ಮಂಡ್ಯದಿಂದ ಅಂಬರೀಷ್ ಹೆಸರು ಕೈಬಿಟ್ಟ ಹೈಕಮಾಂಡ್ ? ಸುಮಲತಾ ಅಂಬರೀಶ್ ಅವರನ್ನು ಕಣಕ್ಕಿಳಿಸಲು ಹೈಕಮಾಂಡ್ ಚಿಂತನೆ – ಕಹಳೆ ನ್ಯೂಸ್
ನವದೆಹಲಿ :ವಿಧಾನಸಭೆಯ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಈ ಹಿನ್ನೆಲೆಯಲ್ಲಿ ಅಂಬರೀಶ್ ಸೇರಿದಂತೆ ಘಟಾನುಘಟಿ ನಾಯಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆಗಳಿವೆ.ಮುಂದಾಗುವ ಬಂಡಾಯವನ್ನು ಶಮನ ಮಾಡಲು ಹೈ ಕಮಾಂಡ್ ಹೊಸ ಸೂತ್ರ ರೂಪಿಸಿದೆ. ಅಂಬರೀಶ್ ಅವರಲ್ಲದೆ ಬಾದಾಮಿಯಿಂದ ಬಿ.ಬಿ ಚಿಮ್ಮನಕಟ್ಟಿ, ಹಾನಗಲ್ನಿಂದ ಮನೋಹರ್ ತಹಶೀಲ್ದಾರ್, ದಾವಣಗೆರೆ ದಕ್ಷಿಣದಿಂದ ಶಾಮನೂರು ಶಿವಶಂಕರಪ್ಪಗೆ ವಿವಿಧ ಕಾರಣಗಳನ್ನು ಮುಂದಿಟ್ಟುಕೊಂಡು ಟಿಕೆಟ್ ನೀಡದಿರಲು ನಿರ್ಧರಿಸಲಾಗಿದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ನಂತರ, ರಾಜ್ಯ ಸರಕಾರದ ವಿರುದ್ದ ಸಿಟ್ಟಾಗಿದ್ದ ಅಂಬರೀಶ್...







