Monday, September 7, 2026

ರಾಜಕೀಯ

ರಾಜಕೀಯ

Breaking News : ಹರೀಶ್ ಪೂಂಜಾರ ಪರ ಚುನಾವಣಾ ಪ್ರಚಾರನಡೆಸುತ್ತಿರುವ ಕುಂಟಾರು ರವೀಶ್ ತಂತ್ರಿಗಳ ಬಂಧನಕ್ಕೆ ಕಾಂಗ್ರೆಸ್ ಹುನ್ನಾರ – ಕಹಳೆ ನ್ಯೂಸ್

ಬೆಳ್ತಂಗಡಿ : ಚುನಾವಣಾ ಸಂಧರ್ಭದಲ್ಲಿ ಎರಡು ದಿನ ಮುಂಚಿತವಾಗಿ ಹೊರ ರಾಜ್ಯದವರು ಕ್ಷೇತ್ರಬಿಟ್ಟು ತೆರಳಬೇಕೆಂಬ ನಿಯಮವಿದೆ. ಈ ನಿಯಮಂತೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಪರ ಕುಂಟಾರು ರವೀಶ ತಂತ್ರಿಗಳು ಪ್ರಚಾರ ನಡೆಸುತ್ತಿದ್ದು, ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ಕಾರಣದಿಂದ ತಂತ್ರಿಗಳ ಬಂಧನಕ್ಕೆ ಪ್ಲಾನ್ ಮಾಡಲಾಗಿದೆ. ಚುನಾವಣಾ ನೀತಿಸಂಹಿತೆ ಪ್ರಕಾರ ತಂತ್ರಿಗಳ ಇಂದು ಅಂದರೆ 10 - 05 - 2018 ಸಾಯಂ.6...
ರಾಜಕೀಯ

ಹಿಂದುತ್ವವನ್ನೇ ಬದುಕಾಗಿಸಿ ದುಡಿದರೂ, ಈಗ ನನ್ನ ತೇಜೋವಧೆ ಮಾಡುತ್ತಿದ್ದಾರೆ ; ಸತ್ಯಜಿತ್ ಸುರತ್ಕಲ್ ಕಣ್ಣೀರು – ಕಹಳೆ ನ್ಯೂಸ್

ಮಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಬಿಜೆಪಿಯಿಂದ ಈಗಾಗಲೇ ಪ್ರವೀಣ್ ಭಾಯ್ ತೊಗಾಡಿಯಾ ಮತ್ತು ಪ್ರಮೋದ್ ಮುತಾಲಿಕ್ ಕಡೆಗಣಿಸಲ್ಪಟ್ಟು, ಅವರ ವಿರುದ್ಧವೇ ಹೋರಾಟ ಮಾಡುತ್ತಿದ್ದು, ಇದೀಗ ಮಂಗಳೂರಿನ ಸತ್ಯಜಿತ್ ಸುರತ್ಕಲ್ ಕುಡಾ ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ಅಸಹನೆ ಹೊರಹಾಕಿದ್ದಾರೆ. ಇಂದು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸತ್ಯಜಿತ್ ಸುತ್ಕಲ್, ನಾನು ಸಣ್ಣ ಪ್ರಾಯದಿಂದ ಇಲ್ಲಿಯವರೆಗೂ ಸಂಘಕ್ಕಾಗಿ, ಹಿಂದುತ್ವಕ್ಕಾಗಿ ದುಡಿಯುತ್ತಾ ಬಂದಿದ್ದೇನೆ. ಆದರೆ ಇದೀಗ ನನ್ನ ಮೇಲೆ ಅವ್ಯವಹಾರದ...
ರಾಜಕೀಯ

ಒಬ್ಬ ಹರೀಶ್ ಪೂಂಜಾರನ್ನು ಸೋಲಿಸಲು ಜೊತೆಯಾಗಿದ್ದು ಎಷ್ಟು ವಿರೋಧಿಗಳು ಗೊತ್ತೇ? ಆದರೆ, ಎಷ್ಟೇ ವಿರೋಧ ಬಂದರು ಗೆಲುವು ಪೂಂಜರದ್ದೇ! – ಕಹಳೆ ನ್ಯೂಸ್

೨೦೧೪ರಲ್ಲಿ ನರೇಂದ್ರ ಮೋದಿಯವರ ನೇತೃತ್ವದಲ್ಲಿಯೇ ಲೋಕಸಭಾ ಚುನಾವಣೆಯನ್ನು ಎದುರಿಸಲಿದ್ದೇವೆ ಎಂದು ಘೋಷಣೆ ಮಾಡಿದಾಗ,ವಿರೋಧಪಕ್ಷಗಳು ತಡಬಡಾಯಿಸಿ ಹೋಗಿದ್ದವು. ೨೦೦೨ರಿಂದ ದೇಶದಾದ್ಯಂತ ಇದ್ದ ಗಂಜಿಕೇಂದ್ರದ ಮಾಫಿಯಾಗಳಿಂದ Hate Campaign ನಡೆಸಿ,ಅಂತರರಾಷ್ಟ್ರೀಯ ಮಟ್ಟದ ಲಾಬಿ ನಡೆಸಿಯೂ ಮೋದಿಯವರ ಅಶ್ವಮೇಧವನ್ನು ಸಾಧ್ಯವಾಗಲಿಲ್ಲವೆಂಬ ಹತಾಶೆಯಿಂದ ಬಾಲಿಶವಾಗಿ ವರ್ತಿಸುತ್ತಾ ಬಾಯಿಗೆ ಬಂದಂತೆ ಹೇಳಿಕೆಗಳನ್ನು ಕೊಡಲಾರಂಭಿಸಿದ್ದರು. ಅಂತಹ ತಲೆಕೆಟ್ಟ ಹೇಳಿಕೆಗಳಲ್ಲೊಂದು 'ಮೋದಿ ವಿಭಜನಕಾರಿ' ಎನ್ನುವುದಾಗಿತ್ತು. ಮೋದಿ ವಿಭಜನಕಾರಿಯೋ ಅಲ್ಲವೋ ಎನ್ನುವುದು ಕೆಲವೇ ವರ್ಷಗಳಲ್ಲಿ ಸಾಬೀತಾಗಿ ಹೋಯಿತು. ಲೋಕಸಭಾ ಚುನಾವಣೆಯಲ್ಲಿ ವೈಟ್...
ರಾಜಕೀಯ

ಹತ್ತು ಸಾವಿರ ಜನರ ಬೃಹತ್ ಶಕ್ತಿ ಪ್ರದರ್ಶನ ; ಗೆಲುವಿನ ರಣಕಹಳೆ ಮೊಳಗಿಸಲು ಶ್ರೀಕರ್ ಪ್ರಭು ಸಜ್ಜು – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶ್ರೀಕರ್ ಪ್ರಭು ಬೃಹತ್ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ದ ಪಡಿಸಿದ್ದಾರೆ. ಮಂಗಳೂರಿನ ಇತಿಹಾಸದಲ್ಲಿ ಒಬ್ಬ ಪಕ್ಷೇತರ ಅಭ್ಯರ್ಥಿ ಹತ್ತುಸಾವಿರ ಜನರನ್ನು ಒಂದೆಡೆ ಸೇರಿಸಿದ ಇತಿಹಾಸವೇ ಇಲ್ಲ! ಆದರೆ, ಈಗ ಹತ್ತು ಸಾವಿರ ಜನರನ್ನು ಸೇರಿಸಿ ಇತಿಹಾಸ ನಿರ್ಮಾಣ ಮಾಡುತ್ತೇನೆ ಎಂದು ಪಣ ತೊಟ್ಟಿದ್ದಾರೆ ಶ್ರೀಕರ್ ಪ್ರಭು. 10 ನೇ ತಾರೀಖು ಸಂಜೆ 4.00 ಗಂಟೆಯಿಂದ 6.00 ಗಂಟೆ ವರೆಗೆ ಮಂಗಳೂರಿನ...
ರಾಜಕೀಯ

ಮಂಗಳೂರಿನಲ್ಲಿ ಅಮಿತ್‌ ಶಾ ರೋಡ್‌ ಶೋ ; ಡಾ. ಭರತ್ ಶೆಟ್ಟಿ ಪರ ಮತಭೇಟೆ – ಕಹಳೆ ನ್ಯೂಸ್

ಮಂಗಳೂರು: ಈ ವಿಧಾನಸಭಾ ಚುನಾವಣೆ ಕೇವಲ ಓರ್ವ ವ್ಯಕ್ತಿಯನ್ನಾಗಲಿ, ಓರ್ವ ಮಂತ್ರಿಯನ್ನಾಗಲಿ ಅಥವಾ ಕೇವಲ ಮುಖ್ಯ ಮಂತ್ರಿಯನ್ನು ಬದಲಿಸುವ ಚುನಾವಣೆಯಲ್ಲ. ಬದಲಾಗಿ ಇದು ಕರ್ನಾಟಕದ ಭವಿಷ್ಯವನ್ನು ಬದಲಿಸುವ ಚುನಾವಣೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ.  ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್‌ ಶೆಟ್ಟಿ ಅವರ ಪರವಾಗಿ ಕಾವೂರಿನಲ್ಲಿ ಮಂಗಳವಾರ ಸಂಜೆ ರೋಡ್‌ ಶೋ ನಡೆಸಿ ಅವರು ಮಾತನಾಡಿದರು. ಈ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಖಚಿತ...
ರಾಜಕೀಯ

ಶ್ರೀಕರ್ ಪ್ರಭು ಗೆಲುವಿನ ‘ ಬುಗ್ಗೆ ‘ ; ಆಗಸದೆತ್ತರಕ್ಕೆ ವಿಜಯದ ಬಲೂನು – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಅವರ ಚುನಾವಣಾ ಪ್ರಚಾರ ಬಿರುಸಿನಿಂದ ಸಾಗಿದೆ. ವ್ಯವಸ್ಥಿತವಾಗಿ ನಡೆಯುತ್ತಿರುವ ಪ್ರಚಾರ ಕಾರ್ಯದ ಮುಂದಿನ ಹಂತವಾಗಿ ಚುನಾವಣಾ ಕಾರ್ಯಾಲಯದ ಮುಂದೆ ಬೃಹತ್ ಬಲೂನ್ ಹಾರಿಬಿಡುವ ಕಾರ್ಯ ಯಶಸ್ವಿಯಾಗಿ ನಡೆಯಿತು. ಬೃಹತ್ ಬಲೂನಿನಲ್ಲಿ ಶ್ರೀಕರ ಪ್ರಭು ಮತ್ತು ಅವರ ಚುನಾವಣಾ ಚಿಹ್ನೆಯಾದ ಆಟೋ ರಿಕ್ಷಾವನ್ನು ಚಿತ್ರಿಸಲಾಗಿದೆ. ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಅವರು ತಮ್ಮ 9 ಹಂತದ ಚುನಾವಣಾ ಪ್ರಚಾರದ...
ರಾಜಕೀಯ

ಜಿಹಾದಿಗಳನ್ನು ಬೆಂಬಲಿಸುವ ಸಿದ್ದರಾಮಯ್ಯ ಸರಕಾರ ಕಿತ್ತೊಗೆಯಿರಿ – ಯೋಗಿ

ಸುಳ್ಯ: ಕರ್ನಾಟಕದಲ್ಲಿ ಜೆಹಾದಿ ಕೃತ್ಯಗಳನ್ನು ಪೋಷಿಸುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ರಾಜ್ಯವನ್ನು ಭಯೋತ್ಪಾದನಾ ಕೇಂದ್ರವನ್ನಾಗಿಸುವ ಹುನ್ನಾರ ನಡೆಸಿದೆ ಎಂದು ಉ. ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಗಂಭೀರ ಆರೋಪ ಮಾಡಿದ್ದಾರೆ. ಸುಳ್ಯ ಬಿಜೆಪಿ ಮಂಡಲ ವತಿಯಿಂದ ಮಂಗಳವಾರ ಸಂಜೆ ಚೆನ್ನಕೇಶವ ದೇವಾಲಯದ ಮುಂಭಾಗದಲ್ಲಿ ನಡೆದ ಬೃಹತ್‌ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ 24ಕ್ಕೂ ಅಧಿಕ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದ್ದರೂ ಜಿಹಾದಿ ಶಕ್ತಿಗಳನ್ನು ಮಟ್ಟಹಾಕಲು...
ರಾಜಕೀಯ

ಮಂಗಳೂರಿನ ಅಭಿವೃದ್ಧಿಯ ಹರಿಕಾರ ಜೆ.ಆರ್. ಲೋಬೊ ಗೆಲುವಿನ ನಗಾಲೋಟಕ್ಕೆ ಬ್ರೇಕ್ ಹಾಕಲು ಯಾರಿಂದಲೂ ಸಾಧ್ಯವಿಲ್ಲ – ಐ ರಾಮದಾಸ್ ಪ್ರಭು

ಮಂಗಳೂರು : ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಜೆ.ಆರ್. ಲೋಬೊ ಗೆದ್ದೆ ಗೆಲ್ಲುತ್ತಾರೆ ಎಂದು ನಗರಸಭಾ ಸದಸ್ಯ ಐ ರಾಮದಾಸ್ ಪ್ರಭು ಹೇಳಿದ್ದಾರೆ. ಜೆ.ಆರ್. ಲೋಬೊ ಮಂಗಳೂರಿನ ಸಮಗ್ರ ಅಭಿವೃದ್ಧಿಯನ್ನು ತಮ್ಮ ಅಧಿಕಾರ ಅವಧಿಯಲ್ಲಿ ಮಾಡಿದ್ದಾರೆ. ಅಲ್ಲದೆ, ಇನ್ನಷ್ಟು ಯೋಜನೆಗಳ ಸಹಕಾರಕ್ಕೆ ಸ್ವಚ್ಛಮ ಸುಂದರ ಮಂಗಳೂರು ನಿರ್ಮಾಣಕ್ಕೆ ಮತ್ತೊಮ್ಮೆ ಲೋಬೊ ಆಯ್ಕೆ ಮಾಡುವ ಅನಿವಾರ್ಯವಿದೆ. ಲೋಬೊ ವಿರುದ್ಧ ಯಾವ ಅಭ್ಯರ್ಥಿಯ ಗೆಲುವು ಸಾಧಿಸಲು ಸಾಧ್ಯವಿಲ್ಲ. ಲೊಬೋ...
1 217 218 219 220 221 232
Page 219 of 232