Saturday, March 7, 2026

ರಾಜಕೀಯ

ರಾಜಕೀಯ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿ.ಎಂ ಪ್ರಚಾರ : ಬೈದು ಕಳುಹಿಸಿದ ಜೆಡಿಎಸ್ ಕಾರ್ಯಕರ್ತ

ಮೈಸೂರು: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಪ್ರಚಾರ ನಡೆಸಿದ್ದಾರೆ. ಈ ಸಂದರ್ಭ  ಪ್ರಚಾರದಲ್ಲಿ‌ ಜೆಡಿಎಸ್ ಕಾರ್ಯಕರ್ತರೊಬ್ಬರು ಸಿಎಂರನ್ನು ಬೈದು ಕಳುಹಿಸಿದ್ದಾರೆ. ಮೈಸೂರಿನ ಹಳೆಕೆಸರೆ ಗ್ರಾಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಜೆಡಿಎಸ್ ಕಾರ್ಯಕರ್ತ ಮರಿಸ್ವಾಮಿ ನಡುವೆ ಮಾತಿನ ಜಟಾಪಟಿ ನಡೆದಿದೆ. ಮರಿಸ್ವಾಮಿ ಸಿದ್ದಲಿಂಗಪುರ ಗ್ರಾಮ ಪಂಚಾಯಿತಿಯ ಜೆಡಿಎಸ್ ಸದಸ್ಯರಾಗಿದ್ದಾರೆ. ಇವರನ್ನು ಸಿದ್ದರಾಮಯ್ಯ ಅವರು ಹೇ ಮರಿಸ್ವಾಮಿ ನೀ ನನ್ನ ಜೊತೆ ಇದ್ದಲ್ಲಯ್ಯ ಬಾ ಎಂದು ಕರೆದಿದ್ದಾರೆ. ನಾನು ಜೆಡಿಎಸ್‌ನಲ್ಲಿದ್ದೇನೆ ಬರೋದಿಲ್ಲ...
ರಾಜಕೀಯ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಬಂಧನದ ಬಳಿಕ ಈ ಆರೋಪಿ ಶಂಷೇರ್ ಖಾನ್ ಮಾಡಿದ್ದೇನು ಗೊತ್ತಾ? – ಕಹಳೆ ನ್ಯೂಸ್

ಮಂಗಳೂರು : ಅಪ್ರಾಪ್ರ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಜೈಲುಪಾಲಾದ ವ್ಯಕ್ತಿ ಸ್ಟೇಷನ್ ನಲ್ಲಿ ತನಗೆ ತಾನೆ ಶಿಕ್ಷೆ ವಿಧಿಸಿಕೊಂಡ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಕಸಬ ಗ್ರಾಮದ ಮುರ ನಿವಾಸಿ ಶಂಷೇರ್ ಖಾನ್ (50) ಅಪ್ರಾಪ್ತ ಬಾಲಕಿಗೆ ಕಳೆದ ಒಂದು ವರ್ಷದಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದ. ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯ ಗಳನ್ನು ಬಾಲಕಿಗೆ ತೋರಿಸುತ್ತಿದ್ದ. ಈ ಬಗ್ಗೆ ಪೋಕ್ಸೋ ಪ್ರಕರಣ ದಾಖಲಿಸಿದ ಪುತ್ತೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದರು....
ರಾಜಕೀಯ

ಕರಾವಳಿಯಲ್ಲಿ ಕೇಸರಿ ಪಡೆಯ ರಣೋತ್ಸಾಹ ; ಮಣ್ಣುಮುಕ್ಕಲಿದೆಯಾ ಕಾಂಗ್ರೆಸ್? ಯಾವ ಯಾವ ಕ್ಷೇತ್ರದಲ್ಲಿ ಯಾರು ಯಾರು ? – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಈ ಹಿಂದೆ ಬಿಜೆಪಿಯ ಭದ್ರ ಕೋಟೆ ಆದರೆ, ಬಿಜೆಪಿ ತನ್ನ ಕೆಲವು ತಪ್ಪು ನಿರ್ದಾರಗಳಿಂದ ಬಹುತೇಕ ಕ್ಷೇತ್ರಗಳನ್ನು ಕಳೆದುಕೊಂಡಿತು. ಆದರೆ, ಈ ಬಾರಿ 2018ರಲ್ಲಿ ಕೇಸರಿ ಪಡೆ ಮತ್ತೆ ತೊಡೆತಟ್ಟಿ ಎದ್ದಿದೆ. ನಾಮ ಪತ್ರ ಸಲ್ಲಿಕೆವೇಳೆ ಬೃಹತ್ ಶಕ್ತಿ ಪ್ರದರ್ಶಿಸಿದ ಬಿಜೆಪಿ ; ದಕ್ಷಿಣ ಕನ್ನಡದ ಎಲ್ಲಾ ಕ್ಷೇತ್ರಗಳಲ್ಲೂ ನಾಮ ಪತ್ರ ಸಲ್ಲಿಕೆ ವೇಳೆ ಜನಸಾಹರವೇ ಹರಿದು ಬಂದದ್ದು, ಬಿಜೆಪಿ ಗೆಲುವಿನ ಸೂಚನೆಯನ್ನು ನೀಡಿದೆ....
ರಾಜಕೀಯ

ಪುತ್ತೂರಿನಲ್ಲಿ ಸಂಜೀವ ಮಠಂದೂರು ಗೆಲುವು, ಈ ಬಾರಿ ಬಿಜೆಪಿ ಸರಕಾರ ; ಹೀಗೊಂದು ಸಮೀಕ್ಷೆ – ಕಹಳೆ ನ್ಯೂಸ್

ಪುತ್ತೂರು : ಈ ಭಾರಿಯ ಚುನಾವಣೆಯಲ್ಲಿ ಸಂಜೀವ ಮಠಂದೂರು ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುಲು ಪ್ರಮುಖ ಕಾರಣ ಏನು ಬಲ್ಲಿರಾ? ಕಳೆದ ಭಾರಿಯ ಸ್ಪರ್ಧೆ . ಭಾರತೀಯ ಜನತಾಪಕ್ಷ ಕಳೆದ ಸಲ ಸೋಲುತ್ತಿಲಿಲ್ಲ ಆದರೆ, ಸೋಲಿಸಿದರು. ಈ ಭಾರಿಯೂ ಅದೇ ಮರುಳಿಸಲು ಅವಶಾಶ ಕಡದೇ ಇರುವುದು ತಾಲೂಕಿನ ಹಿತದ ದೃಷ್ಟಿಯಿಂದ ಉತ್ತಮ. ಸಂಜೀವ ಮಠಂದೂರು ಯಾರು? ಉಪ್ಪಿನಂಗಡಿಯ ಹಿರೇಬಂಡಾಡಿ ನಿವಾಸಿ, ಎಳವೆಯಲ್ಲೇ ಸಂಘದ ಶಿಕ್ಷಣ ಪಡೆದು ನಂತರ ಸಹಕಾರಿ ಕ್ಷೇತ್ರದಲ್ಲೂ...
ರಾಜಕೀಯ

ಸಚಿವ ಹೆಚ್.ಸಿ. ಮಹದೇವಪ್ಪಗೆ ಐ.ಟಿ. ಶಾಕ್ – ಕಹಳೆ ನ್ಯೂಸ್

ಮೈಸೂರು: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಸಚಿವ ಹೆಚ್.ಸಿ. ಮಹದೇವಪ್ಪ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರು ವಿಜಯನಗರದಲ್ಲಿರುವ ಮಹದೇವಪ್ಪ ಅವರ ನಿವಾಸದ ಮೇಲೆ ಬೆಳಿಗ್ಗೆ ದಾಳಿ ಮಾಡಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಮಹದೇವಪ್ಪ ಮನೆಯಲ್ಲಿಯೇ ಇದ್ದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಆಪ್ತ ಸಚಿವರಾಗಿರುವ ಮಹದೇವಪ್ಪ ಅವರ ನಿವಾಸದ ಮೇಲೆ ಚುನಾವಣೆ ವೇಳೆಯಲ್ಲೇ ದಾಳಿ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ....
ರಾಜಕೀಯ

ಬಿ.ಜೆ.ಪಿ. ಅಭ್ಯರ್ಥಿ ಕಾರಿಗೆ ದುಷ್ಕರ್ಮಿಗಳಿಂದ ಬೆಂಕಿ – ಕಹಳೆ ನ್ಯೂಸ್

ಕೋಲಾರ: ವಿಧಾನಸಭೆ ಚುನಾವಣೆ ಕಾವು ಏರತೊಡಗಿರುವಂತೆಯೇ ಕೋಲಾರದಲ್ಲಿ ದ್ವೇಷದ ರಾಜಕಾರಣ ಶುರುವಾಗಿದೆ. ತಡರಾತ್ರಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದು ಬಿ.ಜೆ.ಪಿ. ಅಭ್ಯರ್ಥಿ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಕೋಲಾರದ ಕಠಾರಿಪಾಳ್ಯದಲ್ಲಿ ಬಿ.ಜೆ.ಪಿ. ಅಭ್ಯರ್ಥಿ ಓಂಶಕ್ತಿ ಚಲಪತಿ ಅವರ ಮನೆ ಮುಂದೆ ನಿಲ್ಲಿಸಲಾಗಿದ್ದ ಇನ್ನೋವಾ ಮತ್ತು ಮಾರುತಿ 800 ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ. ಕೋಲಾರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ....
ರಾಜಕೀಯ

ಕರಾವಳಿಗೆ ಬರಲಿದ್ದಾರೆ ಕಾಂಗ್ರೆಸ್ ಸ್ಟಾರ್ ಪ್ರಚಾರಕಿ ಪ್ರಿಯಾಂಕಾ ಗಾಂಧಿ – ಕಹಳೆ ನ್ಯೂಸ್

ಮಂಗಳೂರು: ಕಾಂಗ್ರೆಸ್ ಪಾಲಿನ ಸ್ಟಾರ್ ಪ್ರಚಾರಕಿ, ಇಂದಿರಾ ಗಾಂಧಿಯ ಪಡಿಯಚ್ಚು ಅಂತಲೇ ಖ್ಯಾತಿ ಗಳಿಸಿರುವ ಪ್ರಿಯಾಂಕಾ ಗಾಂಧಿ ಕರಾವಳಿಗೆ ಪ್ರ್ರಚಾರಕ್ಕೆ ಬರುವುದು ಖಚಿತವಾಗಿದೆ. ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ಪ್ರಿಯಾಂಕಾರನ್ನು ಅಂತಿಮ ಹಂತದಲ್ಲಿ ಪ್ರಚಾರ ಕಣಕ್ಕಿಳಿಸುವುದು ಖಚಿತವಾಗಿದ್ದು, ಇದೇ ವೇಳೆ ಕರಾವಳಿ ಭಾಗಕ್ಕೂ ಭೇಟಿ ನೀಡಲಿದ್ದಾರೆ. ಮೇ 1ರಿಂದ ಪ್ರಧಾನಿ ನರೇಂದ್ರ ಮೋದಿಯೂ ಪ್ರಚಾರಕ್ಕೆ ಬರಲಿದ್ದು ಈಗಾಗಲೇ ಪ್ರವಾಸ ದಿನಾಂಕ ನಿಗದಿಯಾಗಿದೆ. ಬಿಜೆಪಿ ಕೊನೆ ಕ್ಷಣದಲ್ಲಿ ಪ್ರಧಾನಿ ಮೋದಿಯನ್ನು ಪ್ರಚಾರ ಕಣಕ್ಕಿಳಿಸುವ ಮಾದರಿಯಲ್ಲೇ...
ರಾಜಕೀಯ

ಮೋಹಿದ್ಧೀನ್ ಬಾವರನ್ನು ಸುತ್ತುವರಿದು ಮೋದಿ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು – ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ಉತ್ತರ ( ಸುರತ್ಕಲ್) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಹಿದ್ಧೀನ್ ಬಾವ ಅವರು ಸೋಮವಾರ ಬೆಳಿಗ್ಗೆ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿ ಹೊರಬಂದ ಬಳಿಕ ಮಾಧ್ಯಮದೊಂದಿಗೆ ಮಾತನಾಡಲು ಸಿದ್ದಗೊಳ್ಳುತ್ತಿದ್ದ ಸಂದರ್ಭ ಸ್ಥಳದಲ್ಲಿದ್ದ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮಾತ್ ಅವರ ಬೆಂಬಲಿಗರು ( ಬಿಜೆಪಿ ಕಾರ್ಯಾಕರ್ತರು) ಮೋದಿ ಮೋದಿ ಎಂದು ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಬಾವ ಅವರು ತಮ್ಮ ಬೆಂಬಲಿಗರೊಂದಿಗೆ...
1 223 224 225 226 227 232
Page 225 of 232