Wednesday, June 10, 2026

ರಾಜಕೀಯ

ರಾಜಕೀಯ

ಮಂಡ್ಯದಿಂದ ಅಂಬರೀಷ್ ಹೆಸರು ಕೈಬಿಟ್ಟ ಹೈಕಮಾಂಡ್ ? ಸುಮಲತಾ ಅಂಬರೀಶ್ ಅವರನ್ನು ಕಣಕ್ಕಿಳಿಸಲು ಹೈಕಮಾಂಡ್ ಚಿಂತನೆ – ಕಹಳೆ ನ್ಯೂಸ್

ನವದೆಹಲಿ :ವಿಧಾನಸಭೆಯ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಈ ಹಿನ್ನೆಲೆಯಲ್ಲಿ ಅಂಬರೀಶ್ ಸೇರಿದಂತೆ ಘಟಾನುಘಟಿ ನಾಯಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆಗಳಿವೆ.ಮುಂದಾಗುವ ಬಂಡಾಯವನ್ನು ಶಮನ ಮಾಡಲು ಹೈ ಕಮಾಂಡ್ ಹೊಸ ಸೂತ್ರ ರೂಪಿಸಿದೆ. ಅಂಬರೀಶ್ ಅವರಲ್ಲದೆ ಬಾದಾಮಿಯಿಂದ ಬಿ.ಬಿ ಚಿಮ್ಮನಕಟ್ಟಿ, ಹಾನಗಲ್‌ನಿಂದ ಮನೋಹರ್ ತಹಶೀಲ್ದಾರ್, ದಾವಣಗೆರೆ ದಕ್ಷಿಣದಿಂದ ಶಾಮನೂರು ಶಿವಶಂಕರಪ್ಪಗೆ ವಿವಿಧ ಕಾರಣಗಳನ್ನು ಮುಂದಿಟ್ಟುಕೊಂಡು ಟಿಕೆಟ್ ನೀಡದಿರಲು ನಿರ್ಧರಿಸಲಾಗಿದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ನಂತರ, ರಾಜ್ಯ ಸರಕಾರದ ವಿರುದ್ದ ಸಿಟ್ಟಾಗಿದ್ದ ಅಂಬರೀಶ್...
smkrishna
ರಾಜಕೀಯ

ಬಿಜೆಪಿ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ; ವದಂತಿಗಳಿಗೆ ತೆರೆ ಎಳೆದ ಎಸ್.ಎಂ. ಕೃಷ್ಣ – ಕಹಳೆ ನ್ಯೂಸ್

ಬೆಂಗಳೂರು : ಬಿಜೆಪಿ ಸೇರ್ಪಡೆಯಾಗಿದ್ದ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರು ಮರಳಿ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ ಎನ್ನುವ ವದಂತಿಯನ್ನು ಎಸ್.ಎಂ. ಕೃಷ್ಣ ತಳ್ಳಿ ಹಾಕಿದ್ದಾರೆ. ಅವರು ಖಾಸಗಿ ವಾಹಿನಿಯೊಂದಕ್ಕೆ ಪ್ರತಿಕ್ರಿಯಿಸಿ ಮಾತನಾಡಿ, ಮತ್ತೆ ಕಾಂಗ್ರೆಸ್ ಸೇರುತ್ತೇನೆ ಎಂಬುವುದು ಕೇವಲ ಸುಳ್ಳು ಸುದ್ದಿ. ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳಿಸಲೆಂದು ಸಚಿವ ಡಿ.ಕೆ. ಶಿವಕುಮಾರ್, ಪರಮೇಶ್ವರ್, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಿದ್ದೇನೆ ಎನ್ನುವುದು ಶುದ್ಧ ಸುಳ್ಳು. ಯಾವುದೇ...
ರಾಜಕೀಯ

ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿ ಶೀರೂರು ಶ್ರೀಪಾದರು ಸ್ಪರ್ಧೆ ಖಚಿತ

ಮಲ್ಪೆ: ಬಿಜೆಪಿಯಿಂದ ಅಭ್ಯರ್ಥಿಯ ಸಮೀಕ್ಷೆ ನಡೆಯುತ್ತಿದೆ. ಆ ಪಕ್ಷದಿಂದ ಟಿಕೆಟ್ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿ ಇದ್ದೇನೆ. ಒಂದೊಮ್ಮೆ ಬಿಜೆಪಿ ಟಿಕೆಟ್ ಕೊಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಂತೂ ನಿಶ್ಚಿತ ಎಂದು ಉಡುಪಿ ಶೀರೂರು ಮಠಾಧೀಶ ಶ್ರೀ ಲಕ್ಷ್ಮೀವರತೀರ್ಥ ಶ್ರೀಗಳು ಪುನರುಚ್ಚರಿಸಿದ್ದಾರೆ. ಅವರು ರವಿವಾರ ಜನರಲ್ಲಿ ಮತ ಜಾಗೃತಿ ಮೂಡಿಸುವ ಕಾರ್ಯಕ್ಕೆ ಚಾಲನೆ ನೀಡುವ ಪೂರ್ವಭಾವಿಯಾಗಿ ಮಲ್ಪೆ ವಡಭಾಂಡೇಶ್ವರ ಬಲರಾಮ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಬಳಿಕ...
ರಾಜಕೀಯ

ಕೊನೆಗೂ ಬಿಜೆಪಿಯ 72 ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಮೊದಲನೇ ಪಟ್ಟಿ ಬಿಡುಗಡೆ ; ನಿಮ್ಮ ಊರಿನ ಅಭ್ಯರ್ಥಿ ಯಾರು ? – ಕಹಳೆ ನ್ಯೂಸ್

ಬಿಜೆಪಿ : ತೀವೃ ಕತೂಹಲ ಕೆರಳುಸಿದ್ದ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಕೊನೆಗೂ ಬಿಜೆಪಿ ಬಿಡುಗಡೆ ಮಾಡಿದೆ. ಒಟ್ಟು 72 ವಿಧಾನಸಭಾ ಅಭ್ಯರ್ಥಿಗಳ ಹೆಸರಿನ ಮೊದಲನೇ ಪಟ್ಟಿ ಬಿಡುಗಡೆ ಮಾಡಿದೆ. ಯಾವ ಕ್ಷೇತ್ರದಲ್ಲಿ ಯಾರು? :...
ರಾಜಕೀಯ

ಬಿಜೆಪಿ ಚಾರ್ಜ್‌ಶೀಟ್‌ ಪ್ರಮಾದ ; ಮಾನನಷ್ಟ ದಾವೆ ಹೂಡುವೆ – ಪ್ರತಿಭಾ ಕುಳಾಯಿ

ಮಂಗಳೂರು: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಬಿಡುಗಡೆ ಮಾಡಿದ ಚಾರ್ಜ್‌ ಶೀಟ್‌ನಲ್ಲಿ ತನ್ನ ಫೋಟೊ ಮತ್ತು ಹೆಸರು ಬಳಕೆ ಮಾಡಿದ್ದನ್ನು ಆಕ್ಷೇಪಿಸಿ ಮಂಗಳೂರು ಮನಪಾ ಕಾರ್ಪೊರೇಟರ್‌ ಕಾಂಗ್ರೆಸ್‌ನ ಪ್ರತಿಭಾ ಕುಳಾಯಿ ಅವರು ಕೇಂದ್ರ ಕಾನೂನು ಸಚಿವರ ವಿರುದ್ಧ ಇಲ್ಲಿನ ಸಿವಿಲ್‌ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲು ನಿರ್ಧರಿಸಿದ್ದಾರೆ.  ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್‌, ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅವರ ವಿರುದ್ಧ ಮಾನನಷ್ಟ...
ರಾಜಕೀಯ

ಗೋಕಳ್ಳರ ತಕ್ಷಣವೇ ಬಂಧಿಸಿ – ಸುಳ್ಯ ಬಿಜೆಪಿ ಒತ್ತಾಯ

ಸುಳ್ಯ: ಕೈರಂಗಳ ಪುಣ್ಯಕೋಟಿ ನಗರದ ಗೋಶಾಲೆಯಲ್ಲಿ ನಡೆದ ಗೋಕಳ್ಳರ ತಕ್ಷಣವೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸುಳ್ಯ ಬಿಜೆಪಿ ಒತ್ತಾಯಿಸುತ್ತದೆ ಎಂದು ಸುಳ್ಯ ಬಿಜೆಪಿ ಮಾಧ್ಯಮ ಪ್ರಮುಖ್ ಮುಳಿಯ ಕೇಶವ ಭಟ್ ತಿಳಿಸಿದ್ದಾರೆ. ಗೋಕಳ್ಳರು ಬೆಳಗಿನ ಜಾವ ಮಾರಕ ಆಯುಧಗಳೊಂದಿಗೆ ಗೋಶಾಲೆಗೆ ನುಗ್ಗಿ ಗೋವನ್ನು ಕಳವು ಮಾಡಿರುವುದೂ ಅಲ್ಲದೆ ಈ ಪರಿಸರದಲ್ಲಿ ಭಯದ ವಾತಾವರಣ ಸೃಷ್ಠಿ ಮಾಡಿರುವುದು ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿಯಾಗಿದೆ. ಕಳೆದ 3 ದಿನಗಳಿಂದ...
ರಾಜಕೀಯ

ಏ.4: ರಾಹುಲ್‌ ಗಾಂಧಿ ಸಿದ್ಧಗಂಗಾ ಮಠಕ್ಕೆ ಭೇಟಿ

ತುಮಕೂರು: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಬುಧವಾರ (ಏ.4ರಂದು) ಮಧ್ಯಾಹ್ನ 2ಗಂಟೆಗೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವರು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಹೇಳಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’ಮಠಕ್ಕೆ ಭೇಟಿ ನೀಡಿದ ನಂತರ ಅವರು ನಗರದ ಪ್ರಮುಖ ಬೀದಿಗಳಲ್ಲಿ ರೋಡ್‌ ಷೋ ನಡೆಸಲಿದ್ದಾರೆ. ನಂತರ ಟೌನ್‌ಹಾಲ್‌ ವೃತ್ತದ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವರು’ ಎಂದರು. ಗೂಳೂರು ಮಾರ್ಗವಾಗಿ ಜನಾಶೀರ್ವಾದ ಯಾತ್ರೆ ಕುಣಿಗಲ್‌ ಪಟ್ಟಣಕ್ಕೆ ತಲುಪಲಿದೆ. ಅಲ್ಲಿಯೂ ಚಿಕ್ಕದಾದ ಸಾರ್ವಜನಿಕ...
ರಾಜಕೀಯ

ಮೈಸೂರಿನಲ್ಲಿ ಸಿದ್ದರಾಮಯ್ಯ ಪ್ರಚಾರ ; ಹತ್ತಿರ ಬಾರದ ಜನತೆ – ಕಹಳೆ ನ್ಯೂಸ್

ಮೈಸೂರು: ನಾಲ್ಕು ದಿನಗಳಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಕೈಗೊಂಡಿದ್ದಾರೆ. ಸೋಮವಾರ ಹಳ್ಳಿಗಳಿಗೆ ಭೇಟಿನೀಡಿದ ಸಮಯದಲ್ಲಿ ಜನರು ಅವರ ಹತ್ತಿರ ಹೆಚ್ಚಾಗಿ ಸುಳಿಯಲಿಲ್ಲ. ಬೆಳಿಗ್ಗೆ 10.30ಕ್ಕೆ ಕೆಲ್ಲಹಳ್ಳಿಗೆ ಭೇಟಿ ಕೊಟ್ಟಾಗ ಜನರು ಸೇರಿರಲಿಲ್ಲ. ಗ್ರಾಮದ ರಸ್ತೆಯಲ್ಲೇ ನಿಂತು ಪ್ರಚಾರ ಭಾಷಣ ಮಾಡಿದರು. ಮುಖ್ಯಮಂತ್ರಿಯ ಸುತ್ತ ಬೆರಳೆಣಿಕೆ ಜನರಷ್ಟೇ ಸೇರಿದ್ದು, ಅವರ ಮುಖದಲ್ಲಿ ಬೇಸರ ಮೂಡಿಸಿತು. ನಮ್ಮೂರಿಗೆ ಏನು ಮಾಡಿದ್ದೀರಿ?: ‘ಐದು ವರ್ಷ ಮುಖ್ಯಮಂತ್ರಿಯಾಗಿದ್ದೀರಿ. ನಮ್ಮೂರಿಗೆ ಏನು ಮಾಡಿದ್ದೀರಿ? ಇಲ್ಲಿನ ರಸ್ತೆ...
1 229 230 231 232
Page 231 of 232