Sunday, April 26, 2026

ರಾಜಕೀಯ

ರಾಜಕೀಯ

Breaking News : ತಾಯಿ ಭಾರತಿಗೆ ಜಯಘೋಷದೊಂದಿಗೆ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ದೇವರ ಮತ್ತು ರೈತರ ಹೆಸರಿನಲ್ಲಿ ಪ್ರಮಾಣವಚನ – ಕಹಳೆ ನ್ಯೂಸ್

ಬೆಂಗಳೂರು : ದೇವರು ಮತ್ತು ರೈತರ ಹೆಸರಿನಲ್ಲಿ ರೈತನಾಯಕ ಬಿ.ಎಸ್. ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ವಿಡಿಯೋ : https://m.facebook.com/story.php?story_fbid=341431786382647&id=242780176247809...
ರಾಜಕೀಯ

Big News : ರಾಜ್ಯದಲ್ಲಿ ಕೇಸರಿ ಯುಗ ಆರಂಭ ; ಯಡಿಯೂರಪ್ಪ ಪ್ರಮಾಣವಚನಕ್ಕೆ ಸುಪ್ರೀಮ್ ಕೋರ್ಟ್ ನಿಂದ ಗ್ರೀನ್ ಸಿಗ್ನಲ್! – ಕಹಳೆ ನ್ಯೂಸ್

ನವದೆಹಲಿ: ಇಂದು ನಡೆಯಬೇಕಿದ್ದ ಯಡಿಯೂರಪ್ಪರವರ ಪ್ರಮಾಣ ವಚನಕ್ಕೆ ಸಂಬಂಧಿಸಿದಂತೆ ರಾಜ್ಯಾಪಾಲರ ಆದೇಶಕ್ಕೆ ತಡಯಾಜ್ಞೆ ನೀಡಲು ಸುಪ್ರೀಮ್ ಕೋರ್ಟ್ ಮೆಟ್ಟಿಲು ಹತ್ತಲಾಗಿತ್ತು. ಇದೀಗ ಸುಪ್ರೀಮ್ ತಡೆಯಾಜ್ಞೆ ನೀಡಲು ನಿರಾಕರಿಸಿದ್ದು ಇದರೊಂದಿಗೆ ಯಡಿಯೂರಪ್ಪ ಪ್ರಮಾಣ ವಚನಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಕಾಂಗ್ರೆಸ್ ಜೆಡಿಎಸ್ ಬಳಿ 117 ಮತ್ತು ಬಿಜೆಪಿ ಬಳಿ ಸದ್ಯಕ್ಕೆ ಕೇವಲ 104 ಸ್ಥಾನಗಳಿವೆ. ಈ ಬಿಜೆಪಿ ಹೇಗೆ ಬಹುಮತ ಸಾಬೀತು ಪಡಿಸುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯ ಪ್ರಶ್ನಿಸಿದೆ. ಇದರೊಂದಿಗೆ ಒಂದು...
ರಾಜಕೀಯ

Breaking News : ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ನಾಳೆ ಬೆಳಗ್ಗೆ 9.00 ಗಂಟೆಗೆ ರೈತನಾಯಕ ಬಿ.ಎಸ್. ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲಿದ್ದಾರೆ – ಕಹಳೆ ನ್ಯೂಸ್

ಬೆಂಗಳೂರು : ಬಿ.ಎಸ್. ಯಡಿಯೂರಪ್ಪನವರು ನಾಳೆ ಬೆಳಗ್ಗೆ 9:00 ಕ್ಕೆ ಮಿಥುನ ಲಗ್ನದಲ್ಲಿ ಬಿ ಎಸ್ ಯಡಿಯೂರಪ್ಪ ರಾಜ್ಯದ 23 ನೇಯ ಮುಖ್ಯಮಂತ್ರಿಯಾಗಿ ಮೂರನೇ ಭಾರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣ ಆಗಿತ್ತು. ಅತೀ ಹೆಚ್ಚು 104 ಸ್ಥಾನಗಳನ್ನು ಪಡೆದುಕೊಂಡ ಬಿಜೆಪಿ ರಾಜ್ಯಪಾಲರಲ್ಲಿ  ಸರ್ಕಾರ ರಚನೆಗಾಗಿ ಮನವಿ ಸಲ್ಲಿಸಿದ್ದರು. ನಂತರ ನಡೆದ ರಾಜ್ಯ ರಾಜಕೀಯ ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಒಂದಾಗಿದೆ....
ರಾಜಕೀಯ

Big Breaking : ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರ ಚುಕ್ಕಾಣಿ ಹಿಡಿಯಲಿದೆ, ಯಾರೇ ಏನೇ ಹೇಳಿದರು ಯಡಿಯೂರಪ್ಪನವರೇ ಸಿ.ಎಂ. ಪಿಲಿಬೈಲ್ ಭವಿಷ್ಯ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ರಾಜ್ಯದಲ್ಲಿ ಯಾರು ಏನೇ ಕಸರತ್ತು ಮಾಡಿದರೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಎಸ್.ವೈ. ಸಿ.ಎಂ. ಆಗಲಿದ್ದಾರೆ ಎಂದು ಹಿರಿಯ ಬಿಜೆಪಿ ಕಾರ್ಯಕರ್ತ, ರಾಜಕೀಯ ವಿಶ್ಲೇಷಕರಾದ ಸಂಜೀವ ಪಿಲಿಬೈಲ್ ಹೇಳಿದ್ದಾರೆ. ಸಂಜೀವ ಪಿಲಿಬೈಲ್ ಕಹಳೆ ನ್ಯೂಸ್ ಜೊತೆ ಮಾತನಾಡಿದ ಅವರು ನರೇಂದ್ರ ಮೋದಿ ಅಮಿತ್ ಶಾ ಅವರ ಕಾರ್ಯ ವೈಖರಿಗೆ ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ ಆದರೆ, ಇಂದು ರಾಜಕಾರಣಿಗಳು ಅಪವಿತ್ರ ಮೈತ್ರಿಯನ್ನು ಮಾಡಲು ಮುಂದಾಗಿದ್ದಾರೆ ಹೀಗಾಗಿ...
ರಾಜಕೀಯ

Big News : ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದ ಬಿಎಸ್ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು:ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಸರ್ಕಾರ ರಚಿಸಲು ಕಸರತ್ತು ನಡೆಯುತ್ತಿದ್ದರೆ, ಮತ್ತೊಂದೆಡೆ ನಾಳೆಯೇ ಬಿಜೆಪಿ ಸರ್ಕಾರ ರಚನೆಯಾಗುವುದು ಖಚಿತ ಎಂದು ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬುಧವಾರ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಗೆ ಹೊರಟ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಜನ ಬಿಜೆಪಿಗೆ ಆಶೀರ್ವಾದ ನೀಡಿದ್ದಾರೆ. ಬಿಜೆಪಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಸಭೆ ನಡೆಯಲಿದೆ ಎಂದರು. ನಾನು ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು...
ರಾಜಕೀಯ

Breaking news : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ 20ಕ್ಕೂ ಅಧಿಕ ಶಾಸಕರು ಗೈರು! ; ಬಿಜೆಪಿ ಸಂಪರ್ಕದಲ್ಲಿರುವ ಸಾಧ್ಯತೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಮಹತ್ತರದ ಬೆಳವಣಿಗೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಗೆ 40 ಶಾಸಕರು ಗೈರಾಗಿದ್ದಾರೆ. ಆದರೆ, ಅವರ 20 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ಬಹಿರಂಗ ಗೊಂಡಿದೆ ಇದು ಕಾಂಗ್ರೆಸ್ ಗೆ ದೊಡ್ಡ ಹೊಡೆತವಾಗಿ ಪರಿಣಮಿಸಲಿದೆ. ಇನ್ನುಳಿದಂತೆ ಕಾಂಗ್ರೆಸ್ ಸಭೆಗೆ ಗೈರಾದ 40 ಶಾಸಕರ ಕತೆ ಇನ್ನೂ ನಿಗೂಢ....
ರಾಜಕೀಯ

Big News : ಜಿಹಾದಿಗಳಿಂದ ಹತ್ಯೆಗೊಳಗಾದ ದೀಪಕ್ ರಾವ್ ಮನೆಗೆ ಭರತ್ ಶೆಟ್ಟಿ ಭೇಟಿ – ಕಹಳೆ ನ್ಯೂಸ್

ಸುರತ್ಕಲ್ : ಜಿಹಾದಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ದೀಪಕ್ ರಾವ್ ಮನೆಗೆ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ.ವೈ ಯವರು ಬೇಟಿ ನೀಡಿದರು.  ...
ರಾಜಕೀಯ

Breaking News : ‘ ಓಪರೇಷನ್ ಕಮಲ ‘ 16 ಜನ ಕಾಂಗ್ರೆಸ್ ಮತ್ತು ಜೆ.ಡಿ.ಎಸ್.ನ ಲಿಂಗಾಯತ ಶಾಸಕರು ಬಿಜೆಪಿಗೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಓಪರೇಷನ್ ಕಮಲ ಮಾಡಲು ಮುಂದಾಗಿದೆ. 16 ಜನ ಕಾಂಗ್ರೆಸ್ ಮತ್ತು ಜೆ.ಡಿ.ಎಸ್.ನ ಲಿಂಗಾಯತ ಶಾಸಕರನ್ನು ಬಿಜೆಪಿ ತನ್ನೆಡೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬೀದರ್ ಮತ್ತು ಉತ್ತರ ಕನ್ನಡ ಜಿಲ್ಲೆಯ ವಿವಿಧ ಶಾಸಕರನ್ನು ಸಂಪರ್ಕ ಮಾಡಲಾಗಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರ ಪಡೆದುಕೊಳ್ಳಲು ಶಥಾಯ ಗಥಾಯ ಪ್ರಯತ್ನ ಮಾಡುತ್ತಿದೆ....
1 212 213 214 215 216 232
Page 214 of 232