Sunday, March 8, 2026

ರಾಜಕೀಯ

ರಾಜಕೀಯ

ಮೇ 1ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ – ಕಹಳೆ ನ್ಯೂಸ್

ಉಡುಪಿ, ಏ 23:  ಮೇ 1ರಂದು ಉಡುಪಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು  ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದ್ದಾರೆ.  ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಮೇ 1ರಂದು ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ಆದಿ ಉಡುಪಿ ಹೆಲಿಪ್ಯಾಡ್‌ ಮೂಲಕ ಉಡುಪಿಗೆ ಆಗಮಿಸಲಿದ್ದಾರೆ. ಬಳಿಕ ಶ್ರೀಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ, ಪರ್ಯಾಯ ಶ್ರೀವಿದ್ಯಾಧೀಶ ತೀರ್ಥ...
ರಾಜಕೀಯ

ಬೆಳ್ತಂಗಡಿಯಲ್ಲಿ ಕೇಸರಿ ಯುಗ ಆರಂಭ ; ಹರೀಶ್ ಪೂಂಜಾ ನಾಮಪತ್ರ ಸಲ್ಲಿಕೆಗೆ ಕಿಕ್ಕಿರಿದು ಸೇರಿದ ಜನಸ್ತೋಮ – ಕಹಳೆ ನ್ಯೂಸ್

ಬೆಳ್ತಂಗಡಿ : ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಕೆ ವೇಳಿ ಭಾರಿ ಜನಸ್ತೋಮ ಸಲ್ಲಿಸಿದ್ದಾರೆ. ಕೇಂದ್ರ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಹಿರಿಯ ನಾಯಕರು ಹರೀಶ್ ಪೂಂಜಾರಿಗೆ ಸಾಥ್ ನೀಡಿದ್ದಾರೆ....
ರಾಜಕೀಯ

ಮಠಂದೂರು ಗೆಲುವಿಗೆ ಬಿಜೆಪಿ ರಣಕಹಳೆ ; ಫಯರ್ ಬ್ರ್ಯಾಂಡ್ ಭಾಷಣಕಾರ ತೇಜಸ್ವಿ ಸೂರ್ಯ ಇಂದು ಪುತ್ತೂರಿಗೆ – ಕಹಳೆ ನ್ಯೂಸ್

ಪುತ್ತೂರು : ತೀವ್ರ ವಿರೋಧದ ನಡುವೆ ಸವಾಲಾಗಿ ಸ್ವೀಕರಿಸಿದ ಬಿ.ಜೆ.ಪಿ. ಸಂಜೀವ ಮಠಂದೂರು ಅವರನ್ನು ಗೆಲ್ಲಿಸಿಯೇ ಸಿದ್ಧ ಎಂದು ಪಣ ತೊಟ್ಟಿದೆ. ಇಂದು ಸಂಜೀವ ಮಠಂದೂರು ನಾಮಪತ್ರ ಸಲ್ಲಿಸಲಿದ್ದು ಮುಖ್ಯ ಭಾಷಣಕಾರರಾಗಿ ಯುವಮೋರ್ಛಾದ ಪ್ರಧಾನ ಕಾರ್ಯದರ್ಶಿ ಫಯರ್ ಬ್ರ್ಯಾಂಡ್ ಭಾಷಣಕಾರ ತೇಜಸ್ವಿ ಸೂರ್ಯ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಭಾಜಪ ಅಭ್ಯರ್ಥಿಯಾಗಿ ಸಂಜೀವ ಮಠಂದೂರು ಇಂದು ಬೆಳಗ್ಗೆ 11:20 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ . ಇದರ ನಿಮಿತ್ತ...
ರಾಜಕೀಯ

ದುರಂಹಕಾರಿ ರಾಜಕೀಯ ಪಕ್ಷಗಳ ವಿರುದ್ದ ನನ್ನ ಹೋರಾಟ – ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು

ಮಂಗಳೂರು : ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಇಳಿಯುವ ಆರ್. ಶ್ರೀಕರ ಪ್ರಭು, ಅವರ ಚುನಾವಣಾ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು.  ಕದ್ರಿಯಲ್ಲಿರುವ ಅವರ ಕಚೇರಿ ಮುಂಬಾಗದಲ್ಲಿ ಏ .22 ಭಾನುವಾರ ಬ್ಯಾಂಕ್ ಅಧಿಕಾರಿ ಸುರೇಶ್ ಶೆಟ್ಟಿ ಹಾಗೂ ಮಾಜಿ ಸಂಘ ಪ್ರಚಾರಕ ರಾಮ್ ಮೋಹನ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಶ್ರೀಕರ ಪ್ರಭು, ನನಗೆ ಮತದಾರರ ಮನಸ್ಸಿನ ಬಗ್ಗೆ ಅರಿವಿದ್ದು, ಈ ಚುನಾವಣೆ ಗೆಲ್ಲುವ ಕಾರ್ಯತಂತ್ರ...
ರಾಜಕೀಯ

ನಳೀನ್ ಕುಮಾರ್ ಕಟೀಲ್, ಪಿ.ಎಸ್. ಪ್ರಕಾಶ್ ರಾಜಕೀಯ ಹಿತಾಸಕ್ತಿಗಾಗಿ ಹಿಂದೂಗಳ ಮೇಲೆ ಸವಾರಿ – ಸತ್ಯಜಿತ್ ಸುರತ್ಕಲ್

ಮಂಗಳೂರು : ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂ ಸಂಘಟನೆಯಲ್ಲಿ ಎರಡು ದಶಕದಿಂದಲೂ ಹೆಚ್ಚು ಬಿಜೆಪಿ ಪಕ್ಷದ ಏಳಿಗೆಗಾಗಿ ದುಡಿದ ನನ್ನನು ಪಕ್ಷದಲ್ಲಿ ಕಡೆಗಣಿಸಲಾಗಿದ್ದು, ನನಗೆ ಟಿಕೆಟ್ ಕೈ ತಪ್ಪಲು ಸಂಸದ ನಳೀನ್ ಕುಮಾರ್ ಕಟೀಲ್ ನೇರ ಕಾರಣ ಎಂದು ಸತ್ಯಜಿತ್ ಸುರತ್ಕಲ್ ಆರೋಪಿಸಿದ್ದಾರೆ. ಹೊಸಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಬೆಂಬಲಿಗರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು , ನನಗೆ ಟಿಕೆಟ್ ಕೈತಪ್ಪಲು ನಳೀನ್ ಕುಮಾರ್ ಕಟೀಲ್, ಹಾಗೂ ಸಂಘದ ಪ್ರಮುಖರಾದ ಪಿ.ಎಸ್....
ರಾಜಕೀಯ

ನಾಳೆ ಜನಪ್ರೀಯ ಶಾಸಕಿ ಶುಕುಂತಳಾ ಶೆಟ್ಟಿ ನಾಮಪತ್ರ ಸಲ್ಲಿಕೆ ; ನನ್ನ ಕ್ಷೇತ್ರದ ಅಭಿವೃದ್ಧಿ, ಜನಪರ ಯೋಜನೆಗಳೇ ನನ್ನ ಗೆಲುವು – ಕಹಳೆ ನ್ಯೂಸ್

ಪುತ್ತೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಹಾಲಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ಎ. 23ರಂದು ಬೆಳಗ್ಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪುತ್ತೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಬಡಗನ್ನೂರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬೆಳಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೇಂದ್ರ ಜುಮಾ ಮಸೀದಿ, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ, ಜೈನ ಬಸದಿ, ಮಾಯಿದೆ ದೇವುಸ್‌ ಚರ್ಚ್‌, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ...
ರಾಜಕೀಯ

ಸಚಿವ ರಮಾನಾಥ ರೈ ಬಳಿಯಲ್ಲಿದೆ 2 ಕೆಜಿಗೂ ಅಧಿಕ ಚಿನ್ನ ;6.25 ಕೋಟಿ ರೂ ಆಸ್ತಿ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರಿಗಿಂತ ಅವರ ಪತ್ನಿಯೇ ಸಿರಿವಂತೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಂಟ್ವಾಳ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ರಮಾನಾಥ ರೈ ಚುನಾವಣಾ ಆಯೋಗಕ್ಕೆ ಘೋಷಣೆ ಮಾಡಿರುವ ತಮ್ಮ ಆದಾಯ ವಿವರಗಳಲ್ಲಿ ಇಂತಹದ್ದೊಂದು ಮಾಹಿತಿ ತೆರೆದಿಟ್ಟಿದ್ದಾರೆ. ರಮಾನಾಥ ರೈ ಅವರು ತಮ್ಮ ಕುಟುಂಬದ ಒಟ್ಟು ಆಸ್ತಿ ಮೊತ್ತ 6.25 ಕೋಟಿ ರೂಪಾಯಿ ಎಂದು ಚುನಾವಣಾ ಆಯೋಗಕ್ಕೆ ನಾಮಪತ್ರ...
ರಾಜಕೀಯ

ಜೆಡಿಎಸ್ ಗೆ ಸ್ಯಾಂಡಲ್ ವುಡ್ ಸ್ಟಾರ್ ಗಳ ಬೆಂಬಲ, ಜೆಡಿಎಸ್ ಗೆ ಮತನೀಡಿ ಎಂದ ನಟಿ ರಚಿತಾ ರಾಮ್! – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ತಾರಕಕ್ಕೇರಿದ್ದು, ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ಇದೀಗ ಸ್ಯಾಂಡಲ್ ವುಡ್ ನ ನಟ-ನಟಿಯರೂ ಕೂಡ ರಾಜಕೀಯ ಪಕ್ಷಗಳ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಪರ ಪ್ರಚಾರ ನಡೆಸಿದ್ದಾರೆ. ಮತದಾನದ ಮಹತ್ವದ ಕುರಿತ ವಿಡಿಯೋವೊಂದರಲ್ಲಿ ಮಾತನಾಡಿರುವ ನಟಿ ರಚಿತಾ ರಾಮ್...
1 224 225 226 227 228 232
Page 226 of 232