Sunday, April 26, 2026

ರಾಜಕೀಯ

ರಾಜಕೀಯ

ಬಿಲ್ಲವ ಯುವತಿಗೆ ಲೈಂಗಿಕ ಕಿರುಕುಳ ; ರಮಾನಾಥ ರೈ ಪರಮಾಪ್ತ, ಕಾಂಗ್ರೆಸ್ ಮುಖಂಡನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಎಫ್.ಐ.ಆರ್.! – ಕಹಳೆ ನ್ಯೂಸ್

ಬಂಟ್ವಾಳ : ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ , ರಮಾನಾಥ ರೈ ಪರಮಾಪ್ತ ಜಗದೀಶ್ ಕೊಯ್ಲಿ ಈಗ ಲೈಗಿಂಕ ಕಿರುಕುಳದ ಅರೋಪಿ ಸ್ನೇಹಿತನಿಗೆ ತನ್ನ ಕಾರಿನಲ್ಲಿ ಬಿಲ್ಲವ ಯುವತಿಯೊಬ್ಬಳಿಗೆ ಕಿರುಕುಳ ನೀಡಿಸಿ ಮದುವೆ ಮಾಡುತ್ತೇನೆಂದು ಹೇಳಿ ಮೋಸ ಮಾಡಿ ಬಡ ಬಿಲ್ಲವ ಯುವತಿಗೆ ಅಶ್ಲೀಲ ಶಬ್ದಗಳಿಂದ ಬೈದು ಪ್ರಕರಣ ಬಂಟ್ವಾಳ ಠಾಣೆಯಲ್ಲಿ ದಾಖಲಾಗುತ್ತಿದಂತೆ ಬೆಂಗಳೂರಿಗೆ ಪರಾರಿಯಾಗಿದ್ದಾನೆ. ಪ್ರಕರಣದ ವಿವರ: ಬಂಟ್ವಾಳ ಠಾಣೆ ಪ್ರಕರಣದ ದಿನಾಂಕ 27-4-18 ರಾತ್ರಿ 9...
ರಾಜಕೀಯ

ಮೋದಿ ಸರಕಾರದಿಂದ ಐತಿಹಾಸಿಕ ಸಾಧನೆ ; ಭಾರತದ ಎಲ್ಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ – ಕಹಳೆ ನ್ಯೂಸ್

ನವದೆಹಲಿ: ಎಲ್ಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ತಲುಪುವ ಮೂಲಕ ಭಾರತ ಐತಿಹಾಸಿಕ ಸಾಧನೆ ನಿರ್ಮಿಸಿದೆ. ಮಣಿಪುರದ ಸೇನಾಪತಿ ಜಿಲ್ಲೆಯ ಗ್ರಾಮವೊಂದಕ್ಕೆ ಶನಿವಾರ ಸಂಜೆ 5.30ಕ್ಕೆ ವಿದ್ಯುತ್ ತಲುಪುವ ಮೂಲಕ ಈ ಸಾಧನೆ ನಿರ್ಮಾಣವಾಗಿದೆ. 2014ರಲ್ಲಿ ಮೋದಿ ಸರ್ಕಾರ ದೇಶದ ಎಲ್ಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತೇವೆ ಎಂದು ಭರವಸೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಟ್ವೀಟ್ ಮಾಡಿ, ಭಾರತದ ಅಭಿವೃದ್ಧಿಯ ಪ್ರಯಾಣದಲ್ಲಿ 2018ರ ಏಪ್ರಿಲ್ 28 ಐತಿಹಾಸಿಕ ದಿನ....
ರಾಜಕೀಯ

ಬಿಜೆಪಿ ಗೆಲ್ಲಿಸಿ, ಹಿಂದುತ್ವ ಉಳಿಸಿ ; ಪುತ್ತೂರಿಗರಲ್ಲಿ ಮನವಿ ಮಾಡಿದ, ಹಿಂದೂ ಹೃದಯ ಸಾಮ್ರಾಟ್ ಡಾ.ಎಂ.ಕೆ ಪ್ರಸಾದ್ – ಕಹಳೆ ನ್ಯೂಸ್

ಪುತ್ತೂರು : ಯುವಕರ ಕಣ್ಮಣಿ, ನೇರ ನಡೆ ನುಡಿಯ, ಹಿಂದೂ ವಿರೋಧಿಗಳಿಗೆ ಸಿಂಹಸ್ವಪ್ನರಾಗಿರುವ ಪುತ್ತೂರಿನ ಹಿಂದೂ ಹೃದಯ ಸಾಮ್ರಾಟ್‌ ಡಾ. ಎಂ.ಕೆ ಪ್ರಸಾದ್ ಕಾಂಗ್ರೆಸ್ ಮುಕ್ತ ಪುತ್ತೂರಿನ ರಣಕಹಳೆ ಮೊಳಗಿದಿದ್ದಾರೆ. ಇಗ ಈ ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. https://m.facebook.com/story.php?story_fbid=1226156817515872&id=1036384303159792...
ರಾಜಕೀಯ

ಹಿಂದೂಗಳ ಹತ್ಯಾಕಾಂಡ ನಡೆಸಿದ ಪಿ.ಎಫ್.ಐ. ಜೊತೆ ಹೊಂದಾಣಿಕೆ ಮಾಡುವ ಕಾಂಗ್ರೆಸ್ ಕಿತ್ತೊಗೆಯಿರಿ ; ಬಿಜೆಪಿ ಗೆಲ್ಲಿಸಿ – ಮುರಳಿಕೃಷ್ಣ ಹಸಂತಡ್ಕ

ಪುತ್ತೂರು : ಹಿಂದೂಗಳ ಸಾಲು ಸಾಲಾಗಿ ಹತ್ಯೆ ನಡೆಸಿದ ಜಿಹಾದಿ ದೇಶದ್ರೋಹಿಗಳ ಪಡೆ ಪಿ.ಎಫ್.ಐ. ಜೊತೆ ಕಾಂಗ್ರೆಸ್ ಇವತ್ತು ಹೊಂದಾಣಿಕೆಯನ್ನು ಮಾಡಿಕೊಂಡಿದೆ. ತನ್ಮೂಲಕ ಪರೋಕ್ಷವಾಗಿ ಹಿಂದೂಗಳ ಹತ್ಯೆಗೆ ಬೆಂಬಲ ನೀಡಿದೆ. ಹಾಗಾಗಿ ಈ ಭಾರಿ ಹಿಂದೂ ಧರ್ಮ ವಿರೋಧಿಗಳನ್ನು ಕಿತ್ತೊಗೆಬೇಕು ಎಂದು ಬಜರಂಗದಳದ ದಕ್ಷಿಣ ಪ್ರಾಂತದ ಸಹಸಂಚಾಲಕರಾದ ಮುರಳಿಕೃಷ್ಣ ಹಸಂತಡ್ಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಹಿಂದೂ ಸಮಾಜ ಯಾವತ್ತು ವ್ಯಕ್ತಿಯಲ್ಲ ಶಕ್ತಿಯನ್ನು ಬೆಂಬಲಿಸಬೇಕು. ಹಿಂದೂ ಧರ್ಮದ ಉಳಿವಿಗಾಗಿ ಭಾರತೀಯ ಜನತಾಪಕ್ಷವನ್ನು ಬೆಂಬಲಿಸಬೇಕು....
ರಾಜಕೀಯ

ಕಾಂಗ್ರೆಸ್ ಪ್ರಣಾಳಿಕೆ ಕರ್ನಾಟಕಕ್ಕೆ ಹೊಸ ಭಾಷ್ಯ ಬರೆಯಲಿದೆ: ವೀರಪ್ಪ ಮೊಯ್ಲಿ

ಮಂಗಳೂರು: ಕಾಂಗ್ರೆಸ್ ನ ಚುನಾವಣಾ ಪ್ರಣಾಳಿಕೆ ಬಿಡುಗಡೆಗೆ ಸಿದ್ಧಗೊಂಡಿದೆ. ನಾಳೆ ಮಂಗಳೂರಿನಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಬಿಡುಗಡೆಗೊಳಿಸಲಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಶಿಕ್ಷಣ, ಆರೋಗ್ಯ, ಮೂಲಸೌಕರ್ಯಕ್ಕೆ ವಿಶೇಷ ಒತ್ತು ನೀಡಲಾಗಿದೆ. ಯುವಜನ, ಕ್ರೀಡೆ, ಕೃಷಿ, ತೋಟಗಾರಿಕೆ ಸಹಿತ ಎಲ್ಲ ವಿಷಯಗಳ ಬಗ್ಗೆ ಆದ್ಯತೆ ನೀಡಲಾಗಿದೆ. ತಜ್ಞರು, ಪರಿಣಿತರು, ಅಧಿಕಾರಿಗಳು, ಶಾಸಕರ ಜೊತೆಗೆ ಚರ್ಚಿಸಲಾಗಿದೆ. ಪ್ರತಿ...
ರಾಜಕೀಯ

ಸಿದ್ದಾಂತಗಳು ಒಂದೇ ಆಗಿದ್ದರೂ, ಬಿಜೆಪಿ ಪಕ್ಷವನ್ನು ಪ್ರತಿನಿಧಿಸುತ್ತಿಲ್ಲ – ಶ್ರೀಕರ್ ಪ್ರಭು

ಮಂಗಳೂರು ಏ 26: ನಾನು ಪ್ರತಿಪಾದಿಸುತ್ತಿರುವ ಸಿದ್ದಾಂತಗಳು ಹಾಗೂ ಬಿಜೆಪಿ ಪಕ್ಷದ ಸಿದ್ದಾಂತಗಳೂ ಒಂದೇ ಆಗಿದ್ದರೂ ನಾನು ಬಿಜೆಪಿಯನ್ನು ಪ್ರತಿನಿಧಿಸುತ್ತಿಲ್ಲ ಎಂದು ಶ್ರೀಕರ ಪ್ರಭು ಹೇಳಿದ್ದಾರೆ. ಮಂಗಳೂರಿನ ದಕ್ಷಿಣ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಸ್ವರ್ಧಿಸುತ್ತಿರುವ ಅವರು ನಗರದಲ್ಲಿ ಏ. 26 ರ ಗುರುವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿ, 2013 ರ ಸಾರ್ವತ್ರಿಕ ಚುನಾವಣೆಯ ಸಂದರ್ಭ ನಾನು ಬಿಜೆಪಿನಿಂದ, ವಿನಾಕಾರಣ ಹೊರಹಾಕಲ್ಪಟ್ಟೆ. ನನ್ನನ್ನು ಪಕ್ಷದಿಂದ ಹೊರದಬ್ಬಿರುವುದು ನೋವುಂಟು ಮಾಡಿದೆ. ಈ ಹಿಂದೆ ನಾನು ಜನಸೇವೆ...
ರಾಜಕೀಯ

ಕ್ಷೇತ್ರದ ಜನರು ಮತ್ತೊಮ್ಮೆ ಆಶೀರ್ವಾದ ಮಾಡಿದರೆ ದುಪ್ಪಟ್ಟು ಅಭಿವೃದ್ಧಿ ಮಾಡುತ್ತೇನೆ – ರೈ

ಬಂಟ್ವಾಳ, ಎ 26: ಕ್ಷೇತ್ರದ ಜನರು ಮತ್ತೊಮ್ಮೆ ಆಶೀರ್ವಾದ ಮಾಡಿದರೆ ದುಪ್ಪಟ್ಟು ಅಭಿವೃದ್ಧಿ ಮಾಡುತ್ತೇನೆ ಎಂದು  ಸಚಿವ  ಬಿ. ರಮಾನಾಥ ರೈ ತಿಳಿಸಿದ್ದಾರೆ. ಬಿ.ಸಿ.ರೋಡ್‌ನಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಕ್ಕಿದ ಅವಕಾಶವನ್ನು ಕ್ಷೇತ್ರದ ಜನರ ಅಭಿವೃದ್ಧಿಗಾಗಿ ಸದುಪಯೋಗಪಡಿಸಿಕೊಂಡ ತೃಪ್ತಿ ತನಗಿದೆ. ಈ ಬಾರಿಯು ಮತದಾರರು ಗರಿಷ್ಠ ಮತಗಳಿಂದ ಆಶೀರ್ವಾದ ಮಾಡುವ ನಿರೀಕ್ಷೆಯಿದೆ. ಕ್ಷೇತ್ರದ ಜನರು ಮತ್ತೊಮ್ಮೆ ಆಶೀರ್ವಾದ ಮಾಡಿದರೆ ದುಪ್ಪಟ್ಟು ಅಭಿವೃದ್ಧಿ ಮಾಡುತ್ತೇನೆ ಎಂದು ಭರವಸೆ ನೀಡಿದರು. ರಾಹುಲ್...
ರಾಜಕೀಯ

ನಿಲುವು ಬದಲಾಯಿಸಿದ ಎಸ್.ಡಿ.ಪಿ.ಐ. ; ಕಾಂಗ್ರೆಸ್ ಜೊತೆ ಅಕ್ರಮ ಸಂಬಂಧಕ್ಕೆ ಸಿದ್ಧ – ಕಹಳೆ ನ್ಯೂಸ್

ಮಂಗಳೂರು: ನಾಮಪತ್ರ ಸಲ್ಲಿಕೆ ಕಾರ್ಯ ಮುಕ್ತಾಯಗೊಂಡು ಅದರ ಪರಿಶೀಲನೆ ಸಂದರ್ಭದಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಎಸ್ ಡಿಪಿಐ ಹೊಸ ಚಿಂತನೆ ನಡೆಸಿದೆ. ಜಿಲ್ಲೆಯಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಮತ್ತು ಅಲ್ಪಸಂಖ್ಯಾತ ಮತಗಳ ವಿಭಜನೆಯನ್ನು ತಪ್ಪಿಸುವ ಉದ್ದೇಶದಿಂದ ಜಾತ್ಯತೀತ ಶಕ್ತಿಗಳಿಗೆ ಬೆಂಬಲ ಎಂಬ ಮಾತುಗಳನ್ನಾಡಿದೆ. ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸ್ ಡಿಪಿಐ ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಿತ್ತು....
1 222 223 224 225 226 232
Page 224 of 232