Wednesday, June 10, 2026

ರಾಜಕೀಯ

ರಾಜಕೀಯ

ಏ. 1 ರ0ದು ” ಪಪ್ಪು ಡೇ ” – ಬಿಜೆಪಿ ಟ್ವೀಟ್ ವಾರ್!

ಏ. 02: ಈ ಬಾರಿಯ ಮೂರ್ಖರ ದಿನ ರಾಜಕೀಯ ರಂಗು ಪಡೆದಿದ್ದು, ಎರಡು ಪ್ರಮುಖ ರಾಜಕೀಯ ಪಕ್ಷಗಳು ಪರಸ್ಪರ ಕೆಸರೆರಚಾಟಕ್ಕೆ ಏಪ್ರಿಲ್ ಫೂಲ್ ದಿನವನ್ನು ಬಳಸಿಕೊಂಡಿತ್ತು. ಪ್ರಧಾನಿ ಮೋದಿ ಅವರು ಈಡೇರಿಸದ ಆಶ್ವಾಸನೆಯನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಏಪ್ರಿಲ್ ಫೂಲ್ ದಿನವನು ’ಜುಮ್ಲಾ ದಿನ’ ಎಂದು ಕರೆದರೆ, ಬಿಜೆಪಿಯು ರಾಹುಲ್ ಗಾಂಧಿ ಅವರು ಮಾಡಿರುವ ಎಡವಟ್ಟುಗಳ ವಿಡಿಯೋ ಅಪ್ ಲೋಡ್ ಮಾಡಿ , ಮೂರ್ಖರ ದಿನವನ್ನು ’ಪಪ್ಪು ಡೇ’ ಎಂದು ಕರೆದಿದೆ. ಜತೆಗೆ...
ರಾಜಕೀಯ

6 ವರ್ಷಗಳ ಸಂಸದ ವೇತನವನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ರು ಸಚಿನ್ – ಕಹಳೆ ನ್ಯೂಸ್

ನವದೆಹಲಿ: ಇತ್ತೀಚೆಗೆ ರಾಜ್ಯಸಭಾ ಸದಸ್ಯ ಅವಧಿ ಮುಗಿಸಿದ ಸಚಿನ್ ತೆಂಡೂಲ್ಕರ್ ತಮ್ಮ ಆರು ವರ್ಷಗಳ ಅವಧಿಯಲ್ಲಿ ಸರ್ಕಾರ ನೀಡಿದ್ದ ಸಂಪೂರ್ಣ ಸಂಬಳ ಹಾಗೂ ಭತ್ಯೆಯನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ. ಸಚಿನ್ ತಮ್ಮ ಅವಧಿಯಲ್ಲಿ ಸುಮಾರು 90 ಲಕ್ಷ ರೂ. ಹಣವನ್ನು ವೇತನ ಹಾಗೂ ಭತ್ಯೆ ರೂಪದಲ್ಲಿ ಪಡೆದಿದ್ದರು. ಸಚಿನ್ ಅವರ ನಿರ್ಧಾರದ ಕುರಿತು ಪ್ರಧಾನಿಗಳ ಕಾರ್ಯಾಲಯ ಸಚಿನ್ ಅವರಿಗೆ ಪತ್ರವನ್ನು ಬರೆಯುವ ಮೂಲಕ ಗೌರವ ಸೂಚಿಸಿದೆ. ತಾವು...
ರಾಜಕೀಯ

ಗೋವುಗಳ ಬಗ್ಗೆ ಬಿಜೆಪಿಯವರಿಗೆ ನಿಜವಾದ ಕಾಳಜಿ ಇದ್ದರೆ ಮೊದಲು ಗೋಮಾಂಸ ರಫ್ತನ್ನು ನಿಷೇಧಿಸಲಿ ರಾಮಲಿಂಗಾರೆಡ್ಡಿ

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಗೋಹತ್ಯೆ ನಿಷೇಧಿಸುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿರುವುದು ಚುನಾವಣಾ ಗಿಮಿಕ್ ಎಂದು ಹರಿಹಾಯ್ದಿರುವ ಗೃಹ ಸಚಿವ ರಾಮಲಿಂಗಾರೆಡ್ಡಿ, ಗೋವುಗಳ ಬಗ್ಗೆ ಬಿಜೆಪಿಯವರಿಗೆ ನಿಜವಾದ ಕಾಳಜಿ ಇದ್ದರೆ ಮೊದಲು ಗೋಮಾಂಸ ರಫ್ತನ್ನು ನಿಷೇಧಿಸಲಿ ಎಂದು ಸವಾಲು ಹಾಕಿದರು. ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಭಾರತ ಗೋಮಾಂಸ ರಫ್ತಿನಲ್ಲಿ ಮೂರನೇ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಏರಿದೆ. ಗೋಮಾಂಸ ರಫ್ತಿನಿಂದ...
ರಾಜಕೀಯ

ಚೀನಾ ಗಡಿಯಲ್ಲಿ ಟಿಬೆಟ್ ಬಳಿ ಹೆಚ್ಚುವರಿ ಸೇನೆ ನಿಯೋಜಿಸಿದ ಭಾರತ – ಕಹಳೆ ನ್ಯೂಸ್

ನವದೆಹಲಿ: ಭಾರತ-ಚೀನಾ ವಾಸ್ತವಿಕ ಗಡಿ ನಿಯಂತ್ರಣ ರೇಖೆಯಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದ್ದು, ಟಿಬೆಟಿಯನ್ ಪ್ರದೇಶದ ಅರುಣಾಚಲ ಸೆಕ್ಟರ್ ನ ಡೌ-ಡೆಲೈ ಮತ್ತು ಲೋಹಿತ್ ಹಾಗೂ ದಿಬಾಂಗ್ ಕಣಿವೆಯಲ್ಲಿ ಭಾರತ ಹೆಚ್ಚುವರಿ ಸೇನೆಯನ್ನು ನಿಯೋಜಿಸಿದೆ. ಅಲ್ಲದೆ ಗಸ್ತು ತಿರುಗುವಿಕೆಯನ್ನು ಹೆಚ್ಚಿಸಿದೆ. ಟಿಬೆಟಿಯನ್ ಪ್ರದೇಶದಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದ್ದು, ಚೀನೀ ಚಟುವಟಿಕೆಗಳ ಬಗ್ಗೆ ಕಣ್ಣಿಡಲು ಭಾರತವು ತನ್ನ ಕಣ್ಗಾವಲು ವ್ಯವಸ್ಥೆಯನ್ನು ಬಲಪಡಿಸುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ದಿಬಾಂಗ್ ಮತ್ತು ಡೌ-ಡೆಲೈ ಮತ್ತು ಲೋಹಿತ್ ಕಣಿವೆಗಳಲ್ಲಿ ಹೆಚ್ಚುತ್ತಿರುವ...
ರಾಜಕೀಯ

ಮೈಸೂರಿನ ಖಾಸಗಿ ಅರಮನೆಗೆ ಭೇಟಿ ನೀಡಿದ ಅಮಿತ್ ಶಾ ; ರಾಜಮಾತೆ ಪ್ರಮೋದಾ ದೇವಿ ಹಾಗೂ ಯದುವೀರ್ ಒಡೆಯರ್ ಜೊತೆ ಮಹತ್ವದ ಚರ್ಚೆ – ಕಹಳೆ ನ್ಯೂಸ್

ಮೈಸೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೊದಲ ಬಾರಿಗೆ ಮೈಸೂರು ಅರಮನೆಗೆ ಭೇಟಿ ನೀಡಿ ರಾಜ ಮನೆತನದವರ ಜೊತೆ ಮಾತುಕತೆ ನಡೆಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲೇ ಅಮಿತ್ ಶಾ ಅವರ ಮೈಸೂರು ಭೇಟಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.ಇಂದು ಮೈಸೂರಿನ ಖಾಸಗಿ ಅರಮನೆಗೆ ಭೇಟಿ ನೀಡಿದ ಅಮಿತ್ ಶಾ ರಾಜಮಾತೆ ಪ್ರಮೋದಾ ದೇವಿ  ಅವರ ಚರ್ಚೆ ನಡೆಸಿದರು. ಬಳಿಕ ಮೈಸೂರು ಅರಮನೆಯ ಗಣಪತಿ ದೇವಸ್ಥಾನ ಮುಂಭಾಗ ಅಮಿತ್ ಶಾ...
1 230 231 232
Page 232 of 232