ಬಂಟ್ವಾಳ ಕ್ಷೇತ್ರದಲ್ಲಿ ಬ್ರಿಜೇಶ್ ಚೌಟ ಮಿಂಚಿನ ಸಂಚಾರ, ಮತ ಯಾಚನೆ –ಕಹಳೆ ನ್ಯೂಸ್
ಬಂಟ್ವಾಳ : ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ಬಂಟ್ವಾಳ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರು ಮತ್ತು ಪ್ರಮುಖ ಕಾರ್ಯಕರ್ತರನ್ನು ಭೇಟಿಯಾಗಿ ಮತಯಾಚನೆಗೆ ಸಹಕಾರ ಕೋರಿದರು. ಬೆಳಗ್ಗೆ ಕಲ್ಲಡ್ಕ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿದ ಬ್ರಿಜೇಶ್ ಚೌಟ ಅವರನ್ನು ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಬರಮಾಡಿಕೊಂಡರು. ಬಳಿಕ ಕಲ್ಲಡ್ಕಲ್ಲಿರುವ ಹಿರಿಯ ಬಿಜೆಪಿ ಮುಖಂಡ ರುಕ್ಮಯ ಪೂಜಾರಿಯವರ ಮನೆಗೆ ಭೇಟಿ ನೀಡಿ, ಚುನಾವಣೆ...







