Monday, September 7, 2026

ರಾಜಕೀಯ

ರಾಜಕೀಯ

ಜಯನಗರದ ಬಿಜೆಪಿ ಅಭ್ಯರ್ಥಿಗಾಗಿ ಯುವಕರ ಹುಡುಕಾಟದಲ್ಲಿ ಹೈಕಮಾಂಡ್! ವಿಜಯಕುಮಾರ್ ಸ್ಥಾನ ತುಂಬಿಸಬಲ್ಲ ಸಮರ್ಥರು ಯಾರು? – ಕಹಳೆ ನ್ಯೂಸ್

ಜಯನಗರ : ಜನಪ್ರಿಯ ನಾಯಕ ವಿಜಯ್ ಕುಮಾರ್ ಅವರ ಸಾವಿನಿಂದಾಗಿ ನಿಂತಿದ್ದ ಜಯನರಗದಲ್ಲಿ ಮತ್ತೆ ಮರುಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಹೈಕಮಾಂಡ್ ತೊಡಗಿದೆ. ಯುವನಾಯಕರಿಗೆ ಆದ್ಯತೆ ಕೊಡಬೇಕು ಎಂಬ ಕೂಗು ಕ್ಷೇತ್ರದ ಕಾರ್ಯಕರ್ತರಲ್ಲಿ ಕೇಳಿ ಬರುತ್ತಿದ್ದು, ಯುವನಾಯನ ಹುಡುಕಾಟದಲ್ಲಿ ಬಿಜೆಪಿ ನಾಯಕರು ತೊಡಗಿದ್ದಾರೆ. ಕ್ಷೇತ್ರದಲ್ಲಿ ಈಗಾಗಲೇ ವಿಜಯಕುಮಾರ್ ಅವರು ಅತ್ಯುತ್ತಮ ಸಾಧನೆಯನ್ನು ಮಾಡಿದ್ದು, ಅವರನ್ನು ಸ್ಥಾನವನ್ನು ತುಂಬುವ ಸಾಮರ್ಥ್ಯ ಹೊಂದಿದ ನಾಯಕನ ಅವಶ್ಯಕತೆ ಬಿಜೆಪಿಗೆ ಇದೆ. ಈ ನಿಟ್ಟಿನಲ್ಲಿ...
ರಾಜಕೀಯ

ಮದುವೆಗೂ ಮುನ್ನ ಮತದಾನ ಮಾಡಿ ಮಾದರಿಯಾದ ವಧು

ಮಂಗಳೂರು: ಮತದಾನಕ್ಕೆ ಅನುಕೂಲವಾಗಲಿ ಎಂದು ರಜೆ ಘೋಷಿಸಿದರೂ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವುದೆಂದರೆ ಅದೆಷ್ಟೋ ಮಂದಿಗೆ ಅಲರ್ಜಿ. ಅಂತಹವರು ಈಕೆಯನ್ನು ನೋಡಿ ಕಲಿಯಬೇಕು. ತನ್ನ ಬಾಳಿನ ಪ್ರಮುಖ ಘಟ್ಟ ಮದುವೆಯ ದಿನವೂ ಈಕೆ ಮತದಾನ ಮಾಡಿ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾಳೆ. ಈ ಮೂಲಕ ಮದುವೆಗಿಂತ ಮತದಾನವೇ ಶ್ರೇಷ್ಠ ಎಂಬುದನ್ನು ಮಧುಮಗಳು ತೋರಿಸಿಕೊಟ್ಟಿದ್ದಾರೆ. ಇವರ ಹೆಸರುವಿಯೋಲಾ ಮಾರಿಯಾ. ಇಂದು ಈಕೆಯ ವಿವಾಹ ಸಮಾರಂಭ ನಡೆಯುತ್ತಿದೆ. ನವ ಬಾಳಿನ ಹೊಸ್ತಿಲಲ್ಲಿರುವ ಈ...
ರಾಜಕೀಯ

  ಮತದಾರರ ಪಟ್ಟಿಯಲ್ಲಿ ರಮ್ಯಾ ಕ್ರಮ ಸಂಖ್ಯೆ 420…! – ಕಹಳೆ ನ್ಯೂಸ್

ಬೆಂಗಳೂರು :  ನಾಳೆ ನಡೆಯಲಿರುವ ವಿಧಾನಸಭೆ  ಚುನಾವಣೆಯಲ್ಲಿ ಮಾಜಿ ಸಂಸದೆ ,  ಕಾಂಗ್ರೆಸ್​ ನಾಯಕಿ ರಮ್ಯಾಗೆ 420 ನಂ. ಸಿಕ್ಕಿದೆ. ಅಂದಹಾಗೆ  ಮತದಾರರ  ಪಟ್ಟಿಯಲ್ಲಿ ಆಕೆಯ  ನಂ.  420  ಆಗಿದೆ. ಸದ್ಯ ಅವರ ವೋಟರ್​ ( ಮತದಾರರ) ಪಟ್ಟಿ ವೈರಲ್​ ಆಗಿದೆ. ರಮ್ಯಾಗೆ 420 ನಂ  ಸಿಕ್ಕಿರುವುದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಟ್ರೋಲ್​ ಆಗ್ತಿದೆ. ಮಂಡ್ಯ ವಿದ್ಯಾನಗರದ PLD ಬ್ಯಾಂಕ್ ನ ಮತಕೇಂದ್ರದಲ್ಲಿ ಮತ ಚಲಾಯಿಸಲಿರುವ  ರಮ್ಯಾ189ನೇ ಮಂಡ್ಯ ವಿಧಾನ...
ರಾಜಕೀಯ

ಸೀತೆಯ ಜನ್ಮ ಸ್ಥಳದಿಂದ ಅಯೋಧ್ಯೆಗೆ ಬಸ್ ; ನೇಪಾಳದಲ್ಲಿ ಮೋದಿ ಚಾಲನೆ – ಕಹಳೆ ನ್ಯೂಸ್

ಕಠ್ಮಂಡು: ಸೀತಾ ದೇವಿಯ ಜನ್ಮ ಸ್ಥಳವಾದ ಜನಕಪುರದಿಂದ ಆಯೋಧ್ಯೆಗೆ ಸಂಪರ್ಕ ಕಲ್ಪಿಸುವ ಬಸ್ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. 2 ದಿನ ನೇಪಾಳ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಜನಕಪುರದ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ನೇಪಾಳ ಪ್ರಧಾನಮಂತ್ರಿ ಶರ್ಮಾ ಓಲಿ ಮತ್ತು ನರೇಂದ್ರ ಮೋದಿ ಜನಕಪುರ, ಅಯೋಧ್ಯೆ ನಡುವಿನ ಬಸ್ ಸೇವೆಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಮೋದಿ, ಸೀತಾ...
ರಾಜಕೀಯ

ಮಂಗಳೂರಿನ ಸಮಗ್ರ ಅಭಿವೃದ್ಧಿಗೆ ಶ್ರೀಕರ್ ಪ್ರಭು ಆರಿಸಿ ; ಪ್ರಧಾನಿ ನರೇಂದ್ರ ಮೋದಿ ನನಗೆ ಆದರ್ಶ – ಶಂಖಧ್ವನಿ ಮೂಲಕ ಚುನಾವಣಾ ಘೋಷಣೆ – ಕಹಳೆ ನ್ಯೂಸ್

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನನಗೆ ಆದರ್ಶ, ಅವರ ಮೇಲೆ ನನಗೆ ಪೂರ್ಣ ವಿಶ್ವಾಸವಿದೆ ಮಂಗಳೂರಿನ ಜನತೆ ನನಗೆ ಅವಕಾಶ ನೀಡಿ ಶಾಸಕನಾಗಿ ಆಯ್ಕೆ ಮಾಡಿದಲ್ಲಿ ಮೋದಿ ಅವರಂತೆಯೇ ಹಗಲು ರಾತ್ರಿ ಜನಸೇವೆಗೆ ಮುಂದಾಗುತ್ತೇನೆ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಹೇಳಿದ್ದಾರೆ. ತಮ್ಮ ಅಂತಿಮ ಹಂತದ ಚುನಾವಣಾ ಪ್ರಚಾರದ ಪ್ರಯುಕ್ತ ಗುರುವಾರ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ...
ರಾಜಕೀಯ

Exclusive : ಪೂಂಜ, ಮಠಂದೂರು, ಅಂಗಾರಗೆ ಭಾರಿ ಬೆಂಬಲ ; ರಮಾನಾಥ ರೈ, ಜೈನ್, ಕಾದರ್, ಬಾವ ಸೋಲಿಸಲು ಮತದಾರರ ಹಂಬಲ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ಜಿಲ್ಲೆಯಾದ್ಯಂತ ಚುನಾವಣಾ ಕಣ ರಂಗೇರಿದ್ದು ನಿನ್ನೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಈ ಹಿನ್ನಲೆಯಲ್ಲಿ ಇಂದು ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತಯಾಚನೆಯಲ್ಲಿ ತೊಡಗಿದ್ದಾರೆ. ಕೊನೆಯ ಕ್ಷಣದ ಸಮೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಏಳು ಕ್ಷೇತ್ರದಲ್ಲಿ ಬಿಜೆಪಿ, ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ / ಪಕ್ಷೇತರ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದ್ದು, ನಾಳೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ನ ಅಭ್ಯರ್ಥಿ ವಸಂತ ಬಂಗೇರ ಎದುರು ಬಿಜೆಪಿ...
ರಾಜಕೀಯ

ಪ್ರಾಮಾಣಿಕ ವ್ಯಕ್ತಿ ಕರ್ಮಯೋಗಿ ಹರೀಶ್ ಪೂಂಜ – ಕಹಳೆ ನ್ಯೂಸ್

ನಾನಿಂದು ಮುಂಜಾನೆ ಹೊಸಂಗಡಿಯ ಕಡೆಗೆ ಪಯಣ ಬೆಳೆಸಿದ್ದೆ ! ಮುಂಜಾನೆ ಆದ ಕಾರಣ ಕೆಲಸಕ್ಕೆ ಹೋಗುವವರ, ಹಾಲಿನ ಡಿಪ್ಪೋ ಕಡೆ ಹೋಗುವವರ ಕಾರುಬಾರು ರಸ್ತೆ ಇಕ್ಕೆಲಗಳಲು ಇತ್ತು !! ನನ್ನ ಪಯಣ ಮುಂದುವರಿಯುತ್ತಾ ಗರ್ಡಾಡಿ ಸಮೀಪಿಸುವಾಗ ಹಾಲಿನ ಕ್ಯಾನನ್ನು ಸೈಕಲಿಗೆ ಸಿಕ್ಕಿಸಿಕೊಂಡು, ಸೈಕಲೇರಿ ನಿಧಾನವಾಗಿ ಏದುಸಿರು ಬಿಡುತ್ತಾ ಸಾಗುತ್ತಿದ್ದ ಓರ್ವ ವ್ರದ್ಧನನ್ನು ಕಂಡೆ ವ್ರದ್ಧನೆಂದರೆ ವ್ರದ್ಧನಲ್ಲ, ವಯಸ್ಸು ಅರವತ್ತಾದರೂ ಮನಸು ಮಾತ್ರ ಮೂವತ್ತು ಎಂಬಂತಿದ್ದ ಯುವಕ !! ಅವರ ಬಳಿ...
ರಾಜಕೀಯ

ಸಂಜೀವ ಮಠಂದೂರು ರೋಡ್ ಶೋ ; ಕಾರ್ಯಕರ್ತರಲ್ಲಿ ರಣೋತ್ಸಾಹ ತುಂಬಿದ ಉತ್ತರ ಪ್ರದೇಶದ ಬೆಂಕಿಚೆಂಡು ಡಾ.ಮಹೇಂದ್ರ ಸಿಂಘ್ – ಕಹಳೆ ನ್ಯೂಸ್

ಪುತ್ತೂರು : ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರುರವರ ರೋಡ್ ಶೋ ಪುತ್ತೂರಿನಲ್ಲಿ ಮೇ 9 ರಂದು ಭರ್ಜರಿಯಾಗಿ ನಡೆಯಿತು. ಸಂಜೆ 4 ಘಂಟೆಗೆ ಬೊಳುವಾರು ಆಂಜನೇಯ ಮಂತ್ರಾಲಯದ ಬಳಿಯಿಂದ ಈ ರೋಡ್ ಶೋಗೆ ಚಾಲನೆ ನೀಡಲಾಯಿತು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರ ಎದುರಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉತ್ತರ ಪ್ರದೇಶದ ಗ್ರಾಮೀಣಾಭಿವೃದ್ಧಿ ಸಚಿವ, ಬೆಂಕಿಚೆಂಡು ಎಂದೇ ಖ್ಯಾತರಾದ ಅದ್ಭುತ ವಾಗ್ಮಿ ಡಾ. ಮಹೇಂದ್ರ ಸಿಂಘ್ ತಮ್ಮ ಕಂಚಿನ ಕಂಠದಲ್ಲಿ ಪುತ್ತೂರಿನಲ್ಲಿ...
1 216 217 218 219 220 232
Page 218 of 232