ ಕಾರ್ಯಾಗಾರ – ಕಹಳೆ ನ್ಯೂಸ್

ಸುಳ್ಯ: ವೇದ, ಯೋಗ ಮತ್ತು ಕಲೆಗಳ ಉಳಿವಿಗೆ ಅವಿಶ್ರಾಂತ ಪ್ರಯತ್ನ ನಡೆಸುತ್ತಿರುವ ಸುಳ್ಯದ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನವು ಪ್ರತೀ ವರ್ಷ ಬೇಸಿಗೆ ರಜೆಯಲ್ಲಿ ಆಯೋಜಿಸುತ್ತಿರುವ ವೇದ ಶಿಬಿರದಲ್ಲಿ ವೇದದ ಜೊತೆಗೆ ಕಲೆ, ಸಂಸ್ಕೃತಿ ಮುಂತಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದ್ದು ಈ ಬಾರಿಯ ಶಿಬಿರದ ವಿಶೇಷ ಆಕರ್ಷಣೆಯಾಗಿ ಶಿಬಿರಾರ್ಥಿಗಳಿಗೆ ಜೈವಿಕ ಪರಿಸರ ಸಂರಕ್ಷಣೆಯ ಕುರಿತಾದ ‘ಹಾವು-ನಾವು-ಪರಿಸರ’ ಅನ್ನುವ ವಿಶೇಷ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ ನಡೆಸಿದರು. ಖ್ಯಾತ ಉರಗತಜ್ಞ,...
ರಾಜಕೀಯ

Breaking News : ರೈತರ ಸಾಲ ಮನ್ನಾ ಮಾಡಿದ ರೈತನಾಯಕ ಮುಖ್ಯಮಂತ್ರಿ ಬಿ.ಎಸ್.ವೈ – ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಎರಡುಗಂಟೆಯಲ್ಲೇ ರೈತರ ಸಹಕಾರಿ ಸಂಘ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲಾವನ್ನು ಮನ್ನಾ ಮಾಡಿ ಅದೇಶ ಹೊರಡಿಸಿದ್ದಾರೆ. ಪ್ರಣಾಳಿಕೆಯಲ್ಲಿ ಹೇಳಿದಂತೆ ನಡೆದು ತೋರಿಸಿದ ಮಾದರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ....
1 211 212 213 214 215 232
Page 213 of 232