Sunday, September 6, 2026

ರಾಜಕೀಯ

ರಾಜಕೀಯ

ಸೋಲಿನ ಭೀತಿಯಲ್ಲಿ ಜೆ.ಆರ್.ಲೋಬೊ ವಿರುದ್ದ ವಾಮಚಾರ ಮಾಡಿಸಿದ್ರಾ ವೇದವ್ಯಾಸ್ ಕಾಮತ್ ? – ಕಹಳೆ ನ್ಯೂಸ್

ಮಂಗಳೂರು, ಮೇ 3: ಜೆ.ಆರ್.ಲೋಬೊ ವಿರುದ್ದ ನಂದಿಗುಡ್ಡ ಹಿಂದೂ ರುದ್ರಭೂಮಿಯಲ್ಲಿ ಮಾಟ ಮಂತ್ರ ಪ್ರಯೋಗಿಸಲಾಗಿದೆ ಎಂದು ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ನಂದಿಗುಡ್ಡದ ರುದ್ರಭೂಮಿಯಲ್ಲಿ ಏ. ೦3 ರ ಗುರುವಾರ ವಾಮಚಾರದ ಕುರುಹು ಪತ್ತೆಯಾಗಿದೆ. ಸುಮಾರು 10 ದಿನಗಳ ಹಿಂದೆ ಇಲ್ಲಿ ಶಾಸಕ ಲೋಬೋಗೆ ವಾಮಚಾರ ಮಾಡಲಾಗಿದೆ ಎಂಬ ಮಾಹಿತಿ ಕಾಂಗ್ರೆಸ್ಸಿಗರಿಗೆ ದೊರಕಿದ್ದು ಇದಕ್ಕಾಗಿ ನಂದಿಗುಡ್ಡದ ಸ್ಥಳದಲ್ಲಿ ತೀವ್ರ ಹುಡುಕಾಟ ನಡೆಸಿದ್ದರು. ಆದರೆ, ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಮದ್ಯೆ ಇಂದು...
ರಾಜಕೀಯ

ಯೋಗಿಗಳ ಸಮಾಗಮ ; ರಾಘವೇಶ್ವರಭಾರತೀ ಶ್ರೀಗಳನ್ನು ಭೇಟಿ ಮಾಡಿದ ಯೋಗಿ ಅದಿತ್ಯನಾಥ್ – ಕಹಳೆ ನ್ಯೂಸ್

ಸಾಗರ : ಇಂದು ಸಾಗರದ ಶ್ರೀರಾಘವೇಶ್ವರ ಸಭಾಂಗಣಕ್ಕೆ ಉತ್ತರಪ್ರದೇಶದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥರವರು ಆಗಮಿಸಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯವರನ್ನು ಭೇಟಿ ಮಾಡಿದರು....
ರಾಜಕೀಯ

ಇದು ಗೋಭಕ್ಷರ ಮತ್ತು ಗೋರಕ್ಷಕರ ನಡುವಿನ ಚುನಾವಣೆ ; ದೇಶಭಕ್ತರ ಮತ್ತು ದೇಶದ್ರೋಹಿಗಳ ನಡುವಿನ ಚುನಾವಣೆ – ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು : ಸಂಜೀವ ಮಠಂದೂರ ಪರ ಪ್ರಚಾರ ನಡೆಸುತ್ತಿದ್ದ ವೇಳೆ ಬಿಜೆಪಿ ಮುಖಂಡ ಕಿಶೋರ್ ಕುಮಾರ್ ಪುತ್ತೂರು ಇದು ಗೋಭಕ್ಷರ ಮತ್ತು ಗೋರಕ್ಷಕರ ನಡುವಿನ ಚುನಾವಣೆ ; ದೇಶಭಕ್ತರ ಮತ್ತು ದೇಶದ್ರೋಹಿಗಳ ನಡುವಿನ ಚುನಾವಣೆ ಎಂದು ಹೇಳಿದ್ದಾರೆ. ಈ ಹೇಳಿಕೆ ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ : https://youtu.be/4u_SfKpwbV4...
ರಾಜಕೀಯ

ವಿಶಿಷ್ಟ ರೀತಿಯ ಪ್ರಚಾರ ನಡೆಸಿದ ಪಕ್ಷೇತರ ಅಭ್ಯರ್ಥಿ ಶ್ರೀಕರ್ ಪ್ರಭು – ಕಹಳೆ ನ್ಯೂಸ್

ಮಂಗಳೂರು; ಮಂಗಳೂರು ದಕ್ಷಿಣ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶ್ರೀಕರ್ ಪ್ರಭು ಅವರಿಂದು ವಿಶಿಷ್ಟ ರೀತಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಆಟೋ ಚಾಲಕರಲ್ಲಿ ಮತ ಯಾಚಿಸಿದರು. ಶ್ರೀಕರ ಪ್ರಭು ಅವರ ಚುನಾವಣಾ ಚಿಹ್ನೆ ಅಟೋರಿಕ್ಷಾ ದ ಪ್ರತಿಕೃತಿಯನ್ನು ರಿಕ್ಷಾ ಚಾಲಕರಿಗೆ ವಿತರಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ ಮಂಗಳೂರು ನಗರದ ವಿವಿಧೆಡೆಗಳಿಗೆ ತೆರಳಿ ಅಟೋ ರಿಕ್ಷಾ ಚಾಲಕರಿಗೆ ತಮ್ಮ ಚುನಾವಣಾ ಚಿಹ್ನೆಯಾದ ಅಟೋರಿಕ್ಷಾದ ಪ್ರತಿಕೃತಿ ವಿತರಿಸಿದರು. ಮಂಗಳೂರಿನ ಬಂಟ್ಸ್...
ರಾಜಕೀಯ

ಕದ್ರಿ ಕೈ ಬಟ್ಟಲ್ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊರಿಂದ ಮತಯಾಚನೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ , ಹಾಲಿ ಶಾಸಕ ಜೆ.ಆರ್. ಲೋಬೋರವರು ಕದ್ರಿ ಕೈ ಬಟ್ಟಲ್ ಪರಿಸರದಲ್ಲಿರುವ ಡಾಕ್ಟರ್ ಕಾಲನಿ ಮತ್ತು ಇನ್ನಿತರ ಪ್ರದೇಶಗಳಿಗೆ ತೆರಳಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆ.ಆರ್ ಲೋಬೊ, ಬಹಳಷ್ಟು ಕೆಲಸ ಕಾರ್ಯಗಳು ಈ ಪ್ರದೇಶದಲ್ಲಿ ಕರ್ನಾಟಕ ಸರಕಾರ ಮತ್ತು ಮಹಾನಗರಪಾಲಿಕೆಯ ವತಿಯಿಂದ ನಡೆದಿದೆ. ಜನರು ಬಹಳ ಸಂತುಷ್ಟವಾಗಿದ್ದಾರೆ. ಅವರಿಗೆ ನಗರದ ಅಭಿವೃದ್ಧಿ ಮುಖ್ಯ. ಅವರು ಬಹಳ...
ರಾಜಕೀಯ

ಮೇ.05 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ – Kahale News

ಮಂಗಳೂರು, ಮೇ 2: ಮಂಗಳವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ ಶ್ರೀಕೃಷ್ಣನ ನಾಡು ಉಡುಪಿಗೆ ಭೇಟಿ ನೀಡಿ ಚುನಾವಣೆಯ ಕಹಳೆ ಮೊಳಗಿಸಿದ್ದು, ಮತ್ತೆ ಕರಾವಳಿಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ. ಇದೇ ಬರುವ ಮೇ 5 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಮಾತ್ರವಲ್ಲ ನಗರದ ಕೇಂದ್ರ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೇ 5 ರಂದು 3.00 ಗಂಟೆಗೆ...
ರಾಜಕೀಯ

ಬೆಳ್ತಂಗಡಿ ಕಾಂಗ್ರೆಸ್ ನಲ್ಲಿ ಮನೆ ಒಂದು ಮೂರು ಬಾಗಿಲು ; ಮೂರು ಬಣಗಳ ಮೂರೂಬಿಟ್ಟವರು – ಕಹಳೆ ನ್ಯೂಸ್

ಬೆಳ್ತಂಗಡಿ : ರಾಜಕೀಯದಲ್ಲಿ ಯುವ ನಾಯಕತ್ವದರೂವರಿ ದೊರೆತ ಮೇಲೆ ಒಂದಿಲ್ಲೊಂದು ರೀತಿಯಲಿ ತೀವ್ರ ಪೈಪೋಟಿಯ ಮಧ್ಯೆ ಕಾಂಗ್ರೆಸ್ಸಿನಲ್ಲಿ ಸೋಲಿನ ಭೀತಿ ಕಾಡತೊಡಗಿದೆ. ತಾಲೂಕಿನ ಕಾಂಗ್ರೆಸ್ ಎಂಬ ಪಕ್ಷ ಒಂದು ಆದರೂ ಅದರೊಳಗೆ ಮೂರು ಬಣಗಳು ಹುಟ್ಟಿ ತೀವ್ರ ಮುಖಭಂಗವಾಗುವ ಸಾಧ್ಯತೆಗಳು ದಟ್ಟವಾಗಿದೆ. 1 ). ಮೂಲ ಕಾಂಗ್ರೆಸ್ಸಿಗ ಹರೀಶ್ ಕುಮಾರ್ ಬಣ : ತಾಲೂಕಿನ ಪಕ್ಷ ಸಂಘಟನೆ, ಪಕ್ಷದ ಬೆಳವಣಿಗೆಗೆ ಅವಿರತವಾಗಿ ದುಡಿಯುತಿರುವ ಮೂಲ ಕಾಂಗ್ರೆಸ್ಸಿಗ ಹರೀಶ್ ಕುಮಾರ್ ಅವರು...
ರಾಜಕೀಯ

ಪೊಡವಿಗೊಡೆಯನ ನಾಡಿನಲ್ಲಿ ನಮೋ ಮ್ಯಾಜಿಕ್ ; ಉಡುಪಿಯಲ್ಲಿ ಇತಿಹಾಸ ನಿರ್ಮಿಸಲಿದೆ ಬಿಜೆಪಿ – ಕಹಳೆ ನ್ಯೂಸ್

ಉಡುಪಿ, ಮೇ 01 : ಕರಾವಳಿಯೂ ಪರಶುರಾಮ ಸೃಷ್ಟಿಯ ನಾಡಾಗಿದ್ದು,ಶಿಕ್ಷಣ, ಬ್ಯಾಂಕಿಂಗ್ ಕ್ಷೇತ್ರ ಸೇರಿ ಜಿಲ್ಲೆಯೂ ಅಭೂತಪೂರ್ವ ಸಾಧನೆ ಮಾಡಿದೆ. ಈ ನಿಮ್ಮ ಪ್ರೀತಿಯನ್ನು ನಾನು ಅಭಿವೃದ್ದಿ ಮೂಲಕ ಹಿಂತಿರುಗಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ, ಉಡುಪಿಯ ಎಂಜಿಎಂ ಮೈದಾನದಲ್ಲಿ ನಡೆದ ಬಿಜೆಪಿಯ ಸಮಾವೇಶದಲ್ಲಿ ಹೇಳಿದ್ದಾರೆ. ಇದೇ ಸಂದರ್ಭ ಟಿಎಂಎ ಪೈ, ಹಾಜಿ ಸಾಹೇಬ್, ಎ.ಬಿ ಶೆಟ್ಟಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ ಗಣ್ಯರನ್ನು ಸ್ಮರಿಸಿದರು. ದಕ್ಷಿಣ ಕನ್ನಡ ಹಾಗೂ...
1 221 222 223 224 225 232
Page 223 of 232