Saturday, March 14, 2026

ರಾಜಕೀಯ

ದಕ್ಷಿಣ ಕನ್ನಡಬೈಂದೂರುರಾಜಕೀಯಸುದ್ದಿ

ಬಿಜೆಪಿ ಬೈಂದೂರು ಮಂಡಲ ವತಿಯಿಂದ ವಿನೂತ ಕಾರ್ಯಕ್ರಮ ;ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿಯವರಿಂದ ಉಪ್ಪುಂದ ಗ್ರಾ. ಪಂ. ವ್ಯಾಪ್ತಿಯಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಚಾಲನೆ –ಕಹಳೆ ನ್ಯೂಸ್

ಬೈಂದೂರು: ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಮಂಡಲದ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ನನ್ನ ಪೇಜ್ ನನ್ನ ಜವಾಬ್ದಾರಿ ವಿಶೇಷ ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರಂಭಿಸಲಾಗಿದೆ. ಮಂಡಲ ಎಲ್ಲ ಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಬುಧವಾರ ಉಪ್ಪುಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದೀಪಕ್ ಕುಮಾರ್ ಶೆಟ್ಟಿಯವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ನನ್ನ ಪೇಜ್...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ನಾರಿಶಕ್ತಿ ಮಹಿಳಾ ಸಮಾವೇಶ : ನಟಿ ಮಾಳವಿಕಾ ಅವಿನಾಶ್ ಸೇರಿದಂತೆ ಅನೇಕ ಗಣ್ಯರು ಭಾಗಿ – ಕಹಳೆ ನ್ಯೂಸ್

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ ಅವಧಿಯಲ್ಲಿ ಮಹಿಳೆಯರ ಏಳಿಗೆಗಾಗಿ ಸರಕಾರ ನೀಡಿದ ಯೋಜನೆಗಳು ಅನನ್ಯವಾಗಿದೆ ಎಂದು ರಾಜ್ಯದ ಬಿಜೆಪಿ ಉಪಾಧ್ಯಕ್ಷೆ,ಚಲನಚಿತ್ರ ನಟಿ ಮಾಳವಿಕಾ ಅವಿನಾಶ್ ತಿಳಿಸಿದರು. ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ, ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ನಾರಿಶಕ್ತಿ ಮಹಿಳಾ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಮಹಿಳೆಯರ ಸಬಲೀಕರಣ, ಸ್ವಾಲಂಬನೆಯ ಬದುಕು, ಸಮಾನ ಗೌರವ ಕಾಪಾಡಲು ಮೋದಿಯವರನ್ನು ಬೆಂಬಲಿಸಿ: ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ದೇಶದ ಮಹಿಳೆಯರ ಸಬಲೀಕರಣ, ಸ್ವಾಲಂಬನೆಯ ಬದುಕು, ಸಮಾನ ಗೌರವ ಹಾಗೂ ಮಹಿಳೆಯರಿಗೆ ನ್ಯಾಯವನ್ನು ಕೊಡುವ ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪವನ್ನು ಸಾಕಾರ ಮಾಡಲು ನಿಮ್ಮೆಲ್ಲರ ಆಶೀರ್ವಾದ ಬೇಕು ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮನವಿ ಮಾಡಿದರು. ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ನಡೆದ ನಾರಿಶಕ್ತಿ ಸಮಾವೇಶದಲ್ಲಿ ಮಾತನಾಡಿದ ಅವರು ಇಂದಿನ ವಿತ್ತ ಸಚಿವರು ಮಹಿಳೆ, ದೇಶದ ರಾಷ್ಟ್ರಪತಿ ಹುದ್ದೆ ಅಲಂಕರಿಸಿರುವುದು...
ದಕ್ಷಿಣ ಕನ್ನಡರಾಜಕೀಯಸುದ್ದಿಸುಳ್ಯ

“ಮೋದಿ ಸರ್ಕಾರದ ಮಹಿಳಾ ಕೇಂದ್ರಿತ ಯೋಜನೆಗಳಿಂದ ಇಂದು ನಾರಿ ಶಕ್ತಿಗೆ ಸಮಾಜದಲ್ಲಿ ಸಮಾನ ಅವಕಾಸ”; ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಸುಳ್ಯ:ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ನಾರಿ ಶಕ್ತಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿ "ಮೋದಿ ಸರ್ಕಾರದ ಮಹಿಳಾ ಕೇಂದ್ರಿತ ಯೋಜನೆಗಳಿಂದ ಇಂದು ನಾರಿ ಶಕ್ತಿಗೆ ಸಮಾಜದಲ್ಲಿ ಸಮಾನ ಅವಕಾಶ ಸಿಗುತ್ತಿದೆ. ಸಮಾಜದ ಪ್ರತಿಯೊಂದು ವಾಹಿನಿಯಲ್ಲಿ ಮಹಿಳೆಯರನ್ನು ಜೋಡಿಸಿಕೊಂಡಲ್ಲಿ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ಮಧ್ಯಾಹ್ನ ಮಂಗಳೂರಿನ ಬಾವುಟ ಗುಡ್ಡೆಯಲ್ಲಿರುವ ಕೆದಂಬಾಡಿ ರಾಮಯ್ಯಗೌಡರ ಪ್ರತಿಮೆಗೆ ಪುಷ್ಪಾರ್ಚನೆ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ತಾಯಂದಿರು ಕ್ರೂಡಿಕರಿಸಿ ನೀಡಿದ ದೇಣಿಗೆಯ ಠೇವಣಿ ಹಣ ನನಗೆ ಅಮೂಲ್ಯವಾದದ್ದು: ಕ್ಯಾಪ್ಟನ್ ಬ್ರಿಜೇಶ್ ಚೌಟ –ಕಹಳೆ ನ್ಯೂಸ್

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಠೇವಣಿ ಹಣ ನೂರಾರು ಕೋಟಿ ರೂಗಳನ್ನು ಘೋಷಿಸಿದ ಅಭ್ಯರ್ಥಿಗಳಿಗೆ ಇದು ಕೇವಲ ಹಣವಷ್ಟೇ, ಆದರೆ ನನಗೆ ವಿವಿಧ ಸಮುದಾಯದ ತಾಯಂದಿರು ಕ್ರೂಡಿಕರಿಸಿ ನೀಡಿದ ದೇಣಿಗೆಯ ಠೇವಣಿ ಹಣ ನನಗೆ ಅಮೂಲ್ಯವಾದದ್ದು ಹಾಗೂ ತಾಯಂದಿರ ಬೆಂಬಲದ ಬಲದಿಂದ ನನಗೆ ಅತ್ಯಧಿಕ ಅಂತರದ ಗೆಲುವಾಗಲಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಭಿಮಾನದಿಂದ ಹೇಳಿದರು. ಕೊಲ್ಯದ ಕುಲಾಲ ಭವನದಲ್ಲಿ...
ದೆಹಲಿಬೆಂಗಳೂರುರಾಜಕೀಯಶುಭಾಶಯಸುದ್ದಿ

ಯುಗಾದಿಗೆ ಕನ್ನಡದಲ್ಲೇ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಡಿಜಿಟಲ್‌ ಡೆಸ್ಕ್‌: ಸರ್ವ ಹಿಂದೂಗಳಿಗೆ ಪ್ರಧಾನಿ ಮೋದಿ ಯುಗಾದಿ ಹಬ್ಬದ ಶುಭಾಷಯಗಳನ್ನು ಕೋರಿದ್ದಾರೆ. ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಶುಭ ಕೋರುತ್ತೇನೆ. ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಶುಭ ಸಂದರ್ಭವು ಜೀವನದ ಪ್ರತಿಯೊಂದು ವಿಷಯದಲ್ಲಿಯೂ ನಿಮಗೆ ಸಂತೋಷವನ್ನು ತರಲಿ ಎಂದು ಹಾರೈಸಿದ್ದಾರೆ. https://x.com/narendramodi/status/1777539191645061331...
ದಕ್ಷಿಣ ಕನ್ನಡಬೆಂಗಳೂರುರಾಜಕೀಯಸುದ್ದಿ

ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಇಂದು ಬೆಂಗಳೂರು ಪ್ರವಾಸದಲ್ಲಿರುವ ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಆದಿಚುಂಚನಗಿರಿ ಮಹಾಸಂಸ್ಥಾನದ ಮಠಾಧೀಶರಾದ ಜಗದ್ಗುರು ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು....
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಸೆಲ್ಫೀ, ಸಹಿ ಅಭಿಯಾನಕ್ಕೆ ಚಾಲನೆ–ಕಹಳೆ ನ್ಯೂಸ್

ಬಂಟ್ವಾಳ : ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ತಾಲೂಕು ಆಡಳಿತ ಸೌಧದಲ್ಲಿ ನೀಡಲಾಯಿತು. ಸಹಾಯಕ ಚುನಾವಣಾಧಿಕಾರಿ ಉದಯ ಕುಮಾರ್ ಶೆಟ್ಟಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಕಾಂಬಳೆ, ತಹಸೀಲ್ದಾರ್ ಅರ್ಚನಾ ಭಟ್, ತಾಲೂಕು ಪಂಚಾಯತ್ ಪ್ರಭಾರ ವ್ಯವಸ್ಥಾಪಕ ಪ್ರಕಾಶ್, ತಾಲೂಕು ಪಂಚಾಯತ್ ಸಿಬ್ಬಂದಿ ಪ್ರಶಾಂತ್, ಅಶೋಕ್ ಕುಮಾರ್, ತಾಲೂಕು ಕಚೇರಿ,...
1 25 26 27 28 29 232
Page 27 of 232