Sunday, April 26, 2026

ರಾಜಕೀಯ

Shashikanthamani Swamiji
ರಾಜಕೀಯ

Breaking News : ಬಿಜೆಪಿಗೆ ಸ್ಪಷ್ಟ ಬಹುಮತ ಖಚಿತ, ಬಿ.ಎಸ್.ವೈ.ಯೇ ಸಿ.ಎಂ. ; ಶಿಲಾಂಜನ ಕ್ಷೇತ್ರದ ಶಶಿಕಾಂತಮಣಿ ಸ್ವಾಮೀಜಿ ಭವಿಷ್ಯ – ಕಹಳೆ ನ್ಯೂಸ್

ಬಂಟ್ವಾಳ : ಕಾಲಭೈರವೇಶ್ವರ ಶಿಲಾಂಜನ ಕ್ಷೇತ್ರದ ಶಶಿಕಾಂತಮಣಿ ಸ್ವಾಮೀಜಿಯವರು ಭವಿಷ್ಯ ನುಡಿದಿದ್ದಾರೆ. ಬಿಜೆಪಿಗೆ ರಾಜ್ಯದಲ್ಲಿ ಸ್ಪಷ್ಟ ಬಹುಮತ ಲಭಿಸಲಿದ್ದು, ಬಿ.ಎಸ್.ವೈ. ಸಿ.ಎಂ. ಆಗಲಿದ್ದಾರೆ ಎಂದಿದ್ದಾರೆ. ಕಹಳೆ ನ್ಯೂಸ್ ಗೆ ಪ್ರತಿಕ್ರಿಯೆ ನೀಡಿದ ಶ್ರೀಗಳು ಬಿಜೆಪಿ 116 ರಿಂದ 123 ಸ್ಥಾನಗಳಲ್ಲಿ ಗೆಲ್ಲುತ್ತದೆ. ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ಅಧಿಕಾರ ಸ್ಥಾಪಿಸುತ್ತದೆ ಎಂದು ಹೇಳಿದ್ದಾರೆ....
ರಾಜಕೀಯ

Big Breaking : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ; ಹೊರಬಿತ್ತು Exclusive ಸಮೀಕ್ಷೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ವಿವಿಧ ವಾಹಿನಿಗಳು ತಮ್ಮ ಸಮೀಕ್ಷೆಯನ್ನು ಈಗಾಗಲೇ ಹೊರಹಾಕಿವೆ. ಇದೀಗ ಕಹಳೆ ನ್ಯೂಸ್ Exclusive ಸಮೀಕ್ಷೆ ಹೀಗಿದೆ. ಯಾವ ಯಾವ ಕ್ಷೇತ್ರ? ಯಾರಿಗೆ ಗೆಲುವು ಯಾರಿಗೆ ಸೋಲು ? ಸುಳ್ಯ : ಅಂಗಾರ ( ಬಿಜೆಪಿ) ಗೆಲುವು, ಡಾ. ರಘು ( ಕಾಂಗ್ರೆಸ್) ಸೋಲು ಪುತ್ತೂರು : ಸಂಜೀವ ಮಠಂದೂರು ( ಬಿಜೆಪಿ) ಗೆಲುವು, ಶಕುಂತಲಾ ಶೆಟ್ಟಿ ( ಕಾಂಗ್ರೆಸ್) ಸೋಲು ಬೆಳ್ತಂಗಡಿ : ಹರೀಶ್ ಪೂಂಜ...
ರಾಜಕೀಯ

ಅಂಬ್ಯುಲೆನ್ಸ್ ನಲ್ಲಿ ಬಂದು ಮತದಾನ ಮಾಡಿದ ಆರ್.ಎಸ್.ಎಸ್. ಹಿರಿಯ ಕಾರ್ಯಕರ್ತರ ಮನೆಗೆ ತೆರಳಿ ಆಶೀರ್ವಾದ ಪಡೆದ ಸಂಜೀವ ಮಠಂದೂರು – ಕಹಳೆ ನ್ಯೂಸ್

ಪುತ್ತೂರು : ನೆಲ್ಲಿಕಟ್ಟೆ ಮತದಾನ ಕೇಂದ್ರಕ್ಕೆ ಅಂಬ್ಯುಲೆನ್ಸ್ ನಲ್ಲಿ ಬಂದು ಪುತ್ತೂರಲ್ಲಿ ಬಿಜೆಪಿ ವಿಜಯಿಯಾಗಲಿ ಎಂದು ಹಾರೈಸಿ ಮತದಾನ ಮಾಡಿದ ಸಂಘಪರಿವಾರದ ಹಿರಿಯ ಕಾರ್ಯಕರ್ತ ಮಾಧವ ಪಡಿಯರ್ ಮನೆಗೆ ಚುನಾವಣೆ ಮುಗಿದ ತಕ್ಷಣ ಪುತ್ತೂರಿನ ಬಿಜೆಪಿ ಅಭ್ಯರ್ಥಿ ಶ್ರೀ ಸಂಜೀವ ಮಠಂದೂರು ಹೋಗಿ ಅರೋಗ್ಯ ವಿಚಾರಿಸಿ ಆಶೀರ್ವಾದ ಪಡೆದು ಬಂದರು. ಇದು ಸಮಾಜಿಕ ವಲಯದಲ್ಲಿ ತೀವ್ರ ಶ್ಲಾಗನೆಗೆ ಕಾರಣವಾಗಿದೆ....
ರಾಜಕೀಯ

ಮತದಾನ ಮಾಡದ ಕಾಂಗ್ರೆಸ್ ಐಟಿ ಮುಖ್ಯಸ್ಥೆ 420 ನಂಬರ್ ನ ರಮ್ಯಾ ! ಸಾಮಾಜಿಕ ಜಾಲತಾಣದಲ್ಲಿ ತರಾಟೆ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಮುಗಿದಿದೆ. ಮತದಾನದ ದಿನ ಹಲವು ಮಂದಿ ಮತದಾನ ಮಾಡಿಲ್ಲ. ಅದ್ರಲ್ಲಿ ನಟಿ, ಮಾಜಿ ಸಂಸದೆ ಮತ್ತು ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥೆ ರಮ್ಯಾ ಕೂಡ ಒಬ್ಬರಾಗಿದ್ದಾರೆ. ಮಂಡ್ಯದ ಕೆ.ಆರ್ ರಸ್ತೆಯ ಪಿಎಲ್‍ಡಿ ಬ್ಯಾಂಕ್ ಮತಗಟ್ಟೆಯಲ್ಲಿ ರಮ್ಯಾ ಅವರು ಮತದಾನ ಮಾಡಬೇಕಾಗಿತ್ತು. ಆದರೆ ಇದೀಗ ಅವರು ಮತದಾನ ಮಾಡದೆ ದೂರು ಉಳಿದಿದ್ದರಿಂದ ಜನ ಸಾಮಾಜಿಕ ಜಾಲತಾಣಗಳಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ವೋಟು ಮಾಡದವರಿಗೆ ರಾಜಕೀಯ ಮಾತಾನಾಡುವ...
ರಾಜಕೀಯ

ಜಯನಗರದ ಬಿಜೆಪಿ ಅಭ್ಯರ್ಥಿಗಾಗಿ ಯುವಕರ ಹುಡುಕಾಟದಲ್ಲಿ ಹೈಕಮಾಂಡ್! ವಿಜಯಕುಮಾರ್ ಸ್ಥಾನ ತುಂಬಿಸಬಲ್ಲ ಸಮರ್ಥರು ಯಾರು? – ಕಹಳೆ ನ್ಯೂಸ್

ಜಯನಗರ : ಜನಪ್ರಿಯ ನಾಯಕ ವಿಜಯ್ ಕುಮಾರ್ ಅವರ ಸಾವಿನಿಂದಾಗಿ ನಿಂತಿದ್ದ ಜಯನರಗದಲ್ಲಿ ಮತ್ತೆ ಮರುಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಹೈಕಮಾಂಡ್ ತೊಡಗಿದೆ. ಯುವನಾಯಕರಿಗೆ ಆದ್ಯತೆ ಕೊಡಬೇಕು ಎಂಬ ಕೂಗು ಕ್ಷೇತ್ರದ ಕಾರ್ಯಕರ್ತರಲ್ಲಿ ಕೇಳಿ ಬರುತ್ತಿದ್ದು, ಯುವನಾಯನ ಹುಡುಕಾಟದಲ್ಲಿ ಬಿಜೆಪಿ ನಾಯಕರು ತೊಡಗಿದ್ದಾರೆ. ಕ್ಷೇತ್ರದಲ್ಲಿ ಈಗಾಗಲೇ ವಿಜಯಕುಮಾರ್ ಅವರು ಅತ್ಯುತ್ತಮ ಸಾಧನೆಯನ್ನು ಮಾಡಿದ್ದು, ಅವರನ್ನು ಸ್ಥಾನವನ್ನು ತುಂಬುವ ಸಾಮರ್ಥ್ಯ ಹೊಂದಿದ ನಾಯಕನ ಅವಶ್ಯಕತೆ ಬಿಜೆಪಿಗೆ ಇದೆ. ಈ ನಿಟ್ಟಿನಲ್ಲಿ...
ರಾಜಕೀಯ

ಮದುವೆಗೂ ಮುನ್ನ ಮತದಾನ ಮಾಡಿ ಮಾದರಿಯಾದ ವಧು

ಮಂಗಳೂರು: ಮತದಾನಕ್ಕೆ ಅನುಕೂಲವಾಗಲಿ ಎಂದು ರಜೆ ಘೋಷಿಸಿದರೂ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವುದೆಂದರೆ ಅದೆಷ್ಟೋ ಮಂದಿಗೆ ಅಲರ್ಜಿ. ಅಂತಹವರು ಈಕೆಯನ್ನು ನೋಡಿ ಕಲಿಯಬೇಕು. ತನ್ನ ಬಾಳಿನ ಪ್ರಮುಖ ಘಟ್ಟ ಮದುವೆಯ ದಿನವೂ ಈಕೆ ಮತದಾನ ಮಾಡಿ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾಳೆ. ಈ ಮೂಲಕ ಮದುವೆಗಿಂತ ಮತದಾನವೇ ಶ್ರೇಷ್ಠ ಎಂಬುದನ್ನು ಮಧುಮಗಳು ತೋರಿಸಿಕೊಟ್ಟಿದ್ದಾರೆ. ಇವರ ಹೆಸರುವಿಯೋಲಾ ಮಾರಿಯಾ. ಇಂದು ಈಕೆಯ ವಿವಾಹ ಸಮಾರಂಭ ನಡೆಯುತ್ತಿದೆ. ನವ ಬಾಳಿನ ಹೊಸ್ತಿಲಲ್ಲಿರುವ ಈ...
ರಾಜಕೀಯ

  ಮತದಾರರ ಪಟ್ಟಿಯಲ್ಲಿ ರಮ್ಯಾ ಕ್ರಮ ಸಂಖ್ಯೆ 420…! – ಕಹಳೆ ನ್ಯೂಸ್

ಬೆಂಗಳೂರು :  ನಾಳೆ ನಡೆಯಲಿರುವ ವಿಧಾನಸಭೆ  ಚುನಾವಣೆಯಲ್ಲಿ ಮಾಜಿ ಸಂಸದೆ ,  ಕಾಂಗ್ರೆಸ್​ ನಾಯಕಿ ರಮ್ಯಾಗೆ 420 ನಂ. ಸಿಕ್ಕಿದೆ. ಅಂದಹಾಗೆ  ಮತದಾರರ  ಪಟ್ಟಿಯಲ್ಲಿ ಆಕೆಯ  ನಂ.  420  ಆಗಿದೆ. ಸದ್ಯ ಅವರ ವೋಟರ್​ ( ಮತದಾರರ) ಪಟ್ಟಿ ವೈರಲ್​ ಆಗಿದೆ. ರಮ್ಯಾಗೆ 420 ನಂ  ಸಿಕ್ಕಿರುವುದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಟ್ರೋಲ್​ ಆಗ್ತಿದೆ. ಮಂಡ್ಯ ವಿದ್ಯಾನಗರದ PLD ಬ್ಯಾಂಕ್ ನ ಮತಕೇಂದ್ರದಲ್ಲಿ ಮತ ಚಲಾಯಿಸಲಿರುವ  ರಮ್ಯಾ189ನೇ ಮಂಡ್ಯ ವಿಧಾನ...
ರಾಜಕೀಯ

ಸೀತೆಯ ಜನ್ಮ ಸ್ಥಳದಿಂದ ಅಯೋಧ್ಯೆಗೆ ಬಸ್ ; ನೇಪಾಳದಲ್ಲಿ ಮೋದಿ ಚಾಲನೆ – ಕಹಳೆ ನ್ಯೂಸ್

ಕಠ್ಮಂಡು: ಸೀತಾ ದೇವಿಯ ಜನ್ಮ ಸ್ಥಳವಾದ ಜನಕಪುರದಿಂದ ಆಯೋಧ್ಯೆಗೆ ಸಂಪರ್ಕ ಕಲ್ಪಿಸುವ ಬಸ್ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. 2 ದಿನ ನೇಪಾಳ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಜನಕಪುರದ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ನೇಪಾಳ ಪ್ರಧಾನಮಂತ್ರಿ ಶರ್ಮಾ ಓಲಿ ಮತ್ತು ನರೇಂದ್ರ ಮೋದಿ ಜನಕಪುರ, ಅಯೋಧ್ಯೆ ನಡುವಿನ ಬಸ್ ಸೇವೆಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಮೋದಿ, ಸೀತಾ...
1 215 216 217 218 219 232
Page 217 of 232