Saturday, March 7, 2026

ರಾಜಕೀಯ

ರಾಜಕೀಯ

ಎ.20ರಂದು ಬಿಜೆಪಿ ಅಭ್ಯರ್ಥಿಯಾಗಿ ಎಸ್ ಅಂಗಾರ 7 ನೇ ಬಾರಿ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ 7 ನೇ ಬಾರಿ ಎಸ್ ಅಂಗಾರ ಅವರು ಎ.20 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸಭಾ ಕ್ಷೇತ್ರದ ಎಲ್ಲಾ ಬೂತ್‍ಗಳಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ ನೀಡಲಾಗಿದೆ ಎಂದು ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹಾಗೂ ಮಾಧ್ಯಮ ಪ್ರಮುಖ್ ಮುಳಿಯ ಕೇಶವ ಭಟ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಕ್ಷೇತ್ರದ ಎಲ್ಲಾ ಬೂತ್‍ಗಳಿಂದಲೂ ಕಾರ್ಯಕರ್ತರು ಆಗಮಿಸಲು...
ರಾಜಕೀಯ

ಸಂಜೀವ ಮಠಂದೂರು ಬದಲಾವಣೆ ಪ್ರಶ್ನೆಯೇ ಇಲ್ಲ ; ಪುತ್ತೂರಿನಲ್ಲಿ ಬಿಜೆಪಿ ಗೆಲುವು ನೂರಕ್ಕೆ ನೂರರಷ್ಟು ಖಚಿತ – ಕಹಳೆ ನ್ಯೂಸ್

ಪುತ್ತೂರು : ' ಸಂಜೀವ ಮಠಂದೂರು ಬದಲಾವಣೆಗೆ ಚಿಂತನೆ ನಡೆಸಿದೆ ' ಎಂಬ ವರದಿಯನ್ನು ನಿನ್ನೆ ಕಹಳೆ ನ್ಯೂಸ್ ಪ್ರಕಟಿಸಿತ್ತು, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಆಯ್ಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸಂಘದ ಪರಿವಾರ ಉನ್ನತ ಮೂಲಗಳು ಸಭೆ ನಡೆಸಿ, ಬದಲಾವಣೆ ಕುರಿತು ಚಿಂತನೆ ನಡೆಸುವಂತೆ ಬಿಜೆಪಿಗೆ ಶಿಫಾರಸ್ಸು ಮಾಡಿದ್ದರು. ಆದರೆ, ಬಿಜೆಪಿ ಉನ್ನತ ಮೂಲಗಳು ಮರು ಆಯ್ಕೆಯ ಪ್ರಶ್ನೆಯೇ ಇಲ್ಲ ಎಂದು ಕಹಳೆ ನ್ಯೂಸ್ ಗೆ...
ರಾಜಕೀಯ

ನಾನು ಪಕ್ಷದ ನಿರ್ಧಾರಕ್ಕೆ ಬದ್ಧ ; ಸಂಜೀವ ಮಠಂದೂರು ಗೆಲುವೇ ನಮ್ಮ ಗುರಿ – ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು : ಪುತ್ತೂರು ವಿಧಾನಸಭಾ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಬಂಢಾಯದ ಹೊಗೆ ವ್ಯಾಪಕವಾಗಿ ಕೇಳಿ ಬರುತ್ತಿತ್ತು ಸಂಜೀವ ಮಠಂದೂರು ವಿರುದ್ಧವಾಗಿ ತೀವ್ರ ಆಕ್ರೋಶ ಕೇಳಿ ಬಂದಿತ್ತು. ಒಂದು ಹಂತದವರೆಗೆ ಹೋಗಿ ಅಭ್ಯರ್ಥಿ ಬದಲಾಯಿಸುವಲ್ಲಿ ವರೆಗೆ ಮುಟ್ಟಿತ್ತು. ಈ ಸಂದರ್ಭದಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದ ಕಿಶೋರ್ ಕುಮಾರ್ ಪುತ್ತೂರು ಪ್ರತಿಕ್ರಿಯೆ ನೀಡಿದ್ದಾರೆ. ಮೊನ್ನೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಆದ ನಂತರ ನನಗೆ ಕರೆಗಳ ಮೇಲೆ ಕರೆಗಳು ಬರುತ್ತಿದ್ದು ಅಭಿಮಾನಿಗಳ ಕರೆಗೆ ಸ್ಪಂದಿಸಲು...
ರಾಜಕೀಯಸಿನಿಮಾ

ಆಂಜನೇಯನ ಭಾವಚಿತ್ರ ಹಾಕಿಕೊಂಡ ಕ್ಯಾಬ್‍ನವರು ರೇಪಿಸ್ಟ್ ಗಳು, ಅವುಗಳಲ್ಲಿ ಪ್ರಯಾಣಿಸಬೇಡಿ : ರಶ್ಮಿ ನಾಯರ್

ಬೆಂಗಳೂರು: ನಗರದಲ್ಲಿ ಆಂಜನೇಯನ ಭಾವಚಿತ್ರವುಳ್ಳ ಉಬರ್ ಕ್ಯಾಬ್ ಗಳನ್ನು ಹತ್ತಬೇಡಿ. ಇದೆಲ್ಲ ಹಿಂದುತ್ವ ಸಂಕೇತವಾಗಿದ್ದು, ಇಂತಹ ಭಾವಚಿತ್ರ ಹಾಕಿಕೊಂಡವರು ರೇಪಿಸ್ಟ್ ಗಳು ಅಂತಾ ವಿವಾದತ್ಮಾಕ ಪೋಸ್ಟ್ ಹಾಕಿಕೊಂಡು ರಶ್ಮಿ ಅಯ್ಯರ ಸುದ್ದಿಯಾಗಿದ್ದಾರೆ. ಈ ಹಿಂದೆ ಕಿಸ್ ಆಫ್ ಲವ್ ಆಯೋಜನೆ ಮಾಡಿ ಸುದ್ದಿಯಾಗಿ, ಕೇರಳದಲ್ಲಿ ಸೆಕ್ಸ್ ರ‍್ಯಾಕೆಟ್ ಸಿಕ್ಕಿಬಿದ್ದಿದ್ದ ರಶ್ಮಿ ನಾಯರ್ ಈಗ ವಿವಾದಾತ್ಮಕ ಪೋಸ್ಟ್ ಹಾಕಿಕೊಂಡಿದ್ದಾರೆ. ಪೋಸ್ಟ್ ನಲ್ಲಿ ಏನಿದೆ?: ನಾನು ಬೆಂಗಳೂರಿನ ಉಬರ್ ಕ್ಯಾಬ್ ಬಳಸುತ್ತಿರುವ ಗ್ರಾಹಕಿಯಾಗಿದ್ದು, ಹಲವು ಬಾರಿ...
ರಾಜಕೀಯ

“ಮಾಡಿ ಮಾಡಿ ಮತದಾನ’ ಅಂದ್ರು ಭಟ್ರು: ಬೊಂಬಾಟ್ ಸಾಂಗ್ ವೀಕ್ಷಿಸಿ

ರಾಜ್ಯದಲ್ಲೇ ಮೊದಲ ಬಾರಿಗೆ ಜನರಲ್ಲಿ ಮತದಾನದ ಹಕ್ಕಿನ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಯೋಗರಾಜ್​ ಭಟ್​ ನೇತೃತ್ವದಲ್ಲಿ ಸಿದ್ಧವಾಗಿರೋ ರಾಜ್ಯ ವಿಧಾನಸಭಾ ಚುನಾವಣೆಯ ಧ್ಯೇಯ ಗೀತೆಯನ್ನು ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ವಿಕಾಸಸೌಧದಲ್ಲಿ ಬಿಡುಗಡೆ ಮಾಡಿದ್ದಾರೆ.   ಗೀತೆಯನ್ನು ರಚಿಸಿ ನಿರ್ದೇಶಿಸಿರುವ ಚಿತ್ರ ನಿರ್ದೇಶಕ ಯೋಗರಾಜ್‌ ಭಟ್‌ ಮಾತನಾಡಿ, ನಮ್ಮ ತಂಡ ಮೀಡಿಯಾ ಕನೆಕ್ಟ್ ಸಹಯೋಗದಲ್ಲಿ ರಾಜ್ಯದ ನೈಜ ಸ್ಪೂರ್ತಿಯೊಂದಿಗೆ ಗೀತೆ ರೂಪುಗೊಂಡಿದೆ. ಪ್ರತಿಯೊಬ್ಬರೂ ಮತದಾನ ಏಕೆ ಮಾಡಬೇಕು ಎಂಬ ಸಂದೇಶವನ್ನು...
ರಾಜಕೀಯ

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹತ್ಯೆಗೆ ಯತ್ನ ! – ಕಹಳೆ ನ್ಯೂಸ್

ಹಾವೇರಿ: ವಿರೋಧಿಗಳಬ ಬಗ್ಗೆ ಮಾತಾಡಿ ಅವರ ಕಣ್ಣಿಗೆ ತುತ್ತಾಗಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮಂಗಳವಾರ ರಾತ್ರಿ ನಡೆದ ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದು ನನನ್ನ ಕೊಲೆಯ ಯತ್ನ ಅಂತಾ ಸಚಿವರು ಆರೋಪಿಸಿದ್ದಾರೆ. ಶಿರಸಿಯಿಂದ ಬೆಂಗಳೂರಿಗೆ ಅನಂತಕುಮಾರ್ ಹೆಗಡೆ ಕಾರ್ ನಲ್ಲಿ ಬರುತ್ತಿದ್ದಾಗ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ಹಲಗೇರಿ ಬಳಿ ಲಾರಿಯೊಂದು ಏಕಾಏಕಿ ಡಿಕ್ಕಿ ಹೊಡೆಯಲು ನೋಡಿದೆ. ಆದ್ರೆ ಸಚಿವರ ಕಾರು 140 ಕಿ.ಮೀ. ಸ್ಪೀಡ್‍ನಲ್ಲಿದ್ದು, ಕೂದಲೆಳೆ ಅಂತರದಲ್ಲಿ...
ರಾಜಕೀಯ

ತೆನೆ ಹೊತ್ತ ಮಹಿಳೆಗೆ ಜೈ ಎಂದ ನಟಿ ಅಮೂಲ್ಯ ಜಗದೀಶ್

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಈಗಾಗಲೇ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಂಡ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ತಮಗೆ ಟಿಕೆಟ್ ಸಿಗಲಿಲ್ಲ ಎಂದು ಮತ್ತೊಂದು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಈಗ ಚಿತ್ರ ನಟಿ ಅಮೂಲ್ಯರವರ ಮಾವ ಮಾಜಿ ಕಾರ್ಪೋರೇಟರ್ ರಾಮಚಂದ್ರ ಬೆಂಗಳೂರಿನ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ,...
ರಾಜಕೀಯ

Breaking News : ಸಂಜೀವ ಮಠಂದೂರು ಆಯ್ಕೆ ಬದಲಾವಣೆಗೆ ಶಾ ಸೂಚನೆ ಸಾಧ್ಯತೆ ; ಕ್ಷೇತ್ರದಲ್ಲಿ ಕಾರ್ಯಕರ್ತರ ಆಕ್ರೋಶ ಹಿನ್ನಲೆ ‘ ಕೈಗೆ ಬಂದ ತುತ್ತು ಬಾಯಿಗಿಲ್ಲ ‘ – ಕಹಳೆ ನ್ಯೂಸ್

ಪುತ್ತೂರು : ಸೋಮವಾರ ಅಮಾವಾಸ್ಯೆಯ ದಿನ ಪುತ್ತೂರು ಬಿಜೆಪಿ ಅಭ್ಯರ್ಥಿ ಘೋಷಣೆಯಾಗುತ್ತಲೇ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ದ ವ್ಯಾಪಕ ಅಕ್ರೋಶ ವ್ಯಕ್ತವಾಗಿದೆ. ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾದ್ಯಕ್ಷ  ಸಂಜೀವ ಮಠಂದೂರು ಪುತ್ತೂರಿನ ಬಿಜೆಪಿ ಅಭ್ಯರ್ಥಿ ಎಂದು ಘೋಷಣೆಯಾಗುತ್ತಲೆ ಕಾರ್ಯಕರ್ತರು ಕಂಡಾಮಂಡಲವಾಗಿದ್ದರೆ, ಬಿಜೆಪಿ ಸೋಲು ನಿಶ್ಚಿತ ಎನ್ನುವ ಶ್ಟೇಟಸ್ಸ್ ಗಳನ್ನು ಹಾಕಿದ್ದಾರೆ. ಕಳೆದ ಭಾರಿ ಸಂಜೀವ ಮಠಂದೂರು ಪುತ್ತೂರು ಕ್ಷೇತ್ರದಿಂದ ಸ್ಪರ್ದಿಸಿದ್ದರು ಮತ್ತು ಹಾಲಿ  ಶಾಸಕಿ ಶಕುಂತಲ ಟಿ ಶೆಟ್ಟಿಯವರ ವಿರುದ್ದ 4300...
1 226 227 228 229 230 232
Page 228 of 232