Tuesday, March 10, 2026

ರಾಜಕೀಯ

ರಾಜಕೀಯ

ಕದ್ರಿ ಕೈ ಬಟ್ಟಲ್ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊರಿಂದ ಮತಯಾಚನೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ , ಹಾಲಿ ಶಾಸಕ ಜೆ.ಆರ್. ಲೋಬೋರವರು ಕದ್ರಿ ಕೈ ಬಟ್ಟಲ್ ಪರಿಸರದಲ್ಲಿರುವ ಡಾಕ್ಟರ್ ಕಾಲನಿ ಮತ್ತು ಇನ್ನಿತರ ಪ್ರದೇಶಗಳಿಗೆ ತೆರಳಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆ.ಆರ್ ಲೋಬೊ, ಬಹಳಷ್ಟು ಕೆಲಸ ಕಾರ್ಯಗಳು ಈ ಪ್ರದೇಶದಲ್ಲಿ ಕರ್ನಾಟಕ ಸರಕಾರ ಮತ್ತು ಮಹಾನಗರಪಾಲಿಕೆಯ ವತಿಯಿಂದ ನಡೆದಿದೆ. ಜನರು ಬಹಳ ಸಂತುಷ್ಟವಾಗಿದ್ದಾರೆ. ಅವರಿಗೆ ನಗರದ ಅಭಿವೃದ್ಧಿ ಮುಖ್ಯ. ಅವರು ಬಹಳ...
ರಾಜಕೀಯ

ಮೇ.05 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ – Kahale News

ಮಂಗಳೂರು, ಮೇ 2: ಮಂಗಳವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ ಶ್ರೀಕೃಷ್ಣನ ನಾಡು ಉಡುಪಿಗೆ ಭೇಟಿ ನೀಡಿ ಚುನಾವಣೆಯ ಕಹಳೆ ಮೊಳಗಿಸಿದ್ದು, ಮತ್ತೆ ಕರಾವಳಿಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ. ಇದೇ ಬರುವ ಮೇ 5 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಮಾತ್ರವಲ್ಲ ನಗರದ ಕೇಂದ್ರ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೇ 5 ರಂದು 3.00 ಗಂಟೆಗೆ...
ರಾಜಕೀಯ

ಬೆಳ್ತಂಗಡಿ ಕಾಂಗ್ರೆಸ್ ನಲ್ಲಿ ಮನೆ ಒಂದು ಮೂರು ಬಾಗಿಲು ; ಮೂರು ಬಣಗಳ ಮೂರೂಬಿಟ್ಟವರು – ಕಹಳೆ ನ್ಯೂಸ್

ಬೆಳ್ತಂಗಡಿ : ರಾಜಕೀಯದಲ್ಲಿ ಯುವ ನಾಯಕತ್ವದರೂವರಿ ದೊರೆತ ಮೇಲೆ ಒಂದಿಲ್ಲೊಂದು ರೀತಿಯಲಿ ತೀವ್ರ ಪೈಪೋಟಿಯ ಮಧ್ಯೆ ಕಾಂಗ್ರೆಸ್ಸಿನಲ್ಲಿ ಸೋಲಿನ ಭೀತಿ ಕಾಡತೊಡಗಿದೆ. ತಾಲೂಕಿನ ಕಾಂಗ್ರೆಸ್ ಎಂಬ ಪಕ್ಷ ಒಂದು ಆದರೂ ಅದರೊಳಗೆ ಮೂರು ಬಣಗಳು ಹುಟ್ಟಿ ತೀವ್ರ ಮುಖಭಂಗವಾಗುವ ಸಾಧ್ಯತೆಗಳು ದಟ್ಟವಾಗಿದೆ. 1 ). ಮೂಲ ಕಾಂಗ್ರೆಸ್ಸಿಗ ಹರೀಶ್ ಕುಮಾರ್ ಬಣ : ತಾಲೂಕಿನ ಪಕ್ಷ ಸಂಘಟನೆ, ಪಕ್ಷದ ಬೆಳವಣಿಗೆಗೆ ಅವಿರತವಾಗಿ ದುಡಿಯುತಿರುವ ಮೂಲ ಕಾಂಗ್ರೆಸ್ಸಿಗ ಹರೀಶ್ ಕುಮಾರ್ ಅವರು...
ರಾಜಕೀಯ

ಪೊಡವಿಗೊಡೆಯನ ನಾಡಿನಲ್ಲಿ ನಮೋ ಮ್ಯಾಜಿಕ್ ; ಉಡುಪಿಯಲ್ಲಿ ಇತಿಹಾಸ ನಿರ್ಮಿಸಲಿದೆ ಬಿಜೆಪಿ – ಕಹಳೆ ನ್ಯೂಸ್

ಉಡುಪಿ, ಮೇ 01 : ಕರಾವಳಿಯೂ ಪರಶುರಾಮ ಸೃಷ್ಟಿಯ ನಾಡಾಗಿದ್ದು,ಶಿಕ್ಷಣ, ಬ್ಯಾಂಕಿಂಗ್ ಕ್ಷೇತ್ರ ಸೇರಿ ಜಿಲ್ಲೆಯೂ ಅಭೂತಪೂರ್ವ ಸಾಧನೆ ಮಾಡಿದೆ. ಈ ನಿಮ್ಮ ಪ್ರೀತಿಯನ್ನು ನಾನು ಅಭಿವೃದ್ದಿ ಮೂಲಕ ಹಿಂತಿರುಗಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ, ಉಡುಪಿಯ ಎಂಜಿಎಂ ಮೈದಾನದಲ್ಲಿ ನಡೆದ ಬಿಜೆಪಿಯ ಸಮಾವೇಶದಲ್ಲಿ ಹೇಳಿದ್ದಾರೆ. ಇದೇ ಸಂದರ್ಭ ಟಿಎಂಎ ಪೈ, ಹಾಜಿ ಸಾಹೇಬ್, ಎ.ಬಿ ಶೆಟ್ಟಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ ಗಣ್ಯರನ್ನು ಸ್ಮರಿಸಿದರು. ದಕ್ಷಿಣ ಕನ್ನಡ ಹಾಗೂ...
ರಾಜಕೀಯ

ಇಂದು ಪ್ರಧಾನಿ ಮೋದಿ ಉಡುಪಿಗೆ ; ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ – ಕಹಳೆ ನ್ಯೂಸ್

ಉಡುಪಿ: ಪ್ರಧಾನಿಯಾದ ಮೇಲೆ ಮೊದಲ ಬಾರಿಗೆ ನರೇಂದ್ರ ಮೋದಿ ಅವರು ಮಂಗಳವಾರ ಇಂದು ಉಡುಪಿಗೆ ಆಗಮಿಸುತ್ತಿದ್ದು, ಪಕ್ಷದ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿದ್ದು, ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಏರ್ಪಡಿಸಿದೆ. ಇಂದು ಮಧ್ಯಾಹ್ನ 2.45 ಕ್ಕೆ ಮೋದಿ ಉಡುಪಿಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ರಿಂದ ಸಂಜೆ 4.30 ರ ವರೆಗೆ ನಗರಕ್ಕೆ ವಾಹನ ಪ್ರವೇಶ...
ರಾಜಕೀಯ

ಬಂಟ್ವಾಳದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಗೆಲುವು ; ಶಶಿಕಾಂತಮಣಿ ಸ್ವಾಮೀಜಿಯವರಿಂದ ಅಭಯ – ಕಹಳೆ ನ್ಯೂಸ್

ಬಂಟ್ವಾಳ : ಚುನಾವಣೆ ಸಮೀಪಿಸುತ್ತಿದ್ದಂತೆ ರಣಕಣದ ಕಾವು ಹೆಚ್ಚಾಗುತ್ತಿದೆ. ಈ ಮಧ್ಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ ಉಳಿಪ್ಪಾಡಿ ಗುತ್ತು ಅವರಿಗೆ ಬಾಳೆಕೋಡಿ ಶಿಲಾಂಜನ ಕ್ಷೇತ್ರದ ಶಶಿಕಾಂತಮಣಿ ಸ್ವಾಮಿ ಆಶೀರ್ವದಿಸಿದರು. ಈ ಭಾರಿ ಧರ್ಮದ ವಿಜಯ, ರಾಜೇಶ್ ನಾಯ್ಕ್ ಗೆಲುತ್ತಾರೆ ಎಂದು ಅಭಯ ನೀಡಿದ್ದಾರೆ....
ರಾಜಕೀಯ

ಸಿದ್ದರಾಮಯ್ಯ-ಜಮೀರ್ ಪಾಕಿಸ್ತಾನಕ್ಕೆ ರಹಸ್ಯವಾಗಿ ಹೋಗಿದ್ದು ಏಕೆ? – ಕಹಳೆ ನ್ಯೂಸ್

ಸಿದ್ದರಾಮಯ್ಯ ಹಾಗು ಜಮೀರ್ ಪಾಕಿಸ್ತಾನಕ್ಕೆ ಹೋಗಿದ್ದಾರೆ ಎನ್ನಲಾಗಿರುವ ಟಿಕೆಟ್ ಈಗ ವೈರಲ್ ಆಗಿದೆ. ಪಾಕಿಸ್ತಾನದ ಕರಾಚಿಗೆ ಹೋಗುವ ಟಿಕೆಟ್ ಇದಾಗಿದ್ದು, ಮುಂಬೈಯಿಂದ ವಿಮಾನ ಹೊರಟಿದೆ. ಸಿದ್ದರಾಮಯ್ಯ ಹಾಗು ಜಮೀರ್ ಏತಕ್ಕಾಗಿ ಪಾಕಿಸ್ತಾನಕ್ಕೆ ಹೋಗಿದ್ದರು ಎಂಬುದಕ್ಕೆ ಅವರೇ ಸ್ಪಷ್ಟನೆ ನೀಡಬೇಕಾಗಿದೆ. ಇದು ಸಾರ್ವಜನಿಕರಲ್ಲಿ ಹಲವು ಆಘಾತಕಾರಿ ಪ್ರಶ್ನೆಗಳನ್ನು ಹುಟ್ಟುಹಾಕಿದೆ.? ಸಿದ್ದರಾಮಯ್ಯ ಹಾಗು ಜಮೀರ್ ಏತಕ್ಕಾಗಿ ಪಾಕಿಸ್ತಾನಕ್ಕೆ ಹೋಗಿದ್ದರು ಎಂಬುದಕ್ಕೆ ಅವರೇ ಸ್ಪಷ್ಟನೆ ನೀಡಬೇಕಾಗಿದೆ.....
ರಾಜಕೀಯ

ಅವರಪ್ಪನಾಣೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಲ್ಲ, ಜೆಡಿಎಸ್’ಗೆ 25 ಸೀಟು ಗೆದ್ರೆ ಅದೇ ಹೆಚ್ಚು – ಕಹಳೆ ನ್ಯೂಸ್

ಮುಧೋಳ : ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ಹಾಗೂ ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದಾರೆ. ಯಡಿಯೂರಪ್ಪ ಸಿಎಂ ಆಗುವ ಹಗಲುಗನಸು ಕಾಣುತ್ತಿದ್ದಾರೆ ಹಾಗೂ ಜೆಡಿಎಸ್ 25 ಕ್ಷೇತ್ರಗಳನ್ನು ಗೆದ್ದರೆ ಅದೇ ಹೆಚ್ಚು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ರೈತರ ಸಾಲಮನ್ನಾ ಮಾಡಿ ಎಂದು ಗೊಗೆರದರೂ ಕೂಡಾ ಮೋದಿ ಜಪ್ಪಯ್ಯ ಎನ್ನಲಿಲ್ಲ. ನೀವಾದರೂ ಹೇಳಿ ಎಂದು ಬಿಜೆಪಿಯವರಿಗೆ ಮನವಿ ಮಾಡಿಕೊಂಡರೂ ಯಾವನೇ ಒಬ್ಬ...
1 221 222 223 224 225 232
Page 223 of 232