ಸಿ.ಎಂ. ಸೋಲಿಸಲು ಬಿ.ಜೆ.ಪಿ. ಮಾಸ್ಟರ್ ಪ್ಲಾನ್ – ಕಹಳೆ ನ್ಯೂಸ್
ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿಯಿಂದಲೂ ಸ್ಪರ್ಧಿಸಲಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ 2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿಲ್ಲ. ಇಂದು ದೆಹಲಿಯಲ್ಲಿ ಸಭೆ ನಡೆಸಲಿರುವ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಿದ್ಧರಾಮಯ್ಯ ಅವರು 2 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆ.ಡಿ.ಎಸ್., ಬಿ.ಜೆ.ಪಿ. ನಾಯಕರು ಸಿ.ಎಂ. ಸೋಲಿಸಲು ಕಾರ್ಯತಂತ್ರ ರೂಪಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ಸುಲಭವಾಗಿಲ್ಲ ಎನ್ನುವುದು ಸಿ.ಎಂ. ನಡೆಸಿದ ಖಾಸಗಿ ಸಮೀಕ್ಷೆಯಲ್ಲಿ...







