Monday, September 7, 2026

ರಾಜಕೀಯ

ರಾಜಕೀಯ

ಕಲಾವಿದೆ ಸೌಮ್ಯ ಭಟ್ ಕೈಯಲ್ಲಿ ಅರಳಿದ ತೆಂಕುತ್ತಟ್ಟಿನ ಯಕ್ಷಗಾನದ ಕಿರೀಟ ಮೋದಿಜೀಯವರಿಗೆ ಸ್ಮರಣಿಕೆಯಾಗಿ ಸಮರ್ಪಣೆ – ಕಹಳೆ ನ್ಯೂಸ್

ಮಂಗಳೂರು : ದೇಶದ ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸಿದ ವೇಳೆ ಅವರಿಗೆ ಮಂಗಳೂರಿನ ಮಹಾಲಸ ಚಿತ್ರಶಾಲೆಯ ದ್ವಿತೀಯ ವರ್ಷದ ವಿದ್ಯಾರ್ಥಿನಿ ಸೌಮ್ಯಾಭಟ್ ರಚಿಸಿದ ತೆಂಕುತ್ತಿಟ್ಟಿನ ಯಕ್ಷಗಾನದ ಬಣ್ಣದ ವೇಶದ ಕಿರೀಟವನ್ನು ಸ್ಮರಣಿಕೆಯಾಗಿ ವೇದಿಕೆಯಲ್ಲಿ ನೀಡಲಾಯಿತು. ಸೌಮ್ಯ ಭಟ್ ರಚಿಸಿದ ಬಣ್ಣದ ವೇಶದ ಕಿರೀಟದ ಚಿತ್ರ : ವರದಿಯಲ್ಲಿ ಸ್ಮರಣಿಕೆ ಸಮರ್ಪಿಸಿದ ಕ್ಷಣಗಳು :...
ರಾಜಕೀಯ

ರಾಘವೇಶ್ವರಭಾರತೀ ಶ್ರೀಗಳ ಗೋ ಸಂರಕ್ಷಣೆಯ ಕಾರ್ಯಕ್ಕೆ ಸರಿಗಮಪ ಖ್ಯಾತಿಯ ಗಾಯಕಿ ಸುಹಾನ ಸೈಯದ್ ಬೆಂಬಲ ; “ಗೋಸ್ವರ್ಗ” ಯೋಜನೆಗೆ ದೇಣಿಗೆ ಸಮರ್ಪಣೆ – ಕಹಳೆ ನ್ಯೂಸ್

ಸಾಗರ : ಹೆಗ್ಗೋಡು ಸಮೀಪದ ಆತವಾಡಿಯ ಶ್ರೀ ತಿರುಮಲೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಕಾರ್ಯವು ಇಂದು ಶ್ರದ್ಧಾ ಭಕ್ತಿ ಹಾಗೂ ಧಾರ್ಮಿಕ ವಿಧಿವಿಧಾನಗಳಿಂದ ನೆರವೇರಿತು. ಅಲ್ಲಿ ನಡೆದ ಧರ್ಮಸಭೆ ಕಾರ್ಯಕ್ರಮದಲ್ಲಿ ಸರಿಗಮಪ ಖ್ಯಾತಿಯ ಗಾಯಕಿ ಸುಹಾನಾ ಸೈಯದ್ ಪಾಲ್ಗೊಂಡಿದ್ದರು. ಅಲ್ಲದೆ ಗೋಸಂರಕ್ಷಣೆಯ ಮಹತ್ವಾಕಾಂಕ್ಷೀ ಯೋಜನೆ  ಗೆ ಸುಹಾನ ಸೈಯದ್ ಅವರಿಂದ ದೇಣಿಗೆ ಸಮರ್ಪಣೆ ಮಾಡಿದರು. ಸಭೆಯ ಆರಂಭದಲ್ಲಿ ಪ್ರಾರ್ಥನೆಯನ್ನು ಮಾಡಿ ಸಭಿಕರನ್ನು ಹುಬ್ಬೆರಿಸುವಂತೆ ಮಾಡಿದ್ದರು. ಆ ಬಳಿಕ ಸುಹಾನಾ ಗೋಸ್ವರ್ಗ...
ರಾಜಕೀಯ

ಅಪುಲ್ ಆಳ್ವ ಕ್ಲಿಕ್ಕಿಸಿದ ಮೋದಿ ಫೋಟೋ, ಮೋದಿ ಕೈಗೆ ; ಇದೊಂದು ನಿಜಕ್ಕೂ ನನ್ನ ಸೌಭಾಗ್ಯ ಎಂದ ಆಳ್ವ – ಕಹಳೆ ನ್ಯೂಸ್

ಮಂಗಳೂರು : ಉಡುಪಿಗೆ ನರೇಂದ್ರಮೋದಿ ಆಗಮಿಸಿದ್ದ ಸಂದರ್ಭದಲ್ಲಿ ಛಾಯಾಗ್ರಹಕ ಅಪುಲ್ ಆಳ್ವ ಇರಾ ತೆಗೆದಿದ್ದ ಮೋದಿಯವರ ಫೋಟೋವನ್ನು ಮೋದಿಯವರಿಗೆ ನಿನ್ನೆ ಸಂಸದ ನಳಿನ್ ಕುಮಾರ್ ಕಟೀಲ್ ನೀಡಿದ್ದಾರೆ. ಈ ಕುರಿತಂತೆ ಫೋಸ್ಬುಕ್ ನಲ್ಲಿ " ಇದು ದಿನ ನನ್ನ ಪಾಲಿಗೆ ಅವಿಸ್ಮರಣೀಯ. ನನ್ನ ಸೌಭಾಗ್ಯ ಎಂದು ಬರೆದುಕೊಂಡಿದ್ದಾರೆ. ಅಪುಲ್ ಕ್ಲಿಕಿಸಿದ ಮೋದಿ ಫೋಟೋ : ಅಪುಲ್ ಆಳ್ವಾ ಇರಾ :...
ರಾಜಕೀಯ

ನಾಳೆ ಶ್ರೀಕರ್ ಪ್ರಭು ಬಳಗದಿಂದ ಮಹಿಳಾ ಸಮಾವೇಶ ; ಶ್ರೀಕರ್ ಪ್ರಭುವಿಗೆ ತಾಯಂದಿರಿಂದ ಭಾರಿ ಬೆಂಬಲ ನಿರೀಕ್ಷೆ – ಕಹಳೆ ನ್ಯೂಸ್

ಮಂಗಳೂರು ದಕ್ಷಿಣ ವಿಧಾನಸಭಾ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಅವರ ಅಭಿಮಾನಿ ಬಳಗದ ಮಹಿಳಾ ಮತದಾರರ ಬ್ರಹತ್ ಸಮಾವೇಶ 06-05-2018 ಆದಿತ್ಯವಾರ ಸಂಜೆ 5:30 ಇಂದ 6:45ರ ತನಕ ನಗರದ ಬಂಟ್ಸ್ ಹಾಸ್ಟೆಲ್ ಬಳಿಯ ಸಿ. ವಿ. ನಾಯಕ್ ಹಾಲ್ ನಲ್ಲಿ ಜರಗಲಿದೆ. ಈ ಸಮಾವೇಶದಲ್ಲಿ ಬಾರಿ ಸಂಖ್ಯೆಯ ಮಹಿಳಾ ಮತದಾರರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದು, ಶ್ರೀಕರ್ ಪ್ರಭು ಅವರು ಅಭಿಮಾನಿಗಳನ್ನು ಉದ್ದೇಶಿಸಿ ತಮ್ಮ ಚುನಾವಣಾ ಪ್ರಚಾರ ಬಾಷಣ ಮಾಡಲಿದ್ದಾರೆಂದು...
ರಾಜಕೀಯ

ಹಿಂದೂ ವಿರೋಧಿ ಕಾಂಗ್ರೆಸ್ ತಿರಸ್ಕರಿಸಿ – ಹಿಂದೂ ಪರ ಪಕ್ಷಕ್ಕೆ ಮತ ಹಾಕಿ : ವಿಎಚ್‌ಪಿ ಮುಖಂಡ ಗೋಪಾಲ್

ಮಂಗಳೂರು : ಕಾಂಗ್ರೆಸ್ ನಾಯಕರು ಚುನಾವಣೆ ಸಂದರ್ಭದಲ್ಲಿ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿರುವುದು ಕೇವಲ ನಾಟಕ ಎಂದು ವಿಶ್ವ ಹಿಂದೂ ಪರಿಷತ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಗೋಪಾಲ್ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂಗಳು ಆಚರಿಸುವ ಹಬ್ಬಗಳನ್ನು ತಡೆಯುವ ಹಾಗೂ ಹತ್ತಿಕ್ಕುವ ಕೆಲಸ ಕಾಂಗ್ರೆಸ್ ಮಾಡಿದ್ದು ಮತಾಂಧ ಶಕ್ತಿಗಳೊಂದಿಗೆ ಕೈ ಜೋಡಿಸಿ ಹಿಂಸೆಗೆ ಪ್ರಚೋದನೆ ನೀಡಿದೆ. ಮನೆಗಳ ಹಟ್ಟಿಗಳಿಂದ ಹಾಗೂ ಗೋಶಾಲೆಗಳಿಂದ ಮಾರಕಾಸ್ತ್ರಗಳ ಮೂಲಕ ಬೆದರಿಸಿ...
ರಾಜಕೀಯ

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾಗಿದೆ ತುಳುನಾಡು – ಕಹಳೆ ನ್ಯೂಸ್

ಮಂಗಳೂರು: ಮತ್ತೊಂದು ಹೈವೋಲ್ಟೇಜ್ ಚುನಾವಣಾ ಪ್ರಚಾರಕ್ಕೆ ಮಂಗಳೂರು ನಗರ ಸಜ್ಜಾಗಿದೆ. ಮೇ 5 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ಚುನಾವಣಾ ಪ್ರಚಾರಕ್ಕೆ ಮಂಗಳೂರಿಗೆ ಆಗಮಿಸಲಿದ್ದು ಸಮಾವೇಶ ನಡೆಯಲಿರುವ ಕೇಂದ್ರ ಮೈದಾನದಲ್ಲಿ ಸಿದ್ದತೆ ಭರದಿಂದ ಸಾಗಿದೆ. ಮೋದಿ ಸಮಾವೇಶಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ. ವಿಶೇಷ ಭದ್ರತಾ ಸಿಬ್ಬಂದಿ ಈಗಾಗಲೇ ಮಂಗಳೂರು ತಲುಪಿದ್ದು, ವೇದಿಕೆ ಹಾಗೂ ಸಭಾಂಗಣ ನಿರ್ಮಾಣ ಮಾಡುವಲ್ಲಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಮೈದಾನದ ಸುತ್ತ ಸಿಸಿ ಕ್ಯಾಮರಾ...
ರಾಜಕೀಯ

ನಾಳೆ ಪ್ರಧಾನಿ ಮೋದಿ ಮಂಗಳೂರಿಗೆ : ವ್ಯಾಪಕ ಬಂದೋಬಸ್ತ್ ; ನಗರದ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ – ಕಹಳೆ ನ್ಯೂಸ್

ಮಂಗಳೂರು : ಕರ್ನಾಟಕ ವಿಧಾನ ಸಭಾ ಚುನಾವಣಾ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲು ನಾಳೆ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ನಗರದಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಿಂದ ಮಂಗಳೂರಿನ ನೆಹರೂ ಮೈದಾನಕ್ಕೆ ಆಗಮಿಸಿ ವಾಪಸ್ ವಿಮಾನ ನಿಲ್ದಾಣಕ್ಕೆ ಸಂಚರಿಸುವ ಸಮಯದಲ್ಲಿ ವಿವಿಐಪಿ ಭದ್ರತೆ ಮತ್ತು ಸುರಕ್ಷತೆ ದೃಷ್ಟಿಯಿಂದ ಸಂಚಾರ ವ್ಯವಸ್ಥೆಯನ್ನು ಬದಲಿಸಲಾಗಿದೆ. ಅಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 9...
ರಾಜಕೀಯ

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ 30 ದಿನಗಳಲ್ಲಿ ಲೈಟ್‌ಹೌಸ್ ಹಿಲ್ ರಸ್ತೆಗೆ ಮುಲ್ಕಿ ಸುಂದರರಾಮ ಶೆಟ್ಟಿಯವರ ಹೆಸರು – ನಾಗರಾಜ ಶೆಟ್ಟಿ

ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ 30 ದಿನಗಳ ಒಳಗೆ ಮಂಗಳೂರು ನಗರದ ಲೈಟ್‌ಹೌಸ್ ಹಿಲ್ ರಸ್ತೆಗೆ ಮುಲ್ಕಿ ಸುಂದರರಾಮ ಶೆಟ್ಟಿಯವರ ಹೆಸರು ಇಡಲಾಗುವುದು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ನಾಗರಾಜ ಶೆಟ್ಟಿ ತಿಳಿಸಿದ್ದಾರೆ. ಬಿಜೆಪಿ ಮಂಗಳೂರು ದಕ್ಷಿಣ ಪ್ರಚಾರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗರಾಜ ಶೆಟ್ಟಿ, ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಆಡಳಿತಾವಧಿಯಲ್ಲೇ ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ ನಾಮಕರಣವಾಗಿ, ರಾಜ್ಯ ಸರಕಾರದಿಂದ ಅಧಿಸೂಚನೆಯೂ...
1 219 220 221 222 223 232
Page 221 of 232