Monday, September 7, 2026

ರಾಜಕೀಯ

ರಾಜಕೀಯ

ಈ ಭಾರಿ ರಾಜ್ಯದಲ್ಲಿ ಬಿಜೆಪಿ ಪ್ರಚಂಡ ಬಹುಮತದಿಂದ ಜಯಭೇರಿ ಭಾರಿಸಲಿದೆ – ಸೌಮ್ಯ ಭಾರ್ಗವ್

ಬೆಂಗಳೂರು : ಈ ಭಾರಿ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಬಹುಮತ ಪಡೆಯಲಿದೆ ಎಂದು ಯಶವಂತಪುರದ ಬಿಜೆಪಿಯ ಮಹಿಳಾ ಮೋರ್ಛಾದ ಪ್ರಧಾನ ಕಾರ್ಯದರ್ಶಿ ಸೌಮ್ಯ ಭಾರ್ಗವ್ ಹೇಳಿದರು. ಕಹಳೆ ನ್ಯೂಸ್ ಗೆ ಪ್ರತಿಕ್ರಿಯೆ ನೀಡಿದ ಅವರು ಕರ್ನಾಟಕ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ನರೇಂದ್ರ ಮೋದಿಯರ ಆಡಳಿತ ವೈಖರಿಗೆ ರಾಜ್ಯದ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದು ಮತವಾಗಿ ಪರಿಣಮಿಸುತ್ತದೆ. ಬಿಜೆಪಿ ಈ ಭಾರಿ ಪ್ರಚಂಡ ಬಹುಮತದಿಂದ...
ರಾಜಕೀಯ

ಬೆಳ್ತಂಗಡಿಯಲ್ಲಿ ಸ್ಮೃತಿ ಇರಾನಿ ; ಹರೀಶ್ ಪೂಂಜ ಪರ ಭರ್ಜರಿ ಪ್ರಚಾರ, ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನಸ್ತೋಮ – ಕಹಳೆ ನ್ಯೂಸ್

ಅಳದಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಳದಂಗಡಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಿಜೆಪಿ ಅಭ್ಯರ್ಥಿ ಯುವ ನಾಯಕ ಹರೀಶ್ ಪೂಂಜ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ತಾಯಂದಿರು ಯುವಕರು ಸೇರಿ ಹರೀಶ್ ಪೂಂಜರಿಗೆ ಬೆಂಬಲ ಘೋಷಿಸಿದ್ದಾರೆ....
ರಾಜಕೀಯ

ಭ್ರಷ್ಟಾಚಾರದಲ್ಲಿ ಇತಿಹಾಸ ನಿರ್ಮಿಸಿರುವ ಶಾಸಕಿ ಶಕುಂತಲಾ ಶೆಟ್ಟಿ ; ಕೋಟ್ಯಾಂತರ ರೂಪಾಯಿ ಗುಳುಂ! – ಕಹಳೆ ನ್ಯೂಸ್

ನಮಗೆ ತಿಳಿದಿರುವಂತೆ ಪುತ್ತೂರಿನಲ್ಲಿ ಶಾಸಕರಾಗಿದ್ದ ಶ್ರೀ ಉರಿಮಜಲು ರಾಮ್ ಭಟ್ , ವಿನಯಕುಮಾರ್ ಸೊರಕೆ , ಡಿವಿ ಸದಾನಂದ ಗೌಡ, ಶ್ರೀಮತಿ ಮಲ್ಲಿಕಾ ಪ್ರಸಾದ್ ಇವರುಗಳು ಕ್ಷೇತ್ರದಲ್ಲಿ ಯಾವುದೇ ಭ್ರಷ್ಟಾಚಾರದ ವ್ಯವಹಾರದಲ್ಲಿ ತೊಡಗಿಸಿಕೊಳ್ಳದೇ ತಮ್ಮದೇ ಅದ ರೀತಿಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡ ಸಜ್ಜನ ಶಾಸಕರೆಂದು ಹೆಸರು ಗಳಿಸಿದ್ದರು.. ಆದರೆ ಬಿಜೆಪಿಯಲ್ಲಿ ಈ ಹಿಂದೆ ಶಾಸಕರಾಗಿ ಅಯ್ಕೆಯಾಗಿದ್ದ ಇದೇ ಶಕುಂತಳಾ ಶೆಟ್ಟಿಯವರು ಬಿಜೆಪಿಯವರ ಹದ್ದಿನ ಕಣ್ಣನ್ನು ತಪ್ಪಸಿ ಆರ್ ಟಿ ಓ...
ರಾಜಕೀಯ

ಮಹಿಳೆಯರ ಗೌರವ ರಕ್ಷಣೆ ನನ್ನ ಹೊಣೆ – ಶ್ರೀಕರ ಪ್ರಭು

ಮಂಗಳೂರಿನ ಮಹಿಳೆಯರ ಗೌರವ ರಕ್ಷಣೆ ನನ್ನ ಪ್ರಥಮ ಆದ್ಯತೆ ಮತ್ತು ಇದನ್ನು ನೂರಕ್ಕೆ ನೂರ್ರರಷ್ಟು ಜವಾಬ್ದಾರಿಯುತವಾಗಿ ನಾನು ಮುಂದೆ ಶಾಸಕನಾಗಿ ನಿಭಾಯಿಸಲಿದ್ದೇನೆ ದಯವಿಟ್ಟು ನನ್ನನ್ನು ಆರಿಸಿಯೆಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿ ಶ್ರೀಕರ್ ಪ್ರಭು ಅವರು ನಗರದ ಸಿ ವಿ ನಾಯಕ್ ಹಾಲ್ ಸಭಾಂಗಣದಲ್ಲಿ ಕಿಕ್ಕಿರಿದು ತುಂಬಿದ ಮಹಿಳಾ ಮತದಾರರ ಸಮಾವೇಶದಲ್ಲಿ ಘೋಷಿಸಿದರು. ಹಣಬಲದಿಂದ ಜನ ಸೇವೆ ಮಾಡದೇ ಚುನಾವಣೆ ಗೆಲ್ಲುವುದು ಅಸಾಧ್ಯ, ರಾಷ್ಟ್ರೀಯ ರಾಜಕೀಯ ಪಕ್ಷಗಳಲ್ಲಿ...
ರಾಜಕೀಯ

ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ: ಶೇ 71.93ರಷ್ಟು ವಿದ್ಯಾರ್ಥಿಗಳು ಪಾಸ್, ಉಡುಪಿ ಪ್ರಥಮ- ಕಹಳೆ ನ್ಯೂಸ್

ಬೆಂಗಳೂರು: ಕಳೆದ ಮಾರ್ಚ್-ಏಪ್ರಿಲ್ ನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜಿನೀಶ್ ಫಲಿತಾಂಶ ಪ್ರಕಟ ಮಾಡಿದ್ದು, 71.93 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಶೇ.4ರಷ್ಟು ಹೆಚ್ಚಳವಾಗಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಪ್ರಥಮ ಸ್ಥಾನವಾಗಿದ್ದು, ಉತ್ತರ ಕನ್ನಡ ದ್ವಿತೀಯ, ಚಿಕ್ಕೋಡಿ ತೃತೀಯ ಹಾಗೂ ಯಾದಗಿರಿ ಕೊನೆಯ ಸ್ಥಾನ ಗಳಿಸಿವೆ...
ರಾಜಕೀಯ

ಕರೋಪಾಡಿಯಲ್ಲಿ ರಮಾನಾಥ ರೈ ಎದುರಲ್ಲಿ ಮೋದಿ ಘೋಷಣೆ ; ರಮಾನಾಥ ರೈಗೆ ತೀವ್ರ ಮುಖಭಂಗ – ಕಹಳೆ ನ್ಯೂಸ್

ಬಂಟ್ವಾಳ :ಕರೋಪಾಡಿ ಗ್ರಾಮದ ಮಿತ್ತನಡ್ಕ ಬಂಡಿಯ ಸಂದರ್ಭದಲ್ಲಿ ಆಗಮಿಸಿದ್ದ ಸಚಿವ ರಮಾನಾಥ ರೈಯವರಿಗೆ ಸಾರ್ವಜನಿಕರು ಮೋದಿ ಘೋಷಣೆ ಕೂರಿದ್ದರು ಇದು ತೀವ್ರ ಮುಖಭಂಗವಾಗಿದೆ. ವಿಡಿಯೋ : https://youtu.be/7zZQfUR3hXo...
ರಾಜಕೀಯ

Breaking News : ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿ ಶಕ್ಕು ಅಕ್ಕನ ಗ್ರಹಚಾರ ಬಿಡಿಸಿದ ಪುಳಿತ್ತಾಡಿಯ ಅಲ್ಪಸಂಖ್ಯಾತರು – ಕಹಳೆ ನ್ಯೂಸ್

ಉಪ್ಪಿನಂಗಡಿ : ಪುಳಿತ್ತಾಡಿ ಎಂಬಲ್ಲಿಗೆ ಚುನಾವಣಾ ಪ್ರಚಾರಕ್ಕೆ ಹಾಲಿ ಶಾಸಕಿ, ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿ ಶಕುಂತಲಾ ಶೆಟ್ಟಿ ಆಗಮಿಸಿದ ಸಂದರ್ಭದಲ್ಲಿ ಇಲ್ಲಿನ ಸ್ಥಳಿಯರು, ಶಕುಂತಲಾ ಶೆಟ್ಟಿಯವರನ್ನು ಹಿಗ್ಗಾಮುಗ್ಗಾ ಜಾಡಿಸಿ ಗ್ರಹಚಾರ ಬಿಡಿಸಿದ್ದಾರೆ. ತಮ್ಮ ರಸ್ತೆಯ ದುರವಸ್ಥೆಯ ಬಗ್ಗೆ ಈಗಾಗಲೇ ತಿಳಿಸಿದ್ದರು, ಆದರೆ ಈ ಕುರಿತು ಯಾವದೇ ಸ್ಪಂದನೆ ನೀಡದ ಶಾಸಕಿಗೆ ಅಲ್ಪಸಂಖ್ಯಾತರು ಶಕ್ಕು ಅಕ್ಕನನ್ನು ಬಂದ ದಾರಿಗೆ ಸುಂಕ ವಿಲ್ಲದಂತೆ ವಾಪಸ್ಸು ಕಳುಹಿಸಿದ್ದಾರೆ....
ರಾಜಕೀಯ

BREAKING NEWS : ಉಂಡಮನೆಗೆ ಕನ್ನಹಾಕಿದ ಗಂಗಾಧರ್ ಗೌಡರ ಮೇಲೆ ಒಂದು ಕೋಟಿ ಹತ್ತು ಲಕ್ಷ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲು – ಕಹಳೆ ನ್ಯೂಸ್

ಬೆಳ್ತಂಗಡಿ : ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಹರೀಶ್ ಪೂಂಜರ ಮೇಲೆ ಸುಳ್ಳು ಆರೋಪ ಮಾಡಿದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಗಂಗಾಧರ ಗೌಡರ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು. ಬಿಜೆಪಿ ಟಿಕೆಟ್ ತನ್ನ ಮಗನಿಗೆ ಅಥವಾ ತನಗೆ ಸಿಗಲಿಲ್ಲ ಎಂಬ ಕಾರಣಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಶ್ರೀ ಗಂಗಾಧರ ಗೌಡರು ಬಿಜೆಪಿ ಅಭ್ಯರ್ಥಿ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ, ಅವರು ನಡೆಸಿದ ಸಾಮಾಜಿಕ ಹಾಗೂ...
1 218 219 220 221 222 232
Page 220 of 232