Friday, April 24, 2026

ರಾಜಕೀಯ

ರಾಜಕೀಯ

ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿ ಶೀರೂರು ಶ್ರೀಪಾದರು ಸ್ಪರ್ಧೆ ಖಚಿತ

ಮಲ್ಪೆ: ಬಿಜೆಪಿಯಿಂದ ಅಭ್ಯರ್ಥಿಯ ಸಮೀಕ್ಷೆ ನಡೆಯುತ್ತಿದೆ. ಆ ಪಕ್ಷದಿಂದ ಟಿಕೆಟ್ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿ ಇದ್ದೇನೆ. ಒಂದೊಮ್ಮೆ ಬಿಜೆಪಿ ಟಿಕೆಟ್ ಕೊಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಂತೂ ನಿಶ್ಚಿತ ಎಂದು ಉಡುಪಿ ಶೀರೂರು ಮಠಾಧೀಶ ಶ್ರೀ ಲಕ್ಷ್ಮೀವರತೀರ್ಥ ಶ್ರೀಗಳು ಪುನರುಚ್ಚರಿಸಿದ್ದಾರೆ. ಅವರು ರವಿವಾರ ಜನರಲ್ಲಿ ಮತ ಜಾಗೃತಿ ಮೂಡಿಸುವ ಕಾರ್ಯಕ್ಕೆ ಚಾಲನೆ ನೀಡುವ ಪೂರ್ವಭಾವಿಯಾಗಿ ಮಲ್ಪೆ ವಡಭಾಂಡೇಶ್ವರ ಬಲರಾಮ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಬಳಿಕ...
ರಾಜಕೀಯ

ಕೊನೆಗೂ ಬಿಜೆಪಿಯ 72 ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಮೊದಲನೇ ಪಟ್ಟಿ ಬಿಡುಗಡೆ ; ನಿಮ್ಮ ಊರಿನ ಅಭ್ಯರ್ಥಿ ಯಾರು ? – ಕಹಳೆ ನ್ಯೂಸ್

ಬಿಜೆಪಿ : ತೀವೃ ಕತೂಹಲ ಕೆರಳುಸಿದ್ದ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಕೊನೆಗೂ ಬಿಜೆಪಿ ಬಿಡುಗಡೆ ಮಾಡಿದೆ. ಒಟ್ಟು 72 ವಿಧಾನಸಭಾ ಅಭ್ಯರ್ಥಿಗಳ ಹೆಸರಿನ ಮೊದಲನೇ ಪಟ್ಟಿ ಬಿಡುಗಡೆ ಮಾಡಿದೆ. ಯಾವ ಕ್ಷೇತ್ರದಲ್ಲಿ ಯಾರು? :...
ರಾಜಕೀಯ

ಬಿಜೆಪಿ ಚಾರ್ಜ್‌ಶೀಟ್‌ ಪ್ರಮಾದ ; ಮಾನನಷ್ಟ ದಾವೆ ಹೂಡುವೆ – ಪ್ರತಿಭಾ ಕುಳಾಯಿ

ಮಂಗಳೂರು: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಬಿಡುಗಡೆ ಮಾಡಿದ ಚಾರ್ಜ್‌ ಶೀಟ್‌ನಲ್ಲಿ ತನ್ನ ಫೋಟೊ ಮತ್ತು ಹೆಸರು ಬಳಕೆ ಮಾಡಿದ್ದನ್ನು ಆಕ್ಷೇಪಿಸಿ ಮಂಗಳೂರು ಮನಪಾ ಕಾರ್ಪೊರೇಟರ್‌ ಕಾಂಗ್ರೆಸ್‌ನ ಪ್ರತಿಭಾ ಕುಳಾಯಿ ಅವರು ಕೇಂದ್ರ ಕಾನೂನು ಸಚಿವರ ವಿರುದ್ಧ ಇಲ್ಲಿನ ಸಿವಿಲ್‌ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲು ನಿರ್ಧರಿಸಿದ್ದಾರೆ.  ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್‌, ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅವರ ವಿರುದ್ಧ ಮಾನನಷ್ಟ...
ರಾಜಕೀಯ

ಗೋಕಳ್ಳರ ತಕ್ಷಣವೇ ಬಂಧಿಸಿ – ಸುಳ್ಯ ಬಿಜೆಪಿ ಒತ್ತಾಯ

ಸುಳ್ಯ: ಕೈರಂಗಳ ಪುಣ್ಯಕೋಟಿ ನಗರದ ಗೋಶಾಲೆಯಲ್ಲಿ ನಡೆದ ಗೋಕಳ್ಳರ ತಕ್ಷಣವೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸುಳ್ಯ ಬಿಜೆಪಿ ಒತ್ತಾಯಿಸುತ್ತದೆ ಎಂದು ಸುಳ್ಯ ಬಿಜೆಪಿ ಮಾಧ್ಯಮ ಪ್ರಮುಖ್ ಮುಳಿಯ ಕೇಶವ ಭಟ್ ತಿಳಿಸಿದ್ದಾರೆ. ಗೋಕಳ್ಳರು ಬೆಳಗಿನ ಜಾವ ಮಾರಕ ಆಯುಧಗಳೊಂದಿಗೆ ಗೋಶಾಲೆಗೆ ನುಗ್ಗಿ ಗೋವನ್ನು ಕಳವು ಮಾಡಿರುವುದೂ ಅಲ್ಲದೆ ಈ ಪರಿಸರದಲ್ಲಿ ಭಯದ ವಾತಾವರಣ ಸೃಷ್ಠಿ ಮಾಡಿರುವುದು ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿಯಾಗಿದೆ. ಕಳೆದ 3 ದಿನಗಳಿಂದ...
ರಾಜಕೀಯ

ಏ.4: ರಾಹುಲ್‌ ಗಾಂಧಿ ಸಿದ್ಧಗಂಗಾ ಮಠಕ್ಕೆ ಭೇಟಿ

ತುಮಕೂರು: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಬುಧವಾರ (ಏ.4ರಂದು) ಮಧ್ಯಾಹ್ನ 2ಗಂಟೆಗೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವರು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಹೇಳಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’ಮಠಕ್ಕೆ ಭೇಟಿ ನೀಡಿದ ನಂತರ ಅವರು ನಗರದ ಪ್ರಮುಖ ಬೀದಿಗಳಲ್ಲಿ ರೋಡ್‌ ಷೋ ನಡೆಸಲಿದ್ದಾರೆ. ನಂತರ ಟೌನ್‌ಹಾಲ್‌ ವೃತ್ತದ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವರು’ ಎಂದರು. ಗೂಳೂರು ಮಾರ್ಗವಾಗಿ ಜನಾಶೀರ್ವಾದ ಯಾತ್ರೆ ಕುಣಿಗಲ್‌ ಪಟ್ಟಣಕ್ಕೆ ತಲುಪಲಿದೆ. ಅಲ್ಲಿಯೂ ಚಿಕ್ಕದಾದ ಸಾರ್ವಜನಿಕ...
ರಾಜಕೀಯ

ಮೈಸೂರಿನಲ್ಲಿ ಸಿದ್ದರಾಮಯ್ಯ ಪ್ರಚಾರ ; ಹತ್ತಿರ ಬಾರದ ಜನತೆ – ಕಹಳೆ ನ್ಯೂಸ್

ಮೈಸೂರು: ನಾಲ್ಕು ದಿನಗಳಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಕೈಗೊಂಡಿದ್ದಾರೆ. ಸೋಮವಾರ ಹಳ್ಳಿಗಳಿಗೆ ಭೇಟಿನೀಡಿದ ಸಮಯದಲ್ಲಿ ಜನರು ಅವರ ಹತ್ತಿರ ಹೆಚ್ಚಾಗಿ ಸುಳಿಯಲಿಲ್ಲ. ಬೆಳಿಗ್ಗೆ 10.30ಕ್ಕೆ ಕೆಲ್ಲಹಳ್ಳಿಗೆ ಭೇಟಿ ಕೊಟ್ಟಾಗ ಜನರು ಸೇರಿರಲಿಲ್ಲ. ಗ್ರಾಮದ ರಸ್ತೆಯಲ್ಲೇ ನಿಂತು ಪ್ರಚಾರ ಭಾಷಣ ಮಾಡಿದರು. ಮುಖ್ಯಮಂತ್ರಿಯ ಸುತ್ತ ಬೆರಳೆಣಿಕೆ ಜನರಷ್ಟೇ ಸೇರಿದ್ದು, ಅವರ ಮುಖದಲ್ಲಿ ಬೇಸರ ಮೂಡಿಸಿತು. ನಮ್ಮೂರಿಗೆ ಏನು ಮಾಡಿದ್ದೀರಿ?: ‘ಐದು ವರ್ಷ ಮುಖ್ಯಮಂತ್ರಿಯಾಗಿದ್ದೀರಿ. ನಮ್ಮೂರಿಗೆ ಏನು ಮಾಡಿದ್ದೀರಿ? ಇಲ್ಲಿನ ರಸ್ತೆ...
ರಾಜಕೀಯ

ಏ. 1 ರ0ದು ” ಪಪ್ಪು ಡೇ ” – ಬಿಜೆಪಿ ಟ್ವೀಟ್ ವಾರ್!

ಏ. 02: ಈ ಬಾರಿಯ ಮೂರ್ಖರ ದಿನ ರಾಜಕೀಯ ರಂಗು ಪಡೆದಿದ್ದು, ಎರಡು ಪ್ರಮುಖ ರಾಜಕೀಯ ಪಕ್ಷಗಳು ಪರಸ್ಪರ ಕೆಸರೆರಚಾಟಕ್ಕೆ ಏಪ್ರಿಲ್ ಫೂಲ್ ದಿನವನ್ನು ಬಳಸಿಕೊಂಡಿತ್ತು. ಪ್ರಧಾನಿ ಮೋದಿ ಅವರು ಈಡೇರಿಸದ ಆಶ್ವಾಸನೆಯನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಏಪ್ರಿಲ್ ಫೂಲ್ ದಿನವನು ’ಜುಮ್ಲಾ ದಿನ’ ಎಂದು ಕರೆದರೆ, ಬಿಜೆಪಿಯು ರಾಹುಲ್ ಗಾಂಧಿ ಅವರು ಮಾಡಿರುವ ಎಡವಟ್ಟುಗಳ ವಿಡಿಯೋ ಅಪ್ ಲೋಡ್ ಮಾಡಿ , ಮೂರ್ಖರ ದಿನವನ್ನು ’ಪಪ್ಪು ಡೇ’ ಎಂದು ಕರೆದಿದೆ. ಜತೆಗೆ...
ರಾಜಕೀಯ

6 ವರ್ಷಗಳ ಸಂಸದ ವೇತನವನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ರು ಸಚಿನ್ – ಕಹಳೆ ನ್ಯೂಸ್

ನವದೆಹಲಿ: ಇತ್ತೀಚೆಗೆ ರಾಜ್ಯಸಭಾ ಸದಸ್ಯ ಅವಧಿ ಮುಗಿಸಿದ ಸಚಿನ್ ತೆಂಡೂಲ್ಕರ್ ತಮ್ಮ ಆರು ವರ್ಷಗಳ ಅವಧಿಯಲ್ಲಿ ಸರ್ಕಾರ ನೀಡಿದ್ದ ಸಂಪೂರ್ಣ ಸಂಬಳ ಹಾಗೂ ಭತ್ಯೆಯನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ. ಸಚಿನ್ ತಮ್ಮ ಅವಧಿಯಲ್ಲಿ ಸುಮಾರು 90 ಲಕ್ಷ ರೂ. ಹಣವನ್ನು ವೇತನ ಹಾಗೂ ಭತ್ಯೆ ರೂಪದಲ್ಲಿ ಪಡೆದಿದ್ದರು. ಸಚಿನ್ ಅವರ ನಿರ್ಧಾರದ ಕುರಿತು ಪ್ರಧಾನಿಗಳ ಕಾರ್ಯಾಲಯ ಸಚಿನ್ ಅವರಿಗೆ ಪತ್ರವನ್ನು ಬರೆಯುವ ಮೂಲಕ ಗೌರವ ಸೂಚಿಸಿದೆ. ತಾವು...
1 229 230 231 232
Page 231 of 232