Sunday, April 26, 2026

ರಾಜಕೀಯ

ರಾಜಕೀಯ

ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿದ ನಟಿ ಭಾವನಾ! – ಕಹಳೆ ನ್ಯೂಸ್

ಸಿನಿಮಾ ಟಾಕ್​ : ನಟಿ ಭಾವನಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​ ಯಡಿಯೂರಪ್ಪರನ್ನು ಭೇಟಿ ಮಾಡಿ ತೀವ್ರ ಕುತೂಹಲ ಕೆರಳಿಸಿದ್ದಾರೆ. ಕೈ ಪಕ್ಷದ ಅಭ್ಯರ್ಥಿ ನಟಿ  ಭಾವನಾ ಇದೀಗ ಬಿಎಸ್​ ವೈ ನಿವಾಸಕ್ಕೆ  ಭೇಟಿ ಮಾಡಿದ್ದರ ಹಿಂದೆ ಬಿಜೆಪಿ ಸೇರುವ ಲಕ್ಷಣಗಳಿವೆ.  ಈ ಹಿಂದೆ  ಭಾವನಾ ಚಿತ್ರದುರ್ಗದಿಂದ ಕಾಂಗ್ರೆಸ್​ ಪಕ್ಷದ  ಟಿಕೆಟ್​ ಅಭ್ಯರ್ಥಿಯಾಗಿದ್ದರು, ಟಿಕೆಟ್​ಗಾಗಿ ಇನ್ನಿಲ್ಲದ ಕಸರತ್ತು ಕೂಡ ನಡೆಸಿದ್ದರು. ಕೋಟೆನಾಡಿನ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್​ಗಾಗಿ  ಪ್ರಯತ್ನ  ಭಾವನಾ ಇದೀಗ...
ರಾಜಕೀಯ

ಕರುನಾಡಲ್ಲಿ ಜಿಹಾದಿಗಳನ್ನು ಸೃಷ್ಟಿಸಿದ ಕಾಂಗ್ರೆಸ್‌ – ಯೋಗಿ​​​​​​​

ಶಿರಸಿ: ಕರ್ನಾಟಕ ಎಂದರೆ ಕಾಂಗ್ರೆಸ್‌ಗೆ ಎಟಿಎಂ. ರಾಜ್ಯದಲ್ಲಿ ದುರಾಡಳಿತ, ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಕರ್ನಾಟಕದಲ್ಲಿ ಸರಕಾರವೇ ಇಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಟೀಕಾ ಪ್ರಹಾರ ನಡೆಸಿದರು. ಗುರುವಾರ ಶಿರಸಿಯಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಿಂದ ಮಂಗಳೂರು, ಹಾಸನದಿಂದ ಚಿಕ್ಕಮಗಳೂರು, ಹುಬ್ಬಳ್ಳಿ ಎಲ್ಲಿಯೇ ಹೋದರೂ ದುರಾಡಳಿತ ಇದೆ.  ಹಿಂದೂ ಕಾರ್ಯಕರ್ತರ ಕಗ್ಗೊಲೆಗಳಾಗಿವೆ. ರೈತರ ಆತ್ಮಹತ್ಯೆಗಳಾಗಿವೆ. ಯಾರಿಗೂ ನೆಮ್ಮದಿ ಕೊಡದ, ಜಾತಿ, ಮತ, ಧರ್ಮದಲ್ಲಿ ವಿಷ...
ರಾಜಕೀಯ

ಗೋ ಗ್ರೀನ್ ಬಂಟ್ವಾಳ ; ರಾಜೇಶ್ ನಾಯಕ್ ಗೆ ರೈತ ನಾಯಕನ ಬೆಂಬಲ – ಕಹಳೆ ನ್ಯೂಸ್

ಮಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ. ರಾಜಕೀಯ ಪಕ್ಷಗಳಿಂದ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಪುಂಖಾನುಪುಂಖವಾಗಿ ಭರವಸೆಗಳನ್ನು ನೀಡುತ್ತಿದ್ದಾರೆ. ಆದರೆ ಬುದ್ಧಿವಂತ ಮತದಾರರು ಮಾತ್ರ ಅಭ್ಯರ್ಥಿಗಳ ವೈಯಕ್ತಿಕ ಹಿನ್ನೆಲೆಯನ್ನು ನೋಡಿ ಮತ ಹಾಕಲು ಸಜ್ಜಾಗಿದ್ದಾರೆ. ಈ ಪೈಕಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿರುವ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರಿಗೆ ರೈತಸಂಘದ ನಾಯಕ ಮನೋಹರ...
ರಾಜಕೀಯ

ಹೃದಯಾಘಾತ ; ಬಿಜೆಪಿ ಶಾಸಕ ವಿಜಯಕುಮಾರ್ ಇನ್ನಿಲ್ಲ – ಕಹಳೆ ನ್ಯೂಸ್

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತು ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ವೇಳೆ ವಿಜಯ್ ಕುಮಾರ್ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಕಾರ್ಯಕರ್ತರು ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ....
ರಾಜಕೀಯ

ಸೋಲಿನ ಭೀತಿಯಲ್ಲಿ ಜೆ.ಆರ್.ಲೋಬೊ ವಿರುದ್ದ ವಾಮಚಾರ ಮಾಡಿಸಿದ್ರಾ ವೇದವ್ಯಾಸ್ ಕಾಮತ್ ? – ಕಹಳೆ ನ್ಯೂಸ್

ಮಂಗಳೂರು, ಮೇ 3: ಜೆ.ಆರ್.ಲೋಬೊ ವಿರುದ್ದ ನಂದಿಗುಡ್ಡ ಹಿಂದೂ ರುದ್ರಭೂಮಿಯಲ್ಲಿ ಮಾಟ ಮಂತ್ರ ಪ್ರಯೋಗಿಸಲಾಗಿದೆ ಎಂದು ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ನಂದಿಗುಡ್ಡದ ರುದ್ರಭೂಮಿಯಲ್ಲಿ ಏ. ೦3 ರ ಗುರುವಾರ ವಾಮಚಾರದ ಕುರುಹು ಪತ್ತೆಯಾಗಿದೆ. ಸುಮಾರು 10 ದಿನಗಳ ಹಿಂದೆ ಇಲ್ಲಿ ಶಾಸಕ ಲೋಬೋಗೆ ವಾಮಚಾರ ಮಾಡಲಾಗಿದೆ ಎಂಬ ಮಾಹಿತಿ ಕಾಂಗ್ರೆಸ್ಸಿಗರಿಗೆ ದೊರಕಿದ್ದು ಇದಕ್ಕಾಗಿ ನಂದಿಗುಡ್ಡದ ಸ್ಥಳದಲ್ಲಿ ತೀವ್ರ ಹುಡುಕಾಟ ನಡೆಸಿದ್ದರು. ಆದರೆ, ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಮದ್ಯೆ ಇಂದು...
ರಾಜಕೀಯ

ಯೋಗಿಗಳ ಸಮಾಗಮ ; ರಾಘವೇಶ್ವರಭಾರತೀ ಶ್ರೀಗಳನ್ನು ಭೇಟಿ ಮಾಡಿದ ಯೋಗಿ ಅದಿತ್ಯನಾಥ್ – ಕಹಳೆ ನ್ಯೂಸ್

ಸಾಗರ : ಇಂದು ಸಾಗರದ ಶ್ರೀರಾಘವೇಶ್ವರ ಸಭಾಂಗಣಕ್ಕೆ ಉತ್ತರಪ್ರದೇಶದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥರವರು ಆಗಮಿಸಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯವರನ್ನು ಭೇಟಿ ಮಾಡಿದರು....
ರಾಜಕೀಯ

ಇದು ಗೋಭಕ್ಷರ ಮತ್ತು ಗೋರಕ್ಷಕರ ನಡುವಿನ ಚುನಾವಣೆ ; ದೇಶಭಕ್ತರ ಮತ್ತು ದೇಶದ್ರೋಹಿಗಳ ನಡುವಿನ ಚುನಾವಣೆ – ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು : ಸಂಜೀವ ಮಠಂದೂರ ಪರ ಪ್ರಚಾರ ನಡೆಸುತ್ತಿದ್ದ ವೇಳೆ ಬಿಜೆಪಿ ಮುಖಂಡ ಕಿಶೋರ್ ಕುಮಾರ್ ಪುತ್ತೂರು ಇದು ಗೋಭಕ್ಷರ ಮತ್ತು ಗೋರಕ್ಷಕರ ನಡುವಿನ ಚುನಾವಣೆ ; ದೇಶಭಕ್ತರ ಮತ್ತು ದೇಶದ್ರೋಹಿಗಳ ನಡುವಿನ ಚುನಾವಣೆ ಎಂದು ಹೇಳಿದ್ದಾರೆ. ಈ ಹೇಳಿಕೆ ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ : https://youtu.be/4u_SfKpwbV4...
ರಾಜಕೀಯ

ವಿಶಿಷ್ಟ ರೀತಿಯ ಪ್ರಚಾರ ನಡೆಸಿದ ಪಕ್ಷೇತರ ಅಭ್ಯರ್ಥಿ ಶ್ರೀಕರ್ ಪ್ರಭು – ಕಹಳೆ ನ್ಯೂಸ್

ಮಂಗಳೂರು; ಮಂಗಳೂರು ದಕ್ಷಿಣ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶ್ರೀಕರ್ ಪ್ರಭು ಅವರಿಂದು ವಿಶಿಷ್ಟ ರೀತಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಆಟೋ ಚಾಲಕರಲ್ಲಿ ಮತ ಯಾಚಿಸಿದರು. ಶ್ರೀಕರ ಪ್ರಭು ಅವರ ಚುನಾವಣಾ ಚಿಹ್ನೆ ಅಟೋರಿಕ್ಷಾ ದ ಪ್ರತಿಕೃತಿಯನ್ನು ರಿಕ್ಷಾ ಚಾಲಕರಿಗೆ ವಿತರಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ ಮಂಗಳೂರು ನಗರದ ವಿವಿಧೆಡೆಗಳಿಗೆ ತೆರಳಿ ಅಟೋ ರಿಕ್ಷಾ ಚಾಲಕರಿಗೆ ತಮ್ಮ ಚುನಾವಣಾ ಚಿಹ್ನೆಯಾದ ಅಟೋರಿಕ್ಷಾದ ಪ್ರತಿಕೃತಿ ವಿತರಿಸಿದರು. ಮಂಗಳೂರಿನ ಬಂಟ್ಸ್...
1 220 221 222 223 224 232
Page 222 of 232