ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿ.ಎಂ ಪ್ರಚಾರ : ಬೈದು ಕಳುಹಿಸಿದ ಜೆಡಿಎಸ್ ಕಾರ್ಯಕರ್ತ
ಮೈಸೂರು: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ನಡೆಸಿದ್ದಾರೆ. ಈ ಸಂದರ್ಭ ಪ್ರಚಾರದಲ್ಲಿ ಜೆಡಿಎಸ್ ಕಾರ್ಯಕರ್ತರೊಬ್ಬರು ಸಿಎಂರನ್ನು ಬೈದು ಕಳುಹಿಸಿದ್ದಾರೆ. ಮೈಸೂರಿನ ಹಳೆಕೆಸರೆ ಗ್ರಾಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಜೆಡಿಎಸ್ ಕಾರ್ಯಕರ್ತ ಮರಿಸ್ವಾಮಿ ನಡುವೆ ಮಾತಿನ ಜಟಾಪಟಿ ನಡೆದಿದೆ. ಮರಿಸ್ವಾಮಿ ಸಿದ್ದಲಿಂಗಪುರ ಗ್ರಾಮ ಪಂಚಾಯಿತಿಯ ಜೆಡಿಎಸ್ ಸದಸ್ಯರಾಗಿದ್ದಾರೆ. ಇವರನ್ನು ಸಿದ್ದರಾಮಯ್ಯ ಅವರು ಹೇ ಮರಿಸ್ವಾಮಿ ನೀ ನನ್ನ ಜೊತೆ ಇದ್ದಲ್ಲಯ್ಯ ಬಾ ಎಂದು ಕರೆದಿದ್ದಾರೆ. ನಾನು ಜೆಡಿಎಸ್ನಲ್ಲಿದ್ದೇನೆ ಬರೋದಿಲ್ಲ...







