Sunday, April 26, 2026

ರಾಜಕೀಯ

ರಾಜಕೀಯ

ಮಂಗಳೂರಿನಲ್ಲಿ ಅಮಿತ್‌ ಶಾ ರೋಡ್‌ ಶೋ ; ಡಾ. ಭರತ್ ಶೆಟ್ಟಿ ಪರ ಮತಭೇಟೆ – ಕಹಳೆ ನ್ಯೂಸ್

ಮಂಗಳೂರು: ಈ ವಿಧಾನಸಭಾ ಚುನಾವಣೆ ಕೇವಲ ಓರ್ವ ವ್ಯಕ್ತಿಯನ್ನಾಗಲಿ, ಓರ್ವ ಮಂತ್ರಿಯನ್ನಾಗಲಿ ಅಥವಾ ಕೇವಲ ಮುಖ್ಯ ಮಂತ್ರಿಯನ್ನು ಬದಲಿಸುವ ಚುನಾವಣೆಯಲ್ಲ. ಬದಲಾಗಿ ಇದು ಕರ್ನಾಟಕದ ಭವಿಷ್ಯವನ್ನು ಬದಲಿಸುವ ಚುನಾವಣೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ.  ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್‌ ಶೆಟ್ಟಿ ಅವರ ಪರವಾಗಿ ಕಾವೂರಿನಲ್ಲಿ ಮಂಗಳವಾರ ಸಂಜೆ ರೋಡ್‌ ಶೋ ನಡೆಸಿ ಅವರು ಮಾತನಾಡಿದರು. ಈ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಖಚಿತ...
ರಾಜಕೀಯ

ಶ್ರೀಕರ್ ಪ್ರಭು ಗೆಲುವಿನ ‘ ಬುಗ್ಗೆ ‘ ; ಆಗಸದೆತ್ತರಕ್ಕೆ ವಿಜಯದ ಬಲೂನು – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಅವರ ಚುನಾವಣಾ ಪ್ರಚಾರ ಬಿರುಸಿನಿಂದ ಸಾಗಿದೆ. ವ್ಯವಸ್ಥಿತವಾಗಿ ನಡೆಯುತ್ತಿರುವ ಪ್ರಚಾರ ಕಾರ್ಯದ ಮುಂದಿನ ಹಂತವಾಗಿ ಚುನಾವಣಾ ಕಾರ್ಯಾಲಯದ ಮುಂದೆ ಬೃಹತ್ ಬಲೂನ್ ಹಾರಿಬಿಡುವ ಕಾರ್ಯ ಯಶಸ್ವಿಯಾಗಿ ನಡೆಯಿತು. ಬೃಹತ್ ಬಲೂನಿನಲ್ಲಿ ಶ್ರೀಕರ ಪ್ರಭು ಮತ್ತು ಅವರ ಚುನಾವಣಾ ಚಿಹ್ನೆಯಾದ ಆಟೋ ರಿಕ್ಷಾವನ್ನು ಚಿತ್ರಿಸಲಾಗಿದೆ. ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಅವರು ತಮ್ಮ 9 ಹಂತದ ಚುನಾವಣಾ ಪ್ರಚಾರದ...
ರಾಜಕೀಯ

ಜಿಹಾದಿಗಳನ್ನು ಬೆಂಬಲಿಸುವ ಸಿದ್ದರಾಮಯ್ಯ ಸರಕಾರ ಕಿತ್ತೊಗೆಯಿರಿ – ಯೋಗಿ

ಸುಳ್ಯ: ಕರ್ನಾಟಕದಲ್ಲಿ ಜೆಹಾದಿ ಕೃತ್ಯಗಳನ್ನು ಪೋಷಿಸುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ರಾಜ್ಯವನ್ನು ಭಯೋತ್ಪಾದನಾ ಕೇಂದ್ರವನ್ನಾಗಿಸುವ ಹುನ್ನಾರ ನಡೆಸಿದೆ ಎಂದು ಉ. ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಗಂಭೀರ ಆರೋಪ ಮಾಡಿದ್ದಾರೆ. ಸುಳ್ಯ ಬಿಜೆಪಿ ಮಂಡಲ ವತಿಯಿಂದ ಮಂಗಳವಾರ ಸಂಜೆ ಚೆನ್ನಕೇಶವ ದೇವಾಲಯದ ಮುಂಭಾಗದಲ್ಲಿ ನಡೆದ ಬೃಹತ್‌ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ 24ಕ್ಕೂ ಅಧಿಕ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದ್ದರೂ ಜಿಹಾದಿ ಶಕ್ತಿಗಳನ್ನು ಮಟ್ಟಹಾಕಲು...
ರಾಜಕೀಯ

ಮಂಗಳೂರಿನ ಅಭಿವೃದ್ಧಿಯ ಹರಿಕಾರ ಜೆ.ಆರ್. ಲೋಬೊ ಗೆಲುವಿನ ನಗಾಲೋಟಕ್ಕೆ ಬ್ರೇಕ್ ಹಾಕಲು ಯಾರಿಂದಲೂ ಸಾಧ್ಯವಿಲ್ಲ – ಐ ರಾಮದಾಸ್ ಪ್ರಭು

ಮಂಗಳೂರು : ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಜೆ.ಆರ್. ಲೋಬೊ ಗೆದ್ದೆ ಗೆಲ್ಲುತ್ತಾರೆ ಎಂದು ನಗರಸಭಾ ಸದಸ್ಯ ಐ ರಾಮದಾಸ್ ಪ್ರಭು ಹೇಳಿದ್ದಾರೆ. ಜೆ.ಆರ್. ಲೋಬೊ ಮಂಗಳೂರಿನ ಸಮಗ್ರ ಅಭಿವೃದ್ಧಿಯನ್ನು ತಮ್ಮ ಅಧಿಕಾರ ಅವಧಿಯಲ್ಲಿ ಮಾಡಿದ್ದಾರೆ. ಅಲ್ಲದೆ, ಇನ್ನಷ್ಟು ಯೋಜನೆಗಳ ಸಹಕಾರಕ್ಕೆ ಸ್ವಚ್ಛಮ ಸುಂದರ ಮಂಗಳೂರು ನಿರ್ಮಾಣಕ್ಕೆ ಮತ್ತೊಮ್ಮೆ ಲೋಬೊ ಆಯ್ಕೆ ಮಾಡುವ ಅನಿವಾರ್ಯವಿದೆ. ಲೋಬೊ ವಿರುದ್ಧ ಯಾವ ಅಭ್ಯರ್ಥಿಯ ಗೆಲುವು ಸಾಧಿಸಲು ಸಾಧ್ಯವಿಲ್ಲ. ಲೊಬೋ...
ರಾಜಕೀಯ

ಈ ಭಾರಿ ರಾಜ್ಯದಲ್ಲಿ ಬಿಜೆಪಿ ಪ್ರಚಂಡ ಬಹುಮತದಿಂದ ಜಯಭೇರಿ ಭಾರಿಸಲಿದೆ – ಸೌಮ್ಯ ಭಾರ್ಗವ್

ಬೆಂಗಳೂರು : ಈ ಭಾರಿ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಬಹುಮತ ಪಡೆಯಲಿದೆ ಎಂದು ಯಶವಂತಪುರದ ಬಿಜೆಪಿಯ ಮಹಿಳಾ ಮೋರ್ಛಾದ ಪ್ರಧಾನ ಕಾರ್ಯದರ್ಶಿ ಸೌಮ್ಯ ಭಾರ್ಗವ್ ಹೇಳಿದರು. ಕಹಳೆ ನ್ಯೂಸ್ ಗೆ ಪ್ರತಿಕ್ರಿಯೆ ನೀಡಿದ ಅವರು ಕರ್ನಾಟಕ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ನರೇಂದ್ರ ಮೋದಿಯರ ಆಡಳಿತ ವೈಖರಿಗೆ ರಾಜ್ಯದ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದು ಮತವಾಗಿ ಪರಿಣಮಿಸುತ್ತದೆ. ಬಿಜೆಪಿ ಈ ಭಾರಿ ಪ್ರಚಂಡ ಬಹುಮತದಿಂದ...
ರಾಜಕೀಯ

ಬೆಳ್ತಂಗಡಿಯಲ್ಲಿ ಸ್ಮೃತಿ ಇರಾನಿ ; ಹರೀಶ್ ಪೂಂಜ ಪರ ಭರ್ಜರಿ ಪ್ರಚಾರ, ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನಸ್ತೋಮ – ಕಹಳೆ ನ್ಯೂಸ್

ಅಳದಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಳದಂಗಡಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಿಜೆಪಿ ಅಭ್ಯರ್ಥಿ ಯುವ ನಾಯಕ ಹರೀಶ್ ಪೂಂಜ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ತಾಯಂದಿರು ಯುವಕರು ಸೇರಿ ಹರೀಶ್ ಪೂಂಜರಿಗೆ ಬೆಂಬಲ ಘೋಷಿಸಿದ್ದಾರೆ....
ರಾಜಕೀಯ

ಭ್ರಷ್ಟಾಚಾರದಲ್ಲಿ ಇತಿಹಾಸ ನಿರ್ಮಿಸಿರುವ ಶಾಸಕಿ ಶಕುಂತಲಾ ಶೆಟ್ಟಿ ; ಕೋಟ್ಯಾಂತರ ರೂಪಾಯಿ ಗುಳುಂ! – ಕಹಳೆ ನ್ಯೂಸ್

ನಮಗೆ ತಿಳಿದಿರುವಂತೆ ಪುತ್ತೂರಿನಲ್ಲಿ ಶಾಸಕರಾಗಿದ್ದ ಶ್ರೀ ಉರಿಮಜಲು ರಾಮ್ ಭಟ್ , ವಿನಯಕುಮಾರ್ ಸೊರಕೆ , ಡಿವಿ ಸದಾನಂದ ಗೌಡ, ಶ್ರೀಮತಿ ಮಲ್ಲಿಕಾ ಪ್ರಸಾದ್ ಇವರುಗಳು ಕ್ಷೇತ್ರದಲ್ಲಿ ಯಾವುದೇ ಭ್ರಷ್ಟಾಚಾರದ ವ್ಯವಹಾರದಲ್ಲಿ ತೊಡಗಿಸಿಕೊಳ್ಳದೇ ತಮ್ಮದೇ ಅದ ರೀತಿಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡ ಸಜ್ಜನ ಶಾಸಕರೆಂದು ಹೆಸರು ಗಳಿಸಿದ್ದರು.. ಆದರೆ ಬಿಜೆಪಿಯಲ್ಲಿ ಈ ಹಿಂದೆ ಶಾಸಕರಾಗಿ ಅಯ್ಕೆಯಾಗಿದ್ದ ಇದೇ ಶಕುಂತಳಾ ಶೆಟ್ಟಿಯವರು ಬಿಜೆಪಿಯವರ ಹದ್ದಿನ ಕಣ್ಣನ್ನು ತಪ್ಪಸಿ ಆರ್ ಟಿ ಓ...
ರಾಜಕೀಯ

ಮಹಿಳೆಯರ ಗೌರವ ರಕ್ಷಣೆ ನನ್ನ ಹೊಣೆ – ಶ್ರೀಕರ ಪ್ರಭು

ಮಂಗಳೂರಿನ ಮಹಿಳೆಯರ ಗೌರವ ರಕ್ಷಣೆ ನನ್ನ ಪ್ರಥಮ ಆದ್ಯತೆ ಮತ್ತು ಇದನ್ನು ನೂರಕ್ಕೆ ನೂರ್ರರಷ್ಟು ಜವಾಬ್ದಾರಿಯುತವಾಗಿ ನಾನು ಮುಂದೆ ಶಾಸಕನಾಗಿ ನಿಭಾಯಿಸಲಿದ್ದೇನೆ ದಯವಿಟ್ಟು ನನ್ನನ್ನು ಆರಿಸಿಯೆಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿ ಶ್ರೀಕರ್ ಪ್ರಭು ಅವರು ನಗರದ ಸಿ ವಿ ನಾಯಕ್ ಹಾಲ್ ಸಭಾಂಗಣದಲ್ಲಿ ಕಿಕ್ಕಿರಿದು ತುಂಬಿದ ಮಹಿಳಾ ಮತದಾರರ ಸಮಾವೇಶದಲ್ಲಿ ಘೋಷಿಸಿದರು. ಹಣಬಲದಿಂದ ಜನ ಸೇವೆ ಮಾಡದೇ ಚುನಾವಣೆ ಗೆಲ್ಲುವುದು ಅಸಾಧ್ಯ, ರಾಷ್ಟ್ರೀಯ ರಾಜಕೀಯ ಪಕ್ಷಗಳಲ್ಲಿ...
1 217 218 219 220 221 232
Page 219 of 232