Sunday, September 6, 2026

ರಾಜಕೀಯ

ಜಿಲ್ಲೆಮೈಸೂರುರಾಜಕೀಯಸುದ್ದಿ

 ಸಿಎಂ ಸಿದ್ದರಾಮಯ್ಯಗೆ ಅಧಿಕಾರದ ಹುಚ್ಚು ಹಿಡಿದಿದೆ: ಕೇಂದ್ರ ಸಚಿವ ವಿ.ಸೋಮಣ್ಣ ವಾಗ್ದಾಳಿ – ಕಹಳೆ ನ್ಯೂಸ್

ಮೈಸೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ ಶುರುವಾಗಿ ಒಂದ ವರ್ಷವಾಗಿದೆ. ಸಿಎಂ ಸಿದ್ದರಾಮಯ್ಯನವರಿಗೆ ಅಧಿಕಾರದ ಹುಚ್ಚು ಹಿಡಿದಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಸೋಮಣ್ಣ, ರಾಜ್ಯ ಸರ್ಕಾರದ ಕುದುರೆ ವ್ಯಾಪರ ಈಗ ಅಲ್ಲ, ಕಳೆದ ಒಂದು ವರ್ಷದಿಂದ ಕುದುರೆ ವ್ಯಾಪಾರ ಶುರುವಾಗಿದೆ. ಸಿದ್ದರಾಮಯ್ಯ ಭ್ರಷ್ಟ ಸಿಎಂ ಆಗಿದ್ದಾರೆ ಎಂದರು. ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಇಬ್ಬರೂ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ಇದೊಂದು ಲಫಂಗ ಸರ್ಕಾರ. ೨೦೧೩ರಲ್ಲಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ನಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ – ಪರಮೇಶ್ವರ್ ಎಂಟ್ರಿ -ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಬಗ್ಗೆ ಜೋರಾಗಿ ಚರ್ಚೆ ನಡೆಯುತ್ತಿದ್ದು, ಈ ನಡುವೆ ಸಿಎಂ ರೇಸ್ ಗೆ ಹೋಂ ಮಿನಿಸ್ಟರ್ ಪರಮೇಶ್ವರ್ ಎಂಟ್ರಿ ಆಗಿದ್ದಾರೆ. ನಾನು ಕೂಡ ಸಿಎಂ ಆಕಾಂಕ್ಷಿಯಾಗಿದ್ದೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.ಬೆಂಗಳೂರಲ್ಲಿ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್, ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯ ವಿಚಾರಕ್ಕೆ ಸಂಬಂಧಪಟ್ಟಂತೆ, ನಾನು ಕೂಡ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಳೆ ಪರಿಹಾರ: ಸಿದ್ದರಾಮಯ್ಯನವರಿಗೆ ಪತ್ರ ಬರೆದ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು : ಕಳೆದ ಎರಡು ವರ್ಷದಿಂದ ವಿಪರೀತ ಮಳೆಯಿಂದ ಹಲವಾರು ಬೆಳೆ ನಾಶವಾಗಿದ್ದು, ಬೆಳೆ ನಷ್ಟ ಸರ್ವೆಯಲ್ಲಿ ಲೋಪವಾಗಿದ್ದು, ಕೂಡಲೇ ರಾಜ್ಯಾದ್ಯಂತ ಇದನ್ನು ಸರಿಪಡಿಸಿ ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಬೇಕು. ಮತ್ತು ಇದಕ್ಕೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಕಳೆದ ಎರಡು ವರ್ಷ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಬ್ಬು ಬೆಳೆಗಾರರ ​​ಸಮಸ್ಯೆ ಪರಿಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: BJP-JDS ಕಿಡಿ – ಕಹಳೆ ನ್ಯೂಸ್

ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವಲ್ಲಿ ವಿಫಲವಾಗಿದ್ದಾರೆಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ತೀವ್ರವಾಗಿ ಕಿಡಿಕಾರಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು, ಕಬ್ಬು ಬೆಳೆಗಾರರ ಸಂಕಷ್ಟ ಬಿಗಡಾಯಿಸಿದೆ. ಮುಧೋಳದ ಸಕ್ಕರೆ ಕಾರ್ಖಾನೆಯ ಯಾರ್ಡ್‌ʼನಲ್ಲಿ ನಿಂತಿದ್ದ ಕಬ್ಬು ತುಂಬಿದ್ದ ಟ್ರಾಕ್ಟರುಗಳು ಬೆಂಕಿಗೆ ಆಹುತಿ ಆಗಿರುವುದು ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ಟೀಕಿಸಿದರು. ಬೆಳಗಾವಿಯಲ್ಲಿ ರೈತರು ಹೋರಾಟಕ್ಕಿಳಿದಾಗ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ನ.15ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ : ರಾಜ್ಯ ನಾಯಕತ್ವ ಬದಲಾವಣೆ ಸಾಧ್ಯತೆ?! – ಕಹಳೆ ನ್ಯೂಸ್

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಭಾರಿ ಚರ್ಚೆ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಸಂಸದ ರಾಜಶೇಖರ ಹಿಟ್ನಾಳ ದೆಹಲಿಯಲ್ಲಿ ಔತಣಕೂಟ ಏರ್ಪಡಿಸಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರುಗಳಿಗೆ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನವೆಂಬರ್ 15ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಹೌದು ನವೆಂಬರ್ ಕ್ರಾಂತಿ ಚರ್ಚೆ ಮಧ್ಯ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಳ್ಳಲಿದ್ದು ಕಾಂಗ್ರೆಸ್ ಮನೆಯಲ್ಲಿ ದೆಹಲಿ ದಂಡಯಾತ್ರೆ ಜೋರಾಗಿದೆ. ನವೆಂಬರ್...
ರಾಜಕೀಯಸುದ್ದಿ

ಬಿಹಾರ ಚುನಾವಣೆ ಪ್ರಚಾರದ ವೇಳೆ ಕೆರೆಯಲ್ಲಿ ಮೀನು ಹಿಡಿದ ರಾಹುಲ್ ಗಾಂಧಿ- ಕಹಳೆ ನ್ಯೂಸ್

ಪಾಟ್ನಾ: ಲೋಕಸಭಾ ಸದಸ್ಯ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬಿಹಾರದ ಬೇಗುಸರೈನಲ್ಲಿ ಕೆರೆಗೆ ಹಾರಿ ಸಾಂಪ್ರದಾಯಿಕ ಮೀನು ಹಿಡಿಯುವ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ಭಾನುವಾರ ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ನಂತರ ಪ್ರಚಾರದ ಸಮಯದಲ್ಲಿ ಸ್ಥಳೀಯ ಮೀನುಗಾರರನ್ನು ಭೇಟಿಯಾದರು. ಪ್ರಚಾರಕ್ಕೆ ತೆರಳುವಾಗ ಮೀನುಗಾರರ ಜತೆಗೆ ದೋಣಿಯಲ್ಲಿ ಕೆರೆಯ ಮಧ್ಯ ಭಾಗಕ್ಕೆ ತೆರಳಿ ರಾಹುಲ್ ಗಾಂಧಿ ಕೆರೆಗೆ ಹಾರಿದರು. ಅಲ್ಲಿ ಅವರು ಸಾಂಪ್ರದಾಯಿಕ ಮೀನುಗಾರಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದರು....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಅಮಾವಾಸ್ಯೆ, ಹುಣ್ಣಿಮೆಗೂ ಸೂರ್ಯ ಇರ್ತಾನೆ: ಸಿಎಂಗೆ ತೇಜಸ್ವಿ ಸೂರ್ಯ ತಿರುಗೇಟು – ಕಹಳೆ ನ್ಯೂಸ್

ಬೆಂಗಳೂರು: ತಮ್ಮನ್ನು ಅಮಾವಾಸ್ಯೆ ಸೂರ್ಯ ಎಂದು ಟೀಕಿಸಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಸದ ತೇಜಸ್ವಿ ಸೂರ್ಯ ತಿರುಗೇಟು ನೀಡಿದ್ದು " ಅವರಿಗೆ ಅಮಾವಾಸ್ಯೆಗೂ ಹುಣ್ಣಿಮೆಗೂ ವ್ಯತ್ಯಾಸ ಗೊತ್ತಿಲ್ವಾ? ಅಮಾವಾಸ್ಯೆ, ಗ್ರಹಣ, ಸೂರ್ಯ- ಚಂದ್ರ ಎಲ್ಲ ಜ್ಯೋತಿಷಿಗಳಿಗೆ ಬಿಡಿ. ನೀವು ಆಡಳಿತದ ಕಡೆಗೆ ಗಮನ ಕೊಡಿ ಎಂದು ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಅಮಾವಾಸ್ಯೆಗೂ ಸೂರ್ಯ ಇರ್ತಾನೆ, ಹುಣ್ಣಿಮೆಗೂ ಸೂರ್ಯ ಇರ್ತಾನೆ. ಅಮಾವಾಸ್ಯೆಗೆ ಇಲ್ಲದಿರುವುದು ಚಂದ್ರ. ಸಿದ್ದರಾಮಯ್ಯನವರು ಹಲವು...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

RSS Vs ಸರ್ಕಾರ – ನ.2 ರಂದು ಪ್ರಿಯಾಂಕ್‌ ಖರ್ಗೆ ತವರು ಕ್ಷೇತ್ರ ಚಿತ್ತಾಪುರದಲ್ಲಿ ನಡೆಯುತ್ತಾ ಪಥಸಂಚಲನ.!? ಹೈಕೋರ್ಟ್‌ನಲ್ಲಿ ಹಿರಿಯ ನ್ಯಾಯವಾದಿ ಅರುಣ್‌ ಶ್ಯಾಮ್‌ ವಾದ..! – ಕಹಳೆ ನ್ಯೂಸ್

ಕಲಬುರಗಿ: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ವಿಚಾರ ಈಗ ಹೈಕೋರ್ಟ್‌ ಮೆಟ್ಟಿಲೇರಿದೆ. ಆರ್‌ಎಸ್‌ಎಸ್‌ ವಾದವನ್ನು ಕೋರ್ಟ್‌ ಪುರಸ್ಕರಿಸಿದರೆ ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಯುವ ಸಾಧ್ಯತೆಯಿದೆ. ಐಟಿ, ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಇಂದು ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲು ಮುಂದಾಗಿತ್ತು. ಆದರೆ ತಾಲೂಕು ಆಡಳಿತ ಅನುಮತಿ ನೀಡದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಹೈಕೋರ್ಟ್‌ನಲ್ಲಿ ತುರ್ತು ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಪುರಸ್ಕರಿಸಿ ವಿಚಾರಣೆ ನಡೆಸಿದ ಕೋರ್ಟ್‌ ಇಂದು ಯಾವುದೇ...
1 2 3 4 5 232
Page 3 of 232