Sunday, September 6, 2026

ರಾಜಕೀಯ

ರಾಜಕೀಯ

ಇಂದು ಪ್ರಧಾನಿ ಮೋದಿ ಉಡುಪಿಗೆ ; ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ – ಕಹಳೆ ನ್ಯೂಸ್

ಉಡುಪಿ: ಪ್ರಧಾನಿಯಾದ ಮೇಲೆ ಮೊದಲ ಬಾರಿಗೆ ನರೇಂದ್ರ ಮೋದಿ ಅವರು ಮಂಗಳವಾರ ಇಂದು ಉಡುಪಿಗೆ ಆಗಮಿಸುತ್ತಿದ್ದು, ಪಕ್ಷದ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿದ್ದು, ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಏರ್ಪಡಿಸಿದೆ. ಇಂದು ಮಧ್ಯಾಹ್ನ 2.45 ಕ್ಕೆ ಮೋದಿ ಉಡುಪಿಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ರಿಂದ ಸಂಜೆ 4.30 ರ ವರೆಗೆ ನಗರಕ್ಕೆ ವಾಹನ ಪ್ರವೇಶ...
ರಾಜಕೀಯ

ಬಂಟ್ವಾಳದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಗೆಲುವು ; ಶಶಿಕಾಂತಮಣಿ ಸ್ವಾಮೀಜಿಯವರಿಂದ ಅಭಯ – ಕಹಳೆ ನ್ಯೂಸ್

ಬಂಟ್ವಾಳ : ಚುನಾವಣೆ ಸಮೀಪಿಸುತ್ತಿದ್ದಂತೆ ರಣಕಣದ ಕಾವು ಹೆಚ್ಚಾಗುತ್ತಿದೆ. ಈ ಮಧ್ಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ ಉಳಿಪ್ಪಾಡಿ ಗುತ್ತು ಅವರಿಗೆ ಬಾಳೆಕೋಡಿ ಶಿಲಾಂಜನ ಕ್ಷೇತ್ರದ ಶಶಿಕಾಂತಮಣಿ ಸ್ವಾಮಿ ಆಶೀರ್ವದಿಸಿದರು. ಈ ಭಾರಿ ಧರ್ಮದ ವಿಜಯ, ರಾಜೇಶ್ ನಾಯ್ಕ್ ಗೆಲುತ್ತಾರೆ ಎಂದು ಅಭಯ ನೀಡಿದ್ದಾರೆ....
ರಾಜಕೀಯ

ಸಿದ್ದರಾಮಯ್ಯ-ಜಮೀರ್ ಪಾಕಿಸ್ತಾನಕ್ಕೆ ರಹಸ್ಯವಾಗಿ ಹೋಗಿದ್ದು ಏಕೆ? – ಕಹಳೆ ನ್ಯೂಸ್

ಸಿದ್ದರಾಮಯ್ಯ ಹಾಗು ಜಮೀರ್ ಪಾಕಿಸ್ತಾನಕ್ಕೆ ಹೋಗಿದ್ದಾರೆ ಎನ್ನಲಾಗಿರುವ ಟಿಕೆಟ್ ಈಗ ವೈರಲ್ ಆಗಿದೆ. ಪಾಕಿಸ್ತಾನದ ಕರಾಚಿಗೆ ಹೋಗುವ ಟಿಕೆಟ್ ಇದಾಗಿದ್ದು, ಮುಂಬೈಯಿಂದ ವಿಮಾನ ಹೊರಟಿದೆ. ಸಿದ್ದರಾಮಯ್ಯ ಹಾಗು ಜಮೀರ್ ಏತಕ್ಕಾಗಿ ಪಾಕಿಸ್ತಾನಕ್ಕೆ ಹೋಗಿದ್ದರು ಎಂಬುದಕ್ಕೆ ಅವರೇ ಸ್ಪಷ್ಟನೆ ನೀಡಬೇಕಾಗಿದೆ. ಇದು ಸಾರ್ವಜನಿಕರಲ್ಲಿ ಹಲವು ಆಘಾತಕಾರಿ ಪ್ರಶ್ನೆಗಳನ್ನು ಹುಟ್ಟುಹಾಕಿದೆ.? ಸಿದ್ದರಾಮಯ್ಯ ಹಾಗು ಜಮೀರ್ ಏತಕ್ಕಾಗಿ ಪಾಕಿಸ್ತಾನಕ್ಕೆ ಹೋಗಿದ್ದರು ಎಂಬುದಕ್ಕೆ ಅವರೇ ಸ್ಪಷ್ಟನೆ ನೀಡಬೇಕಾಗಿದೆ.....
ರಾಜಕೀಯ

ಅವರಪ್ಪನಾಣೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಲ್ಲ, ಜೆಡಿಎಸ್’ಗೆ 25 ಸೀಟು ಗೆದ್ರೆ ಅದೇ ಹೆಚ್ಚು – ಕಹಳೆ ನ್ಯೂಸ್

ಮುಧೋಳ : ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ಹಾಗೂ ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದಾರೆ. ಯಡಿಯೂರಪ್ಪ ಸಿಎಂ ಆಗುವ ಹಗಲುಗನಸು ಕಾಣುತ್ತಿದ್ದಾರೆ ಹಾಗೂ ಜೆಡಿಎಸ್ 25 ಕ್ಷೇತ್ರಗಳನ್ನು ಗೆದ್ದರೆ ಅದೇ ಹೆಚ್ಚು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ರೈತರ ಸಾಲಮನ್ನಾ ಮಾಡಿ ಎಂದು ಗೊಗೆರದರೂ ಕೂಡಾ ಮೋದಿ ಜಪ್ಪಯ್ಯ ಎನ್ನಲಿಲ್ಲ. ನೀವಾದರೂ ಹೇಳಿ ಎಂದು ಬಿಜೆಪಿಯವರಿಗೆ ಮನವಿ ಮಾಡಿಕೊಂಡರೂ ಯಾವನೇ ಒಬ್ಬ...
ರಾಜಕೀಯ

ಬಿಲ್ಲವ ಯುವತಿಗೆ ಲೈಂಗಿಕ ಕಿರುಕುಳ ; ರಮಾನಾಥ ರೈ ಪರಮಾಪ್ತ, ಕಾಂಗ್ರೆಸ್ ಮುಖಂಡನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಎಫ್.ಐ.ಆರ್.! – ಕಹಳೆ ನ್ಯೂಸ್

ಬಂಟ್ವಾಳ : ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ , ರಮಾನಾಥ ರೈ ಪರಮಾಪ್ತ ಜಗದೀಶ್ ಕೊಯ್ಲಿ ಈಗ ಲೈಗಿಂಕ ಕಿರುಕುಳದ ಅರೋಪಿ ಸ್ನೇಹಿತನಿಗೆ ತನ್ನ ಕಾರಿನಲ್ಲಿ ಬಿಲ್ಲವ ಯುವತಿಯೊಬ್ಬಳಿಗೆ ಕಿರುಕುಳ ನೀಡಿಸಿ ಮದುವೆ ಮಾಡುತ್ತೇನೆಂದು ಹೇಳಿ ಮೋಸ ಮಾಡಿ ಬಡ ಬಿಲ್ಲವ ಯುವತಿಗೆ ಅಶ್ಲೀಲ ಶಬ್ದಗಳಿಂದ ಬೈದು ಪ್ರಕರಣ ಬಂಟ್ವಾಳ ಠಾಣೆಯಲ್ಲಿ ದಾಖಲಾಗುತ್ತಿದಂತೆ ಬೆಂಗಳೂರಿಗೆ ಪರಾರಿಯಾಗಿದ್ದಾನೆ. ಪ್ರಕರಣದ ವಿವರ: ಬಂಟ್ವಾಳ ಠಾಣೆ ಪ್ರಕರಣದ ದಿನಾಂಕ 27-4-18 ರಾತ್ರಿ 9...
ರಾಜಕೀಯ

ಮೋದಿ ಸರಕಾರದಿಂದ ಐತಿಹಾಸಿಕ ಸಾಧನೆ ; ಭಾರತದ ಎಲ್ಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ – ಕಹಳೆ ನ್ಯೂಸ್

ನವದೆಹಲಿ: ಎಲ್ಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ತಲುಪುವ ಮೂಲಕ ಭಾರತ ಐತಿಹಾಸಿಕ ಸಾಧನೆ ನಿರ್ಮಿಸಿದೆ. ಮಣಿಪುರದ ಸೇನಾಪತಿ ಜಿಲ್ಲೆಯ ಗ್ರಾಮವೊಂದಕ್ಕೆ ಶನಿವಾರ ಸಂಜೆ 5.30ಕ್ಕೆ ವಿದ್ಯುತ್ ತಲುಪುವ ಮೂಲಕ ಈ ಸಾಧನೆ ನಿರ್ಮಾಣವಾಗಿದೆ. 2014ರಲ್ಲಿ ಮೋದಿ ಸರ್ಕಾರ ದೇಶದ ಎಲ್ಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತೇವೆ ಎಂದು ಭರವಸೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಟ್ವೀಟ್ ಮಾಡಿ, ಭಾರತದ ಅಭಿವೃದ್ಧಿಯ ಪ್ರಯಾಣದಲ್ಲಿ 2018ರ ಏಪ್ರಿಲ್ 28 ಐತಿಹಾಸಿಕ ದಿನ....
ರಾಜಕೀಯ

ಬಿಜೆಪಿ ಗೆಲ್ಲಿಸಿ, ಹಿಂದುತ್ವ ಉಳಿಸಿ ; ಪುತ್ತೂರಿಗರಲ್ಲಿ ಮನವಿ ಮಾಡಿದ, ಹಿಂದೂ ಹೃದಯ ಸಾಮ್ರಾಟ್ ಡಾ.ಎಂ.ಕೆ ಪ್ರಸಾದ್ – ಕಹಳೆ ನ್ಯೂಸ್

ಪುತ್ತೂರು : ಯುವಕರ ಕಣ್ಮಣಿ, ನೇರ ನಡೆ ನುಡಿಯ, ಹಿಂದೂ ವಿರೋಧಿಗಳಿಗೆ ಸಿಂಹಸ್ವಪ್ನರಾಗಿರುವ ಪುತ್ತೂರಿನ ಹಿಂದೂ ಹೃದಯ ಸಾಮ್ರಾಟ್‌ ಡಾ. ಎಂ.ಕೆ ಪ್ರಸಾದ್ ಕಾಂಗ್ರೆಸ್ ಮುಕ್ತ ಪುತ್ತೂರಿನ ರಣಕಹಳೆ ಮೊಳಗಿದಿದ್ದಾರೆ. ಇಗ ಈ ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. https://m.facebook.com/story.php?story_fbid=1226156817515872&id=1036384303159792...
ರಾಜಕೀಯ

ಹಿಂದೂಗಳ ಹತ್ಯಾಕಾಂಡ ನಡೆಸಿದ ಪಿ.ಎಫ್.ಐ. ಜೊತೆ ಹೊಂದಾಣಿಕೆ ಮಾಡುವ ಕಾಂಗ್ರೆಸ್ ಕಿತ್ತೊಗೆಯಿರಿ ; ಬಿಜೆಪಿ ಗೆಲ್ಲಿಸಿ – ಮುರಳಿಕೃಷ್ಣ ಹಸಂತಡ್ಕ

ಪುತ್ತೂರು : ಹಿಂದೂಗಳ ಸಾಲು ಸಾಲಾಗಿ ಹತ್ಯೆ ನಡೆಸಿದ ಜಿಹಾದಿ ದೇಶದ್ರೋಹಿಗಳ ಪಡೆ ಪಿ.ಎಫ್.ಐ. ಜೊತೆ ಕಾಂಗ್ರೆಸ್ ಇವತ್ತು ಹೊಂದಾಣಿಕೆಯನ್ನು ಮಾಡಿಕೊಂಡಿದೆ. ತನ್ಮೂಲಕ ಪರೋಕ್ಷವಾಗಿ ಹಿಂದೂಗಳ ಹತ್ಯೆಗೆ ಬೆಂಬಲ ನೀಡಿದೆ. ಹಾಗಾಗಿ ಈ ಭಾರಿ ಹಿಂದೂ ಧರ್ಮ ವಿರೋಧಿಗಳನ್ನು ಕಿತ್ತೊಗೆಬೇಕು ಎಂದು ಬಜರಂಗದಳದ ದಕ್ಷಿಣ ಪ್ರಾಂತದ ಸಹಸಂಚಾಲಕರಾದ ಮುರಳಿಕೃಷ್ಣ ಹಸಂತಡ್ಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಹಿಂದೂ ಸಮಾಜ ಯಾವತ್ತು ವ್ಯಕ್ತಿಯಲ್ಲ ಶಕ್ತಿಯನ್ನು ಬೆಂಬಲಿಸಬೇಕು. ಹಿಂದೂ ಧರ್ಮದ ಉಳಿವಿಗಾಗಿ ಭಾರತೀಯ ಜನತಾಪಕ್ಷವನ್ನು ಬೆಂಬಲಿಸಬೇಕು....
1 222 223 224 225 226 232
Page 224 of 232